ಕೊಣಾಜೆ: ಯುವಕನಿಗೆ ಚೂರಿ ಇರಿತ ► ಮೂವರ ತಂಡದಿಂದ ಕೃತ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.01. ಯುವಕನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಗರದ ಹೊರವಲಯದ ಕೊಣಾಜೆ ಸಮೀಪದ ಅಸೈಗೋಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಹಾವೇರಿಯ ರಮೇಶ್ (26) ಚೂರಿ ಇರಿತಕ್ಕೊಳಗಾದವರು. ರಮೇಶ್ ಅಸೈಗೋಳಿ ಜಂಕ್ಷನ್ ನಲ್ಲಿ ನಿಂತಿದ್ದ ವೇಳೆ ಮೂವರ ತಂಡವೊಂದು ಚೂರಿಯಿಂದ ಇರಿದು ಪರಾರಿಯಾಗಿದೆ‌. ಗಾಯಾಳುವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತದ ನಶೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಶಮೀರ್, ಶವಾಝ್ ಹಾಗೂ ಇಲ್ಯಾಸ್ ಎಂಬವರು ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಕೊಣಾಜೆ: ಯುವಕನಿಗೆ ಚೂರಿ ಇರಿತ ► ಮೂವರ ತಂಡದಿಂದ ಕೃತ್ಯ Read More »

ಕರಾವಳಿ

►► Big Breaking News ► ಕಡಬ ಠಾಣಾ ಎಸ್ಐ ಹಾಗೂ ಸಿಬ್ಬಂದಿಗಳಿಗೆ ಪಾನಮತ್ತ ಗುಂಪಿನಿಂದ ಹಲ್ಲೆ ► ಆಸ್ಪತ್ರೆಗೆ ದಾಖಲಾದ ಪೊಲೀಸರು..!!

(ನ್ಯೂಸ್ ಕಡಬ) newskadaba.com ಕಡಬ, ಸೆ.30. ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪಾನಮತ್ತರಾಗಿ ಆಗಮಿಸಿದ ನಾಲ್ವರು ಕಡಬ ಪೊಲೀಸ್ ಉಪ ನಿರೀಕ್ಷಕರಿಗೆ ಹಾಗೂ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕೋಟೆಕೆರೆ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಮರ್ಧಾಳದ ಚಾಕೋಟೆಕೆರೆಯಲ್ಲಿರುವ ಮದ್ಯದಂಗಡಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ, ಸಿಬ್ಬಂದಿಗಳಾದ ಪುಟ್ಟಸ್ವಾಮಿ, ಶಿವಪ್ರಸಾದ್, ಶ್ರೀಶೈಲ, ಗೃಹರಕ್ಷಕ ದಳದ ಸಿಬ್ಬಂದಿ ಯೋಗೀಶ್ ಮದ್ಯಪಾನ ಮಾಡಿರುವುದನ್ನು

►► Big Breaking News ► ಕಡಬ ಠಾಣಾ ಎಸ್ಐ ಹಾಗೂ ಸಿಬ್ಬಂದಿಗಳಿಗೆ ಪಾನಮತ್ತ ಗುಂಪಿನಿಂದ ಹಲ್ಲೆ ► ಆಸ್ಪತ್ರೆಗೆ ದಾಖಲಾದ ಪೊಲೀಸರು..!! Read More »

ಕರಾವಳಿ

ಕೊಯಿಲ: ಕಾಲೇಜು ವಿದ್ಯಾರ್ಥಿನಿಯ ಜುಟ್ಟು ಹಿಡಿದು ಜೀವ ಬೆದರಿಕೆ ► ಐವರ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಸೆ.30. ವಿದ್ಯಾರ್ಥಿನಿಯೋರ್ವಳು ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಠಾಣಾ ವ್ಯಾಪ್ತಿಯ ಕೊಯಿಲ ಎಂಬಲ್ಲಿ ಐವರು ಬಂದು ತನ್ನನ್ನು ಅಪಹರಣಕ್ಕೆ ಯತ್ನಿಸಿದ್ದಲ್ಲದೆ ಜೀವ ಬೆದರಿಕೆ ಒಡ್ಡಿದ್ದಾರೆ‌ ಎಂದು ಬಾಲಕಿಯೋರ್ವಳು ಕಡಬ ಠಾಣೆಗೆ ದೂರು ನೀಡಿದ್ದಾಳೆ. ಗುರುವಾರದಂದು ಕಾಲೇಜು ಬಿಟ್ಟು ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೊಲೆರೋ ಕಾರಿನಲ್ಲಿ ಆಗಮಿಸಿದ ಪರಿಚಯಸ್ಥರಾದ ಮಹಮ್ಮದ್ ಕೋಲ್ಪೆ, ಅಶ್ರಫ್ ಸಾಲ್ಮರ, ಆದಂ ಕೊಯಿಲ ಹಾಗೂ ಇತರ ಇಬ್ಬರು ತನ್ನ ಕೈ ಹಿಡಿದು, ಜುಟ್ಟನ್ನು ಎಳೆದು ಅಪಹರಣಕ್ಕೆ

