ಕರ್ನಾಟಕ ರಾಜ್ಯ ವಕ್ಫ್ ಮಂಡಳಿ : ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಆದರ್ಶ ಮಸೀದಿಯಾಗಿ ಆಯ್ಕೆ ; 80,000 ರೂ ಚೆಕ್ ಮಂಜೂರು

(ನ್ಯೂಸ್ ಕಡಬ) newskadaba.com,ಜೂ.29. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ,ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಮಂಡಳಿ ಸುಳ್ಯ ತಾಲೂಕಿನ ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯನ್ನು ಆದರ್ಶ ಮಸೀದಿ ಎಂದು ನಿರ್ವಹಿಸುವುದಕ್ಕಾಗಿ ಒಟ್ಟು ೮೦,೦೦೦ ರೂ ಚೆಕ್ ಮಂಜೂರು ಗೊಂಡಿರುತ್ತದೆ. ಮಂಜೂರು ಗೊಂಡಿರುವ ಮೊತ್ತದಲ್ಲಿ ಮಾಹಿತಿ ಕೇಂದ್ರ ಸ್ಥಾಪಿಸಲು ಮಸೀದಿಗೆ ೩೦,೦೦೦ ರೂ ,ಗಣಕ ಯಂತ್ರ ,ಪ್ರಿಂಟರ್ ಹಾಗೂ ಯು ಪಿ ಯಸ್ ಖರೀದಿಸಲು, ಅದರೊಂದಿಗೆ ಡಾಟಾ ಎಂಟ್ರಿ ಒಪರೇಟರ್ ನೇಮಕಾತಿಗೆ ೫೦,೦೦೦ ರೂ ಮಂಜೂರು ಗೊಂಡಿರುತ್ತದೆ .ಮಸೀದಿಗೆ […]

ಕರ್ನಾಟಕ ರಾಜ್ಯ ವಕ್ಫ್ ಮಂಡಳಿ : ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಆದರ್ಶ ಮಸೀದಿಯಾಗಿ ಆಯ್ಕೆ ; 80,000 ರೂ ಚೆಕ್ ಮಂಜೂರು Read More »

ಕರಾವಳಿ

ಬಂಟ್ವಾಳ: ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) nweskadaba.com,ಬಂಟ್ವಾಳ.ಜೂ.28. ವ್ಯಕ್ತಿಯೋರ್ವ ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಕೊಟ್ಟಿಂಜ ಎಂಬಲ್ಲಿ ಬುಧವಾರ ದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ, ಕೊಡ್ಮಾಣ್ ಗ್ರಾಮದ ಕೊಟ್ಟಿಂಜ ಮನೆಯ ನಿವಾಸಿ ರೋಹಿತಾಶ್ವ(31) ಎಂದು ಗುರುತಿಸಲಾಗಿದೆ. ಯಾವುದೋ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಇದರಿಂದಾಗಿ ತನ್ನ ಚಿಕ್ಕಪ್ಪನ ಮನೆಯ ಎದುರು ಹಲಸಿನ ಮರದ ಕೊಂಬೆಗೆ ನೈಲಾನ್ ಹಗ್ಗವನ್ನು ಕಟ್ಟಿ ಅದರ ಇನ್ನುಂದು ತುದಿಯನ್ನು ಕುಣಿಕೆಯನ್ನಾಗಿ ಮಾಡಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಬುಧವಾರ

ಬಂಟ್ವಾಳ: ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಕೊಂಡು ಆತ್ಮಹತ್ಯೆ Read More »

ಕರಾವಳಿ

ಬೆಳ್ತಂಗಡಿ: ಐರಾವತ ಬಸ್ ಗೆ ಕಾರು ಡಿಕ್ಕಿ

(ನ್ಯೂಸ್ ಕಡಬ) newskadaba.com ,ಬೆಳ್ತಂಗಡಿ.ಜೂ.28. ಐರಾವತ ಬಸ್‌‌ಗೆ ಕಾರೊಂದು ಢಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ದಂದು ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಪ್ರಯಾಣಿಕರನ್ನು ಕುಳ್ಳಿರಿಸಿಕೊಂಡು ಹೊಗುತ್ತಿದ್ದ ಐರಾವತ ಬಸ್‌‌ ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ಮುಗೇರಡ್ಕ ಎಂಬಲ್ಲಿಗೆ ತಲುಪುತ್ತಿದ್ದಂತೆ, ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರಿನ ಚಾಲಕನು ಕಾರನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಐರಾವತ ಬಸ್‌‌ಗೆ ಢಿಕ್ಕಿ ಹೊಡೆದ ಪರಿಣಾಮ ಐರಾವತ ಬಸ್‌ನ ಮುಂಬಾಗ ಬಲಬದಿ ಹಾಗೂ

