ಪೂರ್ವ ದ್ವೇಷದ ಹಿನ್ನೆಲೆ ► ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿಯ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂನ್‌.23. ಬಿಜೆಪಿ ಮುಖಂಡರೋರ್ವರನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಂದ ಘಟನೆ‌ ಚಿಕ್ಕಮಗಳೂರು ಜಿಲ್ಲೆಯ ಗೌರಿ ಕಾಲುವೆ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಚಿಕ್ಕಮಗಳೂರಿನ ಉಪ್ಪಳ್ಳಿ ನಿವಾಸಿ, ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ಅನ್ವರ್ (46) ಎಂದು ಗುರುತಿಸಲಾಗಿದೆ. ಅನ್ವರ್ ಶುಕ್ರವಾರ ರಾತ್ರಿ ತನ್ನ ಮನೆಗೆ ಹೋಗುತ್ತಿದ್ದ ವೇಳೆ ಗೌರಿ ಕಾಲುವೆಯ ಬಳಿ ದುಷ್ಕರ್ಮಿಗಳು ಕಾದು ಕುಳಿತು ಚಾಕುವಿನಿಂದ ಇರಿದು ಕೊಲೆ ಗೈದಿದ್ದಾರೆ ಎಂದು ತಿಳಿದುಬಂದಿದೆ. ಹಳೇ ದ್ವೇಷವೇ […]

ಪೂರ್ವ ದ್ವೇಷದ ಹಿನ್ನೆಲೆ ► ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿಯ ಬರ್ಬರ ಕೊಲೆ Read More »

ಕರ್ನಾಟಕ

ಕೋಡಿಂಬಾಳ: ಹುಡುಗಿಯ ವಿಚಾರದಲ್ಲಿ ಕತ್ತಿಯಿಂದ ಹಲ್ಲೆ ► ನಾಲ್ವರು ಆಸ್ಪತ್ರೆಗೆ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಹುಡುಗಿಯ ವಿಚಾರ ಕೇಳಿದ್ದಕ್ಕೆ ವ್ಯಕ್ತಿಯೋರ್ವ ನಾಲ್ವರಿಗೆ ಹಲ್ಲೆ ನಡೆಸಿದ ಘಟನೆ ಕೋಡಿಂಬಾಳ ಗ್ರಾಮದ ಪಡೆಜ್ಜಾರು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪಡೆಚ್ಚಾರು ನಿವಾಸಿ ಅಲ್ತಾಫ್ ಎಂಬಾತನ ಮನೆಗೆ ಬಂದ ಕೋರಿಯಾರ್ ನಿವಾಸಿಗಳಾದ ಹನೀಫ್, ರಝಾಕ್ ಸೇರಿದಂತೆ ನಾಲ್ಕು ಮಂದಿಗೆ ಅಲ್ತಾಫ್ ಎಂಬಾತ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದ್ದು, ಯುವತಿಯೋರ್ವಳ ವಿಚಾರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಲ್ಲೆ ಮಾಡಿದ್ದಾನೆನ್ನಲಾದ ಅಲ್ತಾಫ್ ಮತ್ತು ಹನೀಫ್, ರಝಾಕ್ ಸೇರಿದಂತೆ ನಾಲ್ಕು ಮಂದಿ

ಕೋಡಿಂಬಾಳ: ಹುಡುಗಿಯ ವಿಚಾರದಲ್ಲಿ ಕತ್ತಿಯಿಂದ ಹಲ್ಲೆ ► ನಾಲ್ವರು ಆಸ್ಪತ್ರೆಗೆ Read More »

ಕರಾವಳಿ

ಧರ್ಮಸ್ಥಳ: ಕೆಎಸ್ಸಾರ್ಟಿಸಿಯ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದ ಬಸ್ ಚಾಲಕ ► ನಿಗಮದ ಮಾನವನ್ನು ಹರಾಜು ಹಾಕಿದ್ದ ರಮೇಶ್ ಕೊನೆಗೂ ಅಮಾನತು

