ಗ್ರಹಣಕ್ಕೆ ಮೊದಲು ಊರು ಬಿಡದಿದ್ದಲ್ಲಿ ಸಾವು ಸಂಭವಿಸಲಿದೆಯೆಂದ ಜ್ಯೋತಿಷಿ ► ಜ್ಯೋತಿಷಿಯ ಮಾತಿಗೆ ಹೆದರಿ ಗ್ರಾಮ ತೊರೆದ 60 ಕುಟುಂಬಗಳು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು.27. ಮೂಡ ನಂಬಿಕೆಗೆ ಕಟ್ಟುಬಿದ್ದು ಜ್ಯೋತಿಷಿಯ ಮಾತನ್ನು ನಂಬಿದ ಸುಮಾರು 60 ಕುಟುಂಬಗಳು, ಊರನ್ನೇ ಬಿಟ್ಟು ಹೋಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಊರಿನಲ್ಲಿ ನೀವು ದೇವಾಲಯವನ್ನು ಕಟ್ಟಿದ್ದು ತಪ್ಪಾಗಿದ್ದು, ಚಂದ್ರಗ್ರಹಣದ ವೇಳೆಗೆ ನೀವು ಊರನ್ನು ತೊರೆಯದಿದ್ದರೆ ಮೂರು ಸಾವು ಸಂಭವಿಸಲಿದೆ. ಕೂಡಲೇ ಊರನ್ನು ತೊರೆಯುವುದೊಳಿತು ಎಂದು ಮಲಯಾಳಿ ಜ್ಯೋತಿಷಿಯೊಬ್ಬರು ಭವಿಷ್ಯ ಹೇಳಿದ್ದನ್ನು‌ ಹೆದರಿದ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್​. ಪುರ ತಾಲೂಕಿನ ಬಾಳೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸುಮಾರು 15 ವರ್ಷಗಳಿಂದ […]

ಗ್ರಹಣಕ್ಕೆ ಮೊದಲು ಊರು ಬಿಡದಿದ್ದಲ್ಲಿ ಸಾವು ಸಂಭವಿಸಲಿದೆಯೆಂದ ಜ್ಯೋತಿಷಿ ► ಜ್ಯೋತಿಷಿಯ ಮಾತಿಗೆ ಹೆದರಿ ಗ್ರಾಮ ತೊರೆದ 60 ಕುಟುಂಬಗಳು Read More »

ಕರ್ನಾಟಕ

ಬೆಳ್ಳಾರೆ: ಮನೆಯ ಬೀಗ ಮುರಿದು ನಗದು ಸಹಿತ ಚಿನ್ನಾಭರಣ ಕಳ್ಳತನ ► 48 ಗಂಟೆಗಳೊಳಗೆ ಕಳ್ಳನನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.27. ಮನೆಯ ಬೀಗ ಮುರಿದು ನಗದು‌ ಸೇರಿದಂತೆ ಚಿನ್ನಾಭರಣ ಕಳ್ಳತನ ಪ್ರಕರಣವನ್ನು 48 ಗಂಟೆಗಳೊಳಗಾಗಿ ಭೇದಿಸಿರುವ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದ ರಾಮಕುಮೇರಿ ನಿವಾಸಿ ಗೋಪಾಲಕೃಷ್ಣ ನಾಯಕ್ ಎಂಬವರ ಪುತ್ರ ಸತ್ಯನಾರಾಯಣ ಎಂಬವರ ಮನೆಯಿಂದ ಬುಧವಾರದಂದು ಮುಂಬಾಗಿಲ ಬೀಗ ಮುರಿದು ಒಳ ಪ್ರವೇಶಿಸಿ ಹಾಲ್ ನಲ್ಲಿದ್ದ ಬೀರುವಿನ ಬಾಗಿಲನ್ನು ಪಕ್ಕದ ಶೆಲ್ಫ್ ನಲ್ಲಿದ್ದ ಕೀಯಿಂದ ತೆರೆದು ಲಾಕರ್ ನ ಬೀಗವನ್ನು ಮುರಿದು ಅದರೊಳಗಿದ್ದ ನಗದು