ಬೆಳ್ತಂಗಡಿ: ಐರಾವತ ಬಸ್ ಗೆ ಕಾರು ಡಿಕ್ಕಿ Read More »

ಕರಾವಳಿ

ಮತ್ತೆ ಮುಳುಗಿದ ಹೊಸ್ಮಠ ಸೇತುವೆ ► ಉಪ್ಪಿನಂಗಡಿ – ಕಡಬ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಕಡಬ, ಜೂ.28. ಘಟ್ಟದ ತಪ್ಪಲಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಡಬ ಸಮೀಪದ ಹೊಸಮಠ ಮುಳುಗು ಸೇತುವೆಯು ಗುರುವಾರ ಮಧ್ಯಾಹ್ನದ ಬಳಿಕ ಮತ್ತೆ ಮುಳುಗಡೆಯಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಳೆದ ಕೆಲವು ದಿನಗಳಿಂದ ಕಡಬ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರ ಪರಿಣಾಮ ನದಿ, ಹಳ್ಳ, ಹೊಳೆಗಳು ತುಂಬಿ ಹರಿಯತೊಡಗಿವೆ. ಗುರುವಾರ ಬೆಳಿಗ್ಗೆಯಿಂದಲೇ ಕಡಬ ಸಮೀಪದ ಹೊಸ್ಮಠದಲ್ಲಿ ಗುಂಡ್ಯ ಹೊಳೆಗೆ ನಿರ್ಮಾಣವಾಗಿದ್ದ ಮುಳುಗು ಸೇತುವೆಯ ಅಂಚಿಗೆ ನೀರು ಹೊಡೆಯುತ್ತಿತ್ತಾದರೂ ಮಧ್ಯಾಹ್ನ ವೇಳೆಗೆ ಮುಳುಗಡೆಯಾಗಿದೆ. ಘಾಟ್ ತಪ್ಪಲಿನಲ್ಲಿ ಮಳೆಯ ಅಬ್ಬರ

ಮತ್ತೆ ಮುಳುಗಿದ ಹೊಸ್ಮಠ ಸೇತುವೆ ► ಉಪ್ಪಿನಂಗಡಿ – ಕಡಬ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ಮಾತೃಭಾಷೆಯ ಬಗ್ಗೆ ಪ್ರೀತಿ ಇರಲಿ ಡಾ. ಪ್ರಭಾಕರ ಭಟ್ ಕಲ್ಲಡ್ಕ

(ನ್ಯೂಸ್ ಕಡಬ) newskadaba.com ಕಡಬ,ಜೂ.28. ಕಡಬದ ಸರಸ್ವತೀ ವಿದ್ಯಾಲಯದ ಪ್ರೌಢ ಹಾಗೂ ಪದವಿಪೂರ್ವ ವಿಭಾಗಕ್ಕೆ ಹೊಸದಾಗಿ ದಾಖಲಾತಿಗೊಂಡ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಸುಬ್ರಹ್ಮಣ್ಯ ಮಠದ ದಿವಾನರಾಗಿರುವ ಶ್ರೀ ಸುದರ್ಶನ ಜೋಯಿಸ ಇವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ಇವರು ಗುರು ಶಿಷ್ಯರ ಮಧ್ಯೆ ಇರುವ ಸಂಬಂಧ ಮತ್ತು ಗುರುವಿನ ಮಹತ್ವವನ್ನು ತಿಳಿಸಿದರು. ಬಳಿಕ ಮಾತನಾಡಿದ ಇನ್ನೋರ್ವ ಅತಿಥಿಯಾದ ಪ್ರಗತಿಪರ ಕೃಷಿಕರಾಗಿರುವ ನೂಜಿಬಾಳ್ತಿಲದ ಅಕ್ಷಯ ಕುಮಾರ್ ಕೂರಟ ಇವರು ಶಿಕ್ಷಣದ ಮಹತ್ವವನ್ನು ತಿಳಿಸಿದರು ಅಲ್ಲದೆ ಸಂಸ್ಕಾರಯುತ

