ಪುರುಷರಕಟ್ಟೆಯಲ್ಲಿ 18ನೇ ವರ್ಷದಸಾರ್ವಜನಿಕ ಗಣೇಶೋತ್ಸವ

ನರಿಮೊಗರು : ಇಲ್ಲಿನ ಪುರುಷರಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸೆ.೧೩ರಿಂದ ಸೆ.೧೫ರವರೆಗೆ ಪುರುಷರಕಟ್ಟೆಯ ಮಹಾಲಿಂಗೇಶ್ವರ ದೇವರ ಕಟ್ಟೆಯ ಎದುರು ನಡೆಯಲಿದೆ.

ಪುರುಷರಕಟ್ಟೆಯಲ್ಲಿ 18ನೇ ವರ್ಷದಸಾರ್ವಜನಿಕ ಗಣೇಶೋತ್ಸವ Read More »

ಕರಾವಳಿ

ಕಾಣಿಯೂರಿನಲ್ಲಿ  31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕಾಣಿಯೂರು :ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಸೆ.13ಮತ್ತು ಸೆ.14 ರಂದು ನಡೆಯಿತು. ಸೆ.13ರಂದು ಬೆಳಿಗ್ಗೆ ಮಹಾಗಣಪತಿ ಪ್ರತಿಷ್ಠೆ ನಡೆದು ನಂತರ ಸಾರ್ವಜನಿಕ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆ,  ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನದ ನಂತರ ಚುಕ್ಕಿ ರಂಗೋಲಿ ಸ್ಪರ್ಧೆ, ಗಣಪತಿ ದೇವರ ಚಿತ್ರ ಬಿಡಿಸುವ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ, ಚೀಟಿ ಎತ್ತಿ ಅಭಿನಯ ಮತ್ತು ಆಶುಬಾಷಣ ಸ್ಪರ್ಧೆ ನಡೆಯಲಿದೆ. ಸಂಜೆ ಭಜನಾ

ಕಾಣಿಯೂರಿನಲ್ಲಿ  31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಕರಾವಳಿ

ಶಾಂತಿಮೊಗರು :  16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಬೆಳಂದೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುದ್ಮಾರು ಇದರ ವತಿಯಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ 16ನೇ ವರ್ಷದ ಶ್ರೀ ಗಣೇಶೋತ್ಸವವು ವಿಜ್ರಂಭಣೆಯಿಂದ ನಡೆಯಿತು. ಪುರೋಹಿತರಾದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ವೈದಿಕ ಕಾರ್ಯ ನೆರವೇರಿಸಿದರು. ಪೂರ್ವಾಹ್ನ ಗಂಟೆ ೮ಕ್ಕೆ ಪಂಚಗವ್ಯ ಪುಣ್ಯಾಹ, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ, ಗಣಹೋಮ, ಮಂಗಳಾರತಿ ನಡೆದು, ಬಳಿಕ ಶ್ರೀ ಶಾರದಾ ಭಜನಾ ಮಂಡಳಿ ಕೆಳಗಿನಕೇರಿ ಕೊಪ್ಪ ಹಾಗೂ ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂಡಳಿ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಶಾಂತಿಮೊಗರು :  16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಕರಾವಳಿ

ಸವಣೂರು; 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ 

ಸವಣೂರು,: ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಸವಣೂರು ವಿನಾಯಕ ಸಭಾಭವನದಲ್ಲಿ 36ನೇ ವರ್ಷದ ಶ್ರೀ ಗಣೇಶೋತ್ಸವವು ಸೆ.13 ಆರಂಭಗೊಂಡಿದ್ದು, ಸೆ.15ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ.13ರಂದು ಬೆಳಿಗ್ಗೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಧ್ವಜಾರೋಹಣ ಮಾಡಿದರು.ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉದ್ಯಮಿ ಎನ್.ಸುಂದರ ರೈ ಚಾಲನೆ ನೀಡಿದರು.ಈ ಸಂದರ್ಭ  ಸಮಿತಿ ಅಧ್ಯಕ್ಷ  ಶಿವರಾಮ ಗೌಡ ಮೆದು,ಕಾರ್ಯದರ್ಶಿ ಸುಧಾಕರ ರೈ ದೇವಸ್ಯ,ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ ನಡುಬಲು,ರಾಘವ ಗೌಡ,ಕೋಶಾಽಕಾರಿ ರಾಮಕೃಷ್ಣ ಪ್ರಭು,ಗ್ರಾ.ಪಂ.ಸದಸ್ಯ ಸತೀಶ್ ಬಲ್ಯಾಯ,ಶ್ರವಣ ರಂಗ ಪ್ರತಿಷ್ಠಾನದ ಸಂಚಾಲಕ

ಸವಣೂರು; 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ  Read More »

ಕರಾವಳಿ

ಕೊಲೆ ಪ್ರಕರಣದ ಆರೋಪಿ ಕೇರಳದ ಜೈಲಿನಿಂದ ಸುಳ್ಯ ನ್ಯಾಯಾಲಯಕ್ಕೆ ಹಾಜರಿ ► ಹಿಂತಿರುಗುವಾಗ ಸುಳ್ಯ ಬಸ್ ನಿಲ್ದಾಣದಲ್ಲಿ ಕೇರಳ ಪೊಲೀಸರನ್ನು ತಳ್ಳಿ ಪರಾರಿ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.14. ಕೇರಳದ ಕಾಸರಗೋಡಿನಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸುಳ್ಯ ನಿವಾಸಿಯನ್ನು ಹಳೆಯ ಕಳವು ಪ್ರಕರಣಕ್ಕೆ ಸಂಬಂದಿಸಿ ನ್ಯಾಯಲಯಕ್ಕೆ ಹಾಜರುಪಡಿಸಲೆಂದು ಸುಳ್ಯಕ್ಕೆ ಕರೆತಂದು ಹಿಂದಿರುಗುವ ಪೊಲೀಸರನ್ನು ದೂಡಿ ಪರಾರಿಯಾದ ಘಟನೆ ಶುಕ್ರವಾರದಂದು ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಅಜ್ಜಾವರ ಬೊಳಂಬ ನಿವಾಸಿ ಮಹಮ್ಮದ್ ಎಂಬವರ ಪುತ್ರ ಅಝೀಝ್(35) ಇತ್ತೀಚೆಗೆ ಕೇರಳದ ಕಾಸರಗೋಡಿನಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಕೇರಳದ ಹೊಸದುರ್ಗ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿದ್ದಾನೆ. ಶುಕ್ರವಾರದಂದು ಸುಳ್ಯ ಪೊಲೀಸ್ ಠಾಣೆಯ ಹಳೆಯ

ಕೊಲೆ ಪ್ರಕರಣದ ಆರೋಪಿ ಕೇರಳದ ಜೈಲಿನಿಂದ ಸುಳ್ಯ ನ್ಯಾಯಾಲಯಕ್ಕೆ ಹಾಜರಿ ► ಹಿಂತಿರುಗುವಾಗ ಸುಳ್ಯ ಬಸ್ ನಿಲ್ದಾಣದಲ್ಲಿ ಕೇರಳ ಪೊಲೀಸರನ್ನು ತಳ್ಳಿ ಪರಾರಿ Read More »

ರಾಷ್ಟ್ರೀಯ ನ್ಯೂಸ್

ಮಂಜುನಾಥ ನಗರದಲ್ಲಿ 35ನೇ ವರ್ಷದ ಗಣೇಶೋತ್ಸವ

ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 35ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ  ಸೆ.13ರಂದು ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು. ಬೆಳಿಗ್ಗೆ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು. ಮದ್ಯಾಹ್ನ ನಡೆದಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಭಾಸ್ಕರ ರೈ ಕುಂಜಾಡಿ  ವಹಿಸಿದ್ದರು..ಕೆಯ್ಯೂರು ಸ.ಪ್ರೌಢಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಧಾರ್ಮಿಕ ಉಪನ್ಯಾಸ ನೀಡಿದರು. ಪ್ರತಿಭಾನ್ವಿತರಿಗೆ ಅಭಿನಂದನೆ ಇದೇ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿ

ಮಂಜುನಾಥ ನಗರದಲ್ಲಿ 35ನೇ ವರ್ಷದ ಗಣೇಶೋತ್ಸವ Read More »

ಕರಾವಳಿ

ಕೊಳೆ ರೋಗ ಅರ್ಜಿ ಸ್ವೀಕರಣೆಯಲ್ಲಿಯೂ ಲಂಚ ತಾಂಡವ..!! ► ಕಡಬ ಗ್ರಾಮ ಕರಣಿಕರ ಕಛೇರಿಯಲ್ಲಿ ಪ್ರತಿ ಅರ್ಜಿಗೆ 40 ರೂ. ವಸೂಲಿ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13. ಈ ಬಾರಿ ಪ್ರಕೃತಿ ವಿಕೋಪದಲ್ಲಿ ರೈತರ ಕೃಷಿ ನಷ್ಟವುಂಟಾಗಿ ಜನರು ಸಂಕಷ್ಟದಲ್ಲಿದ್ದರೆ, ಕಂದಾಯ ಇಲಾಖೆಯವರು ಇದನ್ನು ಯಾವುದೇ ಗಣನೆಗೆ ತೆಗೆದುಕೊಂಡಿಲ್ಲ ಎನ್ನುವುದು ಕಾಣುತ್ತಿದೆ. ವಿಪರೀತ ಮಳೆಯಿಂದಾಗಿ ಅಡಿಕೆ, ಕಾಳು ಮೆಣಸಿಗೆ ಕೊಳೆ ರೋಗ ಬಂದಿದ್ದು ಈ ಬಗ್ಗೆ ಸರಕಾರ ಈಗಾಗಲೇ ಅರ್ಜಿ ನೀಡಲು ಸೂಚಿಸಿದ್ದು ಜನತೆ ಸಿಕ್ಕಿದಷ್ಟದರೂ ಪುಣ್ಯ ಎಂಬಂತೆ ಬಹಳ ಕಷ್ಟಪಟ್ಟು ಅರ್ಜಿ ನೀಡುತ್ತಿದ್ದಾರೆ. ಆದರೆ ಜನರ ಕಷ್ಟ, ನಷ್ಟ ಯಾವುದನ್ನು ಗಣನೆಗೆ ತೆಗೆದುಕೊಳ್ಳದ ಕಡಬ ಗ್ರಾಮಕರಣಿಕರ ಕಚೇರಿಯ ಸಿಬ್ಬಂದಿಗಳು

ಕೊಳೆ ರೋಗ ಅರ್ಜಿ ಸ್ವೀಕರಣೆಯಲ್ಲಿಯೂ ಲಂಚ ತಾಂಡವ..!! ► ಕಡಬ ಗ್ರಾಮ ಕರಣಿಕರ ಕಛೇರಿಯಲ್ಲಿ ಪ್ರತಿ ಅರ್ಜಿಗೆ 40 ರೂ. ವಸೂಲಿ..!! Read More »

