ಬೆಳ್ಳಾರೆ: ಶಾಲೆಗೆಂದು ತೆರಳಿದ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.06. ಶಾಲೆಗೆಂದು ತೆರಳಿದ ವಿದ್ಯಾರ್ಥಿಯೋರ್ವ ಶಾಲೆಗೂ ತೆರಳದೆ ಮನೆಗೂ ಬಾರದೆ ನಾಪತ್ತೆಯಾಗಿರುವ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಎಂಬಲ್ಲಿ ಅಕ್ಟೋಬರ್ 01 ರಂದು ನಡೆದಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ. ಆಲೆಟ್ಟಿ ಗ್ರಾಮದ ಅಡಿಂಜ ನಿವಾಸಿ ಸೀತಾರಾಮ ಎಂಬವರ ಪುತ್ರ ಮೋಕ್ಷಿತ್(15) ಬೆಳ್ಳಾರೆಯ ಖಾಸಗಿ ವಿದ್ಯಾ ಸಂಸ್ಥೆಯೊಂದರಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಅಕ್ಟೋಬರ್ 01 ರಂದು ಶಾಲೆಗೆ ಹೋಗುವುದಾಗಿ ಜೀಪಿನಲ್ಲಿ ತೆರಳಿದ್ದು, ಶಾಲೆಗೂ ಹೋಗದೇ ವಾಪಸ್ಸು ಮನೆಗೂ ಬಾರದೇ ಕಾಣೆಯಾಗಿದ್ದಾನೆ. ಸ್ನೇಹಿತರಲ್ಲಿ, […]

ಬೆಳ್ಳಾರೆ: ಶಾಲೆಗೆಂದು ತೆರಳಿದ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ

ಕಡಬ: ಮುಖ್ಯ ಪೇಟೆಯಲ್ಲೇ ಸಾರ್ವಜನಿಕವಾಗಿ ಇಸ್ಪೀಟು ಆಡುತ್ತಿದ್ದಾಗ ಪೊಲೀಸ್ ದಾಳಿ ► ನಾಲ್ವರ ಬಂಧನ, ಓರ್ವ ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಅ.05. ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಆಡುತ್ತಿರುವಾಗ ದಾಳಿ‌ ನಡೆಸಿದ ಕಡಬ ಪೊಲೀಸರು ನಾಲ್ವರನ್ನು ಬಂಧಿಸಿದ್ದು, 4220 ರೂ.ಗಳನ್ನು ವಶಪಡಿಸಿಕೊಂಡ ಘಟನೆ ಶುಕ್ರವಾರ ರಾತ್ರಿ ಕಡಬದಲ್ಲಿ ನಡೆದಿದೆ.   ಕಡಬ ಠಾಣಾ ವ್ಯಾಪ್ತಿಯ ಹಳೆಯ ನಿರೀಕ್ಷಣಾ ಮಂದಿರದ ಮುಂಭಾಗದ ಸಾರ್ವಜನಿಕ ಸ್ಧಳದಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪೀಟು ಆಟವನ್ನು ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಬಂಟ್ರ ಗ್ರಾಮದ ಶಿವಣ್ಣ ಗೌಡ ಎಂಬವರ ಪುತ್ರ ಹರೀಶ್(41), ಕುಟ್ರುಪಾಡಿ ಗ್ರಾಮದ ಅಮೈ

ಕಡಬ: ಮುಖ್ಯ ಪೇಟೆಯಲ್ಲೇ ಸಾರ್ವಜನಿಕವಾಗಿ ಇಸ್ಪೀಟು ಆಡುತ್ತಿದ್ದಾಗ ಪೊಲೀಸ್ ದಾಳಿ ► ನಾಲ್ವರ ಬಂಧನ, ಓರ್ವ ಪರಾರಿ Read More »

ಕರಾವಳಿ

ಕಡಬ: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.05. ನಾಪತ್ತೆಯಾಗಿದ್ದ ಯುವತಿಯನ್ನು ಪತ್ತೆ ಹಚ್ಚಿರುವ ಪೊಲೀಸರು ಆಕೆಯನ್ನು ಪೋಷಕರ ಅನುಮತಿ ಮೇರೆಗೆ ತನ್ನ ಪ್ರಿಯಕರನೊಂದಿಗೆ ಕಳುಹಿಸಿಕೊಟ್ಟ ಘಟನೆ ಶುಕ್ರವಾರದಂದು ಕಡಬ ಠಾಣೆಯಲ್ಲಿ ನಡೆದಿದೆ. ಕಡಬ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ನಿವಾಸಿ ಕುಂಞ ಎಂಬವರ ಪುತ್ರಿ ಶ್ವೇತಾ(20) ಎಂಬಾಕೆ ಕಾಣೆಯಾಗಿದ್ದ ಬಗ್ಗೆ ಇತ್ತೀಚೆಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿದ ಕಡಬ ಪೊಲೀಸರು ಕಾಣೆಯಾದ ಹುಡುಗಿ ತನ್ನ ಪ್ರಿಯಕರ ಪುರಂದರ ಎಂಬಾತನ ಜೊತೆ ರೆಂಜಿಲಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ

