ಕೊಕ್ಕಡ: ಕಾರು – ಬಸ್ ಢಿಕ್ಕಿ ► ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.06. ಕಾರು ಮತ್ತು ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ದಾರುಣ ಘಟನೆ ಕೊಕ್ಕಡ ಸಮೀಪದ ಪಾರ್ಪಿಕಲ್ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಧರ್ಮಸ್ಥಳದ ಮುಳಿಕ್ಕಾರು ನಿವಾಸಿ ವೀರಪ್ಪ ಮಲೆಕುಡಿಯರವರ ಪುತ್ರ ದಿನೇಶ್ ಪಿ. ಮತ್ತು ಧರ್ಮಸ್ಥಳದ ಸಂದು ಲೈಟಿಂಗ್ಸ್ ನ ಮಾಲಕ ಸಂದೇಶ್ ಎಂದು ಗುರುತಿಸಲಾಗಿದೆ. ಕೊಕ್ಕಡದ ಸಮೀಪ ಕೌಕ್ರಾಡಿ ಗ್ರಾಮದ ಪಾರ್ಪಿಕಲು ಬಳಿ ತಿರುವಿನಲ್ಲಿ ಧರ್ಮಸ್ಥಳದಿಂದ ಬೆಂಗಳೂರು ಕಡೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಧರ್ಮಸ್ಥಳಕ್ಕೆ […]

ಕೊಕ್ಕಡ: ಕಾರು – ಬಸ್ ಢಿಕ್ಕಿ ► ಇಬ್ಬರು ಮೃತ್ಯು Read More »

ಕರಾವಳಿ

ಕಡಬ: ಹೆರಿಗೆಯಾಗಿ ಮನೆಗೆ ತಲುಪುವಷ್ಟರಲ್ಲಿ ಮೃತಪಟ್ಟ ಆರು ದಿನಗಳ ಹಸುಗೂಸು ► ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆಯೆಂದು ಕುಟುಂಬದ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಆ.05. ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆಯಾದ ಆರು ದಿನಗಳ ಹಸುಗೂಸೊಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ತಲುಪುವಷ್ಟರಲ್ಲಿಯೇ ಮೃತಪಟ್ಟಿರುವ ಘಟನೆ ಕಡಬದಲ್ಲಿ ಭಾನುವಾರದಂದು ನಡೆದಿದ್ದು, ವೈದ್ಯರ ಬೇಜವಾಬ್ದಾರಿಯಿಂದಾಗಿ ಮಗು ಮೃತಪಟ್ಟಿದೆ ಎಂದು ಮಗುವಿನ ಪೋಷಕರು ಆರೋಪಿಸಿದ್ದಾರೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕಾಯರಡ್ಕ ನಿವಾಸಿ ದಲಿತ ಕೂಲಿ ಕಾರ್ಮಿಕ ಶೇಖರ ಅವರ ಪತ್ನಿ ವಸಂತಿ ಎರಡನೇ ಹೆರಿಗೆಗಾಗಿ ಜುಲೈ 30 ರಂದು ಕಡಬದ ಸಮುದಾಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿನ ವೈದ್ಯರ ಸಲಹೆಯ ಮೇರೆಗೆ

ಕಡಬ: ಹೆರಿಗೆಯಾಗಿ ಮನೆಗೆ ತಲುಪುವಷ್ಟರಲ್ಲಿ ಮೃತಪಟ್ಟ ಆರು ದಿನಗಳ ಹಸುಗೂಸು ► ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆಯೆಂದು ಕುಟುಂಬದ ಆರೋಪ Read More »

