ಕಡಬ: ಸರಸ್ವತೀ ವಿದ್ಯಾಲಯದ ಪ್ರಾಥಮಿಕ ವಿಭಾಗದಲ್ಲಿ ವಿಶ್ವ ಯೋಗ ದಿನಾಚರಣೆ

(ನ್ಯೂಸ್ ಕಡಬ)newskadaba.com ಕಡಬ,ಜೂ.22.ವಿವೇಕಾನಂದ ಆಯುರ್ವೇದ ಆಸ್ಪತ್ರೆ ಪುತ್ತೂರು, ವಿವೇಕಾನಂದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಪುತ್ತೂರು ಹಾಗೂ ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳು ಕಡಬ ಇದರ ಸಹ ಆಯೋಗದಲ್ಲಿ ವಿಶ್ವ ಯೋಗ ದಿನವನ್ನು ಸರಸ್ವತೀ ವಿದ್ಯಾಲಯ ಪ್ರಾಥಮಿಕ ವಿಭಾಗದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ನಿವೃತ್ತ ದೈಹಿಕ ಶಿಕ್ಷಕಿಯಾದ ಶ್ರೀಮತಿ ವೀರಮ್ಮ ಇವರು ಉದ್ಘಾಟಿಸಿ, ಯೋಗದ ಅರ್ಥ ಮತ್ತು ಮಹತ್ವವನ್ನು ತಿಳಿಸಿ ಕೊಟ್ಟರು. ಸಂಸ್ಥೆಯ ನಿರ್ದೆಶಕಿಯಾದ ಶ್ರೀಮತಿ ಪುಲಸ್ತ್ಯ ರೈ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥೀಗಳಿಂದ […]

ಕಡಬ: ಸರಸ್ವತೀ ವಿದ್ಯಾಲಯದ ಪ್ರಾಥಮಿಕ ವಿಭಾಗದಲ್ಲಿ ವಿಶ್ವ ಯೋಗ ದಿನಾಚರಣೆ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವಯೋಗ ದಿನ ಆಚರಣೆ

(ನ್ಯೂಸ್ ಕಡಬ)newskadaba.com ಕಡಬ,ಜೂ.22. ಸರಸ್ವತೀ ವಿದ್ಯಾಲಯ ಪ್ರೌಢವಿಭಾಗ ಹಾಗೂ ಪದವಿಪೂರ್ವ ವಿಭಾಗಗಳು ಜಂಟಿಯಾಗಿ ವಿಶ್ವಯೋಗ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ಕಡಬ ಇದರ ಮಾಲಕರಾದ ಕಾಶಿನಾಥ್ ಗೋಗಟೆ ಇವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿ ಬಳಿಕ ಮಾತನಾಡಿದರು. ಅವರು ಯೋಗ ಜೀವನದಲ್ಲಿ ಆರೋಗ್ಯ ಮತ್ತು ಶಿಸ್ತನ್ನು ಕಾಪಾಡಲು ಸಹಕಾರಿಯಾಗಿದೆ. ಆದುದರಿಂದ ದಿನನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಿ ಎಂದರು, ಅದೇ ರೀತಿ ಸಂಸ್ಥೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕರಾದ ವೆಂಕಟ್ರಮಣ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವಯೋಗ ದಿನ ಆಚರಣೆ Read More »

ಕರಾವಳಿ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.22. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕುಟುಂಬ ಸಮೇತರಾಗಿ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯಕ್ಕೆ ಗುರುವಾರದಂದು ಭೇಟಿ ನೀಡಿದರು. ರಾಹುಲ್ ಅವರನ್ನು ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪ್ರಸಾದದೊಂದಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಶ್ರೀ ದೇವಳದ ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥನ್ ನಂಬೀಶ, ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್, ಹರೀಶ್, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಸ್ಥಳೀಯರಾದ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಮಲೇಷಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ► ಸುಳ್ಯದ ವೀಸಾ ಏಜೆಂಟ್ ವಿರುದ್ಧ ದೂರು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.22. ಮಲೇಷಿಯಾದಲ್ಲಿ ಉದ್ಯೋಗ ಕೊಡುವುದಾಗಿ ನಂಬಿಸಿ ಹಣ ತೆಗೆದುಕೊಂಡು ಕೆಲಸ ಕೊಡಿಸದೆ ವಂಚಿಸಿದ ಬಗ್ಗೆ ಸಂಸ್ಥೆಯೊಂದರ ವಿರುದ್ಧ ವ್ಯಕ್ತಿಯೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ. ಸುಳ್ಯ ತಾಲೂಕು ಸುಳ್ಯ ಕಸಬಾ ಗ್ರಾಮದ ಪ್ಲಾಟಿನ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಸರ್ಟಿಸ್ ಸಿಸ್ಕೋ ಕನ್ಸಲ್ಟಂಟ್ಸ್ ಸಂಸ್ಥೆಯ ಅಮರ್ಜಿತ್ (47)ಎಂಬವರು ಉದ್ಯೋಗಕ್ಕಾಗಿ ವೀಸಾ ಮಾಡಿಸಿ ಮಲೇಶಿಯಾಕ್ಕೆ ಕಳುಹಿಸಿ ಕೊಡುತ್ತೇನೆಂದು ಹೇಳಿ 75 ಸಾವಿರ ರೂ. ಹಣವನ್ನು ಮತ್ತು ಪಾಸ್ ಪೋರ್ಟ್ ಅನ್ನು ತೆಗೆದುಕೊಂಡು ಕೆಲಸ ಕೊಡಿಸದೆ ನಂಬಿಸಿ ಮೋಸ

ಮಲೇಷಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ► ಸುಳ್ಯದ ವೀಸಾ ಏಜೆಂಟ್ ವಿರುದ್ಧ ದೂರು Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಎಟಿಎಂ ದರೋಡೆಗೆ ವಿಫಲ ಯತ್ನ ► ಏನೂ ಸಿಗದಿದ್ದಾಗ ದರೋಡೆಕೋರ ಮಾಡಿದ‌್ದಾದರೂ ಏನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21. ಸಿಂಡಿಕೇಟ್ ಬ್ಯಾಂಕ್ ಗೆ ಸೇರಿದ ಎಟಿಎಂ ಮೆಷಿನೊಂದರ ದರೋಡೆಗೆ ವಿಫಲ‌ ಯತ್ನವು ಗುರುವಾರ ಬೆಳಗಿನ ಜಾವ ಪಾಣೆ ಮಂಗಳೂರಿನಲ್ಲಿ ನಡೆದಿದೆ. ಗುರುವಾರ ಬೆಳಿಗ್ಗೆ 4 ಗಂಟೆಯ ಸುಮಾರಿಗೆ ಸಿಂಡಿಕೇಟ್ ಬ್ಯಾಂಕಿನ ಎಟಿಎಂನಲ್ಲಿ ಸೈರನ್ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಎಟಿಎಂ ಯಂತ್ರದ ಕೆಳಗಿನ ಬಾಗಿಲು ತೆರೆದಿದ್ದು ಮಾನಿಟರ್ ಹಾಗೂ ಇತರ ಭಾಗಗಳು ಜಖಂಗೊಂಡಿರುವುದು ಕಂಡುಬಂದಿದೆ. ಜೊತೆಗೆ ಸಿಸಿ ಕ್ಯಾಮರಾ ಹಾಗೂ ಸೈರನ್‌ ಅನ್ನೂ ಹಾನಿಗೈಯಲಾಗಿದ್ದು, ಸಿಸಿ ಕ್ಯಾಮರಾದ

ಬಂಟ್ವಾಳ: ಎಟಿಎಂ ದರೋಡೆಗೆ ವಿಫಲ ಯತ್ನ ► ಏನೂ ಸಿಗದಿದ್ದಾಗ ದರೋಡೆಕೋರ ಮಾಡಿದ‌್ದಾದರೂ ಏನು ಗೊತ್ತೇ..? Read More »

ಕರಾವಳಿ

ನೂಜಿಬಾಳ್ತಿಲ:‌ ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಬಸ್ ► ಅಪಾಯದಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಕಡಬ, ಜೂ.21. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ನೂಜಿಬಾಳ್ತಿಲ ಗ್ರಾಮದ ಪದಕ ತಿರುವಿನಲ್ಲಿ ಗುರುವಾರ ಸಂಜೆ‌ ನಡೆದಿದೆ. ಬೆಂಗಳೂರಿನ ಕುಟುಂಬವೊಂದು ಖಾಸಗಿ ಬಸ್ಸಿನಲ್ಲಿ ಕುಕ್ಕೇ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ಬೆಂಗಳೂರಿಗೆ ವಾಪಸಾಗುತಿದ್ದ ಸಂದರ್ಭದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಡಬ ಠಾಣಾ ಎಎಸ್‌ಐ

ನೂಜಿಬಾಳ್ತಿಲ:‌ ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಬಸ್ ► ಅಪಾಯದಿಂದ ಪಾರಾದ ಪ್ರಯಾಣಿಕರು Read More »

ಕರಾವಳಿ

ಅಡ್ಯನಡ್ಕ: ಜನತಾ ಪ್ರೌಢಶಾಲೆಯಲ್ಲಿ ‘ವಿಶ್ವ ಯೋಗ ದಿನಾಚರಣೆ’

