ತುರ್ತು ನಿರ್ವಹಣೆ: ಅ.24-25ರಂದು ESCOM ಸೇವೆಯಲ್ಲಿ ವ್ಯತ್ಯಯ

(ನ್ಯೂಸ್‌ ಕಡಬ) newskadaba.com,  ಅ.23: ರಾಜ್ಯದ ಐದೂ ಎಸ್ಕಾಂಗಳ ಸೇವೆಗಳಲ್ಲಿ ಅಕ್ಟೋಬರ್ 24-25ರಂದು ವ್ಯತ್ಯಯ ಉಂಟಾಗಲಿದೆ. ತುರ್ತು ನಿರ್ವಹಣಾ ಕಾರ್ಯಗಳಿಂದಾಗಿ ಅ.24 ರಂದು ರಾತ್ರಿ 8 ಗಂಟೆಯಿಂದ ಅ.25 ರ ಮಧ್ಯಾಹ್ನ 1 ಗಂಟೆವರೆಗೆ ಐದು ಎಸ್ಕಾಂಗಳ ನಗರ ವ್ಯಾಪ್ತಿಯ ಗ್ರಾಹಕರಿಗೆ (ಆರ್‌ಎಪಿಡಿಆರ್‌ಪಿ) ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಮೀಟರ್‌ ಬದಲಾವಣೆ, ಹೊಸ ಸಂಪರ್ಕಕ್ಕೆ ಅರ್ಜಿ ಸಲ್ಲಿಕೆ ಸೇರಿದಂತೆ ಯಾವುದೇ ಆನ್‌ಲೈನ್‌ ಸೇವೆ ಲಭ್ಯವಿರುವುದಿಲ್ಲ. ಜತೆಗೆ ವಿದ್ಯುತ್ ಬಿಲ್ ಪಾವತಿಗಾಗಿ ಬಳಸುವ ಬೆಸ್ಕಾಂ ಮಿತ್ರ ಆ್ಯಪ್‌, […]

ತುರ್ತು ನಿರ್ವಹಣೆ: ಅ.24-25ರಂದು ESCOM ಸೇವೆಯಲ್ಲಿ ವ್ಯತ್ಯಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ

(ನ್ಯೂಸ್‌ ಕಡಬ) newskadaba.com,  ಅ.23: ಬಿಹಾರ ವಿಧಾನಸಭಾ ಚುನಾವಣೆಗೆ ಆರ್‌ಜೆಡಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿರೋಧ ಪಕ್ಷಗಳ ಇಂಡಿಯಾ ಬಣ ಗುರುವಾರ ಘೋಷಿಸಿದೆ. ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದರು. ಈ ನಿರ್ಧಾರವನ್ನು ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ ಎಂದು ಪ್ರತಿಪಾದಿಸಿದರು. ಇಂಡಿಯಾ ಬಣವು ಬಿಹಾರದಲ್ಲಿ ಸರ್ಕಾರ

ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸ್ ಎನ್ಕೌಂಟರ್ – ಸಿಗ್ಮಾ ಗ್ಯಾಂಗ್ನ ನಾಲ್ವರು ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ಗಳು ಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.23: ರೋಹಿಣಿ ಪ್ರದೇಶದಲ್ಲಿ ಬೆಳಗಿನ ಜಾವ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಪ್ರಸಿದ್ಧ ಸಿಗ್ಮಾ ಗ್ಯಾಂಗ್‌ನ ನಾಲ್ವರು ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್‌ಗಳು ಹತ್ಯೆಯಾಗಿದ್ದಾರೆ. ಬೆಳಗಿನ ಸುಮಾರು 2.20 ಗಂಟೆಗೆ ವಾಯುವ್ಯ ದೆಹಲಿಯಲ್ಲಿರುವ ಪ್ರದೇಶದಲ್ಲಿ ದೆಹಲಿ ಹಾಗೂ ಬಿಹಾರ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯ ವೇಳೆ ಈ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಗ್ಯಾಂಗ್ ಸದಸ್ಯರನ್ನು ಬಂಧಿಸಲು ಪ್ರಯತ್ನಿಸಿದಾಗ ಅವರು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಪೊಲೀಸರು ದಾಳಿ ನಡೆಸಿದ್ದು, ನಡೆದ ಗುಂಡಿನ

ಪೊಲೀಸ್ ಎನ್ಕೌಂಟರ್ – ಸಿಗ್ಮಾ ಗ್ಯಾಂಗ್ನ ನಾಲ್ವರು ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ಗಳು ಹತ್ಯೆ Read More »

