ಮೊಬೈಲ್ ಸ್ಫೋಟ: ಪ್ರಾಣಾಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ಅ..24 : ಮೊಬೈಲ್‌ ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡು ಬಹುಅಂಗಾಂಗ ಹಾನಿಗೊಳಗಾಗಿದ್ದ 19 ವರ್ಷದ ಯುವಕನನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ನಗರದ ಸ್ಪರ್ಶ್‌ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ತನ್ನ ಮನೆಯಲ್ಲಿ ಮೊಬೈಲ್‌ ನೋಡುತ್ತಿದ್ದಾಗ 19 ವರ್ಷದ ಯುವಕ ಪ್ರಥಮ್‌ (ಹೆಸರು ಬದಲಿಸಲಾಗಿದೆ) ಮೊಬೈಲ್‌ ಅಕಸ್ಮಾತ್‌ ಸ್ಫೋಟಿಸಿತ್ತು.. ಮಧುಮೇಹದಿಂದಲೂ ಬಳಲುತ್ತಿದ್ದ ಪ್ರಥಮ್‌ರನ್ನು ತಕ್ಷಣ ಇನ್‌ಫ್ಯಾಂಟ್ರಿ ರಸ್ತೆಯ ಸ್ಪರ್ಶ್‌ ಆಸ್ಪತ್ರೆಗೆ ಕರೆ ತರಲಾಗಿತ್ತು. ತಮ್ಮ ಪುತ್ರ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಆತನ ಮುಖದ ತುಂಬಾ ಕಪ್ಪು ಮಸಿ […]

ಮೊಬೈಲ್ ಸ್ಫೋಟ: ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೈಸೂರು: ಗ್ಯಾಸ್‌ ಗೀಸರ್‌ ಸೋರಿಕೆಯಾಗಿ ಅಕ್ಕ- ತಂಗಿ ಉಸಿರುಗಟ್ಟಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.25 ಮೈಸೂರು : ಮೈಸೂರಿನಲ್ಲಿ ಘೋರವಾದ ದುರಂತವೊಂದು ಸಂಭವಿಸಿದೆ. ಸ್ನಾನಕ್ಕೆ ತೆರಳಿದ್ದಾಗ ಗ್ಯಾಸ್ ಗೀಸರ್ ಲೀಕ್) ಆಗಿ ಅಕ್ಕ ಮತ್ತು ತಂಗಿ ಇಬ್ಬರೂ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ಗುರುತಿಸಲಾಗಿದೆ. ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ

ಮೈಸೂರು: ಗ್ಯಾಸ್‌ ಗೀಸರ್‌ ಸೋರಿಕೆಯಾಗಿ ಅಕ್ಕ- ತಂಗಿ ಉಸಿರುಗಟ್ಟಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಯುಭಾರ ಕುಸಿತ: ಇನ್ನೂ ಒಂದು ವಾರ ಮಳೆ

(ನ್ಯೂಸ್‌ ಕಡಬ) newskadaba.com,  ಅ..24 : ಬೆಂಗಳೂರು: ದೀಪಾವಳಿ ಹಬ್ಬ ಮುಗಿದರೂ ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಬದಲಾವಣೆ ಆಗಿದೆ. ಅ. 27 ರಂದು ಭಾರೀ

ವಾಯುಭಾರ ಕುಸಿತ: ಇನ್ನೂ ಒಂದು ವಾರ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನ.1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ

(ನ್ಯೂಸ್‌ ಕಡಬ) newskadaba.com,  ಅ.25 ನವದೆಹಲಿ:ಬರುವ ನವಂಬರ್‌ ಒಂದರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ.ನವೆಂಬರ್‌ 1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ ಆಗಲಿದ್ದು, ಬ್ಯಾಂಕ್‌ ಅಕೌಂಟ್‌, ಲಾಕರ್‌ಗಳಿಗೆ ಒಂದಕ್ಕಿಂತ ಹೆಚ್ಚು ನಾಮಿನಿಗಳನ್ನು ಮಾಡಬಹುದು ಎಂದು ಕೇಂದ್ರ ಹಣಕಾಸು ಇಲಾಖೆ ಮಾಹಿತಿ ನೀಡಿದೆ. ಇದುವರೆಗೆ ಒಂದು ಬ್ಯಾಂಕ್‌ ಖಾತೆ ಅಥವಾ ಲಾಕರ್‌ಗಳಿಗೆ ಇದ್ದ ಒಬ್ಬರು ನಾಮಿನಿ ಬದಲಿಗೆ ನಾಲ್ವರು ನಾಮಿನಿಗಳಿಗೆ ಅವಕಾಶ ಮಾಡಿಕೊಡಲಾಗಿದೆ.ಈ ಮೂಲಕ ಕ್ಲೈಮ್‌ ಸೆಟಲ್‌ಮೆಂಟ್‌ಗಳು ಸುಲಭವಾಗಲಿದೆ. ಠೇವಣಿ ಸಂದರ್ಭದಲ್ಲೇ ಖಾತೆದಾರರು 4 ನಾಮಿನಿಗಳನ್ನು

ನ.1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ

(ನ್ಯೂಸ್‌ ಕಡಬ) newskadaba.com,  ಅ.25 ಸುಳ್ಯ:  ಆ್ಯಪೊಂದರ ಮೂಲಕ ಪರಿಚಯವಾದ ವ್ಯಕ್ತಿ ತಿಳಿಸಿದಂತೆ ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಂಗಳೂರು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯದ ಕೆರೆಮೂಲೆಯ 50 ವರ್ಷದ ವ್ಯಕ್ತಿ ವಂಚನೆಗೊಳಗಾದವರು. ಇವರು ಮೊಬೈಲ್‌ನಲ್ಲಿ ಚಾಟ್‌ಜಿಪಿಟಿ ಮೂಲಕ ಆ್ಯಪ್‌ವೊಂದನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದು, ಅದರ ಮೂಲಕ ಇಶಾ ಸಿಂಗ್‌ ಎಂಬವರ ಪರಿಚಯವಾಗಿ ಬಳಿಕ ಟೆಲಿಗ್ರಾಂ ಚಾಟ್‌ ಮಾಡಿಕೊಂಡಿದ್ದರು. ಈ ಸಮಯದಲ್ಲಿ ಇಶಾ ಸಿಂಗ್‌ ಕ್ರಿಪ್ಟೋ ಕರೆನ್ಸಿ

ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್‌ಗೆ ಟ್ರಕ್ ಡಿಕ್ಕಿ – ಕೂದಲೆಳೆಯ ಅಂತರದಲ್ಲಿ ಪಾರಾದ ಮಹಿಳಾ ಕಲ್ಯಾಣ ಸಚಿವೆ

(ನ್ಯೂಸ್‌ ಕಡಬ) newskadaba.com,  ಅ.25 ಉತ್ತರ ಪ್ರದೇಶ: ಇಲ್ಲಿನ ಮಕ್ಕಳ ಅಭಿವೃದ್ಧಿ ಮತ್ತು ಮಹಿಳಾ ಕಲ್ಯಾಣ ಸಚಿವೆ ಬೇಬಿ ರಾಣಿ ಮೌರ್ಯ ಅವರು ಶುಕ್ರವಾರ ರಾತ್ರಿ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. . ಹತ್ರಾಸ್ ಜಿಲ್ಲೆಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಬಳಿಕ ಅವರು ಲಕ್ನೋಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಫಿರೋಜಾಬಾದ್ ಜಿಲ್ಲೆಯ 56ನೇ ಕಿಲೋಮೀಟರ್‌ ಬಳಿ ಟ್ರಕ್‌ನ ಟೈರ್ ಸಿಡಿದು, ಅದು ನಿಯಂತ್ರಣ ತಪ್ಪಿ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ.

