ಕಾೈಮಣ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಕಾೈಮಣ ಗ್ರಾಮದ ಕಾೈಮಣ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಮೇಲ್ವಿಚಾರಕಿ ಸುಜಾತಾ, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಸಹಾಯಕಿ ನೀಲಮ್ಮ ಪೌಷ್ಠಿಕಾ ಆಹಾರದ ಕುರಿತಾಗಿ, ಬೆಳಂದೂರು ಅಂಚೆ ಇಲಾಖೆಯ ಪೋಸ್ಟ್ ಮಾಸ್ಟರ್ ಸೀತಾರಾಮ ಸುಕನ್ಯಾ ಸಮೃದ್ಧಿ ಯೋಜನೆ ಕುರಿತಾಗಿ ಮಾಹಿತಿ ನೀಡಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುಜಾತಾ, ಸ್ತ್ರೀಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಮಕ್ಕಳ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ […]

ಕಾೈಮಣ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ Read More »

ಕರಾವಳಿ

ಹಳೆನೇರೆಂಕಿ ಮೊಸರು ಕುಡಿಕೆ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಕಡಬ ತಾಲೂಕು ಹಳೆನೇರೆಂಕಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹಳೆನೇರೆಂಕಿಯಲ್ಲಿ ಮೊಸರು ಕುಡಿಕೆ ಉತ್ಸವ ನಡೆಯಿತು. ಬೆಳಿಗ್ಗೆ ಹಳೆನೇರೆಂಕಿ ಆರಟಿಗೆ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆದು ಬಳಿಕ ಸಾರ್ವಜನಿಕರಿಗೆ, ಅಂಗನವಾಡಿ ಪುಟಾಣಿಗಳಿಗೆ ವಿದ್ಯಾರ್ಥಿಗಳಿಗೆ ನಡೆದ ವಿವಿದ ಸ್ಪರ್ದೆಗಳಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮಾಜಿ ಗೌರವಾದ್ಯಕ್ಷ ಆಶೋಕ್ ಬರೆಂಬೆಟ್ಟು ಚಾಲನೆ ನೀಡಿದರು. ಸಾಯಂಕಾಲ ನಡೆದ ಸಮರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗ್ರಾಮ ವಿಕಾಸ್ ಜಿಲ್ಲಾ

ಹಳೆನೇರೆಂಕಿ ಮೊಸರು ಕುಡಿಕೆ ಉತ್ಸವ Read More »

ಕರಾವಳಿ

ನೂಜಿಬಾಳ್ತಿಲ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ನೂಜಿಬಾಳ್ತಿಲ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಬೆಥನಿ ವಿದ್ಯಾ ಸಂಸ್ಥೆಯ ಸಂಚಾಲಕ ರೆ|ಫಾ|ವರ್ಗೀಸ್‍ರವರು ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ನಿರ್ದೇಶಕ ಹಿರಿಯ ಧರ್ಮಗುರು ರೆ|ಫಾ| ಸಕರಿಯಾಸ್ ನಂದಿಯಾಟ್, ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಖಾದರ್ ಸಾಹೇಬ್ ಕಡಬ ಸರಕಾರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಚೆರಿಯನ್ ಇ.ಸಿ., ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ತ್ರಿಮೂರ್ತಿ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಭಿಲಾಷ್ ಪಿ.ಕೆ, ಸಂಸ್ಥೆಯ ಗುಮಾಸ್ತ