ಬೆಳ್ಳಾರೆ: ಮನೆಯ ಬೀಗ ಮುರಿದು ನಗದು ಸಹಿತ ಚಿನ್ನಾಭರಣ ಕಳ್ಳತನ ► 48 ಗಂಟೆಗಳೊಳಗೆ ಕಳ್ಳನನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು Read More »

ಕರಾವಳಿ

ಪುತ್ತೂರು: ಗೂಡ್ಸ್ ಲಾರಿ – ಖಾಸಗಿ ಬಸ್ ಢಿಕ್ಕಿ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.27. ಗೂಡ್ಸ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸಂಟ್ಯಾರಿನಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಎಸ್ ಆರ್ ಎಸ್ ಕಂಪೆನಿಗೆ ಸೇರಿದ ಖಾಸಗಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ವಿಜಯಲಕ್ಷ್ಮಿ ಕಾರ್ಗೋ ಸರ್ವೀಸ್ ಸಂಸ್ಥೆಗೆ ಸೇರಿದ ಗೂಡ್ಸ್ ಲಾರಿಯ ನಡುವೆ ಸಂಟ್ಯಾರ್ ಬಳಿ ಮುಖಾಮುಖಿ ಢಿಕ್ಕಿಯಾಗಿ ಲಾರಿ ಚಾಲಕ ರಾಜೇಶ್

ಪುತ್ತೂರು: ಗೂಡ್ಸ್ ಲಾರಿ – ಖಾಸಗಿ ಬಸ್ ಢಿಕ್ಕಿ ► ಇಬ್ಬರಿಗೆ ಗಾಯ Read More »

ಕರಾವಳಿ

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ ► ಭಜರಂಗದಳ ಕಾರ್ಯಕರ್ತ ಸೇರಿದಂತೆ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜು.27. ಅಶೋಕ್ ಲೈಲಾಂಡ್ ದೋಸ್ತ್ ವಾಹನದಲ್ಲಿ ಹಿಂಸಾತ್ಮಕವಾಗಿ 4 ದನಗಳು ಮತ್ತು ಒಂದು ಕರುವನ್ನು ಅಕ್ರಮ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ವಿಟ್ಲ ಪೊಲೀಸರು ಭಜರಂಗದಳದ ಕಾರ್ಯಕರ್ತ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಟ್ಲ ಪಡ್ನೂರು ಗ್ರಾಮ ಪಡಾರು ನಿವಾಸಿ ಕೃಷ್ಣ ಭಟ್ ಎಂಬವರ ಪುತ್ರ ಶಶಿ ಕುಮಾರ್(48) ಹಾಗೂ ಕೊಲ್ನಾಡು ಗ್ರಾಮದ ಮಣ್ಣಗದ್ದೆ ಕಟ್ಟತ್ತಿಲ ನಿವಾಸಿ ಮಹಮ್ಮದ್ ಎಂಬವರ ಪುತ್ರ ಅಬ್ದುಲ್ ಹಾರಿಸ್(21) ಎಂದು ಗುರುತಿಸಲಾಗಿದೆ. ಆರೋಪಿಗಳು ಅಶೋಕ್

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ ► ಭಜರಂಗದಳ ಕಾರ್ಯಕರ್ತ ಸೇರಿದಂತೆ ಇಬ್ಬರ ಬಂಧನ Read More »

ಕರಾವಳಿ

ಮರ್ಧಾಳ: ಬೈಕಿಗೆ ಬಸ್ ಢಿಕ್ಕಿ ► ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜು.27. ಬೈಕಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಜಂಕ್ಷನ್ ನಲ್ಲಿ ನಡೆದಿದೆ. ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕಿಗೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಬಂಟ್ರ ಗ್ರಾಮದ ನೈತಿನಡ್ಕ ನಿವಾಸಿ ರತ್ನಾಕರರವರ ಕೈ ಹಾಗೂ ಕಾಲಿಗೆ ಗಾಯಗಳಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ರಸ್ತೆ ಬದಿಯಲ್ಲಿ

ಮರ್ಧಾಳ: ಬೈಕಿಗೆ ಬಸ್ ಢಿಕ್ಕಿ ► ಸವಾರನಿಗೆ ಗಾಯ Read More »

