ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ 

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.01. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಆನ್ ಲೈನ್ ಮೂಲಕ www.ssp.karnataka.gov.in ಅರ್ಜಿ ಸಲ್ಲಿಸಬಹುದಾಗಿದೆ. ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹವಿರುತ್ತಾರೆ. ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ದರಗಳು: 1 ರಿಂದ 10 ತರಗತಿವರೆಗೆ ರೂ. 1500/-, ರಾಜ್ಯ ಪುರಸ್ಕೃತ ವಿದ್ಯಾರ್ಥಿವೇತನ ದರಗಳು: 1 ರಿಂದ 5 ನೇ ತರಗತಿವರೆಗೆ ರೂ. 750/-, […]

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ  Read More »

ಕರ್ನಾಟಕ

ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲದ ಮತ್ತು ಮಳೆ ಕಡಿಮೆಯಾಗದ ಹಿನ್ನೆಲೆ ► ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಸೆ.07 ರ ವರೆಗೆ ನಿಷೇಧ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ.01. ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರ ಆಗಮನ ಹಾಗೂ ವಾಸ್ತವ್ಯ‌ ನಿಷೇಧವನ್ನು ಸೆಪ್ಟೆಂಬರ್ 07 ರವರೆಗೆ ವಿಸ್ತರಿಸಿ‌ ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯು ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹೋಂ ಸ್ಟೇ, ರೆಸಾರ್ಟ್ ಗಳಲ್ಲಿ ಪ್ರವಾಸಿಗರು ಬಂದು ವಾಸ್ತವ್ಯ‌ ಮಾಡುವಂತಿಲ್ಲ ಎಂದು ಆಗಸ್ಟ್ 31 ರವರೆಗೆ ನಿಷೇಧ ಹೇರಲಾಗಿತ್ತು. ಇದೀಗ ಜಿಲ್ಲೆಯಲ್ಲಿ ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲ ಹಾಗೂ ಮಳೆ ಕಡಿಮೆಯಾಗದ ಕಾರಣ ಸೆಪ್ಟೆಂಬರ್

ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲದ ಮತ್ತು ಮಳೆ ಕಡಿಮೆಯಾಗದ ಹಿನ್ನೆಲೆ ► ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಸೆ.07 ರ ವರೆಗೆ ನಿಷೇಧ ಮುಂದುವರಿಕೆ Read More »

ಕರ್ನಾಟಕ

ಕಲ್ಲಡ್ಕ: ಹಣಕಾಸಿನ ವಿಚಾರದಲ್ಲಿ ಯುವಕರಿಬ್ಬರ ನಡುವೆ ಗಲಾಟೆ ► ಕಲ್ಲಡ್ಕದಲ್ಲಿ ಗಲಭೆಯೆಂದು ವಾಟ್ಸ್ಅಪ್ ನಲ್ಲಿ ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.01. ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿ ಯುವಕರಿಬ್ಬರ ನಡುವೆ ಶುಕ್ರವಾರ ರಾತ್ರಿ ಕಲ್ಲಡ್ಕದಲ್ಲಿ ಗಲಾಟೆ ನಡೆದಿದ್ದು, ಇದನ್ನೇ ದೊಡ್ಡದಾಗಿ ಬಿಂಬಿಸಿದ ಕೆಲವು ಕಿಡಿಗೇಡಿಗಳು ಕಲ್ಲಡ್ಕದಲ್ಲಿ ಗಲಭೆ ಆರಂಭವಾಗಿದ್ದು, ಆ ಕಡೆಗೆ ಹೋಗುವವರು ಎಚ್ಚರಿಕೆಯಿಂದ ಇರಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಯಬಿಟ್ಟಿದ್ದಾರೆ. ಕಲ್ಲಡ್ಕದಲ್ಲಿ ಸೆಲೂನ್ ನಡೆಸುತ್ತಿರುವ ತಮಿಳುನಾಡು ‌ಮೂಲದ ಸತೀಶ್ ಕಲ್ಲಡ್ಕ ನಿವಾಸಿ ಖಲೀಲ್ ಗೆ ಹಣ ನೀಡಿದ್ದು, ಆದರೆ ಖಲೀಲ್ ಹಣವನ್ನು ವಾಪಸ್ ನೀಡದೆ ಸತಾಯಿಸುತ್ತಿದ್ದ ಬಗ್ಗೆ ಬಂಟ್ವಾಳ ನಗರ

