ನೆರೆ ಸಂತ್ರಸ್ತರಿಗೆ ನಿಧಿ ಸಂಗ್ರಹದ ನೆಪದಲ್ಲಿ ಹಗಲು ದರೋಡೆ ► ದೇಣಿಗೆ ನೀಡುವಾಗ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.21. ಕೊಡಗಿನ ನೆರೆ ಸಂತ್ರಸ್ತರಿಗೆ ನಿಧಿ ಸಂಗ್ರಹದ ನೆಪದಲ್ಲಿ ಹಗಲು ದರೋಡೆ ನಡೆಯುತ್ತಿದ್ದು, ಈ ಬಗ್ಗೆ ಜಿಲ್ಲೆಯ ವಿವಿಧೆಡೆ ನಕಲಿ ಅಕೌಂಟ್‌ಗಳ ಬಗ್ಗೆ ದೂರು ದಾಖಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ವಿವಿಧ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳು ದೇಣಿಗೆ ಸಂಗ್ರಹದಲ್ಲಿ ತೊಡಗಿದ್ದು, ಸಾರ್ವಜನಿಕರು ಯಾವುದೇ ಖಾಸಗಿ ವ್ಯಕ್ತಿಗಳಿಗೆ ನಗದು ರೂಪದಲ್ಲಿ ದೇಣಿಗೆ ನೀಡಬೇಡಿ ಎಂದಿರುವ ಅವರು ಹಣ ನೀಡುವುದಿದ್ದರೆ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಗೆ ಹಣ ವರ್ಗಾಯಿಸುವಂತೆ […]

ನೆರೆ ಸಂತ್ರಸ್ತರಿಗೆ ನಿಧಿ ಸಂಗ್ರಹದ ನೆಪದಲ್ಲಿ ಹಗಲು ದರೋಡೆ ► ದೇಣಿಗೆ ನೀಡುವಾಗ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರ್ನಾಟಕ

ವಿಶ್ವ ಸೊಳ್ಳೆಗಳ ದಿನ – ಆಗಸ್ಟ್ 20 ► ಡಾ|| ಮುರಲೀ ಮೋಹನ್‍ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಆ.20. ಜಗತ್ತಿನಾದ್ಯಂತಆಗಸ್ಟ್ 20ನ್ನು ವಿಶ್ವ ಸೊಳ್ಳೆಗಳ ದಿನ ಎಂದುಆಚರಿಸಲಾಗುತ್ತಿದೆ. ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಜಾಗೃತಿ ಮೂಡಿಸುವದೃಷ್ಟಿಯಿಂದ ಈ ಆಚರಣೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಮನುಕುಲದ ಮಹೋನ್ನತಿಗೆ ಮಹತ್ತರಕೊಡುಗೆ ನೀಡಿ, 1902ರಲ್ಲಿ ವೈದ್ಯವಿಜ್ಞಾನಕ್ಕಾಗಿ ನೊಬೆಲ್ ಪ್ರಶಸ್ತಿ ದೊರೆತ ಭಾರತೀಯ ಸಂಜಾತ ಬ್ರಿಟಿಷ್ ವೈದ್ಯಸರ್‍ರೋನಾಲ್ಡ್‍ರೋಸ್‍ಅವರನ್ನು ಸ್ಮರಿಸುವ ಸುದಿನ. 1897ನೇ ಆಗಸ್ಟ್ 20ರಂದು ತಾನು ಮಾಡಿದ ಸಂಶೋಧನೆಗಳ ಮೂಲಕ ಸೊಳ್ಳೆಗಳಿಂದ ಮನುಷ್ಯನಿಗೆ ಮಲೇರಿಯಾ ಹರಡುತ್ತದೆಎಂದುಜಗತ್ತಿಗೆ ಸಾರಿಹೇಳಿದ ಸುದಿನ. ಆ ಮಹಾನ್ ವ್ಯಕ್ತಿಯನ್ನು ಸ್ಮರಿಸುತ್ತಾ ಸೊಳ್ಳೆಗಳಿಂದ ಹರಡುವ ರೋಗಗಳ

