ಕಡಬ ತಹಶೀಲ್ದಾರರಾಗಿ ಜಾನ್ ಪ್ರಕಾಶ್ ರೋಡ್ರಿಗಸ್ ಮತ್ತೆ ಕರ್ತವ್ಯಕ್ಕೆ ಹಾಜರ್

(ನ್ಯೂಸ್ ಕಡಬ) newskadaba.com ಕಡಬ, ಜು.03. ಚುನಾವಣಾ ಕರ್ತವ್ಯ ನಿಮಿತ್ತ ವರ್ಗಾವಣೆಗೊಂಡಿದ್ದ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಮತ್ತೆ ಕಡಬ ತಹಶೀಲ್ದಾರರಾಗಿ ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ತಿಂಗಳ 21 ರಂದು ಉಡುಪಿ ಜಿಲ್ಲೆಯ ಕಾಪು ತಹಶೀಲ್ದಾರರಾಗಿ ನಿಯೋಜನೆಗೊಂಡಿದ್ದ ಇವರು ಚುನಾವಣೆ ಮುಗಿದ ನಂತರ ಇದೀಗ ತನ್ನ ಮೂಲಸ್ಥಾನಕ್ಕೆ ಹಿಂತಿರುಗಿದ್ದಾರೆ.

ಕಡಬ ತಹಶೀಲ್ದಾರರಾಗಿ ಜಾನ್ ಪ್ರಕಾಶ್ ರೋಡ್ರಿಗಸ್ ಮತ್ತೆ ಕರ್ತವ್ಯಕ್ಕೆ ಹಾಜರ್ Read More »

ಕರಾವಳಿ

ಬೆಳ್ಳಾರೆ: ಅಕ್ರಮ ಗಾಂಜಾ ಮಾರಾಟ ಯತ್ನ ► ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.03. ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಬೆಳ್ಳಾರೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಬುಧವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ಬೇಲೂರು ತಾಲೂಕಿನ ಹಳೇಬೀಡು ಬೂದಿಗುಂಡಿ ನಿವಾಸಿ ಅಕ್ಬರ್ ಎಂಬವರ ಪುತ್ರ ಸಾದಿಕ್(35), ಕರಿಕ್ಕಳದ ಐವತ್ತೊಕ್ಲು ಜನತಾ ಕಾಲೋನಿ ನಿವಾಸಿ ಶೇಕಬ್ಬ ಎಂಬವರ ಪುತ್ರ ಮಹಮ್ಮದ್ ಇಕ್ಬಾಲ್(25) ಮತ್ತು ಕಳಂಜ ಗ್ರಾಮದ ವಿಷ್ಣು ನಗರ ನಿವಾಸಿ ಮಹಮ್ಮದ್ ಎಂಬವರ ಪುತ್ರ ನೌಷಾದ್ ಎಂದು

ಬೆಳ್ಳಾರೆ: ಅಕ್ರಮ ಗಾಂಜಾ ಮಾರಾಟ ಯತ್ನ ► ಮೂವರ ಬಂಧನ Read More »