ಕರ್ನಾಟಕ

ಅಂಕತ್ತಡ್ಕ :ಒಡಿಯೂರು ಗ್ರಾಮೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ

ಸವಣೂರು : ಸಂಘಟನೆಗಳಿಂದ ಸಮಾಜಮುಖಿ ಚಟುವಟಿಕೆಗಳು ನಡೆದಾಗ ಗ್ರಾಮದಲ್ಲಿ ಅಮೂಲಾಗ್ರ ಬದಲಾವಣೆಯಾಗಲು ಸಾಧ್ಯ ಎಂದು ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಹೇಳಿದರು. ಅವರು ಪಾಲ್ತಾಡಿ ಗ್ರಾಮದ ಅಂಕತ್ತಡ ಹಿ.ಪ್ರಾ.ಶಾಲೆಯಲ್ಲಿ ನಡೆದ ಒಡಿಯೂರು ಗ್ರಾಮೋತ್ಸವದ ಅಂಗವಾಗಿ ಒಡಿಯೂರು ಶ್ರೀಗುರುದೇವಾ ಸೇವಾ ಬಳಗ ಅಂಕತ್ತಡ್ಕ ಹಾಗೂ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಪ್ರಾಯೋಜಿತ ಪಾಲ್ತಾಡಿ ಘಟ ಸಮಿತಿಯ ವತಿಯಿಂದ ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನ ಸಹಯೋಗದಲ್ಲಿ ನಡೆದ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ

ಅಂಕತ್ತಡ್ಕ :ಒಡಿಯೂರು ಗ್ರಾಮೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ Read More »

ಕರಾವಳಿ

ಸವಣೂರು : ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಕಾರ್ಯಕ್ರಮ

newskadaba.comಸವಣೂರು : ಸ್ವಚ್ಚತೆಯ ಅರಿವು ಎಲ್ಲರಲ್ಲೂ ಸ್ವಯಂ ಜಾಗೃತವಾಗಬೇಕು.ಸ್ವಚ್ಚತೆಯ ಜಾಗೃತಿ ತಮ್ಮ ಮನೆಯಿಂದ ಆರಂಭವಾಗಬೇಕು.ಸ್ವಚ್ಚತೆ ಕಾಪಾಡುವುದು ಎಲ್ಲರ ಜವಾಬ್ದಾರಿ ಎಂದು ಸವಣೂರು ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಹೇಳಿದರು. ಅವರು ಆ.2ರಂದು ಸಂಜೆ ಸವಣೂರು ಗ್ರಾ.ಪಂ.ನಲ್ಲಿ ಜಿ.ಪಂ, ತಾ.ಪಂ.ಪುತ್ತೂರು ,ಸ್ವಚ್ಛ ಭಾರತ ಮಿಷನ್ ಇದರ ವತಿಯಿಂದ ನಡೆಯುತ್ತಿರುವ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ 2018 ಇದರ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭ ಗ್ರಾ.ಪಂ.ಸದಸ್ಯರಾದ ಅಬ್ದುಲ್ ರಝಾಕ್ ಕೆನರಾ,ಎಂ.ಎ.ರಫೀಕ್,ಸತೀಶ್ ಬಲ್ಯಾಯ,ಸತೀಶ್ ಅಂಗಡಿಮೂಲೆ,ಅಭಿವೃದ್ಧಿ ಅ„ಕಾರಿ ನಾರಾಯಣ ಬಟ್ಟೋಡಿ,ಲೆಕ್ಕ ಸಹಾಯಕ ಎ.ಮನ್ಮಥ,ಸಿಬಂದಿಗಳಾದ ಪ್ರಮೋದ್

ಸವಣೂರು : ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಕಾರ್ಯಕ್ರಮ Read More »