ವಿಶ್ವ ಸೊಳ್ಳೆಗಳ ದಿನ – ಆಗಸ್ಟ್ 20 ► ಡಾ|| ಮುರಲೀ ಮೋಹನ್‍ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ

ಪುತ್ತಿಗೆ: ಕೃಷಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆ ► ತ್ತದ ಪೈರು, ಬಾಳೆ ಸೇರಿದಂತೆ ಅಪಾರ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಕಡಬ, ಆ.20. ಕೊಣಾಜೆ ಗ್ರಾಮದ ಪುತ್ತಿಗೆ ನೆಕ್ಕಾಜೆ ಲೋಕಯ್ಯ ಗೌಡರ ಕೃಷಿ ಭೂಮಿಗೆ ಶನಿವಾರ ರಾತ್ರಿ ಕಾಡಾನೆ ದಾಳಿ ನಡೆಸಿದ್ದು ಬತ್ತದ ಪೈರು, ಬಾಳೆ ನಾಶ ಪಡಿಸಿದ್ದು ಅಪಾರ ನಷ್ಟವಾಗಿದೆ. ಕಾಡಿನಿಂದ ಆಗಾಗ ಈ ಭಾಗದ ಕೃಷಿ ಭೂಮಿಗೆ ದಾಳಿ ನಡೆಸುತ್ತಿರುವ ಕಾಡಾನೆಯು ಕಳೆದ ರಾತ್ರಿ ತನ್ನ ಒಂದು ಹೆಕ್ಟೆರ್ ಜಾಗದಲ್ಲಿರುವ ಬತ್ತದ ಪೈರನ್ನು ಸಂಪೂರ್ಣ ನಾಶಪಡಿಸಿದ್ದಲ್ಲದೆ, ಬಾಳೆ ಕೂಡ ನಾಶ ಮಾಡಿದೆ. ಇದರಿಂದ ತನಗೆ ಸುಮಾರು 30 ಸಾವಿರಕ್ಕಿಂತಲೂ ಹೆಚ್ಚಿನ ನಷ್ಟ

ಪುತ್ತಿಗೆ: ಕೃಷಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆ ► ತ್ತದ ಪೈರು, ಬಾಳೆ ಸೇರಿದಂತೆ ಅಪಾರ ಕೃಷಿ ನಾಶ Read More »

ಕರಾವಳಿ

ಕಡಬ: ಧರೆ ಕುಸಿತ – ಕಟ್ಟಡಗಳು ಉರುಳುವ ಭೀತಿ ► ಸ್ಥಳೀಯ ನಿವಾಸಿಗಳ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಕಡಬ, ಆ.20. ಇಲ್ಲಿಯ ಕಾಲೇಜು ರಸ್ತೆಯ ಅಡ್ಡಗದ್ದೆಯಲ್ಲಿ ಭೃಹತ್ ಗಾತ್ರದ ಗುಡ್ಡ ಕುಸಿದು, ಮರ ಗಿಡಗಳು, ಕಲ್ಲುಬಂಡೆಗಳು ಉರುಳಿ ಬೀಳುತ್ತಿದ್ದು ಗುಡ್ಡದ ಮೇಲಿರುವ ಕಟ್ಟಡ ಬೀಳುವ ಸ್ಥಿತಿಯಲ್ಲಿದ್ದು ಧರೆಯ ಕೆಳಭಾಗದಲ್ಲಿರುವ ನಾಲ್ಕೈದು ಮನೆಗಳು ಬೀಳುವ ಭಯದಿಂದ ವಾಸ್ತವ್ಯ ಬದಲಾಯಿಸಿರುವುದಲ್ಲದೆ, ನಜಿಮುನ್ನಿಸರವರ ಕಟ್ಟಡದ ಹಿಂದಿನ ಧರೆ ಸಂಪೂರ್ಣ ಕುಸಿದಿದ್ದು ಕಟ್ಟಡ ನೆಲಸಮಗೊಂಡಿರುವುದಲ್ಲದೆ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಭಾನುವಾರದಂದು ನಡೆದಿದೆ. ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸುಮಾರು 15 ಅಡಿ ಎತ್ತರಕ್ಕೂ ಮೇಲ್ಪಟ್ಟ ಗುಡ್ಡ