ಕರಾವಳಿ

ಕುದ್ಮಾರು: ಒಂದೇ ದಿನ ಮೂವರು ಸೋದರರ ಹುಟ್ಟುಹಬ್ಬ

(ನ್ಯೂಸ್ ಕಡಬ) newskadaba.com ಕುದ್ಮಾರು,ಜು.02. ಪುತ್ತೂರು ತಾಲೂಕು ಕುದ್ಮಾರು ಗ್ರಾಮದ ಬರೆಪ್ಪಾಡಿಯ ಸೆಲಿಂ, ಸಾಜಿದ್, ಸಾದಿಕ್ ಮೂವರು ಒಡಹುಟ್ಟಿದವರು. ಇವರ ಹುಟ್ಟಿದ ದಿನದಲ್ಲೊಂದು ವಿಶೆಷವಿದೆ. ಅದೇನೆಂದರೆ ಮೂವರದ್ದು ಹುಟ್ಟಿದ ದಿನ ಒಂದೇ. ಅದು ಜುಲೈ 01. ಬಿ.ಎಂ. ಬಾವುಂಞ ಹಾಗೂ ರುಖಿಯಾ ದಂಪತಿಯ ಪುತ್ರರಾದ ಇವರು ಅನೇಕ ವಿಚಾರಗಳಲ್ಲಿ ಸಾಮ್ಯತೆಯನ್ನು ಹೊಂದಿದ್ದಾರೆ. ಎಸ್3 ಬ್ರದರ್ಸ್ ಎಂಬ ಹೆಸರನ್ನಿಟ್ಟುಕೊಂಡು ಪುತ್ತೂರಿನಲ್ಲಿ ಕ್ರೀಡಾಕೂಟ ಆಯೋಜಿಸಿದ್ದಾರೆ. ವಾಟ್ಸಪ್ ಗ್ರೂಪ್ ಮೂಲಕ ಬ್ಲಡ್ ಡೊನೇಟ್ ಕಾರ್ಯವನ್ನೂ ಮಾಡಿರುತ್ತಾರೆ. ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿರುವ ಇವರು

ಕುದ್ಮಾರು: ಒಂದೇ ದಿನ ಮೂವರು ಸೋದರರ ಹುಟ್ಟುಹಬ್ಬ Read More »

ಕರಾವಳಿ

ಉಪ್ಪಿನಂಗಡಿ ಘಟಕದಲ್ಲಿ ವನಮಹೋತ್ಸವ

(ನ್ಯೂಸ್ ಕಡಬ) newskadaba ಉಪ್ಪಿನಂಗಡಿ,ಜು.02. ಉಪ್ಪಿನಂಗಡಿ ಘಟಕದಲ್ಲಿ ಜೂನ್ 28 ಗುರುವಾರ ರಂದು ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಗಿಡ ನೆಡುವುದು, ಕಾಡು ಸಂರಕ್ಷಿಸುವುದು ಸೇವೆ ಕೊಡುಗೆಯ ಒಂದು ಭಾಗವಾಗಿದೆ. ಒಬ್ಬಾತ ವರ್ಷಕ್ಕೆ ಒಂದು ಗಿಡ ನೆಟ್ಟರೂ ಅದು ಬಹು ದೊಡ್ಡ ಕೊಡುಗೆ ಆಗಲಿದ್ದು, ಪರಿಸರ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಪ್ರತಿವರ್ಷ ವನಮಹೋತ್ಸವ ಆಚರಿಸುತ್ತೇವೆ. ಆ ಬಳಿಕ ಆ ಗಿಡ ಏನಾಗಿದೆ

ಉಪ್ಪಿನಂಗಡಿ ಘಟಕದಲ್ಲಿ ವನಮಹೋತ್ಸವ Read More »

ಕರಾವಳಿ

ಕಬಕ: ಚರಂಡಿಗಳಿಗೆ ಅಸಮರ್ಪಕ ಮೋರಿ ಅಳವಡಿಕೆ !!