ಕಲ್ಲಡ್ಕ: ಹಣಕಾಸಿನ ವಿಚಾರದಲ್ಲಿ ಯುವಕರಿಬ್ಬರ ನಡುವೆ ಗಲಾಟೆ ► ಕಲ್ಲಡ್ಕದಲ್ಲಿ ಗಲಭೆಯೆಂದು ವಾಟ್ಸ್ಅಪ್ ನಲ್ಲಿ ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳು Read More »

ಕರಾವಳಿ

ಬಂಟ್ವಾಳ: ಆಂಬ್ಯುಲೆನ್ಸ್ ಗೆ ರಸ್ತೆ ಬಿಟ್ಟು ಕೊಡದೆ ಸತಾಯಿಸಿದ ಟೂರಿಸ್ಟ್ ಕಾರು ► ಚಾಲಕನ ಅಮಾನವೀಯ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.31. ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ವಾಹನಕ್ಕೆ ರಸ್ತೆ ಬಿಟ್ಟು ಕೊಡದೆ ಕಾರು ಚಾಲಕನೊಬ್ಬ ಸತಾಯಿಸಿದ ಘಟನೆ ಬುದ್ಧಿವಂತರ ಜಿಲ್ಲೆ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ‌ ಗುರುವಾರದಂದು ನಡೆದಿದೆ. ಅನಾರೋಗ್ಯದ ಕಾರಣದಿಂದ ಚಿಕ್ಕಮಗಳೂರಿನಿಂದ ಮಂಗಳೂರಿನ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಗೆ ಮಂಗಳೂರು ನೋಂದಣಿ KA.19.AC.2847 ಯ ಟೊಯೋಟಾ ಇಟಿಯೋಸ್ ಕಾರೊಂದರ ಚಾಲಕ ಸುಮಾರು 10 ಕಿ.ಮೀ. ದೂರದವರೆಗೆ ದಾರಿ ಬಿಡದೆ ಅಮಾನವೀಯತೆ ಮೆರೆದಿದ್ದಾನೆ. ಆಂಬ್ಯುಲೆನ್ಸ್ ಚಾಲಕ ಸೈರನ್ ಹಾಕಿಕೊಂಡು, ಎಷ್ಟೇ ಹಾರನ್ ಮಾಡಿದ್ರು

ಬಂಟ್ವಾಳ: ಆಂಬ್ಯುಲೆನ್ಸ್ ಗೆ ರಸ್ತೆ ಬಿಟ್ಟು ಕೊಡದೆ ಸತಾಯಿಸಿದ ಟೂರಿಸ್ಟ್ ಕಾರು ► ಚಾಲಕನ ಅಮಾನವೀಯ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ Read More »

ಕರಾವಳಿ

ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ(ರಿ.) ► ನಾಳೆ (ಸೆ.01): 102ನೇ ನೆಕ್ಕಿಲಾಡಿ ಗ್ರಾಮ ಸಮಿತಿ ರಚನೆಯ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ.31. ಒಕ್ಕಲಿಗ ಗೌಡ ಸೇವಾ ಸಂಘ ಕಡಬ (ರಿ.) ಇದರ ವತಿಯಿಂದ ಕಡಬ ವಲಯದ ಎಲ್ಲಾ ಗ್ರಾಮಗಳಲ್ಲಿ ಗ್ರಾಮ ಸಮಿತಿಗಳ ನೂತನ ಪದಾಧಿಕಾರಿಗಳ ಸಮಿತಿ ರಚನೆ ನಡೆಯುತ್ತಿದ್ದು, 102ನೇ ನೆಕ್ಕಿಲಾಡಿ ಗ್ರಾಮದ ಗ್ರಾಮ ಸಮಿತಿ ರಚನೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 01 ಶನಿವಾರದಂದು ಸಂಜೆ 5:00 ಗಂಟೆಗೆ ಪುತ್ತಿಲ ಮೋನಪ್ಪ ಗೌಡರವರ ಮನೆಯಲ್ಲಿ ನಡೆಯಲಿದೆ. ಈ ಸಭೆಗೆ ಗ್ರಾಮದ ಎಲ್ಲಾ ಗೌಡ ಸಮಾಜ ಬಾಂಧವರು ಉಪಸ್ಥಿತರಿದ್ದು ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಬೇಕೆಂದು

ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ(ರಿ.) ► ನಾಳೆ (ಸೆ.01): 102ನೇ ನೆಕ್ಕಿಲಾಡಿ ಗ್ರಾಮ ಸಮಿತಿ ರಚನೆಯ ಪೂರ್ವಭಾವಿ ಸಭೆ Read More »