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜೂ.22. ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಅವ್ಯವಸ್ಥೆಗಳನ್ನು ಬಿಚ್ಚಿಟ್ಟಿದ್ದ ನಿಗಮದ ಚಾಲಕ ರಮೇಶ್ ಎಂಬವರನ್ನು ಕರ್ತವ್ಯದಿಂದ ವಿಚಾರಣಾ ಪೂರ್ವ ಅಮಾನತುಗೊಳಿಸಿ ಆದೇಶಿಸಲಾಗಿದೆ. ಅವರು ಧರ್ಮಸ್ಥಳ ಘಟಕದಲ್ಲಿನ ಅವ್ಯವಸ್ಥೆಗಳನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಮೂಲಕ ನಿಗಮದ ಮಾನವನ್ನು ಹರಾಜು ಹಾಕಿದ್ದರು. ಅಲ್ಲದೆ ಜೂನ್ 30 ರಂದು ಇಲಾಖೆಯ ಮೇಲಾಧಿಕಾರಿಗಳು ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ತನಿಖಾಧಿಕಾರಿಗಳ ವಿರುದ್ಧ ಮಾತನಾಡಿದ್ದಾರೆ‌ ಎಂದು ಆರೋಪಿಸಿ

ಧರ್ಮಸ್ಥಳ: ಕೆಎಸ್ಸಾರ್ಟಿಸಿಯ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದ ಬಸ್ ಚಾಲಕ ► ನಿಗಮದ ಮಾನವನ್ನು ಹರಾಜು ಹಾಕಿದ್ದ ರಮೇಶ್ ಕೊನೆಗೂ ಅಮಾನತು Read More »

ಕರ್ನಾಟಕ

ಮಾರ್ ಇವಾನಿಯೋಸ್ ಕಾಲೇಜು: ಸ್ಮಾರ್ಟರ್ ಬೋರ್ಡರ್ ತರಬೇತಿ.

(ನ್ಯೂಸ್ ಕಡಬ)newskadaba.com ಕುಂತೂರು.ಜೂ.22. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ  ಸ್ಮಾರ್ಟರ್ ಬೋರ್ಡರ್  ತರಬೇತಿ ನೀಡಲಾಯಿತು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಶ್ರೀ ರಘುನಂದನ್ ಅವರ ನೇತೃತ್ವದಲ್ಲಿ ಸಂಸ್ಥೆಗೆ ಭೇಟಿ ನೀಡಿ ಒಂದು ದಿನದ ಪ್ರಾಯೋಗಿಕ ತರಬೇತಿಯನ್ನು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀಯುತ ಶಿವರಾಮ ಹೆಗ್ಡೆ ಅವರ ಸಹಕಾರದಿಂದ ಅಲ್ಲಿನ ಶಿಕ್ಷಕಿ ಶ್ರೀಮತಿ ಕಾವ್ಯಶ್ರೀ ಅವರು ಸೂಕ್ತ ತರಬೇತಿ ಮತ್ತು

ಮಾರ್ ಇವಾನಿಯೋಸ್ ಕಾಲೇಜು: ಸ್ಮಾರ್ಟರ್ ಬೋರ್ಡರ್ ತರಬೇತಿ. Read More »

ಕರಾವಳಿ

ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ

(ನ್ಯೂಸ್ ಕಡಬ)newskadaba.com ಕಡಬ,ಜೂ.22 ವಿವೇಕಾನಂದ ಆಯುರ್ವೆದ ಆಸ್ಪತ್ರೆ ಪುತ್ತೂರು, ವಿವೇಕಾನಂದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಪುತ್ತೂರು ಹಾಗೂ ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳು ಕಡಬ ಇದರ ಸಹ ಆಯೋಗದಲ್ಲಿ ವಿಶ್ವ ಯೋಗ ದಿನವನ್ನು ಸರಸ್ವತೀ ವಿದ್ಯಾಲಯ ಪ್ರಾಥಮಿಕ ವಿಭಾಗದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ನಿವೃತ್ತ ದೈಹಿಕ ಶಿಕ್ಷಕಿಯಾದ ಶ್ರೀಮತಿ ವೀರಮ್ಮ ಇವರು ಉದ್ಘಾಟಿಸಿ, ಯೋಗದ ಅರ್ಥ ಮತ್ತು ಮಹತ್ವವನ್ನು ತಿಳಿಸಿ ಕೊಟ್ಟರು. ಸಂಸ್ಥೆಯ ನಿರ್ದೇಶಕಿಯಾದ ಶ್ರೀಮತಿ ಪುಲಸ್ತ್ಯ ರೈ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ

ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ Read More »