(ನ್ಯೂಸ್ ಕಡಬ) newskadaba.com ಕಬಕ, ಜು.02. ಇಲ್ಲಿನ ಕಬಕ‌ ಪೇಟೆಯಿಂದ ಪೋಳ್ಯ ತಿರುವಿನ ವರೇಗೆ ರಸ್ತೆಯ ಬದಿಯ ಚರಂಡಿ ಗಳಿಗೆ ಅಸಮರ್ಪಕ ಮೋರಿ ಅಳವಡಿಸಿ ತಮ್ಮ ಖಾಸಾಗಿ ಗ್ಯಾರೇಜು, ಅಂಗಡಿ, ಮನೆಗಳಿಗೆ ರಸ್ತೆ ನಿರ್ಮಿಸಿಕೊಂಡಿದರಿಂದ ಮಳೆ ನೀರು ಚರಂಡಿಯಲ್ಲಿ ಹರಿಯದೆ ರಸ್ತೆಯ ಮೇಲೆ ಹರಿಯುತಿದರಿಂದಾಗಿ ಮಾಣಿ – ಮೈಸೂರು ರಾಷ್ಟ ಹೆದ್ದಾರಿಯಲ್ಲಿ ನೀರು ತುಂಬಿ ಕೃತಕ ನೆರೆ ಸೃಷ್ಟಿಯಾಗುತಿತ್ತು. ಇದರಿಂದಾಗಿ ವಾಹನ ಸವಾರರಿಗೆ ಮತ್ತು ಪಾದಾಚಾರಿಗಳಿಗೆ ರಸ್ತೆ ಹತ್ತಿರ ವಿರುವ ಕೃಷಿಕರಿಗೆ ತುಂಬಾ ತೊಂದರೆ ಉಂಟಾಗುತಿತ್ತು. ಸಾರ್ವ

ಕಬಕ: ಚರಂಡಿಗಳಿಗೆ ಅಸಮರ್ಪಕ ಮೋರಿ ಅಳವಡಿಕೆ !! Read More »

ಕರಾವಳಿ

ಕಬಕ: ಶಾಲಾ ನೂತನ ಮಂತ್ರಿ ಮಂಡಲ ರಚನೆ

  (ನ್ಯೂಸ್ ಕಡಬ) newskadaba ಕಬಕ,ಜು.02. ಕಬಕ ಹಿ.ಪ್ರಾ.ಶಾಲೆಯಲ್ಲಿ ಜೂ 28ರಂದು 2018/19ನೇ ಸಾಲಿನ ಮಂತ್ರಿ ಮಂಡಳ ಚುನಾವಣೆ ಮೂಲಕ ನಡೆಸಲಾಯಿತು. ಶಾಲಾ ನಾಯಕಿಯಾಗಿ 7 ನೇ ತರಗತಿಯ ಫಾತಿಮತ್ ರಸೀನ ಅಯ್ಕೆಯಾದರೆ, ಉಪನಾಯಕಿ ಯಾಗಿ 6ನೇ ತರಗತಿಯ ಗೌತಮಿ ಆಯ್ಕೆಯಾದರು. ವಿದ್ಯಾ ಮತ್ತು ಶಿಸ್ತು ಮಂತ್ರಿಯಾಗಿ 7ನೇ ಅನ್ನತ್ ಶಾಹಿರ ಮತ್ತು 6ನೇ ರಾಫಿಯ, ರಕ್ಷಣಾ ಮಂತ್ರಿ 7ನೇ ಜಾಬೀರ್ ಮತ್ತು 6ನೇ ಶ್ರೇಯಸ್, ಅರೋಗ್ಯ ಮತ್ತು ಸ್ವಚ್ಚತಾ ಸಚಿವರಾಗಿ ಬಸವರಾಜ್ ಮತ್ತು ರಕ್ಷಿತಾ, ವಾರ್ತಾ

ಕಬಕ: ಶಾಲಾ ನೂತನ ಮಂತ್ರಿ ಮಂಡಲ ರಚನೆ Read More »

