ಗೋವಾ: ಸರ್ಕಾರ ರಚನೆಗೆ ಮುಂದಾದ ಕಾಂಗ್ರೇಸ್

(ನ್ಯೂಸ್ ಕಡಬ) newskadaba.com ಗೋವಾ, ಮೇ.19. ಕರ್ನಾಟಕ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆ ಮಾಡಲು ಅವಕಾಶ ಕೊಟ್ಟಿರುವ ಹಿನ್ನಲೆಯಲ್ಲಿ ಇದೀಗ ಪಕ್ಕದ ರಾಜ್ಯ ಗೋವಾದಲ್ಲಿ ಬಹುಮತ ಹೊಂದಿರುವ ಕಾಂಗ್ರೇಸ್ ಶಾಸಕರು ಸರ್ಕಾರ ರಚಿಸಲು ಮುಂದಾಗಿದ್ದಾರೆ. ತಮಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕಾಗಿ ಕಾಂಗ್ರೇಸ್ ಶಾಸಕರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಗೋವಾದಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 40 ಸ್ಥಾನಗಳ ಪೈಕಿ ಕಾಂಗ್ರೆಸ್‌ 16 ಶಾಸಕರನ್ನು ಹೊಂದಿದ್ದು, ಬಿಜೆಪಿ 14 ಶಾಸಕರನ್ನು ಹೊಂದಿತ್ತು. ರಾಜ್ಯಪಾಲರು ಬಿಜೆಪಿಗೆ, ಗೋವಾ ಫಾರ್‌ವರ್ಡ್‌, ಪಕ್ಷೇತರ ಶಾಸಕರು […]

ಗೋವಾ: ಸರ್ಕಾರ ರಚನೆಗೆ ಮುಂದಾದ ಕಾಂಗ್ರೇಸ್ Read More »

ರಾಷ್ಟ್ರೀಯ ನ್ಯೂಸ್

ನೂತನ ಸರಕಾರದ ವಿಶ್ವಾಸ ಮತ ಯಾಚನೆಯ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.19. ನೂತನ ಸರಕಾರದ ವಿಶ್ವಾಸ ಮತ ಯಾಚನೆಯ ಹಿನ್ನೆಲೆಯಲ್ಲಿ ಗುಂಪು ಸೇರಿ ಗಲಾಟೆಗಳಾಗುವ ಸಂಭವವಿದ್ದು, ಈ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 26 ಗಂಟೆಗಳ ಕಾಲ ನಿಷೇಧಾಜ್ಞೆ ಹೊರಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕೋರಿಕೆಯ ಮೇಲೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ನೀಡಿದ್ದಾರೆ. ಕರಾವಳಿಯು ಈಗಾಗಲೇ ಮತೀಯ ಹಾಗೂ ರಾಜಕೀಯ ವಿಚಾರಗಳಲ್ಲಿ ಅತೀ ಸೂಕ್ಷ್ಮ ಪ್ರದೇಶವಾಗಿದ್ದು, ಸೋಲು – ಗೆಲುವಿನ ಬಗ್ಗೆ ವಿಮರ್ಶೆ ನಡೆಸುತ್ತಿರುವುದು ಕಂಡುಬರುತ್ತಿದೆ. ಈಗಾಗಲೇ ಪರಿಸ್ಥಿತಿಯು

ನೂತನ ಸರಕಾರದ ವಿಶ್ವಾಸ ಮತ ಯಾಚನೆಯ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ Read More »