ನೂಜಿಬಾಳ್ತಿಲ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ

ಇಲೆಕ್ಟ್ರಾನಿಕ್ ವಸ್ತು, ಮೊಬೈಲ್ ಖರೀದಿದಾರರಿಗೆ ಸಿಹಿಸುದ್ದಿ ► ಇನ್ಮುಂದೆ ಕಡಬದಲ್ಲಿ ಹಣ ಕೊಡದೆಯೇ ಸಿಗಲಿದೆ ಈ ವಸ್ತುಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಇಲೆಕ್ಟ್ರಾನಿಕ್ ವಸ್ತು, ಮೊಬೈಲ್ ಖರೀದಿದಾರರಿಗೆ ಸಿಹಿ ಸುದ್ದಿಯೊಂದಿದ್ದು, ಇನ್ಮುಂದೆ ಕಡಬದಲ್ಲಿ ಹಣ ಕೊಡದೆಯೇ ಈ ವಸ್ತುಗಳು ಗ್ರಾಹಕರ ಕೈಗೆ ಸಿಗಲಿದೆ. ಇಷ್ಟರವರೆಗೆ ದೂರದ ಪುತ್ತೂರು, ಸುಳ್ಯದಲ್ಲಿ ಮಾತ್ರವೇ ಸಿಗುತ್ತಿದ್ದ ಇಎಂಐ ವ್ಯವಸ್ಥೆ ಕಡಬಕ್ಕೂ ಕಾಲಿಟ್ಟಿದ್ದು, ಇನ್ಮುಂದೆ ನಿಮಗಿಷ್ಟದ ಕಂಪೆನಿಗಳ ಮೊಬೈಲ್, ಗೃಹೋಪಯೋಗಿ ವಸ್ತುಗಳಾದ ಟಿ.ವಿ., ಫ್ರಿಡ್ಜ್, ವಾಷಿಂಗ್ ಮೆಷಿನ್ ಸೇರಿದಂತೆ ಹಲವು ವಸ್ತುಗಳನ್ನು ಸುಲಭ ಕಂತುಗಳಲ್ಲಿ ಖರೀದಿಸಬಹುದಾಗಿದೆ. ಈ ಯೋಜನೆಯ ಬಗೆಗಿನ ಹೆಚ್ಚಿನ ವಿವರಗಳಿಗಾಗಿ ಗೃಹೋಪಯೋಗಿ ವಸ್ತುಗಳ ಮಾರಾಟ ಕೇಂದ್ರ

ಇಲೆಕ್ಟ್ರಾನಿಕ್ ವಸ್ತು, ಮೊಬೈಲ್ ಖರೀದಿದಾರರಿಗೆ ಸಿಹಿಸುದ್ದಿ ► ಇನ್ಮುಂದೆ ಕಡಬದಲ್ಲಿ ಹಣ ಕೊಡದೆಯೇ ಸಿಗಲಿದೆ ಈ ವಸ್ತುಗಳು Read More »

ಕರಾವಳಿ

ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ► ಪ್ರಳಯ‌ ಬಾಧಿತ ಪ್ರದೇಶಗಳ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಸ್ತಾಂತರ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.06. ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ವತಿಯಿಂದ ಪ್ರಳಯ ಬಾಧಿತ ಪ್ರದೇಶಗಳ ವಿದ್ಯಾರ್ಥಿಗಳಿಗಾಗಿ ಸಂಗ್ರಹಿಸಿದ ನೋಟ್ ಪುಸ್ತಕ ಮತ್ತು ಪಠ್ಯೋಪಕರಣಗಳ ಹಸ್ತಾಂತರ ಸಮಾರಂಭವು ಇತ್ತೀಚೆಗೆ ಗಾಂಧಿನಗರ ಸುನ್ನಿ ಸೆಂಟರ್’ನಲ್ಲಿ ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಉಪಾಧ್ಯಕ್ಷರಾದ ಅಬ್ದುಲ್ಲ ಝುಹ್ರಿ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಉದ್ಘಾಟಿಸಿದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಾಜಿ ಅಧ್ಯಕ್ಷರಾದ ಹಾರಿಸ್

ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ► ಪ್ರಳಯ‌ ಬಾಧಿತ ಪ್ರದೇಶಗಳ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಸ್ತಾಂತರ Read More »

ಕರಾವಳಿ

ಹೆಜಮಾಡಿ ಬೀಚ್ ಗೆ ಹರಿದು ಬಂದ ರಾಶಿ ರಾಶಿ ಸಿಲ್ವರ್ ಮೀನುಗಳು ► ಪುಕ್ಕಟೆ ಮೀನಿಗಾಗಿ ಊರ ಜಾತ್ರೆಯಂತಾದ ಉಡುಪಿಯ ಕಡಲ ಕಿನಾರೆ