ಕಡಬ: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಪತ್ತೆ Read More »

ಕರಾವಳಿ

ಮಂಗಳೂರು: ಕರಾವಳಿಗೆ ಕಾಲಿಟ್ಟ ಹಿಂಗಾರು ಮಳೆ ► ಬಂದರ್ ನಲ್ಲಿ ಚಂಡಮಾರುತದ ಬಗ್ಗೆ ಮೈಕ್ ಮೂಲಕ ಎಚ್ಚರಿಕೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.04. ಕರಾವಳಿಗೆ ಹಿಂಗಾರು ಮಳೆಯು ಕಾಲಿಟ್ಟಿದ್ದು, ಶುಕ್ರವಾರದಿಂದ ಮಳೆಯ ಅಬ್ಬರ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅರಬ್ಬೀ ಸಮುದ್ರದಲ್ಲಿ ಶುಕ್ರವಾರದಿಂದ ತೀವ್ರ ರೀತಿಯ ವಾಯುಭಾರ ಕುಸಿತವುಂಟಾಗಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಸಮುದ್ರ ಪ್ರಕ್ಷುಬ್ಧಗೊಳ್ಳುವ ಸಂಭವವಿದ್ದು, ಈಗಾಗಲೇ ಸಮುದ್ರಕ್ಕಿಳಿದಿರುವ ಮೀನುಗಾರರು ಅಕ್ಟೋಬರ್ 05 ರ ಒಳಗೆ ಹಿಂತಿರುಗಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಮಲ್ಪೆ

ಮಂಗಳೂರು: ಕರಾವಳಿಗೆ ಕಾಲಿಟ್ಟ ಹಿಂಗಾರು ಮಳೆ ► ಬಂದರ್ ನಲ್ಲಿ ಚಂಡಮಾರುತದ ಬಗ್ಗೆ ಮೈಕ್ ಮೂಲಕ ಎಚ್ಚರಿಕೆ..!! Read More »

ಕರಾವಳಿ

ಇಂದಿನಿಂದ ಶಿರಾಡಿ ಘಾಟ್ ನಲ್ಲಿ ಬಸ್ ಸಂಚಾರ ಆರಂಭ ► ಲಾರಿ ಸೇರಿದಂತೆ ಘನ ವಾಹನಗಳಿಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.03. ಬೆಂಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯು ಕೊನೆಗೂ ಬಸ್‌ ಸಂಚಾರಕ್ಕೆ ಮುಕ್ತವಾಗಿದ್ದು, ಇಂದಿನಿಂದ ಪ್ರಯಾಣಿಕ ಘನ ವಾಹನಗಳು ಈ ಮಾರ್ಗದಲ್ಲಿ ಸಂಚರಿಸಲಿವೆ. ಆಗಸ್ಟ್ 14 ರ ನಂತರ ಘಾಟಿಯ ಅಲ್ಲಲ್ಲಿ ಭೂಕುಸಿತ ಉಂಟಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಹೆದ್ದಾರಿಯ ಮೇಲೆ ಕುಸಿದ ಮಣ್ಣು ತೆರವು ಕಾರ್ಯಾಚರಣೆ ಕೆಲವೇ ದಿನಗಳಲ್ಲಿ ಮುಗಿದಿತ್ತಾದರೂ ರಸ್ತೆಯ ತಡೆಗೋಡೆ ಹಲವೆಡೆ ಕುಸಿದು ಹೆದ್ದಾರಿಯ ಅಡಿಭಾಗದ ಮಣ್ಣು ನೀರುಪಾಲಾಗಿದ್ದರಿಂದ ಪುನರ್‌ ನಿರ್ಮಾಣ