ಕರಾವಳಿ

ಒಡಕುಗಳನ್ನು ಸರಿಪಡಿಸಲು ರೋಟರಿ ಸಂಸ್ಥೆ ಶ್ರಮಿಸಬೇಕು –ನಿಟ್ಟೆ ವಿನಯ್ ಹೆಗ್ಡೆ

(ನ್ಯೂಸ್ ಕಡಬ) newskadaba.com ಕಡಬ,ಜು.02. ಸಮಾಜ ಸೇವೆಗಳು,ಜನಪ್ರತಿನಿಧಿಯ ಆಯ್ಕೆಗಳು ಸಮಾಜದ ಒಂದಾಗುವಿಕೆಗೆ ಕಾರಣ ಆಗಬೇಕು. ಬ್ರೀಟೀಷರು ಒಡೆದಾಳುವುದನ್ನೇ ಬಂಡವಾಳ ಮಾಡಿ ಆಳಿದರು,ಆಂಥದೇ ಶಿಕ್ಷಣನೂ ನೀಡಿದರು. ಎಂಬತ್ತು ವರುಷದ ನಾನು ಸ್ವಾತಂತ್ರ್ಯ ಸಮಯದ ದಿನಗಳನ್ನು ಆಶಯಗಳನ್ನು ಕಂಡ್ಡಿದ್ದೇನೆ. ಈಗೀಗ ಸಮಾಜದಲ್ಲಿ ಒಡಕು ಮೂಡಿಸಿ ವಿಜ್ರಂಭಿಸುವುದು ಕಂಡು ಮರುಗುತ್ತಿದ್ದೇನೆ. ರೋಟರಿ ಮತ್ತು ಇಂತಹ ಸೇವಾ ಸಂಸ್ಥೆಗಳು ಈ ಒಡಕು ಮೀರಿ ನಿಂತು ಸಮಾಜ ಒಂದು ಮಾಡಿ ಸೇವೆ ಮಾಡಬೇಕು, ಎಂದು ನಿಟ್ಟೆ ವಿನಯ್ ಹೆಗ್ಡೆ ನುಡಿದರು ಅವರು ಕುಲಶೇಕರದ ಕೊರ್ಡೆಲ್

ಒಡಕುಗಳನ್ನು ಸರಿಪಡಿಸಲು ರೋಟರಿ ಸಂಸ್ಥೆ ಶ್ರಮಿಸಬೇಕು –ನಿಟ್ಟೆ ವಿನಯ್ ಹೆಗ್ಡೆ Read More »

ಕರಾವಳಿ

ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಕಾರು ಚಾಲಕ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜು.01. ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಕಾರು ಚಾಲಕ, ಪೆರಾಬೆ ಗ್ರಾಮದ ಅಗತ್ತಾಡಿ ನಿವಾಸಿ ಚಿದಾನಂದ ಪೂಜಾರಿ (45) ಹೃದಯಾಘಾತದಿಂದ ಆದಿತ್ಯವಾರ ಸಂಜೆ ನಿಧನರಾದರು. ಮೃತರು ಸಂಜೆ ಮನೆಯಲ್ಲಿ ಕುಳಿತುಕೊಂಡು ಮನೆಯವರೊಂದಿಗೆ ಮಾತನಾಡುತ್ತಿರುವಾಗಲೇ ಕುಸಿದು ಬಿದ್ದರು. ತಕ್ಷಣ ಆಲಂಕಾರಿನ 108 ರಲ್ಲಿ ಆಸ್ಪತ್ರೆಗೆ ಸಾಗಿಸಿದರೂ ಆಲಂಕಾರಿಗೆ ತಲುಪುವಾಗ ಕೊನೆಯುಸಿರೆಳೆದರು. ಇವರು ಕಳೆದ ಹತ್ತು ವರ್ಷಗಳಿಂದ ಶಕುಂತಳಾ ಟಿ.ಶೆಟ್ಟಿಯವರ ಕಾರು ಚಾಲಕರಾಗಿ ದುಡಿಯುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಹಾಗೂ ಒರ್ವ

ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಕಾರು ಚಾಲಕ ನಿಧನ Read More »