ಬ್ರೇಕಿಂಗ್ ನ್ಯೂಸ್

ಅಸ್ಸಾಂನ ಕೊಕ್ರಜಾರ್ನಲ್ಲಿ ರೈಲ್ವೆ ಹಳಿಯಲ್ಲಿ ಐಇಡಿ ಸ್ಫೋಟ – ರೈಲು ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಅ.23: ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿನ ರೈಲ್ವೆ ಹಳಿಯಲ್ಲಿ ಇಂದು ಬೆಳಗಿನ ಜಾವ ಭೀಕರ ಐಇಡಿ ಸ್ಫೋಟ ಸಂಭವಿಸಿದ್ದು, ಅಸ್ಸಾಂ ಮತ್ತು ಉತ್ತರ ಬಂಗಾಳ ನಡುವಿನ ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿಯಾಗಿದೆ. ಈ ಸ್ಫೋಟದಲ್ಲಿ ಸುಮಾರು ಮೂರು ಅಡಿ ಉದ್ದದ ರೈಲ್ವೆ ಹಳಿ ಹಾನಿಗೊಳಗಾಗಿದ್ದು, ಸ್ಫೋಟದ ಶಬ್ದದಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ಕೊಕ್ರಜಾರ್ ರೈಲು ನಿಲ್ದಾಣದಿಂದ ಸಲಕಟಿ ಕಡೆಗೆ ಐದು ಕಿಲೋಮೀಟರ್ ದೂರದಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ, ರೈಲು

ಅಸ್ಸಾಂನ ಕೊಕ್ರಜಾರ್ನಲ್ಲಿ ರೈಲ್ವೆ ಹಳಿಯಲ್ಲಿ ಐಇಡಿ ಸ್ಫೋಟ – ರೈಲು ಸಂಚಾರ ಅಸ್ತವ್ಯಸ್ತ Read More »

ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಅ.23: ಭಾರತದಲ್ಲಿ ಕಳೆದ ಆರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬರುತ್ತಿದೆ. ಇಂದು 24 ಕ್ಯಾರಟ್ 10 ಗ್ರಾಂ ಚಿನ್ನದ 8 ಸಾವಿರ ರೂ.ಗೂ ಅಧಿಕ ಕಡಿಮೆಯಾಗಿದೆ. ಕಳೆದ ಆರು ದಿನಗಳಲ್ಲಿ 7,050 ರೂ.ವರಗೆ ದರ ಇಳಿಕೆಯಾಗಿದೆ. ಚಿನ್ನದ ಬೆಲೆ ನಗರದಿಂದ ನಗರಕ್ಕೆ ಬದಲಾಗುತ್ತಿರುತ್ತದೆ. ಹಾಗೆಯೇ 22, 24 ಮತ್ತು 18 ಕ್ಯಾರಟ್ ಚಿನ್ನದ ಬೆಲೆಯಲ್ಲಿಯೂ ವ್ಯತ್ಯಾಸವಿರುತ್ತದೆ. ಇಂದು ಚಿನ್ನದ ಜೊತೆ ಬೆಳ್ಳಿ ದರವೂ ಗಣನೀಯವಾಗಿ ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ

ಚಿನ್ನದ ದರದಲ್ಲಿ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ: ರಾಜ್ಯದಲ್ಲಿ ಇನ್ನೂ 5 ದಿನಗಳ ಮಳೆ ಮುಂದುವರಿಕೆ

(ನ್ಯೂಸ್‌ ಕಡಬ) newskadaba.com,  ಅ.23: ಈಶಾನ್ಯ ಹಿಂಗಾರು ಕ್ರಿಯಾಶೀಲವಾಗಿರುವ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ, ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲೈ ಸುಳಿಗಾಳಿಯ ಪರಿಣಾಮದಿಂದ ಹಿಂಗಾರು ಮಳೆ ಚೇತರಿಕೆ ಕಂಡಿದೆ. ಇದರಿಂದ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದ ಹಲವೆಡೆ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ

ಇಂದಿನ ಹವಮಾನ ವರದಿ: ರಾಜ್ಯದಲ್ಲಿ ಇನ್ನೂ 5 ದಿನಗಳ ಮಳೆ ಮುಂದುವರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ : ಶಬರಿಮಲೆ ಮಾಜಿ ಆಡಳಿತಾಧಿಕಾರಿ ಎಸ್ಐಟಿ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಅ.23: ಶಬರಿಮಲೆ ದೇವಸ್ಥಾನದಿಂದ ಕಾಣೆಯಾದ ಚಿನ್ನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌‍ಐಟಿ) ಇಂದು ಮಾಜಿ ಆಡಳಿತ ಅಧಿಕಾರಿ ಬಿ ಮುರಾರಿ ಬಾಬು ಅವರನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ. ಚಿನ್ನ ನಾಪತ್ತೆ ಪ್ರಕರಣದ ನಂತರ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ)ಯಿಂದ ಅಮಾನತುಗೊಂಡಿದ್ದ ಬಾಬು ಅವರನ್ನು ತಡರಾತ್ರಿ ಚಂಗನಶ್ಶೇರಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.ನಂತರ ಅವರನ್ನು ವಿಚಾರಣೆಗಾಗಿ ತಿರುವನಂತಪುರಂನಲ್ಲಿರುವ ಅಪರಾಧ ಶಾಖೆಯ ಕಚೇರಿಗೆ ಸ್ಥಳಾಂತರಿಸಲಾಯಿತು

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ : ಶಬರಿಮಲೆ ಮಾಜಿ ಆಡಳಿತಾಧಿಕಾರಿ ಎಸ್ಐಟಿ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್