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಸೆ.06. ಹೆಜಮಾಡಿ ಕೋಡಿಯಲ್ಲಿ ಬುಧವಾರದಂದು ಮೀನುಗಾರಿಕೆ ನಡೆಸುತ್ತಿದ್ದ ವೇಳೆ ರಾಶಿ ರಾಶಿ ಸಿಲ್ವರ್ ಫಿಶ್ (ಬೊಳೆಂಜರ್ ಮೀನು) ಕಡಲ ಕಿನಾರೆಯಲ್ಲಿ ಬಂದಿದ್ದರಿಂದ ಊರವರಿಗೆ ಮೀನಿನ ಸುಗ್ಗಿ ಉಂಟಾಗಿದೆ. ಹೆಜಮಾಡಿ ಕೋಡಿಯ ಎಲ್ಲೆಡೆ ಸಿಲ್ವರ್ ಮೀನುಗಳು ರಾಶಿಯಾಗಿ ದಡ ಸೇರುತ್ತಿರುವುದು ಕಂಡುಬಂದಿದ್ದು, ಆಸುಪಾಸಿನ ಊರಿನವರು ಪುಕ್ಕಟೆ ಮೀನು ಪಡೆದುಕೊಂಡು ಹೋಗುತಿದ್ದಾರೆ. ಬುಧವಾರ ಬೆಳಗ್ಗೆಯಿಂದ ಮೀನುಗಾರಿಕೆಗೆ ಬಲೆ ಬೀಸಲು ಆರಂಭಿಸುತಿದ್ದಂತೆಯೇ ರಾಶಿರಾಸಿ ಮೀನುಗಳು ದಡಸೇರಿದೆ. ಸುದ್ದಿ ತಿಳಿದ ಪಡುಬಿದ್ರಿ, ಹೆಜಮಾಡಿ, ಎರ್ಮಾಳು, ಫಲಿಮಾರು, ಮುಲ್ಕಿ

ಹೆಜಮಾಡಿ ಬೀಚ್ ಗೆ ಹರಿದು ಬಂದ ರಾಶಿ ರಾಶಿ ಸಿಲ್ವರ್ ಮೀನುಗಳು ► ಪುಕ್ಕಟೆ ಮೀನಿಗಾಗಿ ಊರ ಜಾತ್ರೆಯಂತಾದ ಉಡುಪಿಯ ಕಡಲ ಕಿನಾರೆ Read More »

ಕರ್ನಾಟಕ

ಅಂತೂ ಇಂತೂ ಶಿರಾಡಿ ಘಾಟ್ ಲಘು ವಾಹನ ಸಂಚಾರಕ್ಕೆ ಅಸ್ತು ► ಯಾವೆಲ್ಲಾ ವಾಹನಗಳು ಸಂಚರಿಸಬಹುದೆಂದು ಗೊತ್ತೇ..?

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.05. ಅಂತೂ ಇಂತೂ ರಸ್ತೆ ತಡೆಯಿಂದಾಗಿ ಸಂಚಾರಕ್ಕೆ ಅಡಚಣೆಯಾಗಿದ್ದ ಮಂಗಳೂರು-ಹಾಸನ ಮಾರ್ಗದ ಶಿರಾಡಿ ಘಾಟ್ ರಸ್ತೆಯು ಬುಧವಾರದಿಂದ ಲಘು ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್ ಹಾಗೂ ಸಂಪಾಜೆ ಘಾಟ್ ಬಂದ್ ಆಗಿದ್ದರಿಂದ ಮಂಗಳೂರಿನಿಂದ ರಾಜ್ಯ ರಾಜಧಾನಿಯ ಸಂಪರ್ಕಕ್ಕೆ ಚಾರ್ಮಾಡಿ ಘಾಟ್ ರಸ್ತೆಯನ್ನೇ ಅವಲಂಬಿಸಬೇಕಾಗಿತ್ತು. ಇದೀಗ ಬೆಂಗಳೂರು – ಮಂಗಳೂರು ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ಬೈಕ್, ಕಾರು ಹಾಗೂ ಟೆಂಪೋ ಟ್ರಾವೆಲರ್ ನಂತಹ ಲಘು ವಾಹನ

ಅಂತೂ ಇಂತೂ ಶಿರಾಡಿ ಘಾಟ್ ಲಘು ವಾಹನ ಸಂಚಾರಕ್ಕೆ ಅಸ್ತು ► ಯಾವೆಲ್ಲಾ ವಾಹನಗಳು ಸಂಚರಿಸಬಹುದೆಂದು ಗೊತ್ತೇ..? Read More »

