ಬಂಟ್ವಾಳ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ ► ಕಾರಿನ ಮೇಲೆ ಗುಂಡು ಹಾರಿಸಿ ಮೂವರ ಬಂಧನ, ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.01. ವೇಗವಾಗಿ ಬಂದ ವಾಹನವೊಂದನ್ನು‌ ನಿಲ್ಲಿಸಲು ಸೂಚಿಸಿದರೂ ನಿಲ್ಲಿದೆ ಪರಾರಿಯಾಗುವ ಯತ್ನದಲ್ಲಿದ್ದಾಗ ಸಿನಿಮೀಯ ಶೈಲಿಯಲ್ಲಿ ಫೈರಿಂಗ್ ಮಾಡಿ ಮೂವರನ್ನು ಬಂಧಿಸಿದ ಘಟನೆ ಬಂಟ್ವಾಳದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಬಂಧಿತ ಆರೋಪಿಗಳನ್ನು ಮಾರಿಪಳ್ಳ ನಿವಾಸಿ ಸದ್ದಾಂ, ಸುರತ್ಕಲ್ ನಿವಾಸಿ ಮೌಸೀನ್ ಹಾಗೂ ಬೊಳ್ಳಾಯಿ ನಿವಾಸಿ ಇರ್ಶಾದ್ ಎಂದು ಗುರುತಿಸಲಾಗಿದೆ. ಅಮ್ಮೆಮಾರ್ ನಿವಾಸಿಗಳಾದ ಮನ್ಸೂರ್ ಹಾಗೂ ಅಮ್ಮಿ ಪರಾರಿಯಾಗಿದ್ದಾರೆ. ಬೆಳ್ತಂಗಡಿ ಕಡೆಯಿಂದ ವೇಗವಾಗಿ ಬಂದ ಉಡುಪಿ ನೋಂದಣಿಯ ಸ್ವಿಫ್ಟ್ ಕಾರನ್ನು ಬೆಳ್ತಂಗಡಿ ಚೆಕ್ ಪೋಸ್ಟ್ […]

ಬಂಟ್ವಾಳ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ ► ಕಾರಿನ ಮೇಲೆ ಗುಂಡು ಹಾರಿಸಿ ಮೂವರ ಬಂಧನ, ಇಬ್ಬರು ಪರಾರಿ Read More »

ಕರಾವಳಿ

ನಿಫಾ ವೈರಸ್ ಮೂಲಕ್ಕಾಗಿ ಯಾವುದೇ ಕೋಳಿಗಳನ್ನು ಪರೀಕ್ಷೆಗೆ ಒಳಪಡಿಸಿಲ್ಲ ► ಮಣಿಪಾಲ ಕೇಂದ್ರದ ಹೆಸರನ್ನು ದುರುಪಯೋಗ ಪಡಿಸಲಾಗುತ್ತಿದೆ: ಡಾ| ಅರುಣ್

(ನ್ಯೂಸ್ ಕಡಬ) newskadaba.com ಉಡುಪಿ, ಜೂ.01. ‘ನಿಫಾ ವೈರಸ್ ಗೆ ಮೂಲ‌ ಕಾರಣ ಫಾರಂ ಕೋಳಿಗಳು’ ಎಂಬ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದು, ಈ ಬಗ್ಗೆ ಮಣಿಪಾಲ ಕೇಂದ್ರದಲ್ಲಿ ಯಾವುದೇ ಕೋಳಿಗಳನ್ನು ಪರೀಕ್ಷೆಗೆ ಒಳಪಡಿಸಿಲ್ಲ ಮತ್ತು ದೃಢಪಡಿಸಿರುವುದಿಲ್ಲ ಎಂದು ಮಣಿಪಾಲ ಸೆಂಟರ್ ಫಾರ್ ವೈರಸ್ ರಿಸರ್ಚ್ ಮುಖ್ಯಸ್ಥ ಡಾ. ಅರುಣ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಮಣಿಪಾಲ ಸೆಂಟರ್ ಫಾರ್ ವೈರಸ್ ರಿಸರ್ಚ್ ಕೇಂದ್ರವು ನಿಫಾ ವೈರಸ್ ಅನ್ನು ಗುರುತಿಸುವಲ್ಲಿ ಮತ್ತು ಅದರ ಹರಡುವಿಕೆಯ ಮೂಲವನ್ನು ಪತ್ತೆ ಹಚ್ಚುವಲ್ಲಿ

