ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ► ಶ್ರೀ ಧರ್ಮಪಾಲನಾಥ ಸ್ವಾಮೀಜಿಗೆ ಪೂರ್ಣಕುಂಭ ಸ್ವಾಗತ – ವೈಭವದ ಮೆರವಣಿಗೆ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ಒಕ್ಕಲಿಗ ಗೌಡ ಸೇವಾ ಸಂಘ ಕಡಬ ವಲಯ, ಯುವ ಒಕ್ಕಲಿಗ ಗೌಡ ಸಂಘ ಇದರ ಆಶ್ರಯದಲ್ಲಿ ಸಂಘದ ನೂತನ ಸಮಿತಿಯ ಪದಗ್ರಹಣ ಹಾಗೂ ಸಮಾಜದ ಸಾಧಕರಿಗೆ ಸನ್ಮಾನ ಸಮಾರಂಭವು ಕಡಬ ಒಕ್ಕಲಿಗ ಗೌಡ ಸಮಾಜ ಮಂದಿರದಲ್ಲಿ ಭಾನುವಾರದಂದು ಬಹಳ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಡಬದ ಪಂಜ ಕ್ರಾಸ್ ರಸ್ತೆಯ ಬಳಿಯಲ್ಲಿ ಪೂರ್ಣ ಕುಂಭ ಸ್ವಾಗತ ನೀಡಿ ಬಳಿಕ […]

ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ► ಶ್ರೀ ಧರ್ಮಪಾಲನಾಥ ಸ್ವಾಮೀಜಿಗೆ ಪೂರ್ಣಕುಂಭ ಸ್ವಾಗತ – ವೈಭವದ ಮೆರವಣಿಗೆ Read More »

ಕರ್ನಾಟಕ

‘ವಿಶ್ವ ಓಜೋನ್ ದಿನ – ಸಪ್ಟೆಂಬರ್ 16’ ► ಡಾ| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಸೆ.16. ಪ್ರತಿ ವರ್ಷ ಸಪ್ಟೆಂಬರ್ 16ನ್ನು “ವಿಶ್ವ ಓಜೋನ್ ದಿನ” ಎಂದು ಆಚರಿಸಿ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ವಿಪರ್ಯಾಸವೆಂದರೆ ಮರುದಿನದಿಂದಲೇ ‘ಒಜೋನ್ ಪದರ’ದ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರುವ ಧೋರಣೆ ಮುಂದುವರಿಯುತ್ತಿದೆ. ಮನುಷ್ಯನ ಆಸೆ ದುರಾಸೆಗಳಿಗೆ ಕೊನೆಯೆಂಬುದಿಲ್ಲ ಎಂದು ಸಾಬೀತಾಗುತ್ತಲೇ ಇದೆ. ಓಜೋನ್ ಪದರದ ಇರುವಿಕೆಯನ್ನು 1839ರಲ್ಲೇ ಕಂಡು ಹಿಡಿಯಲಾಯಿತು ಮತ್ತು 1850ರಲ್ಲಿ ಓಜೋನ್‍ನ್ನು ವಾತಾವರಣದ ನೈಸರ್ಗಿಕ ಅನಿಲವೆಂದು ಪರಿಗಣಿಸಲಾಯಿತು. 1880ರಲ್ಲಿಯೇ

‘ವಿಶ್ವ ಓಜೋನ್ ದಿನ – ಸಪ್ಟೆಂಬರ್ 16’ ► ಡಾ| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು

ಅಡಿಕೆಗೆ ಬಾಧಿಸಿದ ಕೊಳೆರೋಗ ► ಪುಣ್ಚತ್ತಾರಿಗೆ ಕೇಂದ್ರ ಸಮೀಕ್ಷಾ ತಂಡ ಭೇಟಿ

(ನ್ಯೂಸ್ ಕಡಬ) newskadaba.com ಕಾಣಿಯೂರು, ಸೆ.16. ಅಡಿಕೆಗೆ ಬಾಧಿಸಿದ ಕೊಳೆರೋಗದ ಪರಿಣಾಮ ವ್ಯಾಪಕವಾಗಿ ಅಡಿಕೆ ನಾಶವಾಗಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಅಡಿಕೆ ಕೊಳೆರೋಗ ಕೇಂದ್ರ ಸಮೀಕ್ಷಾ ತಂಡವು ಕಾಣಿಯೂರಿಗೆ ಗುರುವಾರ ಭೇಟಿ ನೀಡಿ ಸಮೀಕ್ಷೆ ನಡೆಸಿತು. ಕಾಣಿಯೂರು ಗ್ರಾಮದ ಪುಣ್ಚತ್ತಾರು ವೆಂಕಮ್ಮರವರ ತೋಟಕ್ಕೆ ಆಗಮಿಸಿದ ಸಮೀಕ್ಷಾ ತಂಡವು ಅಡಿಕೆಗೆ ಕೊಳೆ ರೋಗ ಬಾಧಿಸಿರುವ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪುತ್ತೂರು ಸಹಾಯಕ ಕಮಿಷನರ್ ಕೃಷ್ಣಮೂರ್ತಿ, ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್

ಅಡಿಕೆಗೆ ಬಾಧಿಸಿದ ಕೊಳೆರೋಗ ► ಪುಣ್ಚತ್ತಾರಿಗೆ ಕೇಂದ್ರ ಸಮೀಕ್ಷಾ ತಂಡ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಇಂದು ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ► ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮಿ ಕಡಬಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘ ಹಾಗೂ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಗೌಡ ಸಮಾಜದ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನಾ ಕಾರ್ಯಕ್ರಮವು ಇಂದು (ಸೆಪ್ಟೆಂಬರ್ 16) ಕಡಬದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಲಿರುವ ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಪೂರ್ವಾಹ್ನ ಗಂಟೆ 10.00ಕ್ಕೆ ಪಂಜ ಕ್ರಾಸ್ ಬಳಿಯಿಂದ ಪೂರ್ಣಕುಂಭ ಸ್ವಾಗತದ

ಇಂದು ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ► ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮಿ ಕಡಬಕ್ಕೆ Read More »

ಕರಾವಳಿ

ದುರಸ್ತಿಗೊಂಡ ಬಿಸಿಲೆ ಘಾಟ್ ರಸ್ತೆ – ವಾಹನ ಸಂಚಾರಕ್ಕೆ ಮುಕ್ತ ► ಸುಬ್ರಹ್ಮಣ್ಯದಿಂದ ಬಿಸಿಲೆ‌ ಮೂಲಕ ಬೆಂಗಳೂರಿಗೆ ಕೆಎಸ್ಸಾರ್ಟಿಸಿ ಬಸ್ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.15. ಇತ್ತೀಚಿಗೆ ಸುರಿದ ಭಾರೀ ಮಳೆಯಿಂದಾಗಿ ಸಂಪರ್ಕ ಕಡಿತಗೊಂಡಿದ್ದ ಸುಬ್ರಹ್ಮಣ್ಯ – ಬಿಸಿಲೆ ರಸ್ತೆಯು ಶುಕ್ರವಾರದಿಂದ ಸಂಚಾರಕ್ಕೆ ಮುಕ್ತವಾಗಿದ್ದು, ವಾಹನ ಸಂಚಾರ ಆರಂಭಗೊಂಡಿದೆ. ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಬಿಸಿಲೆ ಭಾಗದಲ್ಲಿ ರಸ್ತೆ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿ ಜನಸಂಪರ್ಕ ಹಾಗೂ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಒಂದೆಡೆ ಶಿರಾಡಿ ಘಾಟ್, ಸಂಪಾಜೆ ಘಾಟ್ ರಸ್ತೆಗಳು ಕೂಡಾ ಗುಡ್ಡ ಕುಸಿದಿದ್ದರಿಂದ ಚಾರ್ಮಾಡಿ ಘಾಟ್ ರಸ್ತೆ ಮಾತ್ರ ಸಂಚಾರಕ್ಕೆ ಅನಿವಾರ್ಯವಾಗಿತ್ತು. ಈ‌ ನಡುವೆ ಬಿಸಿಲೆ ರಸ್ತೆಯ