ಕರಾವಳಿ

ಪಂಪ್‌ವೆಲ್‌: ವೇಶ್ಯಾವಾಟಿಕೆ ದಂಧೆಯ ದೂರಿನಂತೆ ಪೊಲೀಸ್ ದಾಳಿ ► ಹಲವರ ಬಂಧನ, ಆರು ಮಂದಿ ಯುವತಿಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ವೇಶ್ಯಾವಾಟಿಕೆ ದಂಧೆಯಲ್ಲಿ ನಿರತರಾಗಿದ್ದ ಆರೋಪದಲ್ಲಿ ಪಂಪ್‌ವೆಲ್‌ನಲ್ಲಿರುವ ಲಾಡ್ಜ್‌ವೊಂದಕ್ಕೆ ದಾಳಿ ನಡೆಸಿರುವ ಪೊಲೀಸರು ಹಲವರನ್ನು ವಶಕ್ಕೆ ಪಡೆದ ಘಟನೆ ಶುಕ್ರವಾರದಂದು ನಡೆದಿದೆ. ಪಂಪ್‌ವೆಲ್‌ನಲ್ಲಿರುವ ಅನ್ನಪೂರ್ಣ ಹೊಟೇಲ್ ಹಾಗೂ ಲಾಡ್ಜ್‌ನ 3 ನೇ ಮಹಡಿಯ ರಹಸ್ಯ ಕೊಠಡಿಯಲ್ಲಿ ಯುವತಿಯರನ್ನು ಕೂಡಿ ಹಾಕಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂದು ಮೈಸೂರು ಒಡನಾಡಿ ಸಂಘ ಹಾಗೂ ಚೈಲ್ಡ್ ಲೈನ್ ಸಂಸ್ಥೆ ನೀಡಿದ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು ಆರು ಮಂದಿ ಬಾಂಗ್ಲಾ ಮೂಲದ ಯುವತಿಯರನ್ನು ರಕ್ಷಿಸಿದ್ದಾರೆ. ಪ್ರಕರಣಕ್ಕೆ

ಪಂಪ್‌ವೆಲ್‌: ವೇಶ್ಯಾವಾಟಿಕೆ ದಂಧೆಯ ದೂರಿನಂತೆ ಪೊಲೀಸ್ ದಾಳಿ ► ಹಲವರ ಬಂಧನ, ಆರು ಮಂದಿ ಯುವತಿಯರ ರಕ್ಷಣೆ Read More »

ಕರಾವಳಿ

ಕೇಪು: ಶ್ರೀ ಲಕ್ಷ್ಮಿ ಜನಾರ್ಧನ ದೇವಾಸ್ಥಾನದಲ್ಲಿ ವಿಶ್ವ ಯೋಗ ದಿನಾಚರಣೆ

(ನ್ಯೂಸ್ ಕಡಬ)newskadaba.com ಕಡಬ,ಜೂ.22.ವಿವೇಕಾನಂದ ಆಯುರ್ವೆದ ಆಸ್ಪತ್ರೆ ಪುತ್ತೂರು, ವಿವೇಕಾನಂದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಪುತ್ತೂರು ಹಾಗೂ ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳು ಕಡಬ ಇದರ ಸಹ ಆಯೋಗದಲ್ಲಿ ವಿಶ್ವ ಯೋಗ ದಿನವನ್ನು ಸರಸ್ವತೀ ವಿದ್ಯಾಲಯ ಪ್ರಾಥಮಿಕ ವಿಭಾಗದ ವತಿಯಿಂದ ಶ್ರೀ ಲಕ್ಷ್ಮಿ ಜನಾರ್ಧನ ದೇವಾಸ್ಥಾನ ಕೇಪು ಇಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಲಕ್ಷ್ಮಿ ಜನಾರ್ಧನ ದೇವಾಸ್ಥಾನದ ಆರ್ಚಕರಾದ ಶ್ರೀ ಗೋವಿಂದ ರಾಜ್ ಭಟ್ ಇವರು ವಹಿಸಿದರು.  ಅತಿಥಿಗಳಾಗಿ ಶಿಶು ಮಂದಿರದ ಆಡಳಿತ

ಕೇಪು: ಶ್ರೀ ಲಕ್ಷ್ಮಿ ಜನಾರ್ಧನ ದೇವಾಸ್ಥಾನದಲ್ಲಿ ವಿಶ್ವ ಯೋಗ ದಿನಾಚರಣೆ Read More »

