ಪುತ್ತೂರು: ನಗ, ನಗದಿನೊಂದಿಗೆ ನವ ವಿವಾಹಿತೆ ನಾಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.20. ನವ ವಿವಾಹಿತೆಯೋರ್ವಳು ನಗ ಹಾಗೂ ನಗದಿನೊಂದಿಗೆ ನಾಪತ್ತೆಯಾಗಿರುವ ಘಟನೆ ಪುತ್ತೂರಿನ ಹಾರಾಡಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ನಾಪತ್ತೆಯಾಗಿರುವ ನವವಧುವನ್ನು ಪುತ್ತೂರು ಹಾರಾಡಿ ನಿವಾಸಿ ಫಯಾಝ್‌ ಎಂಬವರ ಪತ್ನಿ ಅಫ್ರೀನಾ(19.ವ) ಎಂದು ಗುರುತಿಸಲಾಗಿದೆ. ಸುಮಾರು ಆರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಈಕೆ ಎಂದಿನಂತೆ ಊಟ ಮಾಡಿ ಮಲಗಿದ್ದು, ತಡರಾತ್ರಿ ವೇಳೆಗೆ ನೋಡಿದಾಗ ನಾಪತ್ತೆಯಾಗಿದ್ದರು. ಹುಡುಕಾಡಿದಾಗ ಹದಿಮೂರು ಸಾವಿರ ನಗದು ಹಾಗೂ ಹನ್ನೆರಡು ಪವನ್ ಚಿನ್ನಾಭರಣ ಕಾಣೆಯಾಗಿದ್ದು, ಆಕೆ ತೆಗೆದುಕೊಂಡು ಹೋಗಿರುವ ಶಂಕೆ […]

ಪುತ್ತೂರು: ನಗ, ನಗದಿನೊಂದಿಗೆ ನವ ವಿವಾಹಿತೆ ನಾಪತ್ತೆ Read More »

ಕರಾವಳಿ

ಕಾಣಿಯೂರು : ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಪ್ರತಿಭಾ ಪುರಸ್ಕಾರ

ಕಾಣಿಯೂರು : ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ ೩೧ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತೀವರ್ಷದಂತೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ೨೦೧೭-೧೮ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸರಕಾರಿ ಪದವಿ ಪೂರ್ವ ಕಾಲೇಜು ಕಾಣಿಯೂರು ಇಲ್ಲಿನ ವಿದ್ಯಾರ್ಥಿ ಚರಣ್ ಕುಮಾರ್ ಎಂ. ಹಾಗೂ ದ್ವಿತೀಯ ಸ್ಥಾನ ಪಡೆದ ಹರ್ಷಿತಾ ಕೆ.ಎಸ್. ಮತ್ತು ೭ ನೇ ತರಗತಿಯ ಅತ್ಯಽಕ ಅಂಕ

ಕಾಣಿಯೂರು : ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಪ್ರತಿಭಾ ಪುರಸ್ಕಾರ Read More »

ಕರಾವಳಿ, ಕರ್ನಾಟಕ

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆ  ಕು.ಕುಶಿತಾ.ಕೆ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

ನರಿಮೊಗರು: ಕರ್ನಾಟಕ ಪೌಢಶಿಕ್ಷಣ ಪರೀಕ್ಷಾ ಮಂಡಳಿ ಬೆಂಗಳೂರು ಇವರು ಕಳೆದ ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ “ಜೂನಿಯರ್ ಗ್ರೇಡ್ ಪರೀಕೆ”ಯಲ್ಲಿ ಶ್ರೀ ಶಾರದಾ ಕಲಾ ಕೇಂದ್ರ ಭಕ್ತಕೋಡಿಯ ನೃತ್ಯ ಗುರು ವಿದ್ವಾನ್ ಗೋಪಾಲಕೃಷ  ವೀರಮಂಗಲ ಇವರ ಶಿಷ್ಯೆ ಕು.ಕುಶಿತಾ.ಕೆ ಶೇ.೯೦ ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿರುತ್ತಾರೆ. ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಇಲ್ಲಿ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಗುರುಕುಲ ಸಂಗೀತ ಕಲಾಕೇಂದ್ರ ಪುರುಷರಕಟ್ಟೆಯಲ್ಲಿ ಸುಗಮ ಸಂಗೀತ ಅಭ್ಯಾಸ ಮಾಡುತ್ತಿರುತ್ತಾರೆ. ಹಾಗೆಯೇ ಜಿಲ್ಲಾ ಪ್ರಶಸ್ತಿ ಪುರಸ್ಕೃತ  ನರಿಮೊಗರು

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆ  ಕು.ಕುಶಿತಾ.ಕೆ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ Read More »