ಕರಾವಳಿ

ಪುಣ್ಚಪ್ಪಾಡಿ :ಅಂಗನವಾಡಿ ಪಕ್ಕದಲ್ಲಿದೆ ಅಪಾಯಕಾರಿ ಮರ ಕ್ರಮ ಕೈಗೊಳ್ಳದ ಇಲಾಖೆ

Newskadaba.comಸವಣೂರು : ಪುಣ್ಚಪ್ಪಾಡಿ ಅಂಗನವಾಡಿ ಕೇಂದ್ರದ ಪಕ್ಕದಲ್ಲಿ ಅಪಾಯಕಾರಿ ಮರವಿದ್ದು ಅದನ್ನು ತೆರವುಗೊಳಿಸಬೇಕಿದೆ.ಈ ಕುರಿತು ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಮರತೆರವು ಕುರಿತಂತೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಕ್ಕಳ ಪೆÇೀಷಕರು ತಿಳಿಸಿದ್ದಾರೆ. 4 ಮರಗಳು ಅಪಾಯಕಾರಿಯಾಗಿದೆ ಅಂಗನವಾಡಿ ಕೇಂದ್ರದ ಪಕ್ಕದಲ್ಲೇ ಇರುವ 4 ದೊಡ್ಡ ಮರಗಳು ಅಪಾಯಕಾರಿಯಾಗಿ ಪರಿಣಮಿಸಿದ್ದು ,ಗಾಳಿ-ಮಳೆ ಸಂದರ್ಭದಲ್ಲಿ ಪುಟಾಣಿಗಳು ಭಯದಲ್ಲೇ ಕಾಲ ಕಳೆಯುವಂತಾಗಿದೆ.ಅಂಗನವಾಡಿ ಕೇಂದ್ರದ ಪಕ್ಕದಲ್ಲೇ ಇರುವ ಮರವನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಯಾಕೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂಬುದು ಪೆÇೀಷಕರ ಅಳಲು

ಪುಣ್ಚಪ್ಪಾಡಿ :ಅಂಗನವಾಡಿ ಪಕ್ಕದಲ್ಲಿದೆ ಅಪಾಯಕಾರಿ ಮರ ಕ್ರಮ ಕೈಗೊಳ್ಳದ ಇಲಾಖೆ Read More »

ಕರಾವಳಿ

ಬರೆಪ್ಪಾಡಿ- ಪಳ್ಳತ್ತಾರು ರಸ್ತೆ ಸಂಪೂರ್ಣ ಕೆಸರುಮಯ-ಗಿಡನೆಟ್ಟು ಗ್ರಾಮಸ್ಥರ ಪ್ರತಿಭಟನೆ

NewsKadaba ಕಾಣಿಯೂರು: ಬರೆಪ್ಪಾಡಿ- ಪಳ್ಳತ್ತಾರು ಸಂಪರ್ಕ ರಸ್ತೆಯು ತೀರ ಹದಗೆಟ್ಟಿದ್ದು, ಸಂಪೂರ್ಣ ಕೆಸರುಮಯಗೊಂಡಿದೆ. ನಡೆದಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯು ದುಸ್ಥಿತಿಯಿಂದ ಬೇಸತ್ತ ಗ್ರಾಮಸ್ಥರು ಕೆಸರುಮಯಗೊಂಡ ರಸ್ತೆಯಲ್ಲಿ ಬಾಳೆಗಿಡ ಹಾಗೂ ಇತರ ಗಿಡಗಳನ್ನು ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯೂ ಮಳಗೆ ರಸ್ತೆ ಸಂಪೂರ್ಣ ಕೆಟ್ಟುಹೋಗಿರುವುದರಿಂದ ಶಾಲಾ ಮಕ್ಕಳಿಗೂ ನಡೆದುಕೊಂಡು ಹೋಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ದಿನಂಪ್ರತಿ ಹಲವಾರು ವಾಹನಗಳು ಓಡಾಟ ನಡೆಸುತ್ತಿದೆ. ಮಾರ್ಗಕ್ಕೆ ಚರಂಡಿಯ ವ್ಯವಸ್ಥೆಯೂ ಇಲ್ಲ. ಇದರಿಂದಾಗಿ ಮಳೆ ನೀರು ಮಾರ್ಗದಲ್ಲೆ ಹರಿಯುತ್ತಿದೆ. ಇದೀಗ ಕೆಸರುಮಯಗೊಂಡ

ಬರೆಪ್ಪಾಡಿ- ಪಳ್ಳತ್ತಾರು ರಸ್ತೆ ಸಂಪೂರ್ಣ ಕೆಸರುಮಯ-ಗಿಡನೆಟ್ಟು ಗ್ರಾಮಸ್ಥರ ಪ್ರತಿಭಟನೆ Read More »