ಕರಾವಳಿ

ಇಂದು ಶತಮಾನದ ಸುದೀರ್ಘ ಚಂದ್ರಗ್ರಹಣ ► ಕೆಂಪಗಿನ ರಕ್ತ ಚಂದಿರನ ವಿಶೇಷತೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.27. ಈ ಶತಮಾನದ ಅತ್ಯಂತ ದೀರ್ಘಾವಧಿಯ ಚಂದ್ರಗ್ರಹಣವು ಇಂದು ರಾತ್ರಿ ಗೋಚರವಾಗಲಿದೆ. ಶತಮಾನದ ಸುದೀರ್ಘ ಚಂದ್ರಗ್ರಹಣವಾಗಿದ್ದು, ಚಂದ್ರ ಕೆಂಪಾಗಿ ಗೋಚರಿಸಲಿದ್ದಾನೆ. ರಾತ್ರಿ 11.44ಕ್ಕೆ ಚಂದ್ರ ಗ್ರಹಣ ಆರಂಭಗೊಳ್ಳಲಿದ್ದು, ಪೂರ್ಣ ಚಂದ್ರ ಗ್ರಹಣ ರಾತ್ರಿಯ 1 ಗಂಟೆಗೆ ಗೋಚರಿಸುವ ಸಾಧ್ಯತೆ ಇದೆ. ಮುಂಜಾನೆ 4.58ರ ತನಕ ಗ್ರಹಣ ಮುಂದುವರೆಯಲಿದೆ. ಒಟ್ಟು ಒಂದು ಗಂಟೆ 43 ನಿಮಿಷಗಳ ಕಾಲ ಭೂಮಿಯ ನೆರಳನ್ನು ಚಂದ್ರನ ಮೇಲೆ ನೋಡಬಹುದಾಗಿದೆ. ಇದು ಪೂರ್ಣ ಚಂದ್ರಗ್ರಹಣವಾದರೆ ಭಾಗಶಃ ಚಂದ್ರಗ್ರಹಣ ಸುಮಾರು

ಇಂದು ಶತಮಾನದ ಸುದೀರ್ಘ ಚಂದ್ರಗ್ರಹಣ ► ಕೆಂಪಗಿನ ರಕ್ತ ಚಂದಿರನ ವಿಶೇಷತೆ ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಕಬಕ: ಮಾರುತಿ ಓಮ್ನಿ – ಆಟೋರಿಕ್ಷಾ ಢಿಕ್ಕಿ ► ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜು.25. ಮಾರುತಿ ಒಮ್ನಿ ಮತ್ತು ಆಟೋರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಕಬಕದಲ್ಲಿ ಬುಧವಾರದಂದು ನಡೆದಿದೆ. ಮೃತ ರಿಕ್ಷಾ ಚಾಲಕನನ್ನು ಸೇಡಿಯಾಪು ನಿವಾಸಿ ಪುರಂದರ ಎಂದು ಗುರುತಿಸಲಾಗಿದೆ. ಮಾಣಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದಾಗ ಕಬಕ ಸಮೀಪ ಮಾರುತಿ ಓಮ್ನಿ ನಡುವೆ ಢಿಕ್ಕಿ ಸಂಭವಿಸಿ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪುರಂದರ ರವರ ಪುತ್ರ ಹಾಗೂ ಪ್ರಯಾಣಿಕರೋರ್ವರು

ಕಬಕ: ಮಾರುತಿ ಓಮ್ನಿ – ಆಟೋರಿಕ್ಷಾ ಢಿಕ್ಕಿ ► ಓರ್ವ ಮೃತ್ಯು Read More »