ಹಾಸನ: ದಾಖಲೆ ನಿರ್ಮಾಣದೊಂದಿಗೆ ಹಾಸನಾಂಬೆ ಜಾತ್ರಾಮಹೋತ್ಸವ ಸಂಪನ್ನ

(ನ್ಯೂಸ್‌ ಕಡಬ) newskadaba.com,  ಅ.23: ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಿಯ ವಾರ್ಷಿಕ ಜಾತ್ರಾಮಹೋತ್ಸವ ಈ ಬಾರಿ ಅಭೂತಪೂರ್ವ ಭಕ್ತರ ನಿರೀಕ್ಷೆಯೊಂದಿಗೆ ಇಂದು ಯಶಸ್ವಿಯಾಗಿ ಸಂಪನ್ನವಾಗಿದೆ. ಅಕ್ಟೋಬರ್ 10ರಿಂದ ಆರಂಭವಾದ ದರ್ಶನೋತ್ಸವದಲ್ಲಿ ಈವರೆಗೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ 24 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗವಹಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಕ್ಟೋಬರ್ 22, ಅಂದರೆ ಇಂದು, ಜಾತ್ರೆಯ ಕೊನೆಯ ದಿನವಾಗಿದ್ದರಿಂದ ಮುಂಜಾನೆ 6 ಗಂಟೆಯಿಂದಲೇ ಭಕ್ತರ ದಂಡೆ ಹರಿದುಬಂದಿದ್ದು, ದೇವಾಲಯದ ಸುತ್ತಮುತ್ತ ಭಕ್ತರ ಬೃಹತ್ ಸಮುದಾಯ ಕಂಡುಬಂದಿತು. ಈ ವರ್ಷ

ಹಾಸನ: ದಾಖಲೆ ನಿರ್ಮಾಣದೊಂದಿಗೆ ಹಾಸನಾಂಬೆ ಜಾತ್ರಾಮಹೋತ್ಸವ ಸಂಪನ್ನ Read More »

ಕರ್ನಾಟಕ

ಕಿರಾಣಿ ಅಂಗಡಿಗೆ ಬೆಂಕಿ – 40 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ

(ನ್ಯೂಸ್‌ ಕಡಬ) newskadaba.com,  ಅ.23: ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ನಸುಕಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಶ್ರೀನಿವಾಸ ಎಂಬವರಿಗೆ ಸೇರಿದ ಹೊಲ್‌ಸೇಲ್ ಕಿರಾಣಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂದಾಜು ರೂ. 40 ಲಕ್ಷಕ್ಕೂ ಅಧಿಕ ಮೌಲ್ಯದ ದಿನಸಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅಂಗಡಿಯೊಳಗೆ ಸಂಗ್ರಹಿಸಿಡಲಾಗಿದ್ದ ಎಲ್ಲಾ ಸಾಮಾಗ್ರಿಗಳು ಕೆಲವೇ ನಿಮಿಷಗಳಲ್ಲಿ ಬೆಂಕಿಗಾಹುತಿಯಾಗಿದೆ. ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟರು ಎನ್ನಲಾಗಿದೆ.

ಕಿರಾಣಿ ಅಂಗಡಿಗೆ ಬೆಂಕಿ – 40 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ Read More »

ಬ್ರೇಕಿಂಗ್ ನ್ಯೂಸ್

ಅಕ್ಟೋಬರ್ 24ಕ್ಕೆ ದಿಲ್ ಮಾರ್ ಚಲನಚಿತ್ರ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.21 ಶಿರಾ: ಶಿರಾ ತಾಲೂಕಿನ ಬರಪೀಡಿತ ಪ್ರದೇಶದಲ್ಲಿ ಹುಟ್ಟಿ ಬೆಳೆದು ಸಿನಿಮಾರಂಗದಲ್ಲಿ ಆಸಕ್ತಿ ಹೊಂದಿ ಏನಾದರೂ ಸಾಧಿಸಬೇಕೆಂದು ಪಣತೊಟ್ಟು ದಿಲ್‌ಮಾರ್ ಎಂಬ ಚಲನಚಿತ್ರದಲ್ಲಿ ತಾಲೂಕಿನ ಮಾನಂಗಿ ಗ್ರಾಮದ ರಾಮ್ ಗೌಡ ಅವರು ನಟಿಸಿದ್ದು, ಚಲನಚಿತ್ರವು ಅ.24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಎಲ್ಲರೂ ಚಲನಚಿತ್ರ ವೀಕ್ಷಿಸಿ ಪ್ರೋತ್ಸಾಹಿಸಿ ಎಂದು ರಾಜ್ಯ ಜೆಡಿಎಸ್ ಪರಿಷತ್ ಅಧ್ಯಕ್ಷ ಆರ್.ಉಗ್ರೇಶ್ ಹೇಳಿದರು. ಅವರು ನಗರದ ಶ್ರೀ ದುರ್ಗಮ್ಮ ದೇವಾಲಯದ ಆವರಣದಲ್ಲಿ ನಡೆದ ದಿಲ್ ಮಾರ್ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ

ಅಕ್ಟೋಬರ್ 24ಕ್ಕೆ ದಿಲ್ ಮಾರ್ ಚಲನಚಿತ್ರ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top