ಕರಾವಳಿ

ಆ.12 : ಚೆನ್ನಾವರದಲ್ಲಿ ಆಟಿದ ಕೂಟ-ಜನಪದ ಗೊಬ್ಬುಲು

newskadaba ಸವಣೂರು : ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು ಇದರ ಸಹಯೋಗದಲ್ಲಿ ಚೆನ್ನಾವರ ಅಭ್ಯುದಯ ಯುವಕ ಮಂಡಲದ ಆಶ್ರಯದಲ್ಲಿ 2ನೇ ವರ್ಷದ ಆಟಿದ ಕೂಟ-ಜನಪದಗೊಬ್ಬುಲು ಕ್ರೀಡಾಕೂಟವು ಪಾಲ್ತಾಡಿ ಗ್ರಾಮದ ಚೆನ್ನಾವರ ಕೆಸರುಗದ್ದೆಯಲ್ಲಿ ಆ.12ರಂದು ನಡೆಯಲಿದೆ. ಕ್ರೀಡಾಕೂಟಕ್ಕೆ ಬೆಳಗ್ಗೆ ಚೆನ್ನಾವರ ಉಳ್ಳಾಕುಕುಲು ಸೇವಾ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಚಾಲನೆ ನೀಡುವರು.ಅತಿಥಿಗಳಾಗಿ ಸಾಮಾಜಿಕ ಮುಂದಾಳು ಬಾಲಕೃಷ್ಣ ರೈ ,ಪ್ರಗತಿಪರಕೃಷಿಕ ನಾರಾಯಣ ರೈ ಚೆನ್ನಾವರ ಪಟ್ಟೆ , ಚೆನ್ನಾವರ ಶಾಲಾ ಮುಖ್ಯಗುರು ಶಾಂತಾಕುಮಾರಿ ಎನ್ ,ಸವಣೂರು

ಆ.12 : ಚೆನ್ನಾವರದಲ್ಲಿ ಆಟಿದ ಕೂಟ-ಜನಪದ ಗೊಬ್ಬುಲು Read More »

ಕರಾವಳಿ, ಕ್ರೀಡಾ ನ್ಯೂಸ್

ನಾಟಿಕೋಳಿಗಳನ್ನು ಬಾಧಿಸುವ ಗ್ರಾಣಿಕೆಟ್ ವೈರಸ್‌ನ ಕೊಕ್ಕರೆ ರೋಗ ► ಆತಂಕದಲ್ಲಿ ಕೋಳಿ ಸಾಕಾಣಿಕೆದಾರರು – ರೋಗಕ್ಕಿರುವ ಪರಿಹಾರವೇನು..?

(ನ್ಯೂಸ್ ಕಡಬ) newskadaba.com ಆಲಂಕಾರು, ಆ.05. ರೊಟ್ಟಿ ಮತ್ತು ನಾಟಿ ಕೋಳಿ ಸಾರು ಆಹಾರ ತಿಂದವನು ಮಾತ್ರ ಬಲ್ಲ ಇದರ ರುಚಿಯ. ಕರಾವಳಿಯ ಅತ್ಯಂತ ಜನಪ್ರಿಯ ಆಹಾರವಾದ ನಾಟಿ ಕೋಳಿಗಳ ವಂಶಕ್ಕೆ ಗ್ರಾಣಿಕೆಟ್ ಎಂಬ ವೈರಸ್ನಿಂದ ಕೊಕ್ಕರೆ ರೋಗ ದಾಳಿಯಾಗಿದ್ದು ಇಡೀ ನಾಟಿ ಕೋಳಿ ವಂಶವೇ ವಿನಾಶದ ಅಂಚಿನಲ್ಲಿದೆ. ಇದರಿಂದ ಮನುಷ್ಯರಿಗೆ ಯಾವುದೇ ತೊಂದರೆ ಇಲ್ಲದಿದ್ದರೂ ಕೋಳಿ ಸಾಕಾಣೆದಾರರಲ್ಲಿ ಆತಂಕ ಸೃಷ್ಠಿಸಿದೆ. ನಾಲ್ಕು ವರ್ಷಗಳಿಂದ ಇಲ್ಲದ ಈ ರೋಗ ಮಳೆಗಾಲದ ಅಂತ್ಯಕ್ಕೆ ಹೆಚ್ಚಾಗಿ ದಾಳಿಯಾಗುತ್ತಿತ್ತು. ಆದರೆ ಈ ವರ್ಷ ಮಳೆಗಾಲದ

