ಇಂದು ನಗರಾಭಿವೃದ್ಧಿ ಹಾಗೂ ವಸತಿ ಸಚಿವರ ಪ್ರವಾಸ
(ನ್ಯೂಸ್ ಕಡಬ)newskadaba.com ಮಂಗಳೂರು,ಜೂ.21. ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ.ಖಾದರ್ ಅವರ ದ.ಕ ಜಿಲ್ಲಾ ಪ್ರವಾಸ ಇಂತಿವೆ. ಇಂದು ಬೆಳಿಗ್ಗೆ 6.30 – ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ವಿಶ್ವಯೋಗ ದಿನಾಚರಣೆ, 8 – ಮಂಗಳೂರು ಮಂಗಳಾ ಒಳಾಂಗಣ ಕ್ರೀಡಾಂಗಣದಲ್ಲಿ ದ.ಕ ಜಿಲ್ಲಾಡಳಿತದ ವತಿಯಿಂದ ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆ, 9 -ಫಾದರ್ ಮುಲ್ಲರ್ ಆಸ್ಪತ್ರೆಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆ, 10.30 – ಮಂಗಳೂರು ಬಿ ಹೋಬಳಿಯ ಸಮಗ್ರ ಕೃಷಿ ಅಭಿಯಾನದ […]
ಇಂದು ನಗರಾಭಿವೃದ್ಧಿ ಹಾಗೂ ವಸತಿ ಸಚಿವರ ಪ್ರವಾಸ Read More »
ಕರಾವಳಿ