(ನ್ಯೂಸ್ ಕಡಬ)newskadaba.com ಅಡ್ಯನಡ್ಕ,ಜೂ.21. ಅಡ್ಯನಡ್ಕ ಜನತಾ ಪ್ರೌಢಶಾಲೆಯ ಕ್ರೀಡಾ ಸಂಘದ ವತಿಯಿಂದ ಜೂ.21ರಂದು ‘ವಿಶ್ವ ಯೋಗ ದಿನಾಚರಣೆ’  ಜರುಗಿತು. ದೈಹಿಕ ಶಿಕ್ಷಕ ಮತ್ತು ಯೋಗ ತರಬೇತುದಾರ ಉದಯಕೃಷ್ಣ ಭಟ್ ನೇತೃತ್ವದಲ್ಲಿ ಪ್ರಾಯೋಗಿಕ ಯೋಗ ಪ್ರದರ್ಶನ ಏರ್ಪಡಿಸಲಾಗಿತ್ತು. ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ಅಧ್ಯಕ್ಷತೆ ವಹಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕ ಎಸ್. ರಾಜಗೋಪಾಲ ಜೋಶಿ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕ ಶಿವಕುಮಾರ್ ಸಾಯ ಪ್ರಸ್ತಾವಿಸಿದರು. ವಿದ್ಯಾರ್ಥಿನಿಯರಾದ ಪಂಚಮಿಕುಮಾರಿ ಮತ್ತು ಶ್ರಾವ್ಯ ಮಾತನಾಡಿದರು. ಕ್ರೀಡಾ ಸಂಘದ ಉಪಾಧ್ಯಕ್ಷ ಪ್ರಜ್ವಲ್ ಸ್ವಾಗತಿಸಿ, ಕ್ರೀಡಾ

ಅಡ್ಯನಡ್ಕ: ಜನತಾ ಪ್ರೌಢಶಾಲೆಯಲ್ಲಿ ‘ವಿಶ್ವ ಯೋಗ ದಿನಾಚರಣೆ’ Read More »

ಕರಾವಳಿ

ಮಂಗಳೂರು: ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮ0ಗಳೂರು,ಜೂನ್. 21. ಸಾರ್ವಜನಿಕ ಗ್ರಂಥಾಲಯ ಇಲಾಖಾ ವತಿಯಿಂದ ನಗರ ಕೇಂದ್ರ ಗ್ರಂಥಾಲಯ, ಮಂಗಳೂರಿನಲ್ಲಿ ನಾಲ್ಕು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.   ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 40ರಷ್ಟು ಅಂಕಗಳಿಂದ ತೇರ್ಗಡೆಯಾದ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇಕಡ 35ರಷ್ಟು ಅಂಕ) ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ನಗರ ಕೇಂದ್ರ ಗ್ರಂಥಾಲಯ, ಬಾವುಟಗುಡ್ಡೆ, ಮಂಗಳೂರು – 575003, ದೂರವಾಣಿ 0824-2425873 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಜುಲೈ

ಮಂಗಳೂರು: ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ನೇತ್ರಾವತಿ: ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆ

(ನ್ಯೂಸ್ ಕಡಬ)newskadaba.com ಮ0ಗಳೂರು,ಜೂನ್. 21. ಕೇಂದ್ರ ಪುರಸ್ಕರ  ಕಾರ್ಯಕ್ರಮಗಳ ಅನುಷ್ಟಾನದ ಬಗ್ಗೆ ಪರಿಶೀಲನೆ ನಡೆಸುವ ಸಲುವಾಗಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಜೂನ್ 30 ರಂದು ಬೆಳಿಗ್ಗೆ 11 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ನೇತ್ರಾವತಿ: ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆ Read More »

ಕರಾವಳಿ

ಮ0ಗಳೂರು: ಮಧ್ಯಸ್ಥಿಕೆದಾರರಿಗೆ ಪುನಶ್ಚೇತನ ತರಬೇತಿ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 21.ಜಿಲ್ಲಾ ನ್ಯಾಯಾಲಯ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಧ್ಯಸ್ಥಿಕೆ ಕೇಂದ್ರದ ವತಿಯಿಂದ ಮಧ್ಯಸ್ಥಿಕೆದಾರರಿಗೆ ಪುನಶ್ಚೇತನ ತರಬೇತಿ ಕಾರ್ಯಕ್ರಮವು ಜೂನ್ 22 ರಿಂದ 24ರವರೆಗೆ ಬೆಳಿಗ್ಗೆ 9.30 ಗಂಟೆಗೆ ಮಂಗಳೂರು ಎಸ್.ಡಿ.ಎಂ. ಲಾ ಕಾಲೇಜಿನ ಕಾನ್ಫೆರೆನ್ಸ್ ಹಾಲ್‍ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜೂನ್ 22 ರಂದು ಬೆಳಿಗ್ಗೆ 9.30 ಗಂಟೆಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶ ಕೆ.ಎಸ್. ಬೀಳಗಿ ಅವರು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮ0ಗಳೂರು: ಮಧ್ಯಸ್ಥಿಕೆದಾರರಿಗೆ ಪುನಶ್ಚೇತನ ತರಬೇತಿ Read More »

ಕರಾವಳಿ
Scroll to Top