ಕರಾವಳಿ

ಆಲಂಕಾರು: ಬೆಂಕಿ ರೋಗಕ್ಕೆ ನಲುಗಿದ ಭತ್ತ ಕೃಷಿ ► ಸಂಪೂರ್ಣ ನಾಶವಾಗುವ ಭೀತಿಯಲ್ಲಿ ರೈತರು

(ನ್ಯೂಸ್ ಕಡಬ) newskadaba.com ಆಲಂಕಾರು, ಸೆ.14. ಇಪ್ಪತ್ತು ದಿನದ ಮೊದಲು ಸುರಿದ ಭಾರಿ ಮಳೆಗೆ ರೈತರ ಭತ್ತ ಕೃಷಿಯು ನೆರೆ ನೀರಿನಿಂದಾಗಿ ಅಪಾರ ಪ್ರಮಾಣದಲ್ಲಿ ಕೊಳೆತು ಹೋದರೆ, ಇದೀಗ ಅಳಿದುಳಿದ ಭತ್ತದ ಗದ್ದೆಯು ಬೆಂಕಿ ರೋಗದಿಂದ ಸಂಪೂರ್ಣ ನಾಶವಾಗುವ ಭೀತಿ ರೈತರನ್ನು ಕಾಡುತ್ತಿದೆ. ನಾಟಿ ಮಾಡಿ ಕಾಯಿ ಕಟ್ಟುವ ಹಂತದಲ್ಲಿರುವ ಸುಮಾರು ಎರಡು ತಿಂಗಳ ಅವಧಿಯ ಪ್ಶೆರಿಗೆ ಇದೀಗ ಬೆಂಕಿ ರೋಗ ಕಾಣಿಸಿಕೊಂಡಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ನಡುಮನೆ, ಸೇರಿದಂತೆ ಕುಮಾರಧಾರ ನದಿ ತಟದಲ್ಲಿರುವ ಬುಡೇರಿಯಾ, ಪಜ್ಜಡ್ಕ,

ಆಲಂಕಾರು: ಬೆಂಕಿ ರೋಗಕ್ಕೆ ನಲುಗಿದ ಭತ್ತ ಕೃಷಿ ► ಸಂಪೂರ್ಣ ನಾಶವಾಗುವ ಭೀತಿಯಲ್ಲಿ ರೈತರು Read More »

ಕರಾವಳಿ

ಭಾರೀ ಮಳೆಯಿಂದಾಗಿ ಅಪಾರ ಆಸ್ತಿ ಪಾಸ್ತಿ ನಷ್ಟಗೊಂಡ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರಕಾರದ ತಂಡದಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13. ತೀವ್ರ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನ ಹಾನಿಗೀಡಾದ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕೇಂದ್ರದಿಂದ ಆಗಮಿಸಿದ ತಂಡಕ್ಕೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು. ನಗರಕ್ಕೆ ನೀರು ಪೂರೈಸುವ ತುಂಬೆ ಡ್ಯಾಮ್‍ನ ರೀಟೈನಿಂಗ್ ವಾಲ್ ಕುಸಿದಿರುವುದನ್ನು ಪರಿಶೀಲಿಸಿದರು. ಬಳಿಕ ಕೇಂದ್ರ ತಂಡವು ಮುಲ್ಲರ ಪಟ್ಣ ಸೇತುವೆ ಮುರಿದು

ಭಾರೀ ಮಳೆಯಿಂದಾಗಿ ಅಪಾರ ಆಸ್ತಿ ಪಾಸ್ತಿ ನಷ್ಟಗೊಂಡ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರಕಾರದ ತಂಡದಿಂದ ಪರಿಶೀಲನೆ Read More »

ರಾಷ್ಟ್ರೀಯ ನ್ಯೂಸ್

ಸೆ.16: ಕಡಬ ವಲಯ ಒಕ್ಕಲಿಗ ಗೌಡ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ► ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘ ಹಾಗೂ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಗೌಡ ಸಮಾಜದ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನಾ ಕಾರ್ಯಕ್ರಮವು ಕಡಬದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸೆ. 16 ರಂದು ಜರಗಲಿದೆ ಎಂದು ಸಂಘದ ಅಧ್ಯಕ್ಷ ಚಂದ್ರಶೇಖರ ಗೌಡ ಕೋಡಿಬೈಲು ತಿಳಿಸಿದ್ದಾರೆ. ಅವರು ಬುಧವಾರದಂದು ಕಡಬದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಪೂರ್ವಾಹ್ನ ಗಂಟೆ

ಸೆ.16: ಕಡಬ ವಲಯ ಒಕ್ಕಲಿಗ ಗೌಡ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ► ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ Read More »

ಕರಾವಳಿ
Scroll to Top