ನಿಫಾ ವೈರಸ್ ಮೂಲಕ್ಕಾಗಿ ಯಾವುದೇ ಕೋಳಿಗಳನ್ನು ಪರೀಕ್ಷೆಗೆ ಒಳಪಡಿಸಿಲ್ಲ ► ಮಣಿಪಾಲ ಕೇಂದ್ರದ ಹೆಸರನ್ನು ದುರುಪಯೋಗ ಪಡಿಸಲಾಗುತ್ತಿದೆ: ಡಾ| ಅರುಣ್ Read More »

ಕರಾವಳಿ

ಕಲ್ಲಾಜೆ: ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹಲ್ಲೆ ► ಇತ್ತಂಡದವರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಮೇ.31. ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹಲ್ಲೆ‌ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದ ಓಟಕಜೆ ಎಂಬಲ್ಲಿ ಗುರುವಾರದಂದು ನಡೆದಿದೆ. ಗಾಯಾಳುವನ್ನು ಐತ್ತೂರು ಗ್ರಾಮದ ಓಟಕಜೆ‌ ಕಾಲನಿ ನಿವಾಸಿ ಸೆಂದಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಕಾಲನಿಯ ಮಹಿಳೆಯರ ನಡುವೆ ಅವ್ಯಾಚ್ಯ ಶಬ್ದಗಳಿಂದ ಬೈಗುಳಗಳುಂಟಾಗಿದ್ದು, ಪರಸ್ಪರ ಹಲ್ಲೆ‌ ನಡೆಸಿದ್ದಾರೆ ಎನ್ನಲಾಗಿದೆ. ನಡುವೆ ಕಾಲನಿ ನಿವಾಸಿ ವೀರಮುತ್ತು ಎಂಬವರು ಇತರರೊಂದಿಗೆ ಸೇರಿಕೊಂಡು ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿರುವ

ಕಲ್ಲಾಜೆ: ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹಲ್ಲೆ ► ಇತ್ತಂಡದವರು ಆಸ್ಪತ್ರೆಗೆ ದಾಖಲು Read More »

ಕರಾವಳಿ

ಮೇ 31 – ವಿಶ್ವ ತಂಬಾಕು ರಹಿತ ದಿನ ► ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ‌ಮೇ.31. ವಿಶ್ವ ಆರೋಗ್ಯ ಸಂಸ್ಥೆ (WHO) ವಿಶ್ವದ ಮಾನವ ಸಂಪತ್ತಿನ ರಕ್ಷಣೆ ಮಾಡುವುದಕ್ಕಾಗಿಯೇ 1987 ನೇ ವರ್ಷದಿಂದ ಮೇ 31 ನ್ನು ವಿಶ್ವ ತಂಬಾಕು ರಹಿತ ದಿನ ಎಂದು ಆರ್ಥ ಗರ್ಭಿತವಾಗಿ ಆಚರಿಸುತ್ತಾ ಬಂದಿದೆ. ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ರೋಗರುಜಿನ, ಸಾವು ನೋವು, ದುಗುಡ ದುಮ್ಮಾನಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ, ಜನರಲ್ಲಿ ಜಾಗೃತಿ ಮೂಡಿಸವ ಸದುದ್ದೇಶದಿಂದಲೇ ಈ ಆಚರಣೆಯನ್ನು ಜಾರಿಗೆ ತಂದಿದೆ. ಇಂದಿನ ವ್ಯಾಪಾರಿ

ಮೇ 31 – ವಿಶ್ವ ತಂಬಾಕು ರಹಿತ ದಿನ ► ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ

ಆಲಂಕಾರು: ಜಾಗದ ತಕರಾರಿನ ಹಿನ್ನೆಲೆಯಲ್ಲಿ ವ್ಯಕ್ತಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಕಡಬ, ಮೇ.31. ಜಾಗದ ತಕರಾರಿಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಗುರುವಾರದಂದು ಅಲಂಕಾರಿನಲ್ಲಿ ನಡೆದಿದೆ. ಆಲಂಕಾರು ನಿವಾಸಿ ಸಂದೀಪ್ ಭಟ್ ಹಾಗೂ ಯೋಗೀಶ್ ಆಚಾರ್ಯ ಎಂಬವರ ಮಧ್ಯೆ ಜಾಗದ ಬಗ್ಗೆ ತಕರಾರಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಈ ನಡುವೆ ಯೋಗೀಶ್ ಆಚಾರ್ಯರು ಗುರುವಾರದಂದು ಕೆಸಿಬಿ ಮೂಲಕ‌ ಮಣ್ಣು ಅಗೆಯುತ್ತಿದ್ದಾಗ ಸಂದೀಪ್ ಭಟ್ ಆಕ್ಷೇಪಿಸಿದ್ದಕ್ಕೆ ಯೋಗೀಶ್ ಆಚಾರ್ಯರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಸಂದೀಪ್ ಭಟ್ ರವರನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಲಂಕಾರು: ಜಾಗದ ತಕರಾರಿನ ಹಿನ್ನೆಲೆಯಲ್ಲಿ ವ್ಯಕ್ತಿಗೆ ಹಲ್ಲೆ Read More »

