ಕಟೀಲು ದೇವಳದಲ್ಲಿ ಪಂಪ್ ಸೆಟ್ ಕಳವು ಪ್ರಕರಣ ► ಕಡಬದ ಇಬ್ಬರ ಸಹಿತ ಮೂವರು ಆರೋಪಿಗಳ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ.28. ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಪಂಪ್ಸೆಂಟ್ಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬದ ಇಬ್ಬರು ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಸೋಮವಾರದಂದು ಬಂಧಿಸಿದ್ದಾರೆ. ಬಂಧಿಂತರನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದೊಡ್ಡಕೊಪ್ಪ ನಿವಾಸಿ ಬಾಲಚಂದ್ರ ಕುಂಬಾರ (22), ಕುಟ್ರುಪಾಡಿ ನಿವಾಸಿ ಅಶ್ವಿನ್ ಯು. ಗೌಡ (20) ಹಾಗೂ ಪುತ್ತೂರು ತಾಲೂಕಿನ ಬಜತ್ತೂರು ನಿವಾಸಿ ನಿತಿನ್ ಗೌಡ (21) ಎಂದು ಗುರುತಿಸಲಾಗಿದೆ. ಬಜ್ಪೆ ಠಾಣೆ ವ್ಯಾಪ್ತಿಯ ಕೊಂಡೆಮೂಲ ಗ್ರಾಮದ […]
ಕಟೀಲು ದೇವಳದಲ್ಲಿ ಪಂಪ್ ಸೆಟ್ ಕಳವು ಪ್ರಕರಣ ► ಕಡಬದ ಇಬ್ಬರ ಸಹಿತ ಮೂವರು ಆರೋಪಿಗಳ ಬಂಧನ Read More »
ಕರಾವಳಿ