ಕರಾವಳಿ

ವಿಟ್ಲ ನಿವಾಸಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ.31. ವಿಟ್ಲದ ನಿವಾಸಿಯೋರ್ವರು ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಸಂಭವಿಸಿದೆ. ಮೃತರನ್ನು ವಿಟ್ಲ ಸಮೀಪದ ಕುಕ್ಕುತ್ತಡ್ಕ ನಿವಾಸಿ ಮೋನು ಬ್ಯಾರಿ ಎಂಬವರ ಪುತ್ರ ಮಹಮೂದ್(55) ಎಂದು ಗುರುತಿಸಲಾಗಿದೆ. ಕಳೆದ‌ ಸುಮಾರು 18 ವರ್ಷಗಳಿಂದ ಗಲ್ಫ್ ನಲ್ಲಿ ಉದ್ಯೋಗದಲ್ಲಿದ್ದ ಮಹಮೂದ್ ಇತ್ತೀಚೆಗೆ ರಜೆಯಲ್ಲಿ ಊರಿಗೆ ಬಂದು ಸೌದಿಗೆ ಮರಳಿದ್ದರು. ಶುಕ್ರವಾರ ಸಂಜೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ವಿಟ್ಲ ನಿವಾಸಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಾಡುಹಗಲೇ ಮನೆಗೆ ನುಗ್ಗಿ ತಾಯಿ – ಮಗುವನ್ನು ಅಪಹರಿಸಿದ ದುಷ್ಕರ್ಮಿಗಳು ► ಬೊಬ್ಬೆ ಕೇಳಿ ಸ್ಥಳಕ್ಕೆ ಧಾವಿಸಿದ ಚಿತ್ತಾರಿಕಲ್‌ ನಿವಾಸಿಗಳು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ.31. ತಾಯಿ ಮತ್ತು ಮಗುವೊಂದನ್ನು ದುಷ್ಕರ್ಮಿಗಳ‌ ತಂಡವೊಂದು ಹಾಡುಹಗಲೇ ಮನೆಯಿಂದ ಅಪಹರಿಸಿರುವ ಘಟನೆ ಕಾಸರಗೋಡಿನಲ್ಲಿ ಶುಕ್ರವಾರದಂದು ನಡೆದಿದೆ. ಕಾಸರಗೋಡಿನ ಚಿತ್ತಾರಿಕ್ಕಲ್ ನಿವಾಸಿ ಮನೋಜ್ ಎಂಬವರ ಪತ್ನಿ ಮಿನು(23) ಹಾಗೂ ಮಗು ಸಾಯಿಕೃಷ್ಣ(3) ಅಪಹರಣಕ್ಕೊಳಗಾದವರು. ಮೆಕ್ಯಾನಿಕ್ ವೃತ್ತಿಯಲ್ಲಿರುವ ಮನೋಜ್ ಮನೆಯಿಂದ ಕೆಲಸಕ್ಕೆಂದು ತೆರಳಿದ ಬಳಿಕ ಕಾರಿನಲ್ಲಿ ದುಷ್ಕರ್ಮಿಗಳ ತಂಡವು ಮನೆಗೆ ಬಂದಿದೆ. ಈ ಬಗ್ಗೆ ಮಿನು ತನ್ನ ಪತಿ ಮನೋಜ್ ರಿಗೆ ಕರೆ ಮಾಡಿ ತಿಳಿಸಿದ್ದು, ಆ ಬಳಿಕ ಕರೆ ಮಾಡಿದಾಗ ಮೊಬೈಲ್

ಹಾಡುಹಗಲೇ ಮನೆಗೆ ನುಗ್ಗಿ ತಾಯಿ – ಮಗುವನ್ನು ಅಪಹರಿಸಿದ ದುಷ್ಕರ್ಮಿಗಳು ► ಬೊಬ್ಬೆ ಕೇಳಿ ಸ್ಥಳಕ್ಕೆ ಧಾವಿಸಿದ ಚಿತ್ತಾರಿಕಲ್‌ ನಿವಾಸಿಗಳು Read More »

ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ವೈದ್ಯರ ಬಳಿಗೆಂದು ತೆರಳಿದ ಬಾಲಕಿ ನಾಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.31. ವೈದ್ಯರ ಬಳಿ ಹೋಗಿ ಬರುತ್ತೇನೆಂದು ಹೇಳಿ ಹೋದ ಬಾಲಕಿಯೋರ್ವಳು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಬಾಲಕಿಯನ್ನು ಠಾಣಾ ವ್ಯಾಪ್ತಿಯ ಆಯಿಷಾ(16) ಎಂದು ತಿಳಿದು ಬಂದಿದ್ದು, ಈಕೆ ಉಪ್ಪಿನಂಗಡಿಗೆ ವೈದ್ಯರ ಬಳಿ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದು, ಆ ಬಳಿಕ ಮನೆಗೆ ಬಾರದೆ ಕಾಣೆಯಾಗಿದ್ದಾಳೆ. 5.1 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, ಬಿಳಿ ಬಣ್ಣದ ಚೂಡಿದಾರದ ಟಾಪ್