ಕರ್ನಾಟಕ

ಇನ್ಮುಂದೆ ಕುಕ್ಕೇ ಸುಬ್ರಹ್ಮಣ್ಯದಲ್ಲಿ ಸಂಜೆ ವೇಳೆಯೂ ಆಶ್ಲೇಷಾ ಬಲಿ ಸೇವೆ ► ನೂತನ ಸೇವೆಯಿಂದ ಭಕ್ತಾದಿಗಳಿಗೆ ಹೆಚ್ಚಿನ ಅನುಕೂಲ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.01. ಇನ್ಮುಂದೆ ಭಕ್ತರ ಅನುಕೂಲಕ್ಕಾಗಿ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆಯೂ ಆಶ್ಲೇಷಾ ಬಲಿ ಸೇವೆಯನ್ನು ನಡೆಸಲಾಗುವುದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರ ಪ್ರಮಾಣ ಅಧಿಕವಾದ ಕಾರಣ ಭಕ್ತರ ಅನುಕೂಲಕ್ಕಾಗಿ ಜುಲೈ 05 ರಿಂದ ಸಂಜೆಯೂ ಆಶ್ಲೇಷಾ ಬಲಿ ಸೇವೆಗೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಅಷ್ಟ ಮಂಗಲ ಚಿಂತನೆಯನ್ನು ಇಡಲಾಗಿದ್ದು, ಪ್ರಶ್ನೆಯಲ್ಲಿ ಕಂಡುಬಂದಂತಹ ಕೆಲವು ಪ್ರಾಯಶ್ಚಿತ್ತಾದಿಗಳನ್ನು ನೆರವೇರಿಸಲಾಗಿದೆ. ಬೆಳಗ್ಗೆ

ಇನ್ಮುಂದೆ ಕುಕ್ಕೇ ಸುಬ್ರಹ್ಮಣ್ಯದಲ್ಲಿ ಸಂಜೆ ವೇಳೆಯೂ ಆಶ್ಲೇಷಾ ಬಲಿ ಸೇವೆ ► ನೂತನ ಸೇವೆಯಿಂದ ಭಕ್ತಾದಿಗಳಿಗೆ ಹೆಚ್ಚಿನ ಅನುಕೂಲ Read More »

ಕರಾವಳಿ

ಬೆಳ್ಳಾರೆ: ಮದರಸ ವಿದ್ಯಾರ್ಥಿಗಳಿಗೆ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ವತಿಯಿಂದ ಪುಸ್ತಕ ವಿತರಣೆ

(ನ್ಯೂಸ್ ಕಡಬ) newskadaba.com,ಬೆಳ್ಳಾರೆ.ಜೂ.30. ಹಿದಾಯತುಲ್ ಇಸ್ಲಾಮ್ ಮದರಸ ಬೆಳ್ಳಾರೆಯ ವಿದ್ಯಾರ್ಥಿಗಳಿಗೆ ಜೂನ್ ೨೯ ರಂದು ಬೆಳ್ಳಾರೆ ಎಸ್ ಕೆ ಎಸ್ ಎಸ್ ಎಫ್ ಯುನಿಟ್ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು . ಬೆಳ್ಳಾರೆ ಝಕರಿಯ ಜುಮಾ ಮಸೀದಿಯ ಮುದರಿಸ್ಸರಾದ ತಾಜುದ್ದೀನ್ ರಹ್ಮಾನಿ ಕಾರ್ಯಕ್ರಮವನ್ನು ಉದ್ಘಾಟಿಸಿ ,ದು ಅ ಕ್ಕೆ ನೇತೃತ್ವವನ್ನು ನೀಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು . ಝಕರಿಯ ಜುಮಾ ಮಸೀದಿ ಆಡಳಿತ ಮಂಡಳಿಯ ಸದಸ್ಯರಾದ ಅಬ್ದುಲ್ ಖಾದರ್ ಬಾಯಂಬಾಡಿ ಪುಸ್ತಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ

ಬೆಳ್ಳಾರೆ: ಮದರಸ ವಿದ್ಯಾರ್ಥಿಗಳಿಗೆ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ವತಿಯಿಂದ ಪುಸ್ತಕ ವಿತರಣೆ Read More »

ಕರಾವಳಿ
Scroll to Top