ಕಡಬ: ಧರೆ ಕುಸಿತ – ಕಟ್ಟಡಗಳು ಉರುಳುವ ಭೀತಿ ► ಸ್ಥಳೀಯ ನಿವಾಸಿಗಳ ಸ್ಥಳಾಂತರ Read More »

ಕರಾವಳಿ

ಬೆಳ್ಳಾರೆ: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.19. ವಿದ್ಯುತ್ ಆಘಾತಕ್ಕೊಳಗಾಗಿ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕೂಡನಕಟ್ಟೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೂಡನಕಟ್ಟೆ ನಿವಾಸಿ ಪಕೀರ ಎಂಬವರ ಪುತ್ರ ರವಿ ಎಂದು ಗುರುತಿಸಲಾಗಿದೆ. ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಭಾನುವಾರದಂದು ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯವರ ಜಾಗದಲ್ಲಿ ಮರದ ಗೆಲ್ಲು ಕಡಿಯುತ್ತಿದ್ದಾಗ ಗೆಲ್ಲು ಆಕಸ್ಮಿಕವಾಗಿ ವಿದ್ಯುತ್ ಲೈನಿಗೆ ಬಿದ್ದು ಗೆಲ್ಲಿನ ಮುಖಾಂತರ ವಿದ್ಯುತ್ ಪ್ರವಹಿಸಿ ಮೃತಪಟ್ಟನೆನ್ನಲಾಗಿದೆ.

ಬೆಳ್ಳಾರೆ: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ

ಕುಮಾರಧಾರ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಆಲಂಕಾರು, ಆ.19. ಅಪರಿಚಿತ ಗಂಡಸಿನ ಮೃತ ದೇಹವೊಂದು ಕುಮಾರಧಾರ ನದಿಯ ನೆರೆ ನೀರಿನಲ್ಲಿ ಕೊಚ್ಚಿ ಬಂದಿದ್ದು, ಆದಿತ್ಯವಾರ ಸಂಜೆ ಆರಲಂಕಾರಿನಲ್ಲಿ ಪತ್ತೆಯಾಗಿದೆ. ಆಲಂಕಾರು ಗ್ರಾಮದ ಪಜ್ಜಡ್ಕ ನಿವಾಸಿ ಈಶ್ವರ ಗೌಡ ಎಂಬವರ ತೋಟದ ಬದಿಯಲ್ಲಿ ಕುಮಾರಧಾರ ನದಿಯಲ್ಲಿ ಸುಮಾರು 50 ವಯಸ್ಸಿನ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ಮೃತ ದೇಹದಲ್ಲಿ ಯಾವುದೇ ಬಟ್ಟೆ ಬರೆಗಳು ಇಲ್ಲದಿದ್ದು ಶವವು ಗುರುತು ಹಿಡಿಯಲಾಗದ ರೀತಿಯಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದೆ. ಸುಮಾರು ನಾಲ್ಕು ಅಥವಾ ಐದು ದಿನದ ಹಿಂದೆ

ಕುಮಾರಧಾರ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ Read More »

ಕರಾವಳಿ

ಕೇರಳ ನೆರೆ ಹಾವಳಿಗೆ ನಲುಗುವ ಬಗ್ಗೆ ಭವಿಷ್ಯ ನುಡಿದಿದ್ದ ಮಾನಸಿಕ ಅಸ್ವಸ್ಥ ► ನೆರೆಯನ್ನು ಎಚ್ಚರಿಸುವ ವ್ಯಂಗ್ಯ ಮಾತುಗಳು ಇದೀಗ ವೈರಲ್