ಕೊಯಿಲ: ಕಾಲೇಜು ವಿದ್ಯಾರ್ಥಿನಿಯ ಜುಟ್ಟು ಹಿಡಿದು ಜೀವ ಬೆದರಿಕೆ ► ಐವರ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು Read More »

ಕರಾವಳಿ

ಕೊಂಬಾರು: ದ್ವಿತೀಯ ಪಿಯು ವಿದ್ಯಾರ್ಥಿನಿ ಜಾಂಡೀಸ್ ಗೆ ತುತ್ತಾಗಿ ಮೃತ್ಯು ► ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ 2017 ಎಸ್ಸೆಸ್ಸೆಲ್ಸಿ ಟಾಪರ್ ಹರ್ಷಾ..!!

(ನ್ಯೂಸ್ ಕಡಬ) newskadaba.com ಕಡಬ, ಸೆ.30. ಜ್ವರ ಹಾಗೂ ಹಳದಿ ಕಾಯಿಲೆಗೆ ತುತ್ತಾಗಿ ಪ್ರಥಮ ಪಿಯು ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕೊಂಬಾರು ಶಾಲಾ ಮುಖ್ಯೋಪಾಧ್ಯಾಯರಾದ ಕೊಂಬಾರು ಹೊಸಬೀಡು ನಿವಾಸಿ ಚಿದಾನಂದ ಗೌಡ ಎಂಬವರ ಪುತ್ರಿ ಹರ್ಷಾ ಕೆ.ಸಿ.(17) ಎಂದು ಗುರುತಿಸಲಾಗಿದೆ. 2017 ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 609 ಅಂಕಗಳನ್ನು ಪಡೆಯುವ ಮೂಲಕ ಕಡಬದ ಕ್ನಾನಾಯ ಜ್ಯೋತಿ ವಿದ್ಯಾಸಂಸ್ಥೆಯ ಟಾಪರ್ ಆಗಿದ್ದ ಈಕೆ, ಬಳಿಕ ಮಂಗಳೂರಿನ ಶಾರದಾ ಪದವಿ

ಕೊಂಬಾರು: ದ್ವಿತೀಯ ಪಿಯು ವಿದ್ಯಾರ್ಥಿನಿ ಜಾಂಡೀಸ್ ಗೆ ತುತ್ತಾಗಿ ಮೃತ್ಯು ► ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ 2017 ಎಸ್ಸೆಸ್ಸೆಲ್ಸಿ ಟಾಪರ್ ಹರ್ಷಾ..!! Read More »

ಕರಾವಳಿ

ಮೂಡಬಿದಿರೆ: ಪ್ರೀತಿ ನಿರಾಕರಿಸಿದ ಯುವತಿಯನ್ನು ಇರಿದು ಕೊಂದ..!! ► ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಭಗ್ನಪ್ರೇಮಿ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಸೆ.28. ತನ್ನ ಪ್ರೀತಿಯನ್ನು ನಿರಾಕರಿಸಿದ ಯುವತಿಯನ್ನು ಇರಿದು ಕೊಂದ ಭಗ್ನ ಪ್ರೇಮಿಯೋರ್ವ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯ ಪ್ರಾಂತ್ಯ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಮೃತ ಯುವತಿಯನ್ನು ಮೂಡಬಿದ್ರೆಯ ಪ್ರಾಂತ್ಯ ಶಾಲಾ ಬಳಿಯ‌ ನಿವಾಸಿ ಚಂಪವತಿ ಕರ್ಕೇರಾ ಎಂಬವರ ಪುತ್ರಿ ಕು. ಚರಿಷ್ಮಾ ಆರ್. ಎಂದು ಗುರುತಿಸಲಾಗಿದೆ. ಬಜಾಲ್ ನಿವಾಸಿ ಲೋಹಿತ್ ಎಂಬಾತನು ಚರೀಷ್ಮಾಳನ್ನು ಪ್ರೀತಿಸುತ್ತಿದ್ದು, ಇದನ್ನು ಗಂಭೀರವಾಗಿ ತೆಗೆದುಕೊಳ್ಳದೆ ನಿರಾಕರಿಸಿದ್ದಳು ಎನ್ನಲಾಗಿದೆ. ಶುಕ್ರವಾರದಂದು ಚರೀಷ್ಮಾ ಮನೆಯಲ್ಲಿ ಓರ್ವಳೇ ಇದ್ದ ಸಂದರ್ಭದಲ್ಲಿ

