ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಅವ್ಯವಸ್ಥೆಯನ್ನು ಸರಿಪಡಿಸಲು ಎಸ್ಡಿಪಿಐ ಆಗ್ರಹ
(ನ್ಯೂಸ್ ಕಡಬ) newskadaba.com ಮಂಗಳೂರು, ಜು.19. ಜಿಲ್ಲೆಯ ಸುಮಾರು ಎಂಟು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಡರೋಗಿಗಳು ಅವಲಂಬಿಸಿ ಬರುವ ವೆನ್ಲಾಕ್ ಆಸ್ಪತ್ರೆಯಲ್ಲಿ ಆಹಾರ ಪದಾರ್ಥಗಳನ್ನು ಕಸಿಯಲಾಗಿದೆಯಲ್ಲದೆ ಹಲವು ಜ್ವಲಂತ ಸಮಸ್ಯೆಗಳನ್ನು ಗಂಭೀರವಾಗಿ ಗಣನೆಗೆ ತೆಗೆದುಕೊಂಡು ಶೀಘ್ರವಾಗಿ ಪರಿಹರಿಸಬೇಕೆಂದು ಎಸ್ ಡಿ ಪಿ ಐ ನಿಯೋಗವು ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ಭೇಟಿಯಾಗಿ ಆಗ್ರಹಿಸಿತು. ಸರಕಾರಿ ಆಸ್ಪತ್ರೆಯ ಊಟದ ಮೆನುವಿನಲ್ಲಿ ಮಂಗಳೂರು ಎಂದರೆ ಮತ್ಸ್ಯ ನಗರಿ. ಹೀಗಾಗಿ ರೋಗಿಗಳಿಗೆ ಸರಕಾರದಿಂದ ಉಚಿತವಾದ ಮೀನು ಊಟ ಮತ್ತು ಹಾಲು ಬ್ರೆಡ್ […]
ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಅವ್ಯವಸ್ಥೆಯನ್ನು ಸರಿಪಡಿಸಲು ಎಸ್ಡಿಪಿಐ ಆಗ್ರಹ Read More »
ಕರಾವಳಿ