ದುರಸ್ತಿಗೊಂಡ ಬಿಸಿಲೆ ಘಾಟ್ ರಸ್ತೆ – ವಾಹನ ಸಂಚಾರಕ್ಕೆ ಮುಕ್ತ ► ಸುಬ್ರಹ್ಮಣ್ಯದಿಂದ ಬಿಸಿಲೆ‌ ಮೂಲಕ ಬೆಂಗಳೂರಿಗೆ ಕೆಎಸ್ಸಾರ್ಟಿಸಿ ಬಸ್ ಆರಂಭ Read More »

ಕರ್ನಾಟಕ

ಸೆ.18, 19: ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ವಲಯ ಮಟ್ಟದ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಸೆ.15. ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಕಡಬ ವಲಯ ಮಟ್ಟದ ಕ್ರೀಡಾಕೂಟ ಸೆ.18 ಮತ್ತು 19ರಂದು ನಡೆಯಲಿದೆ ಎಂದು ನೂಜಿಬಾಳ್ತಿಲ ಸಿಆರ್ಪಿ ಗೋವಿಂದ ನಾಯ್ಕ ತಿಳಿಸಿದ್ದಾರೆ. ದ.ಕ.ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜು ಹಾಗೂ ನೂಜಿಬಾಳ್ತಿಲ ಕ್ಲಸ್ಟರ್‍ನ ಸಹಭಾಗಿತ್ವದಲ್ಲಿ ಕಡಬ ವಲಯ ಮಟ್ಟದ ಕ್ರೀಡಾಕೂಟ ನಡೆಯಲಿದ್ದು, ಸೆ.18ರಂದು ಕಾರ್ಯಕ್ರಮವು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಇವರ ಅಧ್ಯಕ್ಷತೆಯಲ್ಲಿ, ಕಾರ್ಯಕ್ರಮವನ್ನು ಪುತ್ತೂರು ಶಾಸಕ

ಸೆ.18, 19: ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ವಲಯ ಮಟ್ಟದ ಕ್ರೀಡಾಕೂಟ Read More »

ಕ್ರೀಡಾ ನ್ಯೂಸ್

ಸುಳ್ಯ – ಮಡಿಕೇರಿ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ನಿಷೇಧ ► ಮೂರು ದಿನಗಳ ಹಿಂದಷ್ಟೇ ಸಂಚಾರಕ್ಕೆ ಅವಕಾಶ ನೀಡಲಾಗಿದ್ದ ಸಂಪಾಜೆ ಘಾಟ್ ರಸ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.15. ಪ್ರಾಕೃತಿಕ ವಿಕೋಪದಿಂದಾಗಿ ಕುಸಿದಿದ್ದರಿಂದಾಗಿ ಬಂದಾಗಿದ್ದ ಸಂಪಾಜೆ ಘಾಟ್ ರಸ್ತೆಯಲ್ಲಿ ಕಳೆದ ಮೂರು ದಿನಗಳ ಹಿಂದೆಯಷ್ಟೇ ಲಘು ವಾಹನ ಸಂಚಾರಕ್ಕೆ ಅವಕಾಶ ಮಾಡಿ‌ ಕೊಟ್ಟಿದ್ದರಾದರೂ, ಶನಿವಾರದಿಂದ ಮತ್ತೆ ಸಂಚಾರ ನಿಷೇಧಿಸಲಾಗಿದೆ. ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನಡುವೆ ರಸ್ತೆ ದುರಸ್ತಿ ಕಾಮಗಾರಿಯು ಪ್ರಗತಿಯಲ್ಲಿರುವುದರಿಂದ ಮುಂದಿನ ಆದೇಶದವರೆಗೆ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿ ಕೊಡಗು ಜಿಲ್ಲಾಧಿಕಾರಿ ಅದೇಶಿಸಿದ್ದಾರೆ. ರಸ್ತೆ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದ್ದು, ಪೂರ್ಣಗೊಂಡ ಬಳಿಕ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲಿಸಲಿದ್ದಾರೆ. ಬಳಿಕ