ಕರಾವಳಿ

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆ ಕು.ಸ್ವಾತಿ ನರಿಮೊಗರು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

ನರಿಮೊಗರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಬೆಂಗಳೂರು ಇವರು ಕಳೆದ ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕೆ ಯಲ್ಲಿ ಶ್ರೀ ಶಾರದಾ ಕಲಾ ಕೇಂದ್ರ ಭಕ್ತಕೋಡಿಯ ನೃತ್ಯ ಗುರು ವಿದ್ವಾನ್ ಗೋಪಾಲಕೃಷ  ವೀರಮಂಗಲ ಇವರ ಶಿಷ್ಯೆ ಕು.ಸ್ವಾತಿ ನರಿಮೊಗರು ಶೇ.೮೫ ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿರುತ್ತಾರೆ. ಸ.ಪ.ಪೂ. ಕಾಲೇಜು ಕೊಂಬೆಟ್ಟು ಇಲ್ಲಿ ಪ್ರಥಮ ಪಿ,ಯು.ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಗುರುಕುಲ ಸಂಗೀತ ಕಲಾಕೇಂದ್ರ ಪುರುಷರಕಟ್ಟೆಯಲ್ಲಿ ಸುಗಮ ಸಂಗೀತ ಅಭ್ಯಾಸ ಮಾಡುತ್ತಿರುತ್ತಾರೆ.ಜಿಲ್ಲಾ ಪ್ರಶಸ್ತಿ ಪುರಸ್ಕೃತ  ನರಿಮೊಗರು ಪ್ರಖ್ಯಾತಿ

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆ ಕು.ಸ್ವಾತಿ ನರಿಮೊಗರು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ Read More »

ಕರಾವಳಿ

ಮಂಗಳೂರು: ಹಾಡುಹಗಲೇ ಕುಡಿದು ತೂರಾಡಿದ ಟ್ರಾಫಿಕ್ ಪೊಲೀಸ್ ► ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೋರ್ವ ಕರ್ತವ್ಯದಲ್ಲಿದ್ದಾಗಲೇ ಕಂಠಪೂರ್ತಿ ಕುಡಿದು ಮುಖ್ಯ ರಸ್ತೆಯಲ್ಲಿ ತೂರಾಡಿದ ಘಟನೆ ಬುಧವಾರ ಹಾಡುಹಗಳು ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಪಶ್ಚಿಮ ಸಂಚಾರಿ ಠಾಣೆಯ ಪೊಲೀಸ್ ಸಿಬ್ಬಂದಿ ಅಶೋಕ್ ಗೌಡ ಎಂಬಾತ ಬುಧವಾರ ಹಾಡುಹಗಲು ಕರ್ತವ್ಯದಲ್ಲಿದ್ದ ವೇಳೆ ಪೂರ್ತಿ ನಶೆಯೇರಿಸಿ ನಡೆಯಲು ಸಾಧ್ಯವಾಗದೆ ತೂರಾಡುತ್ತಾ ಬರುತ್ತಿದ್ದುದನ್ನು ಸಾರ್ವಜನಿಕರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಲಾಲ್ ಬಾಗ್ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಎದ್ದು ನಿಲ್ಲಲೂ ಸಾಧ್ಯವಿಲ್ಲದ ಈತ

ಮಂಗಳೂರು: ಹಾಡುಹಗಲೇ ಕುಡಿದು ತೂರಾಡಿದ ಟ್ರಾಫಿಕ್ ಪೊಲೀಸ್ ► ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read More »

ಕರಾವಳಿ

ಓವರ್‌ಟೇಕ್ ಭರಾಟೆ: ಕೆಎಸ್‌ಆರ್‌ಟಿಸಿ ಬಸ್‌ – ಬೊಲೇರೋ ಢಿಕ್ಕಿ ► ಶಾಲಾ ವಿದ್ಯಾರ್ಥಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.19. ಓವರ್ ಟೇಕ್ ಮಾಡುವ ಭರದಲ್ಲಿ ಮಹೀಂದ್ರ ಬೊಲೇರೋ ವಾಹನವೊಂದು ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾದ ಘಟನೆ ಸೆ.19ರಂದು ಬೆಳಿಗ್ಗೆ ಮಾಣಿ-ಮೈಸೂರು ಹೆದ್ದಾರಿಯ ಕಾವು ಎಂಬಲ್ಲಿ ನಡೆದಿದೆ. ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಮಹೀಂದ್ರ ಬೊಲೇರೋ(ಕೆಎ19ಡಿ2737) ವಾಹನ ಕಾವು ಬುಶ್ರಾ ಶಾಲೆಯ ಸಮೀಪ ಕಾರೊಂದನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್(ಕೆಎ21ಎಫ್0132)ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೊಲೇರೋ ನಜ್ಜುಗುಜ್ಜಾಗಿ ಬೊಲೇರೋದಲ್ಲಿದ್ದ ಬುಶ್ರಾ ಶಾಲಾ ವಿದ್ಯಾರ್ಥಿ ರಾಝಿಕ್(13.ವ) ಎಂಬವರಿಗೆ ಗಾಯವಾಗಿದೆ.