(ನ್ಯೂಸ್ ಕಡಬ) newskadaba.com ಕೇರಳ, ಆ.19. ಭಾರೀ ಮಳೆ ಹಾಗೂ ನೆರೆಯಿಂದ ತತ್ತರಿಸಿರುವ ಕೇರಳದಲ್ಲಿ ತಿಂಗಳ ಹಿಂದೆ ಮಾನಸಿಕ ಅಸ್ವಸ್ಥ ರೀತಿಯಲ್ಲಿರುವ ವ್ಯಕ್ತಿಯೊಬ್ಬರು ನೆರೆಯನ್ನು ನೆನಪಿಸುವ ಮಾತೊಂದನ್ನು ಆಡಿದ್ದು, ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿರ್ಮಾಣ ಹಂತದ ಮನೆಯ ಮುಂಭಾಗದಲ್ಲಿ ನಿಂತು ಮಲಯಾಳಂ ಭಾಷೆಯಲ್ಲಿ ಮಾತನಾಡುವ ಆ ವ್ಯಕ್ತಿಯು ‘ಸಮಯವಿಲ್ಲ, ಯಾರಿಗೂ ಸಮಯವಿಲ್ಲ, ಎಲ್ಲರೂ ಬ್ಯುಸಿ ಆಗಿದ್ದಾರೆ. ದುಡ್ಡು ಮಾಡಿ ದೊಡ್ಡ ಬಂಗಲೆಗಳನ್ನು ಕಟ್ಟಿ ಅದರಲ್ಲಿ ದುಡ್ಡನ್ನು ಕೂಡಿಡುವುದರಲ್ಲಿ ಬ್ಯುಸಿ ಆಗಿದ್ದಾರೆ. ಆ ಬಂಗಲೆಗಳು ಒಡೆದು

ಕೇರಳ ನೆರೆ ಹಾವಳಿಗೆ ನಲುಗುವ ಬಗ್ಗೆ ಭವಿಷ್ಯ ನುಡಿದಿದ್ದ ಮಾನಸಿಕ ಅಸ್ವಸ್ಥ ► ನೆರೆಯನ್ನು ಎಚ್ಚರಿಸುವ ವ್ಯಂಗ್ಯ ಮಾತುಗಳು ಇದೀಗ ವೈರಲ್ Read More »

ಕರಾವಳಿ

ಸಕಲೇಶಪುರ-ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ಗುಡ್ಡ, ಕಲ್ಲು ಬಂಡೆ ಕುಸಿತ ► ಮಂಗಳೂರು – ಬೆಂಗಳೂರು ರೈಲು ಸಂಚಾರ ಮತ್ತಷ್ಟು ವಿಳಂಬ ಸಾಧ್ಯತೆ

(ನ್ಯೂಸ್ ಕಡಬ) newskadaba.com ಹಾಸನ, ಆ.19. ಪ್ರಕೃತಿ ವಿಕೋಪದಿಂದಾಗಿ ಸಕಲೇಶಪುರ – ಸುಬ್ರಹ್ಮಣ್ಯ ನಡುವಿನ ರೈಲ್ವೇ ಹಳಿಯ ಮೇಲೆ ವಿವಿಧ ಕಡೆ ಗುಡ್ಡ ಮತ್ತು ಭಾರೀ ಗಾತ್ರದ ಕಲ್ಲು ಬಂಡೆ ಕುಸಿದಿರುವ ಕಾರಣ ಬೆಂಗಳೂರು – ಮಂಗಳೂರು ನಡುವೆ ರೈಲು ಸಂಚಾರ ಪುನರಾರಂಭ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಸಕಲೇಶಪುರ ತಾಲೂಕಿನ ಎಡಕುಮೇರಿ ಪರಿಸರದ ಸುಮಾರು ಐವತ್ತಕ್ಕೂ ಹೆಚ್ಚಿನ ಕಡೆ ಗುಡ್ಡ ಕುಸಿದು, ನೂರಾರು ಎಕರೆ ಕಾಫಿ ತೋಟ ನಾಶವಾಗಿದ್ದರೆ, ಅನೇಕ ಗ್ರಾಮಗಳ ಸಂಪರ್ಕ ರಸ್ತೆ ಬಂದ್ ಆಗಿವೆ.