ಕರಾವಳಿ

ಕೋಡಿಂಬಾಳ: ನೀರಿಗೆ ಬಿದ್ದು ವೃದ್ಧೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.24. ವೃದ್ಧೆಯೋರ್ವರು ನೀರಿಗೆ ಬಿದ್ದು ಮೃತಪಟ್ಟ ಘಟನೆ ಠಾಣಾ ವ್ಯಾಪ್ತಿಯ ಕೋಡಿಂಬಾಳದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಕೋಡಿಂಬಾಳ ಗ್ರಾಮದ ದಾಸಗುಡ್ಡೆ ನಿವಾಸಿ ಅಣ್ಣಿ ಮಡಿವಾಳ ಎಂಬವರ ಪತ್ನಿ ಸೀತಾ(70) ಎಂದು ಗುರುತಿಸಲಾಗಿದೆ. ಈಕೆ ಹುಲ್ಲು ತರಲೆಂದು ಸೋಮವಾರ ಮಧ್ಯಾಹ್ನ ತೋಟಕ್ಕೆ ತೆರಳಿದ್ದು ವಾಪಾಸ್ಸು ಮನೆಗೆ ಬರದ ಕಾರಣ ಹುಡುಕಾಡಿದಾಗ ಕೋಡಿಂಬಾಳ ಗ್ರಾಮದ ಬರೆಂಗಾಯಿ ಎಂಬಲ್ಲಿ ಕೊಪ್ಪ ತೋಡಿನಲ್ಲಿ ನೀರಿನಲ್ಲಿ ಪೊದರುಗಳ ಮಧ್ಯೆ ಸಿಕ್ಕಿಹಾಕಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. ಈ ಬಗ್ಗೆ

ಕೋಡಿಂಬಾಳ: ನೀರಿಗೆ ಬಿದ್ದು ವೃದ್ಧೆ ಮೃತ್ಯು Read More »

ಕರಾವಳಿ

ಕೊಕ್ಕಡ: ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.24. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಮಂಗಳವಾರದಂದು ಪತ್ತೆಯಾಗಿದೆ. ಕೊಕ್ಕಡದಿಂದ ಶಿಬಾಜೆ ಕ್ರಾಸ್ ನ ಕಾಪಿನಬಾಗಿಲು ಜಂಕ್ಷನ್ ನಲ್ಲಿ ಕಸದ ರಾಶಿಯಲ್ಲಿ ಮೃತದೇಹವಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರಂತೆ ಸ್ಥಳಕ್ಕೆ ತೆರಳಿದ ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುಮಾರು 35 ರಿಂದ 40 ವರ್ಷ ಪ್ರಾಯದ ಗಂಡಸಿನ‌ ಮೃತದೇಹ ಇದಾಗಿದ್ದು, ಮೃತಪಟ್ಟು ಎರಡ್ಮೂರು ದಿನಗಳಾಗಿರಬಹುದೆಂದು ಅಂದಾಜಿಸಲಾಗಿದೆ. ಹೆಚ್ಚಿನ

ಕೊಕ್ಕಡ: ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ

ಕಡಬ ಪೊಲೀಸ್ ಠಾಣೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

(ನ್ಯೂಸ್ ಕಡಬ) newskadaba.com ಕಡಬ, ಜು.25. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಕಡಬ ಆರಕ್ಷಕ ಠಾಣೆಯ ವತಿಯಿಂದ ಜೇಸಿಐ ಕಡಬ ಕದಂಬ, ಕದಂಬ ಆಟೋ ಚಾಲಕ ಮಾಲಕರ ಸಂಘ ಹಾಗೂ ಸಂಗಮ ಟೂರಿಸ್ಟ್ ಜೀಪು ಚಾಲಕ ಮಾಲಕರ ಸಂಘದ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹವು ಸೋಮವಾರದಂದು ಕಡಬದಲ್ಲಿ ನಡೆಯಿತು. ಕಡಬ ಪೇಟೆಯಲ್ಲಿ ಮೆರವಣಿಗೆ ನಡೆದ ಬಳಿಕ ಕಡಬ ಠಾಣೆಯಲ್ಲಿ ಉಪ ನಿರೀಕ್ಷಕರಾದ ಪ್ರಕಾಶ್ ದೇವಾಡಿಗರವರು ರಸ್ತೆ ಸುರಕ್ಷತೆಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ ಸುರಕ್ಷತಾ ವಿಧಾನಗಳ

ಕಡಬ ಪೊಲೀಸ್ ಠಾಣೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ Read More »

ಕರಾವಳಿ
Scroll to Top