ಕರಾವಳಿ

ಹಿಂದೂ ಯುವಕನಿಂದ ಮರ್ಧಾಳ ಮಸೀದಿಯಲ್ಲಿ ಇಫ್ತಾರ್ ಕೂಟ ► ಸೌಹಾರ್ದತೆಗೆ ಸಾಕ್ಷಿಯಾದ ಯುವಕನ ಕಾರ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ.31. ಹಿಂದೂ ಯುವಕನೋರ್ವ ತನ್ನ ಮುಸ್ಲಿಂ ಗೆಳೆಯರಿಗಾಗಿ ಗುರುವಾರದಂದು ಮರ್ಧಾಳ ಮಸೀದಿಯಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸಿದ್ದು, ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿದೆ. ಮರ್ಧಾಳ ಪೂಜಾರಿ ಕಾಂಪ್ಲೆಕ್ಸ್ ನಲ್ಲಿರುವ ಶ್ರೀ ಭಗವತೀ ಹೋಟೆಲ್ ಮಾಲಕ ಗೋಪಾಲಕೃಷ್ಣ ಕಳೆದ ಮೂರು ವರ್ಷಗಳಿಂದ ತನ್ನ‌ ಹೋಟೆಲ್‌ನಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸುತ್ತಿದ್ದು, ಈ ವರ್ಷ ಮರ್ಧಾಳ ಮಸೀದಿಯಲ್ಲಿ ಏರ್ಪಡಿಸಿದ್ದಾರೆ. ಗೋಪಾಲಕೃಷ್ಣರವರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚಿನ ದಿನಗಳಲ್ಲಿ ಕರಾವಳಿಯಲ್ಲಿ ಧರ್ಮ ಧರ್ಮಗಳ ನಡುವೆ

ಹಿಂದೂ ಯುವಕನಿಂದ ಮರ್ಧಾಳ ಮಸೀದಿಯಲ್ಲಿ ಇಫ್ತಾರ್ ಕೂಟ ► ಸೌಹಾರ್ದತೆಗೆ ಸಾಕ್ಷಿಯಾದ ಯುವಕನ ಕಾರ್ಯ Read More »

ಕರಾವಳಿ

ಪ್ರಧಾನಿಯಾಗದೇ ರಾಜಕೀಯ ನಿವೃತ್ತಿ ಇಲ್ಲ: ಹುಚ್ಚ ವೆಂಕಟ್ ► ಠೇವಣಿ ಕಳೆದುಕೊಂಡರೂ ಪ್ರಚಾರವಿಲ್ಲದೇ ವೆಂಕಟ್ ಪಡೆದ ಮತಗಳೆಷ್ಟು ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.31. ನಾನು ಪ್ರಧಾನ ಮಂತ್ರಿಯಾಗದೆ ರಾಜಕೀಯದಿಂದ ನಿವೃತ್ತಿ ಹೊಂದುವುದಿಲ್ಲ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿರುವ ಹುಚ್ಚಾ ವೆಂಕಟ್ ಹೇಳಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿ ಮುಂದೊಂದು ದಿನ ದೇಶದ ಪ್ರಧಾನಿಯಾಗಿಯೇ ತೀರುತ್ತೇನೆ. ಪ್ರಧಾನಿಯಾಗದೆ ರಾಜಕೀಯದಿಂದ ನಿರ್ಗಮಿಸುವುದಿಲ್ಲ ಎಂದಿರುವ ಅವರು ರಾಜರಾಜೇಶ್ವರಿ ನಗರದಲ್ಲಿ ಮನೆ – ಮನೆಗೆ ಭೇಟಿ ನೀಡಿ ಮತ ಕೇಳಿರಲಿಲ್ಲ. ಮತದಾರರೇ ನೇರವಾಗಿ ತನಗೆ ಮತ ಹಾಕಬೇಕು. ಯಾರು ದುಡ್ಡಿಗಾಗಿ ಮತವನ್ನು ಮಾರಿಕೊಳ್ಳುತ್ತಾರೋ

ಪ್ರಧಾನಿಯಾಗದೇ ರಾಜಕೀಯ ನಿವೃತ್ತಿ ಇಲ್ಲ: ಹುಚ್ಚ ವೆಂಕಟ್ ► ಠೇವಣಿ ಕಳೆದುಕೊಂಡರೂ ಪ್ರಚಾರವಿಲ್ಲದೇ ವೆಂಕಟ್ ಪಡೆದ ಮತಗಳೆಷ್ಟು ಗೊತ್ತೇ..? Read More »