ಮಾತೃಭಾಷೆಯ ಬಗ್ಗೆ ಪ್ರೀತಿ ಇರಲಿ ಡಾ. ಪ್ರಭಾಕರ ಭಟ್ ಕಲ್ಲಡ್ಕ Read More »

ಕರಾವಳಿ

ಭೀಮರಾವ್ ವಾಷ್ಠರ್ ನಿರ್ದೇಶನದ ‘ಅನುಮಾನ’ ಕಿರು ಚಿತ್ರಕ್ಕೆ ರಾಜ್ಯ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಸುಳ್ಯ. ಜೂ.28 ಸುಳ್ಯದ ಪ್ರಸಿದ್ಧ ಜ್ಯೋತಿಷಿ ,ಸಾಹಿತಿ ಮತ್ತು ನಿರ್ದೇಶಕ ರಾದ ಹೆಚ್ ಭೀಮರಾವ್ ವಾಷ್ಠರ್ ನಿರ್ದೇಶನದ ‘ಅನುಮಾನ’ ಕಿರು ಚಿತ್ರಕ್ಕೆ ಉಡುಪಿಯಲ್ಲಿ ನಡೆದ ಮೂರನೆ ಕರಾವಳಿ ಚಿತ್ರೋತ್ಸವ ಸಮಾರಂಭದಲ್ಲಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು .ಈ ಕಾರ್ಯಕ್ರಮವನ್ನು ಬೆಂಗಳೂರು ಕರ್ನಾಟಕ ಚಲನ ಚಿತ್ರ ಅಕಾಡೆಮಿ ಮತ್ತು ಉಡುಪಿಯ ದಿಶಾ ಕಮ್ಯುನಿಕೇಶನ್ ಇವರು ಜಂಟಿಯಾಗಿ ಮಾಡಿದರು .ಈ ಚಿತ್ರಕ್ಕೆ ಸಂಗೀತಕ್ಕೆ ಬಂದ ಬೆಸ್ಟ್ ಮ್ಯೂಸಿಕ್ ಅವಾರ್ಡ್ ಪ್ರಶಸ್ತಿಯನ್ನು ತುಳುನಾಡಿನ ಖ್ಯಾತ ಚಿತ್ರ ನಟಿಯರಾದ

ಭೀಮರಾವ್ ವಾಷ್ಠರ್ ನಿರ್ದೇಶನದ ‘ಅನುಮಾನ’ ಕಿರು ಚಿತ್ರಕ್ಕೆ ರಾಜ್ಯ ಪ್ರಶಸ್ತಿ Read More »

ಕರಾವಳಿ

ಮರ್ಧಾಳ ಸೈಂಟ್ ಮೇರಿಸ್ ಪ್ರೌಢಶಾಲಾ ಆಡಳಿತ ಸಮಿತಿ ಮಾಜಿ ಸದಸ್ಯ ಸಿ.ಜೆ.ಫಿಲಿಪ್ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜೂ.28. ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆಯ ಆಡಳಿತ ಮಂಡಳಿಯ ಮಾಜಿ ಸದಸ್ಯ, ಐತ್ತೂರು ಗ್ರಾಮದ ಕರಿಮಾಂಗೆಲ್  ಬೆತ್ತೋಡಿ ನಿವಾಸಿ ಸಿ.ಜೆ.ಫಿಲಿಪ್ (85)ರವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರದಂದು ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಫಿಲಿಪ್‌ ರವರು ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಕೊಂಡಿದ್ದರು. ಮೃತರು ಪತ್ನಿ ಸೊಸಮ್ಮ, ಪುತ್ರರಾದ ಜೋನ್ ಸಿ.ಪಿ, ಕೋಶಿ ಸಿ.ಪಿ., ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆಯ ಮುಖ್ಯಗುರು ಈಶೋ ಫಿಲಿಪ್, ಪುತ್ರಿಯರಾದ ಆಲೀಸ್ ಸಾಬು, ಶೈಲ ಫಿಲಿಪ್‌ ರನ್ನು

ಮರ್ಧಾಳ ಸೈಂಟ್ ಮೇರಿಸ್ ಪ್ರೌಢಶಾಲಾ ಆಡಳಿತ ಸಮಿತಿ ಮಾಜಿ ಸದಸ್ಯ ಸಿ.ಜೆ.ಫಿಲಿಪ್ ನಿಧನ Read More »