ಓವರ್‌ಟೇಕ್ ಭರಾಟೆ: ಕೆಎಸ್‌ಆರ್‌ಟಿಸಿ ಬಸ್‌ – ಬೊಲೇರೋ ಢಿಕ್ಕಿ ► ಶಾಲಾ ವಿದ್ಯಾರ್ಥಿಗೆ ಗಾಯ Read More »

ಕರಾವಳಿ, ಕರ್ನಾಟಕ

ಚೆನ್ನಾವರ : ಎಸ್.ಎಮ್.ಎ ಅಧ್ಯಕ್ಷ ಅರಿಯಡ್ಕ  ಅಬ್ದುಲ್ ರಹಿಮಾನ್ ಹಾಜಿಗೆ ಸಮ್ಮಾನ

ಸವಣೂರು : ಸುನ್ನೀ ಮೆನೇಜ್ಮೆಂಟ್ ಅಸೋಸಿಯೇಶನ್ (ಎಸ್ ಎಮ್ ಎ) ವಿಟ್ಲ ವಲಯ ಅಧ್ಯಕ್ಷರಾಗಿ ಆಯ್ಕೆಗೊಂಡ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕರವರನ್ನು ಎಸ್ ಎಮ್ ಎ ಬೈತಡ್ಕ ರಿಜಿನಲ್ ವತಿಯಿಂದ ಪಾಲ್ತಾಡಿ ಗ್ರಾಮದ ಚೆನ್ನಾವರ ಸಿರಾಜುಲ್ ಉಲೂಮ್ ಮದರಸ ಹಾಲ್ ನಲ್ಲಿ  ಸಮ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಎಮ್ ಎ ಬೈತಡ್ಕ ರಿಜಿನಲ್ ಅಧ್ಯಕ್ಷ ಅಬ್ದುರ್ರಹ್ಮಾನ್ ನೆಲ್ಲಿಕಟ್ಟೆ ವಹಿಸಿದ್ದರು.ಅಬ್ದುಲ್ಲಾ ಅಹ್ಸನಿ ಮಾಡನ್ನೂರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ  ಚೆನ್ನಾವರ ಮುಹಿಯ್ಯುದ್ದಿನ್ ಜುಮಾ ಮಸೀದಿಯ ಜಮಾತ್ ಕಮಿಟಿ ಅಧ್ಯಕ್ಷ ಕರೀಮ್ ಹಾಜಿ,

ಚೆನ್ನಾವರ : ಎಸ್.ಎಮ್.ಎ ಅಧ್ಯಕ್ಷ ಅರಿಯಡ್ಕ  ಅಬ್ದುಲ್ ರಹಿಮಾನ್ ಹಾಜಿಗೆ ಸಮ್ಮಾನ Read More »

ಕರಾವಳಿ, ಕರ್ನಾಟಕ

ಸರ್ವೆಯ ವಿನುತಾ ಕೊಲೆ ಪ್ರಕರಣದಲ್ಲಿ ಸೈನೆಡ್ ಮೋಹನ್‌ಗೆ ಗಲ್ಲು ಶಿಕ್ಷೆ ವಿಧಿಸಿ’ ಸಂಪ್ಯ ಪೊಲೀಸರ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಹೈಕೋರ್ಟ್

ಸವಣೂರು: ಸರ್ವೆಯ ವಿನುತಾರವರ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಸರಣಿ ಸ್ತ್ರೀ ಹಂತಕ ಸೈನೈಡ್ ಮೋಹನ್ ಕುಮಾರ್‌ಗೆ ಅಧೀನ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ಪ್ರಮಾಣವನ್ನು ಹೆಚ್ಚಿಸುವಂತೆ ಕೋರಿ ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ೨೦ಕ್ಕೂ ಅಧಿಕ ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ನಂತರ ಸೈನೆಡ್ ನೀಡಿ ಕೊಲೆ ಮಾಡಿ ಪರಾರಿಯಾಗುತ್ತಿದ್ದ ಪುತ್ತೂರು ತಾಲೂಕಿನ ವಿವಿಧ ಶಾಲೆಗಳಲ್ಲಿ ಶಿಕ್ಷಕನಾಗಿದ್ದ ಕನ್ಯಾನ ಮೂಲದ ಮೋಹನ್ ಕುಮಾರ್‌ಗೆ ಸರ್ವೆಯ