ಮೂಡಬಿದಿರೆ: ಪ್ರೀತಿ ನಿರಾಕರಿಸಿದ ಯುವತಿಯನ್ನು ಇರಿದು ಕೊಂದ..!! ► ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಭಗ್ನಪ್ರೇಮಿ Read More »

ಕರಾವಳಿ

ಮಂಗಳೂರಿಗೂ ಬಂತು ಬೆಲೆಬಾಳುವ ನಿಷೇಧಿತ ಮಾದಕ ವಸ್ತು MDMA ► ಲಕ್ಷಾಂತರ ಮೌಲ್ಯದ 90 ಗ್ರಾಂ MDMA ಸಹಿತ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27. ಬೆಲೆಬಾಳುವ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಟಿಪಳ್ಳ ನಿವಾಸಿ ಟಿ.ಅಬ್ದುಲ್ ಖಾದರ್ ಎಂಬವರ ಪುತ್ರ ಮಹಮ್ಮದ್ ಶಾಫಿ(32) ಎಂದು ಗುರುತಿಸಲಾಗಿದೆ. ಆರೋಪಿಯು ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ಯನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ

ಮಂಗಳೂರಿಗೂ ಬಂತು ಬೆಲೆಬಾಳುವ ನಿಷೇಧಿತ ಮಾದಕ ವಸ್ತು MDMA ► ಲಕ್ಷಾಂತರ ಮೌಲ್ಯದ 90 ಗ್ರಾಂ MDMA ಸಹಿತ ಆರೋಪಿಯ ಬಂಧನ Read More »

ಕರಾವಳಿ

ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ► ದಸರಾ ರಜೆ ಕಡಿತಕ್ಕೆ ಬಿತ್ತು ಕತ್ತರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಈ ಬಾರಿಯ ಮಂಗಳೂರು ದಸರಾ ರಜೆ ಕಡಿತಗೊಳಿಸಿದ್ದ ಸರ್ಕಾರ ತನ್ನ ಆದೇಶವನ್ನು ಹಿಂಪಡೆದಿದ್ದು, ಈ ಬಾರಿ ಎಂದಿನಂತೆ ದಸರಾ ರಜೆ ಇರಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ನೀಡಿದ್ದಕ್ಕಾಗಿ ದಸರಾ ರಜೆಯನ್ನು ಕಡಿತ ಮಾಡಲಾಗಿತ್ತು. ಆದರೆ ಈ ಕುರಿತು

ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ► ದಸರಾ ರಜೆ ಕಡಿತಕ್ಕೆ ಬಿತ್ತು ಕತ್ತರಿ Read More »

ಕರ್ನಾಟಕ

ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನ್ ► ಹಜ್ಜ್ ಸ್ವಯಂ ಸೇವಕರಿಗೆ ಅಭಿನಂದನಾ ಸಮಾರಂಭ