ಸಕಲೇಶಪುರ-ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ಗುಡ್ಡ, ಕಲ್ಲು ಬಂಡೆ ಕುಸಿತ ► ಮಂಗಳೂರು – ಬೆಂಗಳೂರು ರೈಲು ಸಂಚಾರ ಮತ್ತಷ್ಟು ವಿಳಂಬ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಬಿಳಿನೆಲೆ: ಮನೆಯ ಹಿಂಬದಿಯ ಗುಡ್ಡ ಕುಸಿತ ► ತೆಂಗು – ಅಡಿಕೆ ಮರಗಳಿಗೆ ಹಾನಿ, ಮನೆಯವರ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಕಡಬ, ಆ.18. ಠಾಣಾ ವ್ಯಾಪ್ತಿಯ ಬಿಳಿನೆಲೆ ಗ್ರಾಮದ ಪುತ್ತಿಲ ಎಂಬಲ್ಲಿ ಗುಡ್ಡೆ ಕುಸಿದ ಪರಿಣಾಮ ಎರಡು ತೆಂಗು ಹಾಗೂ ಹತ್ತು ಅಡಿಕೆ ಮರಗಳಿಗೆ ಹಾನಿಯಾದ ಘಟನೆ ಶನಿವಾರದಂದು ನಡೆದಿದೆ. ಪುತ್ತಿಲ ನಿವಾಸಿ ಗುಣಪಾಲ ಗೌಡ ಎಂಬವರ ಮನೆಯ ಸಮೀಪದ ಗುಡ್ಡ ಕುಸಿದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ಭೇಟಿ ನೀಡಿ ಪರಿಶೀಲಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಗುಣಪಾಲ ಗೌಡರ ಮನೆಯವರನ್ನು ಸಂಬಂಧಿಕರ ಮನೆಗೆ ಕಳುಹಿಸಿಕೊಡಲಾಗಿದೆ.  

ಬಿಳಿನೆಲೆ: ಮನೆಯ ಹಿಂಬದಿಯ ಗುಡ್ಡ ಕುಸಿತ ► ತೆಂಗು – ಅಡಿಕೆ ಮರಗಳಿಗೆ ಹಾನಿ, ಮನೆಯವರ ಸ್ಥಳಾಂತರ Read More »

ಕರಾವಳಿ

ನೆರೆ ಹಾವಳಿಯ ಸಂತ್ರಸ್ತರಿಗೆ ನೆರವು ನೀಡಲು ಬಯಸುತ್ತೀರಾ…? ► ಅವಶ್ಯಕ ಸಾಮಾಗ್ರಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲು ಜಿಲ್ಲಾಡಳಿತದಿಂದ ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.18. ದಕ್ಷಿಣ ಕನ್ನಡ, ಕೊಡಗು ಜಿಲ್ಲೆ ಹಾಗೂ ನೆರೆ ರಾಜ್ಯ ಕೇರಳದಲ್ಲಿ ಭಾರೀ ಮಳೆಯಿಂದಾಗಿ ನೆರೆ ಹಾವಳಿಗೆ ಒಳಗಾದ ಸಂತ್ರಸ್ತರಿಗೆ ನೀಡಲು ತುರ್ತು ಅವಶ್ಯಕ ಸಾಮಾಗ್ರಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲು ತಂಡವನ್ನು ರಚಿಸಿ ನೇಮಿಸಲಾಗಿದೆ. ಸ್ವೀಕರಿಸಲಾಗುವ ಕೇಂದ್ರ, ಹೆಸರು ಮತ್ತು ಪದನಾಮ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜು ಸಭಾಭವನ ಕದ್ರಿ, ಜಂಟಿ ಆಯುಕ್ತರು, ಮ.ನ.ಪಾ – ಗೋಕುಲ್ ದಾಸ್ ನಾಯಕ್, 9448951722, ಕಾರ್ಖಾನೆಗಳ ಉಪ ನಿರ್ದೇಶಕರು-ಹೆಚ್. ಎಸ್. ನರೇಂದ್ರಬಾಬು, 9663374033 ಪೋಬೆಷನರಿ ಎ.ಸಿ. ಜಿಲ್ಲಾಧಿಕಾರಿ

ನೆರೆ ಹಾವಳಿಯ ಸಂತ್ರಸ್ತರಿಗೆ ನೆರವು ನೀಡಲು ಬಯಸುತ್ತೀರಾ…? ► ಅವಶ್ಯಕ ಸಾಮಾಗ್ರಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲು ಜಿಲ್ಲಾಡಳಿತದಿಂದ ತಂಡ ರಚನೆ Read More »

ಕರಾವಳಿ
Scroll to Top