ಇಂದಿನಿಂದ ಶಿರಾಡಿ ಘಾಟ್ ನಲ್ಲಿ ಬಸ್ ಸಂಚಾರ ಆರಂಭ ► ಲಾರಿ ಸೇರಿದಂತೆ ಘನ ವಾಹನಗಳಿಗೆ ನಿರ್ಬಂಧ Read More »

ಕರ್ನಾಟಕ

ಕಡಬದ ವ್ಯಕ್ತಿ ಹಾಸನದ ಅರಕಲಗೂಡಿನಲ್ಲಿ ನಿಗೂಢ ಮೃತ್ಯು

(ನ್ಯೂಸ್ ಕಡಬ) newskadaba.com ಹಾಸನ, ಅ.03. ಕಡಬದ ವ್ಯಕ್ತಿಯೋರ್ವರು ಹಾಸನದ ಅರಕಲಗೂಡಿನಲ್ಲಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಿಗ್ಗೆ ಕಂಡುಬಂದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕು ಬಂಟ್ರ ಗ್ರಾಮದ ಹಳೇಸ್ಟೇಷನ್ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಅಬ್ದುಲ್ ಅಝೀಝ್ ಎಂದು ಗುರುತಿಸಲಾಗಿದೆ. ಮೃತರು ಕಳೆದೊಂದು ವಾರದಿಂದ ಅರಕಲಗೂಡು ಪರಿಸರದಲ್ಲಿ ಇದ್ದರೆನ್ನುವ ಮಾಹಿತಿಯಿದ್ದು, ಮಂಗಳವಾರ ರಾತ್ರಿ ಇವರನ್ನು ಕಂಡವರಿದ್ದಾರೆ‌. ಆದರೆ ಬುಧವಾರ ಬೆಳಿಗ್ಗೆ ಬಸ್ ನಿಲ್ದಾಣದ ಬಳಿ ನಿಗೂಢವಾಗಿ ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಸ್ಥಳೀಯ

ಕಡಬದ ವ್ಯಕ್ತಿ ಹಾಸನದ ಅರಕಲಗೂಡಿನಲ್ಲಿ ನಿಗೂಢ ಮೃತ್ಯು Read More »

ಕರ್ನಾಟಕ

ಮರ್ಧಾಳ: ರಿಕ್ಷಾದಲ್ಲಿಟ್ಟು ಅಕ್ರಮ ಮದ್ಯ ಸರಬರಾಜು ► 23 ಪ್ಯಾಕೆಟ್ ಮದ್ಯಗಳೊಂದಿಗೆ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಅ.02. ರಿಕ್ಷಾವೊಂದರಲ್ಲಿ ಅಕ್ರಮ ಮದ್ಯ ಸರಬರಾಜು ಮಾಡುತ್ತಿದ್ದ ಘಟನೆಯನ್ನು ಪತ್ತೆ ಹಚ್ಚಿರುವ ಕಡಬ ಪೊಲೀಸರು 23 ಮದ್ಯದ ಪ್ಯಾಕೆಟ್ ನೊಂದಿಗೆ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮರ್ಧಾಳದಲ್ಲಿ ರಿಕ್ಷಾ ಚಾಲಕನಾಗಿರುವ ನವಾಝ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಮದ್ಯದಂಗಡಿ ಮುಚ್ಚಿದ್ದು, ಆರೋಪಿಯು ಬೊಳ್ಳೂರು ಕ್ರಾಸ್ ಬಳಿ ರಿಕ್ಷಾದಲ್ಲಿ ಮದ್ಯವನ್ನು ಸರಬರಾಜು ಮಾಡುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಡಬ ಪೊಲೀಸರು ಮದ್ಯದ ಪ್ಯಾಕೆಟ್ ಗಳೊಂದಿಗೆ ಆರೋಪಿಯನ್ನು ಬಂಧಿಸಿದ್ದಾರೆ.

ಮರ್ಧಾಳ: ರಿಕ್ಷಾದಲ್ಲಿಟ್ಟು ಅಕ್ರಮ ಮದ್ಯ ಸರಬರಾಜು ► 23 ಪ್ಯಾಕೆಟ್ ಮದ್ಯಗಳೊಂದಿಗೆ ಆರೋಪಿಯ ಬಂಧನ Read More »

