ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀಣೋದ್ದಾರದ ಬಗ್ಗೆ ಪೂರ್ವಭಾವಿ ಸಭೆ
(ನ್ಯೂಸ್ ಕಡಬ) newskadaba.com ಕಡಬ, ಸೆ.27. ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀಣೋದ್ದಾರ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯು ದೇವಳದ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನಿರ್ದೇಶಕ ಜಯರಾಮ ನೆಲ್ಲಿತಾಯ ಮಾತನಾಡಿ, ಶಿಕ್ಷಣ ಕೇಂದ್ರ, ದೇವಾಲಯದ ಅಭಿವೃದ್ದಿಯಾದಲ್ಲಿ ಆ ಊರಿನಲ್ಲಿ ಶಾಂತಿ ನೆಮ್ಮದಿ ಸುಖ ನೆಲೆಸುತ್ತದೆ. ದೇವಸ್ಥಾನದ ಜೀಣೋದ್ದಾರ ಪಾಲ್ಗೊಂಡಲ್ಲಿ ನಮ್ಮ ಪಾಪ ಕರ್ಮಗಳಿಗೆ ಮುಕ್ತಿ ದೊರೆಯುತ್ತದೆ. ಶ್ರೀ ಮಹಾಲಿಂಗೇಶ್ವರ ದೇವಳದ ಜೀರ್ಣೋದ್ದಾರ ಕಾರ್ಯದಲ್ಲಿ ಭಕ್ತ ಸಮೂಹ ಸ್ವ್ವಚ್ಚೆಯಿಂದ ಪಾಲ್ಗೊಂಡು […]
ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀಣೋದ್ದಾರದ ಬಗ್ಗೆ ಪೂರ್ವಭಾವಿ ಸಭೆ Read More »
ಕರಾವಳಿ