ಕಾರ್‌ಗೆ ಟ್ರಕ್ ಡಿಕ್ಕಿ – ಕೂದಲೆಳೆಯ ಅಂತರದಲ್ಲಿ ಪಾರಾದ ಮಹಿಳಾ ಕಲ್ಯಾಣ ಸಚಿವೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅ. 27 ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಅ.25 ಮಂಗಳೂರು: ಅ. 27 ರಿಂದ ಮಂಗಳೂರು ಮತ್ತು ತಿರುವನಂತಪುರ ನಡುವೆ ಹೊಸ ವಿಮಾನ ಸೇವೆಯನ್ನು ಆರಂಭಿಸುತ್ತಿದೆ. ವಾರದಲ್ಲಿ 3 ದಿನ ಲಭ್ಯವಿರುವ ಈ ಸೇವೆಯು 2 ಕರಾವಳಿ ನಗರಗಳ ನಡುವಿನ ಸಂಪರ್ಕವನ್ನು ಸುಲಭಗೊಳಿಸಲಿದೆ. ಪ್ರಸ್ತುತ ರೈಲಿನಲ್ಲಿ ಸುಮಾರು 9 ಗಂಟೆಗಳಿರುವ ಪ್ರಯಾಣದ ಸಮಯವು ಈ ವಿಮಾನದಿಂದಾಗಿ ಕೇವಲ 80 ನಿಮಿಷಗಳಿಗೆ ಇಳಿಯಲಿದೆ. ಈ ಮೂಲಕ ವ್ಯಾಪಾರ, ಪ್ರವಾಸೋದ್ಯಮ ಮತ್ತು ವೈಯಕ್ತಿಕ ಪ್ರಯಾಣಕ್ಕೆ ದೊಡ್ಡ ಉತ್ತೇಜನ ಸಿಗುವ ನಿರೀಕ್ಷೆಯಿದೆ. ಪ್ರಸ್ತುತ, ಈ ಎರಡು

ಅ. 27 ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಪ್ರಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿರಾಡಿ ಘಾಟ್: 40 ಅಡಿ ಪ್ರಪಾತದ ಹೊಳೆಗೆ ಬಿತ್ತು ನಾಲ್ವರು ಪ್ರಯಾಣಿಸುತ್ತಿದ್ದ ಕಾರು

(ನ್ಯೂಸ್‌ ಕಡಬ) newskadaba.com,  ಅ..24 : ಹಾಸನ ಜಿಲ್ಲೆಯ ಸಕಲೇಶಪುರದ ಶಿರಾಡಿ ಘಾಟ್‌ನಲ್ಲಿ ರಸ್ತೆಬದಿಯ ಹೊಳೆಗೆ ಕಾರ್ ಬಿದ್ದಿದೆ. ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನಲ್ಲಿ ಈ ಘಟನೆ ನಡೆದಿದ್ದು, 40 ಅಡಿ ಎತ್ತರದಿಂದ ಕಾರ್ ಹೊಳೆಗೆ ಇಳಿದ್ರೂ ಎಲ್ಲರೂ ಪವಾಡ ರೀತಿಯಲ್ಲಿ ಬದುಕುಳಿದಿದ್ದಾರೆ. ಕಾರಿನಲ್ಲಿ ಗೋವಿಂದ್, ಪತ್ನಿ ಆಶಾ ಮಕ್ಕಳಾದ ಹರ್ಷಿತ್, ವರ್ಷಿತ್ ನಾಲ್ವರು ಮಂಗಳೂರಿಗೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು – ಬೆಂಗಳೂರು ನಗರಗಳಿಗೆ

ಶಿರಾಡಿ ಘಾಟ್: 40 ಅಡಿ ಪ್ರಪಾತದ ಹೊಳೆಗೆ ಬಿತ್ತು ನಾಲ್ವರು ಪ್ರಯಾಣಿಸುತ್ತಿದ್ದ ಕಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತದ ಗಡಿಯಲ್ಲಿ ಹೊಸದಾದ ‘ವಾಯು ರಕ್ಷಣಾ ವ್ಯವಸ್ಥೆ’ ನಿರ್ಮಿಸುತ್ತಿರುವ ಚೀನಾ!