ಕರಾವಳಿ

ಕಡಬ ಠಾಣಾ ಪೊಲೀಸರಿಗೆ ಹಲ್ಲೆ ಪ್ರಕರಣ ► ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಅ.02. ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವುದನ್ನು ತಪಾಸಣೆ ನಡೆಸುತ್ತಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ, ಪೊಲೀಸ್ ವಾಹನಕ್ಕೆ ಹಾನಿಗೈದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಆರೋಪಿಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಭಾನುವಾರ ರಾತ್ರಿ ಕಡಬ ಎಸ್‍ಐ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿಗಳಾದ ಶಿವಪ್ರಸಾದ್, ಪುಟ್ಟಸ್ವಾಮಪ್ಪ, ಶ್ರೀಶೈಲ ಹಾಗೂ ಗಹರಕ್ಷಕ ದಳದ ಸಿಬಂದಿ ಯೋಗೀಶ್ ಅವರು ಮರ್ದಾಳ ಸಮೀಪದ ಚಾಕೊಟೆಕೆರೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಇಚ್ಲಂಪಾಡಿ ಗ್ರಾಮದ ಮುಚ್ಚಿಲ ಮನೆ

ಕಡಬ ಠಾಣಾ ಪೊಲೀಸರಿಗೆ ಹಲ್ಲೆ ಪ್ರಕರಣ ► ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಕರಾವಳಿ

ಇಂದು ಕುಟ್ರುಪ್ಪಾಡಿ ಗ್ರಾಮ ಪಂಚಾಯತ್‍ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ► ಪುರಸ್ಕಾರಕ್ಕೆ ಆಯ್ಕೆಯಾದ ಕಡಬ ತಾಲೂಕಿನ ಏಕೈಕ ಗ್ರಾಮ ಪಂಚಾಯತ್

(ನ್ಯೂಸ್ ಕಡಬ) newskadaba.com ಕಡಬ, ಅ.02. ನೂತನ ಕಡಬ ತಾಲೂಕಿನ ವ್ಯಾಪ್ತಿಗೆ ಬರುವ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ 2017-18ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಗ್ರಾಮೀಣ ಅಭಿವದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಒಟ್ಟು ಸಾಧನೆಯನ್ನು ಪರಿಗಣಿಸಿ ಪಂಚಾಯತ್ ರಾಜ್ ಮತ್ತು ಗ್ರಾಮೀಣ ಅಭಿವದ್ಧಿ ಇಲಾಖೆಯಿಂದ ನೀಡಲಾಗುವ ಈ ಪುರಸ್ಕಾರಕ್ಕೆ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಆಯ್ಕೆಗೊಂಡಿದೆ. ಇಂದು ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪುರಸ್ಕಾರ ಪ್ರದಾನವಾಗಲಿದೆ. ಪುರಸ್ಕಾರವು 5ಲಕ್ಷ ರೂ. ನಗದು ಬಹುಮಾನವನ್ನು ಒಳಗೊಂಡಿದೆ.

ಇಂದು ಕುಟ್ರುಪ್ಪಾಡಿ ಗ್ರಾಮ ಪಂಚಾಯತ್‍ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ► ಪುರಸ್ಕಾರಕ್ಕೆ ಆಯ್ಕೆಯಾದ ಕಡಬ ತಾಲೂಕಿನ ಏಕೈಕ ಗ್ರಾಮ ಪಂಚಾಯತ್ Read More »

ಕರ್ನಾಟಕ

ಕಂದಾಯ ಹಾಗೂ ಪೊಲೀಸ್ ಇಲಾಖೆಯಿಂದ ದಲಿತರಿಗೆ ಅನ್ಯಾಯದ ಆರೋಪ ► ಅ.18 ರಂದು ಕಡಬ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.01. ಕಡಬ ತಾಲೂಕು ಕಂದಾಯ ಇಲಾಖೆ ಹಾಗೂ ಪೋಲೀಸ್ ಇಲಾಖೆಯಿಂದ ದಲಿತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಕಡಬ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಅ.18 ರಂದು ಕಂದಾಯ ಇಲಾಖೆಯ ಕಚೇರಿ ಹಾಗೂ ಪೋಲೀಸ್ ಠಾಣೆಯ ಎರಡು ಕಡೆ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ವಸಂತ ಕುಬಲಾಡಿ ಹೇಳಿದರು. ಅವರು ಸೆ.30ರಂದು ಕಡಬ ಅಂಬೇಡ್ಕರ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದಲಿತರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ

ಕಂದಾಯ ಹಾಗೂ ಪೊಲೀಸ್ ಇಲಾಖೆಯಿಂದ ದಲಿತರಿಗೆ ಅನ್ಯಾಯದ ಆರೋಪ ► ಅ.18 ರಂದು ಕಡಬ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ Read More »

ಕರಾವಳಿ
Scroll to Top