ಸುಳ್ಯ – ಮಡಿಕೇರಿ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ನಿಷೇಧ ► ಮೂರು ದಿನಗಳ ಹಿಂದಷ್ಟೇ ಸಂಚಾರಕ್ಕೆ ಅವಕಾಶ ನೀಡಲಾಗಿದ್ದ ಸಂಪಾಜೆ ಘಾಟ್ ರಸ್ತೆ Read More »

ಕರ್ನಾಟಕ

ಕಡಬ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಟ್ಟಡ ತೆರಿಗೆ ಹೆಚ್ಚಳ ► ವಾಣಿಜ್ಯ ಕಟ್ಟಡ ಮಾಲಕರಿಂದ ವಿರೋಧ

(ನ್ಯೂಸ್ ಕಡಬ) newskadaba.com ಕಡಬ, ಸೆ.14. ಕಡಬ ಗ್ರಾ.ಪಂ.ನಿಂದ 2018-19ನೇ ಸಾಲಿನ ತೆರಿಗೆ ಪರಿಷ್ಕರಿಸಿ ವಾಣಿಜ್ಯ ಕಟ್ಟಡ ಹಾಗೂ ವಾಸ್ತವ್ಯ ಕಟ್ಟಡಕ್ಕೆ ತೆರಿಗೆ ಹೆಚ್ಚಿಸಿದ ಬಗ್ಗೆ ಹೆಚ್ಚುವರಿ ತೆರಿಗೆ ವಿರೋಧಿಸಿ ಸೆ.14ರಂದು ಗ್ರಾ.ಪಂ.ಗೆ ಮನವಿ ನೀಡಿ ಯಾವುದೇ ಕಾರಣಕ್ಕೂ ತೆರಿಗೆ ಹೆಚ್ಚಿಸಬಾರದೆಂದು ಮನವಿ ಮಾಡಲಾಯಿತು. ಜಿ.ಪ.ಮಾಜಿ ಸದಸ್ಯ ಸೈಯದ್ ಮೀರಾ ಸಾಹೇಬರ ನೇತೃತ್ವದಲ್ಲಿ ಕಡಬ ವರ್ತಕ ಸಂಘದ ಪದಾಧಿಕಾರಿಗಳು, ಕಟ್ಟಡ ಮಾಲಕರು, ಮನೆ ಮಾಲಕರು ಗ್ರಾ.ಪಂ.ಗೆ ತೆರಳಿ ಕಟ್ಟಡ ತೆರಿಗೆ ಹೆಚ್ಚಿಸಬಾರದೆಂದು ವಿನಂತಿಸಿಕೊಂಡರಲ್ಲದೆ ತಾವು ಪಂಚಾಯತ್‍ನಿಂದ ಈಗಾಗಲೇ

ಕಡಬ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಟ್ಟಡ ತೆರಿಗೆ ಹೆಚ್ಚಳ ► ವಾಣಿಜ್ಯ ಕಟ್ಟಡ ಮಾಲಕರಿಂದ ವಿರೋಧ Read More »