(ನ್ಯೂಸ್‌ ಕಡಬ) newskadaba.com,  ಅ..24 : ಟಿಬೆಟ್‌ನ ಪಾಂಗಾಂಗ್ ಸರೋವರದ ಪೂರ್ವ ಭಾಗದ ದಡದಲ್ಲಿ, 2020 ರ ಗಡಿ ಘರ್ಷಣೆಯ ಬಿಂದುಗಳಲ್ಲಿ ಒಂದರ ಸುಮಾರು 110 ಕಿಮೀ ದೂರದಲ್ಲಿ ಚೀನಾ ಕ್ಷೀಪ್ರಗತಿಯಲ್ಲಿ ನಿರ್ಮಾಣ ಚಟುವಟಿಕೆಯಲ್ಲಿ ತೊಡಗಿದೆ. ಕಮಾಂಡ್ ಮತ್ತು ಕಂಟ್ರೋಲ್ ಕಟ್ಟಡಗಳು, ಬ್ಯಾರಕ್‌ಗಳು, ವಾಹನ ಶೆಡ್‌ಗಳು, ಯುದ್ಧಸಾಮಗ್ರಿ ಸಂಗ್ರಹಣೆ ಮತ್ತು ರಾಡಾರ್ ಸ್ಥಾನಗಳನ್ನು ಒಳಗೊಂಡಿರುವ ಚೀನಾದ ಹೊಸ ವಾಯು ರಕ್ಷಣಾ ಸಂಕೀರ್ಣವೊಂದನ್ನು ಸ್ಯಾಟಲೈಟ್ ಪೋಟೋಗಳು ತೋರಿಸುತ್ತವೆ. ಕ್ಷಿಪಣಿಗಳನ್ನು ಸಾಗಿಸುವ, ಉಡಾಯಿಸುವ ಟ್ರಾನ್ಸ್‌ಪೋರ್ಟರ್ ಎರೆಕ್ಟರ್ ಲಾಂಚರ್ (TEL) ರಾಕೆಟ್

ಭಾರತದ ಗಡಿಯಲ್ಲಿ ಹೊಸದಾದ ‘ವಾಯು ರಕ್ಷಣಾ ವ್ಯವಸ್ಥೆ’ ನಿರ್ಮಿಸುತ್ತಿರುವ ಚೀನಾ! Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ Hit and Run; ಮಹಿಳೆಯ ಕಾಲು ಮುರಿತ!

(ನ್ಯೂಸ್‌ ಕಡಬ) newskadaba.com,  ಅ..24 : ಮಾಜಿ ಬಿಗ್​​ಬಾಸ್ ಸ್ಪರ್ಧಿ, ನಟಿ ದಿವ್ಯಾ ಸುರೇಶ್ ವಿರುದ್ಧ ದೂರು ದಾಖಲಾಗಿದೆ. ಅಕ್ಟೋಬರ್ 04 ರಂದು ನಟಿ ದಿವ್ಯಾ ಸುರೇಶ್ ಕಾರಿನಲ್ಲಿ ಅಪಘಾತ ಮಾಡಿ ಸ್ಥಳದಿಂದ ಪರಾರಿ ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಕ್ಟೋಬರ್ 04 ರಂದು ಕಿರಣ್, ಅನುಷಾ, ಅನಿತಾ ಎಂಬವರು ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಬ್ಯಾಟರಾನಪುರದ ಎಂ.ಎಂ ರಸ್ತೆ ಬಳಿ ನಾಯಿಗಳಿದ್ದು, ಭಯದಿಂದ ಕಿರಣ್ ಬೈಕ್ ಅನ್ನು ಸ್ವಲ್ಪ ಬಲಕ್ಕೆ ತಂದಿದ್ದಾರೆ. ಈ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ Hit and Run; ಮಹಿಳೆಯ ಕಾಲು ಮುರಿತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top