ಸರ್ವೆಯ ವಿನುತಾ ಕೊಲೆ ಪ್ರಕರಣದಲ್ಲಿ ಸೈನೆಡ್ ಮೋಹನ್‌ಗೆ ಗಲ್ಲು ಶಿಕ್ಷೆ ವಿಧಿಸಿ’ ಸಂಪ್ಯ ಪೊಲೀಸರ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಹೈಕೋರ್ಟ್ Read More »

ಕರಾವಳಿ, ಕರ್ನಾಟಕ

ಸವಣೂರು : ಶಾರದೋತ್ಸವ ಆಮಂತ್ರಣ ಬಿಡುಗಡೆ

ಸವಣೂರು :ಇಲ್ಲಿನ ಶಾರದಾಂಬಾ ಸೇವಾ ಸಂಘದ ವತಿಯಿಂದ ಅ.18ರಂದು ವಿನಾಯಕ ಸಭಾಭವನದಲ್ಲಿ ನಡೆಯುವ ೧೪ನೇ  ವರ್ಷದ ಸಾರ್ವಜನಿಕ ಶ್ರೀಶಾರದೋತ್ಸವದ ಆಮಂತ್ರಣ ಬಿಡುಗಡೆ  ಸವಣೂರು ಪುದುಬೆಟ್ಟು ಚಂದ್ರನಾಥ ಬಸದಿಯಲ್ಲಿ ಸೆ.19ರಂದು ನಡೆಯಿತು. ಬಸದಿಯ ಅರ್ಚಕ ಶ್ರೇಯಾಂಸ ಕುಮಾರ್ ಇಂದ್ರ ಧಾರ್ಮಿಕ ವಿಽವಿಧಾನ ನೆರವೇರಿಸಿದರು. ಆಮಂತ್ರಣ ಬಿಡುಗಡೆ ಮಾಡಿದ ಶಾರದಾಂಬಾ ಸೇವಾ ಸಂಘದ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಮಾತನಾಡಿ, ಕಾರ್ಯಕ್ರಮದಲ್ಲಿ ಗಣಹೋಮ,ದೇವಿಯ ಪ್ರತಿಷ್ಟೆಯ ಬಳಿಕ ಭಜನ ಕಾರ್ಯಕ್ರಮ ಧಾರ್ಮಿಕ ಸಭೆ ನಡೆಯಲಿದೆ.ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಸ್ಕಿರಿ ಕುಡ್ಲ ತಂಡದ

ಸವಣೂರು : ಶಾರದೋತ್ಸವ ಆಮಂತ್ರಣ ಬಿಡುಗಡೆ Read More »

ಕರಾವಳಿ

ರಾಮಕುಂಜ: ಹಳೆನೇರೆಂಕಿ ಗೊಂಚಲು ಮಹಾಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ.19. ಕಡಬ: ರಾಮಕುಂಜ ಮತ್ತು ಹಳೆನೇರೆಂಕಿ ಗ್ರಾಮಗಳ ಅಂಗನವಾಡಿ ಕೇಂದ್ರಗಳ ಗೊಂಚಲು ಮಹಾಸಭೆ ರಾಮಕುಂಜ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಅಂಗನವಾಡಿ ಮೇಲ್ವಿಚಾರಕಿ ಸುಜಾತರವರು ಮಾತನಾಡಿ, ಸ್ತ್ರೀಶಕ್ತಿ ಸಂಘದ ಅಜೀವ ಸದಸ್ಯರಾದವರು ತಮ್ಮ ಮಕ್ಕಳು ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದಿದ್ದಲ್ಲಿ ಪ್ರೋತ್ಸಾಧನಕ್ಕೆ ಅರ್ಜಿ ಸಲ್ಲಿಸಬಹುದು ಎಂದರು. ಪ್ರಧಾನ ಮಂತ್ರಿಯವರು ಜಾರಿಗೆ ತಂದಿರುವ ಬೇಟಿ ಬಚಾವೋ, ಬೇಟಿ ಪಡಾವೋ(ಹೆಣ್ಣು ಮಕ್ಕಳನ್ನು ಸಂರಕ್ಷಿಸಿ, ಹೆಣ್ಣು ಮಕ್ಕಳನ್ನು ಓದಿಸಿ)ಎಂಬ ಜಾಗೃತಿಯ ಬಗ್ಗೆ ಹಾಗೂ ಮಾತೃವಂದನ ಸಪ್ತಾಯ ಯೋಜನೆಯ

ರಾಮಕುಂಜ: ಹಳೆನೇರೆಂಕಿ ಗೊಂಚಲು ಮಹಾಸಭೆ Read More »

ಕರಾವಳಿ
Scroll to Top