(ನ್ಯೂಸ್ ಕಡಬ) newskadaba.com ರಿಯಾದ್, ಸೆ.27. ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನ್ ವತಿಯಿಂದ 2018 ರ ಸಾಲಿನಲ್ಲಿ ಹಜ್ಜ್ ಸ್ವಯಂ ಸೇವಕರಾಗಿ ತೆರಳಿದ ಝೋನಲ್ ಗೊಳಪಟ್ಟ ಸುಮಾರು ಹತ್ತು ಸೆಕ್ಟರ್ ಗಳ ಐವತ್ತು ಮಂದಿ ಕಾರ್ಯಕರ್ತರಿಗೆ ಏರ್ಪಡಿಸಲಾದ ಅಭಿನಂದನಾ ಸಮಾರಂಭವು ಇಲ್ಲಿನ ಬತ್ತಾದ ಕ್ಲಾಸಿಕ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.‍ ಕೆಸಿಎಫ್ ರಿಯಾದ್ ಝೋನ್ ಅಧ್ಯಕ್ಷ ಹನೀಫ್ ಬೆಳ್ಳಾರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೆಸಿಎಫ್ ಸೌದಿ ರಾಷ್ಟ್ರೀಯ ಸಮಿತಿ ಸಂಘಟನಾ ವಿಭಾಗದ ಅಧ್ಯಕ್ಷ ಸಿದ್ದೀಕ್ ಸಖಾಫಿ ಪೆರುವಾಯಿ

ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನ್ ► ಹಜ್ಜ್ ಸ್ವಯಂ ಸೇವಕರಿಗೆ ಅಭಿನಂದನಾ ಸಮಾರಂಭ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಂಗಳೂರು: ನಗರದ ಬಟ್ಟೆ ಮಳಿಗೆಯಲ್ಲಿ ಬೆಂಕಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27. ಬಟ್ಟೆ ಅಂಗಡಿಯೊಂದರಲ್ಲಿ ಆಕಸ್ಮಿಕ ಬೆಂಕಿಯುಂಟಾಗಿ ಹೊತ್ತಿ ಉರಿದ ಪರಿಣಾಮ ಲಕ್ಷಾಂತರ ರೂ. ನಷ್ಟ ಉಂಟಾದ ಘಟನೆ ಮಂಗಳೂರಲ್ಲಿ ಗುರುವಾರದಂದು ನಡೆದಿದೆ. ನಗರದ ಜಿಎಚ್ಎಸ್ ರಸ್ತೆಯ ಜನತಾ ಬಝಾರ್ ಬಳಿಯಲ್ಲಿನ ‘ಸೆಲೆಕ್ಷನ್ ಸೆಂಟರ್’ ಬಟ್ಟೆ ಮಳಿಗೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಪರಿಸರವಿಡೀ ಹಬ್ಬಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದ ಶಂಕಿಸಲಾಗಿದ್ದು, ಘಟನೆಯಿಂದಾಗಿ ಅಪಾರ ನಷ್ಟವುಂಟಾಗಿದೆ.

ಮಂಗಳೂರು: ನಗರದ ಬಟ್ಟೆ ಮಳಿಗೆಯಲ್ಲಿ ಬೆಂಕಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಪರಸ್ತ್ರೀ – ಪುರುಷರ ನಡುವಿನ ಅನೈತಿಕ ಸಂಬಂಧ ಅಪರಾಧವಲ್ಲ ► ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.27. ಐಪಿಸಿ ಸೆಕ್ಷನ್ 497 ಅಸಂವಿಧಾನಿಕವಾಗಿದ್ದು, ಅನೈತಿಕ ಸಂಬಂಧವು ಕ್ರಿಮಿನಲ್ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಗುರುವಾರ ಮಹತ್ವದ ತೀರ್ಪು ನೀಡಿದೆ. ಅನೈತಿಕ ಸಂಬಂಧಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್​​ 497ನ ಮಾನ್ಯತೆ ಬಗ್ಗೆ ಸುಪ್ರೀಂ ಕೋರ್ಟ್​​ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಸೆಕ್ಷನ್ 306 ಆತ್ಮಹತ್ಯೆಗೆ ಪ್ರಚೋದನೆಯ ವ್ಯಾಪ್ತಿಗೆ ಬಾರದ ಹೊರತು ಅನೈತಿಕ ಸಂಬಂಧ ಅಪರಾಧವಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್​ ಮಿಶ್ರಾ ಹೇಳಿದ್ದಾರೆ. ಸೆಕ್ಷನ್ 497ರ ಅಡಿ ಪುರುಷನಿಗೆ

ಪರಸ್ತ್ರೀ – ಪುರುಷರ ನಡುವಿನ ಅನೈತಿಕ ಸಂಬಂಧ ಅಪರಾಧವಲ್ಲ ► ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು Read More »

ರಾಷ್ಟ್ರೀಯ ನ್ಯೂಸ್
Scroll to Top