ಕರ್ನಾಟಕ

ಎಡಮಂಗಲ: ಅಕ್ರಮ ಜಾನುವಾರು ಸಾಗಾಟ ► ಓರ್ವ ಆರೋಪಿಯ ಬಂಧನ, ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ.05. ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿರುವ ಬೆಳ್ಳಾರೆ ಪೊಲೀಸರು ಓರ್ವನನ್ನು ಬಂಧಿಸಿದ್ದು, ಇಬ್ಬರು ಪರಾರಿಯಾದ ಘಟನೆ ಠಾಣಾ ವ್ಯಾಪ್ತಿಯ ಎಡಮಂಗಲ ಎಂಬಲ್ಲಿ ಮಂಗಳವಾರ ಸಂಜೆ‌ ನಡೆದಿದೆ. ಬಂಧಿತ ಆರೋಪಿಯನ್ನು ಪಿಕಪ್ ಚಾಲಕ ಸುಳ್ಯ ತಾಲೂಕಿನ ಮುಪ್ಪೇರಿಯ ಗ್ರಾಮದ ಕಾಪಡ್ಕ ನಿವಾಸಿ ಗಿರಿಧರ ಗೌಡ ಎಂಬವರ ಪುತ್ರ ರಾಧಾಕೃಷ್ಣ ಕೆ. (36) ಎಂದು ಗುರುತಿಸಲಾಗಿದೆ. ಮಹಮ್ಮದ್ ಯಾನೆ ಮೈಮು ಹಾಗೂ ಇನ್ನೋರ್ವ ಓಡಿ ತಪ್ಪಿಸಿಕೊಂಡಿದ್ದಾರೆ. ಆರೋಪಿಗಳು ಸುಳ್ಯ

ಎಡಮಂಗಲ: ಅಕ್ರಮ ಜಾನುವಾರು ಸಾಗಾಟ ► ಓರ್ವ ಆರೋಪಿಯ ಬಂಧನ, ಇಬ್ಬರು ಪರಾರಿ Read More »

ಕರಾವಳಿ

ಇನ್ಮುಂದೆ ಆಧಾರ್ ತಿದ್ದುಪಡಿಗಾಗಿ ಅಲೆದಾಟಕ್ಕೆ ಬ್ರೇಕ್ ► ಇಂದಿನಿಂದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಆಧಾರ್ ತಿದ್ದುಪಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.05. ಆಧಾರ್ ನೋಂದಣಿಗಾಗಿ ಸಾರ್ವಜನಿಕರು ಜಿಲ್ಲೆಯ ವಿವಿಧ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳುತ್ತಿದ್ದು, ಇನ್ನೂ ನೋಂದಣಿಯಾಗದೆ ಇರುವ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಸೆಪ್ಟಂಬರ್ 5 ರಿಂದ ಆಧಾರ್ ತಿದ್ದುಪಡಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಆಧಾರ್ ತಿದ್ದುಪಡಿ ಮಾಡಲೂ ಅವಕಾಶ ಕಲ್ಪಿಸಲಾಗಿದ್ದು, ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಯವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಇನ್ಮುಂದೆ ಆಧಾರ್ ತಿದ್ದುಪಡಿಗಾಗಿ ಅಲೆದಾಟಕ್ಕೆ ಬ್ರೇಕ್ ► ಇಂದಿನಿಂದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಆಧಾರ್ ತಿದ್ದುಪಡಿ Read More »

ಕರ್ನಾಟಕ

ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ► ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಧ್ಯಂತರ ರಜೆ ಕಡಿತ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.04. ಕಳೆದ ಆಗಸ್ಟ್ ತಿಂಗಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕ ಮಳೆಯಾದ ಕಾರಣ ಶಾಲಾ ಮಕ್ಕಳಿಗೆ ಹೆಚ್ಚುವರಿಯಾಗಿ ರಜೆ ನೀಡಲಾಗಿದ್ದ ಕಾರಣ ಮಧ್ಯಂತರ ರಜೆಗಳನ್ನು ಕಡಿತಗೊಳಿಸಲು ಜಿಪಂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶಿಸಿದ್ದಾರೆ. ಆಗಸ್ಟ್ ನಲ್ಲಿ ಎಡೆಬಿಡದೆ ಮಳೆ ಸುರಿದಿದ್ದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಆಧರಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಒಟ್ಟು 09 ದಿನಗಳ ಕಾಲ ರಜೆಯನ್ನು ನೀಡಲಾಗಿತ್ತು. ಶಾಲಾ ಶೈಕ್ಷಣಿಕ ಅವಧಿಗಳು ಕಡಿಮೆಯಾಗುವ ಹಾಗೂ ವಿದ್ಯಾರ್ಥಿಗಳಿಗೆ

ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ► ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಧ್ಯಂತರ ರಜೆ ಕಡಿತ..!! Read More »

ಕರಾವಳಿ
Scroll to Top