ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ► ಶ್ರೀ ಧರ್ಮಪಾಲನಾಥ ಸ್ವಾಮೀಜಿಗೆ ಪೂರ್ಣಕುಂಭ ಸ್ವಾಗತ – ವೈಭವದ ಮೆರವಣಿಗೆ
(ನ್ಯೂಸ್ ಕಡಬ) newskadaba.com ಕಡಬ, ಸೆ.16. ಒಕ್ಕಲಿಗ ಗೌಡ ಸೇವಾ ಸಂಘ ಕಡಬ ವಲಯ, ಯುವ ಒಕ್ಕಲಿಗ ಗೌಡ ಸಂಘ ಇದರ ಆಶ್ರಯದಲ್ಲಿ ಸಂಘದ ನೂತನ ಸಮಿತಿಯ ಪದಗ್ರಹಣ ಹಾಗೂ ಸಮಾಜದ ಸಾಧಕರಿಗೆ ಸನ್ಮಾನ ಸಮಾರಂಭವು ಕಡಬ ಒಕ್ಕಲಿಗ ಗೌಡ ಸಮಾಜ ಮಂದಿರದಲ್ಲಿ ಭಾನುವಾರದಂದು ಬಹಳ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಡಬದ ಪಂಜ ಕ್ರಾಸ್ ರಸ್ತೆಯ ಬಳಿಯಲ್ಲಿ ಪೂರ್ಣ ಕುಂಭ ಸ್ವಾಗತ ನೀಡಿ ಬಳಿಕ […]