ಕರಾವಳಿ

ಪುತ್ತೂರು: ಬೈಕ್ ಮಗುಚಿ ಬಿದ್ದು ನವ ವಿವಾಹಿತೆ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.27. ಬೈಕ್ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ನವ ವಿವಾಹಿತೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರದಂದು ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ನಿವಾಸಿ ಕಾಂತಪ್ಪ ಗೌಡರ ಪುತ್ರಿ, ಸುಳ್ಯ ತಾಲ್ಲೂಕಿನ ಬೆಳ್ಳಾರೆ ಕೊಡಿಬೈಲು ನಿವಾಸಿ ಗಿರೀಶ್ ಎಂಬವರ ಪತ್ನಿ ಸುನಂದ ಎಂದು ಗುರುತಿಸಲಾಗಿದೆ. ಪುತ್ತೂರಿನಲ್ಲಿ ಉದ್ಯೋಗದಲ್ಲಿದ್ದ ಸುನಂದ ಶನಿವಾರದಂದು ತನ್ನ ಸಹೋದರನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್ ಮಗುಚಿ ಬಿದ್ದು ಸುನಂದಾ ರಸ್ತೆಗೆ ಎಸೆಯಲ್ಪಟ್ಟಿದ್ದರು.

ಪುತ್ತೂರು: ಬೈಕ್ ಮಗುಚಿ ಬಿದ್ದು ನವ ವಿವಾಹಿತೆ ಮೃತ್ಯು Read More »

ಕರಾವಳಿ

ಮರ್ಧಾಳ: ಅಡಿಕೆ ತೋಟದಲ್ಲಿ ಕುಸಿದು ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಸಮೀಪದ ಐತ್ತೂರಿನಲ್ಲಿ ಬುಧವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಐತ್ತೂರು ಗ್ರಾಮದ ಕೆರ್ಮಾಯಿ ನಿವಾಸಿ ದೇವಸ್ಯ ಎಂಬವರ ಪುತ್ರ ಪ್ರಿನ್ಸ್ ಪಿ.ಡಿ.(23) ಎಂದು ಗುರುತಿಸಲಾಗಿದೆ. ಈತ ಕೆರ್ಮಾಯಿ ಸೈಂಟ್ ಮೇರೀಸ್ ಚರ್ಚಿನ ತೋಟದಲ್ಲಿ ಕೂಲಿ ಕೆಲಸದಲ್ಲಿ ನಿರತನಾಗಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಅಡಿಕೆ‌ ಮರದ ಗುಂಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ತಕ್ಷಣವೇ ಉಳಿದ ಕೆಲಸಗಾರರು ಈತನನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿದರಾದರೂ ಅದಾಗಲೇ ಮೃತಪಟ್ಟಿದ್ದಾಗಿ

ಮರ್ಧಾಳ: ಅಡಿಕೆ ತೋಟದಲ್ಲಿ ಕುಸಿದು ಬಿದ್ದು ಯುವಕ ಮೃತ್ಯು Read More »

ಕರಾವಳಿ

ಕಡಬ: ಹಿಂದೂ ಸಾಮ್ರಾಜ್ಯೋತ್ಸವ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ,ಜೂ.27.  ಸರಸ್ವತೀ ವಿದ್ಯಾಲಯ ಕಡಬ ಪ್ರಾಥಮಿಕ ವಿಭಾಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ದಿನವನ್ನು ಹಿಂದು ಸಾಮ್ರಾಜ್ಯೋತ್ಸವವಗಿ ಆಚರಿಸಲಾಯಿತು. ಶಿಕ್ಷಕ ಶಿವಪ್ರಸಾದ್ ಶಿವಾಜಿ ಸಾಧನೆ ಮತ್ತು ಪರಕ್ರಮವನ್ನು ತಿಸಿದರು. ಕಡಬದ ಹೋಟೆಲ್ ಉದ್ಯಮಿ ತಿಲಕ್ ರೈ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯಗುರು ಮಾಧವ ಕೋಲ್ಪೆ ಸ್ವಾಗತಿಸಿದರು. ಶಿಕ್ಷಕ ವಸಂತ ನಿರೂಪಿಸಿ ವಂದಿಸಿದರು    

ಕಡಬ: ಹಿಂದೂ ಸಾಮ್ರಾಜ್ಯೋತ್ಸವ ದಿನಾಚರಣೆ Read More »

ಕರಾವಳಿ
Scroll to Top