ನಾಟಿಕೋಳಿಗಳನ್ನು ಬಾಧಿಸುವ ಗ್ರಾಣಿಕೆಟ್ ವೈರಸ್‌ನ ಕೊಕ್ಕರೆ ರೋಗ ► ಆತಂಕದಲ್ಲಿ ಕೋಳಿ ಸಾಕಾಣಿಕೆದಾರರು – ರೋಗಕ್ಕಿರುವ ಪರಿಹಾರವೇನು..? Read More »

ಆರೋಗ್ಯ ಮಾಹಿತಿ

ಕಡಬ ಏಮ್ಸ್ ಕಾಲೇಜಿನಲ್ಲಿ ‘ಆಟಿದ ಪೊರ್ಲ್’ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.05. ಇಲ್ಲಿನ ಏಮ್ಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ತುಳು ಸಂಘದ ಆಶ್ರಯದಲ್ಲಿ ಆಟಿದ ಪೊರ್ಲ್ ಕಾರ್ಯಕ್ರಮವು ಶನಿವಾರದಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಮೂಡಂಬೈಲ್ ರವಿ ಶೆಟ್ಟಿ ಮಾತನಾಡಿ, ಏಮ್ಸ್ ಪ್ರಥಮ ದರ್ಜೆ ಕಾಲೇಜು ಮತ್ತು ಎ.ಎಂ.ಎಸ್. ವಿದ್ಯಾಸಂಸ್ಥೆಯ ಧ್ಯೇಯವಾಕ್ಯದಂತೆ ಜಾತ್ಯತೀತ ಆಧಾರಿತ ಮತ್ತು ಗ್ರಾಮೀಣ ಬಡ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸುಂದರವಾದ ಕನಸು ನನಸಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ತೆಗ್ ರ್ ತುಳುಕೂಟದ ಸಂಚಾಲಕರಾದ

ಕಡಬ ಏಮ್ಸ್ ಕಾಲೇಜಿನಲ್ಲಿ ‘ಆಟಿದ ಪೊರ್ಲ್’ ಕಾರ್ಯಕ್ರಮ Read More »

ಕರಾವಳಿ

ಕಳಾರ: ವಿದ್ಯುತ್ ಪ್ರವಹಿಸಿ ಎತ್ತು ಸಾವು

(ನ್ಯೂಸ್ ಕಡಬ) newskadaba.com ಕಡಬ, ಆ.05. 33 ಕೆವಿ ವಿದ್ಯುತ್ ತಂತಿಗೆ ಹಕ್ಕಿಯೊಂದು ತಾಗಿದ ಪರಿಣಾಮ ವಿದ್ಯುತ್ ಗ್ರೌಂಡ್ ಆಗಿ ತಂತಿಯಡಿ ಮೇಯುತ್ತಿದ್ದ ಎತ್ತೊಂದು ವಿದ್ಯುತ್ ಶಾಕ್‍ನಿಂದ ಸತ್ತುಹೋಗಿರುವ ಘಟನೆ ಕಡಬ ಗ್ರಾಮದ ಕಳಾರ ಎಂಬಲ್ಲಿ ಶನಿವಾರದಂದು ನಡೆದಿದೆ. ಸ್ಥಳೀಯ ನಿವಾಸಿ ಪುತ್ತುಮೋನು ಎಂಬವರಿಗೆ ಸೇರಿದ ಎತ್ತಿನ ಆರ್ಭಟವನ್ನು ಕೇಳಿದ ಮುಸ್ತಫಾ ಎಂಬವರು ಗ್ರಾ.ಪಂ.ಸದಸ್ಯ ಹಾಜಿ ಹನೀಫ್ ಕೆ.ಎಂ.ರವರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕೂಡಲೇ ಸ್ಥಳಕ್ಕೆ ಧಾವಿಸಿದ ಹನೀಫ್‍ರವರು ಮೆಸ್ಕಾಂ ಇಲಾಖಾ ಎ.ಇ.ಇ ಸಜಿ ಕುಮಾರ್ ಮತ್ತು

ಕಳಾರ: ವಿದ್ಯುತ್ ಪ್ರವಹಿಸಿ ಎತ್ತು ಸಾವು Read More »

ಕರಾವಳಿ
Scroll to Top