ಕರ್ನಾಟಕ

ತುರ್ತು ಪತ್ರಿಕಾಗೋಷ್ಠಿ ಕರೆದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಡಿಕೆಶಿ ► ಕಾರಣವಾದರೂ ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.31. ಕೇಂದ್ರ ಸರಕಾರವು ಸಿಬಿಐ ಹಾಗೂ ಐಟಿ ಅಸ್ತ್ರ ಬಳಸಿ ನಮ್ಮನ್ನು ಕಟ್ಟಿ ಹಾಕುವ ಪ್ರಯತ್ನವನ್ನು ಮಾಡುತ್ತಿದ್ದು, ಇದು ಕೇವಲ ಅವರ ಭ್ರಮೆ ಮಾತ್ರ ಎಂದು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ‌. ಗುರುವಾರ ಬೆಳಿಗ್ಗೆ ತುರ್ತು ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, ಕೇಂದ್ರ ಸರಕಾರವು ವಾಮ ಮಾರ್ಗಗಳ ಮೂಲಕ ನಮ್ಮನ್ನು ಕಟ್ಟಿಹಾಕುವ ಪ್ರಯತ್ನ ನಡೆಸುತ್ತಿದ್ದು, ಇದು ಸಾಧ್ಯವಿಲ್ಲ. ನನ್ನನ್ನು ಸಿಬಿಐ ಟಾರ್ಗೆಟ್ ಮಾಡಿದ್ದು, ನಮ್ಮನ್ನು ಯಾರಿಂದಲೂ ಎದುರಿಸಲು

ತುರ್ತು ಪತ್ರಿಕಾಗೋಷ್ಠಿ ಕರೆದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಡಿಕೆಶಿ ► ಕಾರಣವಾದರೂ ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಎಂಟನೇ ಮಹಡಿಯಿಂದ ಕೆಳಗೆ ಬಿದ್ದು ಐದು ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.31. ಐದು ವರ್ಷದ ಮಗುವೊಂದು ಎಂಟನೇ ಮಹಡಿಯಿಂದ ಕೆಳಕ್ಕೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಗುರುವಾರದಂದು ನಡೆದಿದೆ. ಮೃತ ಮಗುವನ್ನು ಇಲ್ಲಿನ ಶಾಂತಿನಗರ ನಿವಾಸಿ ವಿಲ್ಸನ್ – ಆಲಿತಾ ದಂಪತಿಯ ಪುತ್ರಿ ಶಾನೆಲ್ ಜೆನಿಶೀಯಾ ಡಿಸೋಜಾ (5) ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ ಎಂಟನೇ ಮಹಡಿಯಲ್ಲಿನ ತನ್ನ ನಿವಾಸದ ಸ್ಲೈಡರ್ ಕಿಟಕಿ ಮೂಲಕ ಕೆಳಗೆ ಇಣುಕಿದ ಮಗು ಆಯತಪ್ಪಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಎಂಟನೇ ಮಹಡಿಯಿಂದ ಕೆಳಗೆ ಬಿದ್ದು ಐದು ವರ್ಷದ ಮಗು ಮೃತ್ಯು Read More »

ಕರಾವಳಿ

ರಾಜರಾಜೇಶ್ವರಿ ನಗರ ವಿಧಾನ ಸಭಾ ಚುನಾವಣೆ ► ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 25 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲವು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.31. ಭಾರೀ ಸಂಖ್ಯೆಯಲ್ಲಿ ವೋಟರ್ ಐಡಿ ಪತ್ತೆಯಾದ ಕಾರಣ ಮುಂದೂಡಲಾಗಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ಗುರುವಾರ ಬೆಳಗ್ಗೆ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 25 ಸಾವಿರ ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮುನಿರತ್ನ 9ನೇ ಸುತ್ತಿನ ಅಂತ್ಯದಲ್ಲಿ 75,282 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ತುಳಸಿ ಮುನಿರಾಜುಗೌಡ 31,182 ಹಾಗೂ ಜೆಡಿಎಸ್‌ನ ಜಿ.ಎಚ್. ರಾಮಚಂದ್ರ 19,509 ಮತಗಳನ್ನು ಪಡೆದಿದ್ದಾರೆ. ಮುನಿರತ್ನ ಗೆಲುವು ಖಚಿತವಾದ ತಕ್ಷಣ

ರಾಜರಾಜೇಶ್ವರಿ ನಗರ ವಿಧಾನ ಸಭಾ ಚುನಾವಣೆ ► ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 25 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲವು Read More »

ಕರಾವಳಿ
Scroll to Top