ಉಪ್ಪಿನಂಗಡಿ: ವೈದ್ಯರ ಬಳಿಗೆಂದು ತೆರಳಿದ ಬಾಲಕಿ ನಾಪತ್ತೆ Read More »

ಕರಾವಳಿ

►► ಉದ್ಯೋಗ ಮಾಹಿತಿ ► ಕಡಬ ಮತ್ತು ಸುಬ್ರಹ್ಮಣ್ಯದ ಟಿವಿಎಸ್ ಶೋರೂಂನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಆ.28. ಇಲ್ಲಿನ ಮುಖ್ಯ ರಸ್ತೆಯ ವೈಭವ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ವಿತರಕರಾದ ಅಡಿಗ ಟಿವಿಎಸ್ ಸಂಸ್ಥೆಯ ಕಡಬ ಹಾಗೂ ಸುಬ್ರಹ್ಮಣ್ಯ ಶೋರೂಂಗಳಲ್ಲಿ ಕಾರ್ಯ ನಿರ್ವಹಿಸಲು ಈ ಕೆಳಕಂಡ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೇಲ್ಸ್ ಇನ್-ಚಾರ್ಜ್ (1 ವರ್ಷದ ಅನುಭವ ಹೊಂದಿರಬೇಕು) ಸ್ಥಳ: ಕಡಬ ಸೇಲ್ಸ್ ಎಕ್ಸಿಕ್ಯೂಟಿವ್ (ಹೊಸ ಅಥವಾ ಅನುಭವಿ) ಸ್ಥಳ: ಕಡಬ, ಸುಬ್ರಹ್ಮಣ್ಯ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ (ಹೊಸ ಅಥವಾ ಅನುಭವಿ) ಮೆಕ್ಯಾನಿಕ್ (ಕನಿಷ್ಠ 6

►► ಉದ್ಯೋಗ ಮಾಹಿತಿ ► ಕಡಬ ಮತ್ತು ಸುಬ್ರಹ್ಮಣ್ಯದ ಟಿವಿಎಸ್ ಶೋರೂಂನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ನೆರೆ ಬಂದ‌ ನಾಡಲ್ಲಿ ಶ್ರಮದಾನದ ನೆರವು ನೀಡಿದ ಕಳಾರದ ಯುವಕರು

(ನ್ಯೂಸ್ ಕಡಬ) newskadaba.com ಕಡಬ, ಆ.28. ತೀವ್ರ ನೆರೆಯಿಂದಾಗಿ ಕೊಚ್ಚಿ ಹೋದ ಕೊಡಗಿನ ಮದೆನಾಡು ಪ್ರದೇಶದಲ್ಲಿ ಕಳಾರದ ಯುವಕರ ತಂಡವೊಂದು ಸೇವೆಗೈಯುವುದರ ಮೂಲಕ ಮಾನವೀಯ ಕಾರ್ಯವನ್ನು ಮಾಡಿದೆ. ತೀವ್ರವಾಗಿ ಸುರಿದ ಮಳೆ ಮತ್ತು ಗುಡ್ಡ ಹಾಗು ನೆಲ ಕುಸಿತದ ಕಾರಣದಿಂದಾಗಿ ಹಲವಾರು ಪ್ರದೇಶದಲ್ಲಿ ಅಪಾರವಾದ ನಾಶ ನಷ್ಟವಾಗಿ ಜನತೆ ತೀವ್ರವಾದ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಕೆಲವರು ಮನೆ ಆಸ್ತಿ ಕೃಷಿ ಮುಂತಾದವುಗಳನ್ನು ಕಳೆದುಕೊಂಡು ಆಧಾರವಿಲ್ಲದೆ ರೋಧಿಸುತ್ತಿದ್ದಾರೆ. ಇದೀಗ ಕೆಲವು ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಅಲ್ಲಿನ ಜನರ ಸಂಕಷ್ಟಗಳು

ನೆರೆ ಬಂದ‌ ನಾಡಲ್ಲಿ ಶ್ರಮದಾನದ ನೆರವು ನೀಡಿದ ಕಳಾರದ ಯುವಕರು Read More »

ಕರ್ನಾಟಕ
Scroll to Top