ಕರಾವಳಿ

ವಿಟ್ಲ: ಯುವಕನನ್ನು ಅಟ್ಟಾಡಿಸಿ ರಾಡಿನಿಂದ ಹಲ್ಲೆ ► ನಾಲ್ವರ ತಂಡದಿಂದ ಕೃತ್ಯ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ.14. ಯುವಕನೋರ್ವನನ್ನು ಅಟ್ಟಾಡಿಸಿ ರಾಡಿನಿಂದ ಬಡಿದು ಕೊಲೆಗೆ ಯತ್ನಿಸಿದ ಘಟನೆ ವಿಟ್ಲದ ಕನ್ಯಾನ ಕೆಳಗಿನ ಪೇಟೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಿತ್ತನಡ್ಕ ನಿವಾಸಿ ನವಾಫ್(23), ಹಲ್ಲೆಗೊಳಗಾದ ಯುವಕ. ಕನ್ಯಾನದ ಕುಖ್ಯಾತ ಕ್ರಿಮಿನಲ್ ಇಕ್ಕು ಯಾನೆ ಇಕ್ಬಾಲ್ ಮತ್ತು ಹಾರೀಸ್ ಹಾಗೂ ಕೇರಳ ಮೂಲದ ಇಬ್ಬರು ಶುಕ್ರವಾರ ರಾತ್ರಿ ಆಲ್ಟೋ 800 ಕಾರಿನಲ್ಲಿ ಮಾರಕಾಸ್ತ್ರಗಳೊಂದಿಗೆ ಬಂದು ಹಲ್ಲೆ ನಡೆಸಿದ್ದಾರೆ. ಗಾಯಾಳುವನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ವಿಟ್ಲ ಠಾಣಾ

ವಿಟ್ಲ: ಯುವಕನನ್ನು ಅಟ್ಟಾಡಿಸಿ ರಾಡಿನಿಂದ ಹಲ್ಲೆ ► ನಾಲ್ವರ ತಂಡದಿಂದ ಕೃತ್ಯ Read More »

ಕರಾವಳಿ

ಕಡಬ: ಹೆತ್ತ ತಾಯಿಯನ್ನೇ ಕತ್ತಿಯಿಂದ ಕಡಿದ ಮಗ

(ನ್ಯೂಸ್ ಕಡಬ) newskadaba.com ಕಡಬ, ಸೆ.14. ಹೆತ್ತ ತಾಯಿಯನ್ನೇ ತನ್ನ ಸ್ವಂತ ಮಗನೋರ್ವ ಕತ್ತಿಯಿಂದ ಕಡಿದು ಗಾಯಗೊಳಿಸಿದ ಅಮಾನವೀಯ ಘಟನೆ ಠಾಣಾ ವ್ಯಾಪ್ತಿಯ ಹಳೆನೇರಂಕಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ರಬ್ಬರ್ ತೋಟ ನಿವಾಸಿ ಹೊನ್ನಪ್ಪ ಗೌಡ ಎಂಬವರ ಪುತ್ರ ಪರಮೇಶ್ವರ(26) ಎಂಬಾತನೇ ತನ್ನ ತಾಯಿಗೆ ಹಲ್ಲೆ ನಡೆಸಿದ ಆರೋಪಿ. ಮಂಗಳೂರಿನ ಹೋಟೆಲೊಂದರಲ್ಲಿ ಉದ್ಯೋಗದಲ್ಲಿರುವ ಆರೋಪಿಯು ತನ್ನ ತಾಯಿ ಹೊನ್ನಮ್ಮ ಎಂಬಾಕೆಗೆ ಶುಕ್ರವಾರದಂದು ಕತ್ತಿಯಿಂದ ಕಾಲಿಗೆ ಕಡಿದಿದ್ದಲ್ಲದೆ ಕೈಯಿಂದ ಹೊಡೆದಿದ್ದಾನೆ ಎನ್ನಲಾಗಿದೆ. ಬಳಿಕ

ಕಡಬ: ಹೆತ್ತ ತಾಯಿಯನ್ನೇ ಕತ್ತಿಯಿಂದ ಕಡಿದ ಮಗ Read More »

ಕರಾವಳಿ
Scroll to Top