ಕರಾವಳಿ

ಫರಂಗಿಪೇಟೆ: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರದಂದು ಫರಂಗಿಪೇಟೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ಫಾರೂಕ್(45) ಎಂದು ಗುರುತಿಸಲಾಗಿದೆ. ಮಂಗಳೂರು ಬಂದರಿನ ಧಕ್ಕೆಯಲ್ಲಿ ಉದ್ಯೋಗಿಯಾಗಿದ್ದ ಫಾರೂಕ್ ಎಂದಿನಂತೆ ಇಂದು ಮುಂಜಾನೆ ಕೆಲಸಕ್ಕೆ ತೆರಳುವ ಸಮಯ ಹಳಿ ದಾಟುತ್ತಿದ್ದ ವೇಳೆ ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದು ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಇದೇ ದಾರಿಯಿಂದಾಗಿ ತೆರಳುತ್ತಿದ್ದ ಸ್ಥಳೀಯರು ಇವರನ್ನು ಕಂಡು ಆಸ್ಪತ್ರೆಗೆ ದಾಖಲಿಸಿದರಾದರೂ ಅದಾಗಲೇ ಮೃತಪಟ್ಟಿದ್ದರು.

ಫರಂಗಿಪೇಟೆ: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು: ಸ್ಮಾರ್ಟರ್ ಬೋರ್ಡರ್ ತರಬೇತಿ.

(ನ್ಯೂಸ್ ಕಡಬ)newskadaba.com ಕುಂತೂರು,ಜೂ.22. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸ್ಮಾರ್ಟರ್ ಬೋರ್ಡರ್ ಬಳಕೆಯ ತರಬೇತಿ ನೀಡಲಾಯಿತು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಶ್ರೀ ರಘುನಂದನ್ ಅವರ ನೇತೃತ್ವದಲ್ಲಿ ಸಂಸ್ಥೆಗೆ ಭೇಟಿ ನೀಡಿ ಒಂದು ದಿನದ ಪ್ರಾಯೋಗಿಕ ತರಬೇತಿಯನ್ನು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀಯುತ ಶಿವರಾಮ ಹೆಗ್ಡೆ ಅವರ ಸಹಕಾರದಿಂದ ಅಲ್ಲಿನ ಶಿಕ್ಷಕಿ ಶ್ರೀಮತಿ ಕಾವ್ಯಶ್ರೀ ಅವರು ಸೂಕ್ತ ತರಬೇತಿ

ಮಾರ್ ಇವಾನಿಯೋಸ್ ಕಾಲೇಜು: ಸ್ಮಾರ್ಟರ್ ಬೋರ್ಡರ್ ತರಬೇತಿ. Read More »

ಕರಾವಳಿ

ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ ಯೋಗ ದಿನಾಚರಣೆ

(ನ್ಯೂಸ್ ಕಡಬ)newskadaba.com ನೆಲ್ಯಾಡಿ,ಜೂ.22. ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ  ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಜೂನ್ 21ರಂದು ಯೋಗವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದ್ದು ಅದರ ಪ್ರಯುಕ್ತ ಯೋಗ ದಿನಾಚರಣೆಯನ್ನು ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳ ಸಹಯೋಗದೊಂದಿಗೆ ಯೋಗವನ್ನು ಮಾಡುವುದರ ಮೂಲಕ ಆಚರಿಸಲಾಯಿತು. ಶ್ರೀಮತಿ ಅಶ್ವಿನಿ ಯೋಗದ ಮಹತ್ವ ತಿಳಿಸಿದರು, ಶ್ರೀ ರಾಮ ವಿದ್ಯಾಲಯದ ವತಿಯಿಂದ ಶ್ರೀ ಸುಬ್ರಹ್ಮಣ್ಯ ದೇವಾಲಯ ದೋಂತಿಲ ಹಾಗೂ ಶ್ರೀ ಅಯ್ಯಪ್ಪ ದೇವಾಲಯ ನೆಲ್ಯಾಡಿಯಲ್ಲಿ ಮುಖ್ಯ ಶಿಕ್ಷಕರಾದ ಗಣೇಶ್ ವಾಗ್ಲೆ ಮತ್ತು ಸಹ ಶಿಕ್ಷಕರಾದ ಅನಿಲ್

ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ ಯೋಗ ದಿನಾಚರಣೆ Read More »

ಕರಾವಳಿ
Scroll to Top