ಕರಾವಳಿ

ಹಂಗಾಮಿ ಸ್ಪೀಕರ್ ನೇಮಕ ವಿರೋಧಿ ಅರ್ಜಿಯನ್ನು ತಳ್ಳಿ ಹಾಕಿದ ಸುಪ್ರೀಂ ಕೋರ್ಟ್ ► ಅಡಕತ್ತರಿಯಲ್ಲಿ ಜೆಡಿಎಸ್ – ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.19. ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಭೋಪಯ್ಯರ ನೇಮಕವನ್ನು ವಿರೋಧಿಸಿ ಸುಪ್ರೀಮ್ ಕೋರ್ಟ್ ಮೊರೆ ಹೋಗಿದ್ದ ಕಾಂಗ್ರೆಸ್ ಪಕ್ಷದ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಮ್ ಕೋರ್ಟ್ ತ್ರಿಸದಸ್ಯ ಪೀಠವು, ಒಂದು ವೇಳೆ ಹಂಗಾಮಿ ಸ್ಪೀಕರನ್ನು ಬದಲಾಯಿಸಬೇಕೆಂದಿದ್ದರೆ, ಇಂದು ನಡೆಯಲಿರುವ ವಿಶ್ವಾಸಮತ ಯಾಚನೆಯನ್ನು ಮುಂದೂಡಬೇಕಾಗುತ್ತದೆ ಎಂದಿದ್ದು, ಅರ್ಜಿಯನ್ನು ತಳ್ಳಿಹಾಕಿದೆ. ಸುಪ್ರೀಮ್ ಕೋರ್ಟ್ ನ ಈ ನಿಲುವಿನಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಅಡಕತ್ತರಿಯಲ್ಲಿ ಸಿಲುಕಿದೆ. ಅಲ್ಲದೆ ಕಾಂಗ್ರೆಸ್ ನ ಆನಂದ ಸಿಂಗ್ ಹಾಗೂ ಪ್ರತಾಪ್ ಗೌಡ

ಹಂಗಾಮಿ ಸ್ಪೀಕರ್ ನೇಮಕ ವಿರೋಧಿ ಅರ್ಜಿಯನ್ನು ತಳ್ಳಿ ಹಾಕಿದ ಸುಪ್ರೀಂ ಕೋರ್ಟ್ ► ಅಡಕತ್ತರಿಯಲ್ಲಿ ಜೆಡಿಎಸ್ – ಕಾಂಗ್ರೆಸ್ Read More »

ಕರಾವಳಿ

ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರ ಪ್ರಭಾರ

(ನ್ಯೂಸ್ ಕಡಬ) newskadaba.com ಉಡುಪಿ, ಮೇ.19. ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ರಜೆಯ ಮೇಲೆ ತೆರಳಿರುವುದರಿಂದ ಅರಕ್ಷಕ ಮಹಾನಿರ್ದೇಶಕರು ಗೃಹರಕ್ಷಕ ದಳದ ಮಹಾಸಮಾದೇಷ್ಟರು ಮತ್ತು ನಿರ್ದೇಶಕರು ಪೌರರಕ್ಷಣೆ ಬೆಂಗಳೂರು ಇವರ ಆದೇಶದಂತೆ ಡಾ|| ಮುರಲೀ ಮೋಹನ್ ಚೂಂತಾರು ಸಮಾದೇಷ್ಟರು ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ ಇವರು ತತ್ಕಾಲಿಕವಾಗಿ ಉಡುಪಿ ಜಿಲ್ಲಾ ಸಮಾದೇಷ್ಟರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ.

ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರ ಪ್ರಭಾರ Read More »

ಕರಾವಳಿ

ಮಂಗಳೂರು: 26 ಗಂಟೆಗಳ ಕಾಲ ನಿಷೇಧಾಜ್ಞೆ ವಿಧಿಸಿ ಆದೇಶ ► ಇದ್ದಕ್ಕಿದ್ದಂತೆ ನಿಷೇಧಾಜ್ಞೆ ಹೊರಡಿಸಲು ಕಾರಣವಾದರೂ ಏನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.19. ನೂತನ ಸರಕಾರದ ವಿಶ್ವಾಸ ಮತ ಯಾಚನೆಯ ಹಿನ್ನೆಲೆಯಲ್ಲಿ ಗುಂಪು ಸೇರಿ ಗಲಾಟೆಗಳಾಗುವ ಸಂಭವವಿದ್ದು, ಈ ಕಾರಣದಿಂದ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 26 ಗಂಟೆಗಳ ಕಾಲ ನಿಷೇಧಾಜ್ಞೆ ಹೊರಡಿಸಿ ನಗರ ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯು ಈಗಾಗಲೇ ಮತೀಯ ಹಾಗೂ ರಾಜಕೀಯ ವಿಚಾರಗಳಲ್ಲಿ ಅತೀ ಸೂಕ್ಷ್ಮ ಪ್ರದೇಶವಾಗಿದ್ದು, ಸೋಲು – ಗೆಲುವಿನ ಬಗ್ಗೆ ವಿಮರ್ಶೆ ನಡೆಸುತ್ತಿರುವುದು ಕಂಡುಬರುತ್ತಿದೆ. ಈಗಾಗಲೇ ಪರಿಸ್ಥಿತಿಯು ಬೂದಿ ಮುಚ್ಚಲಾಯಿತು ಕೆಂಡದಂತಿದ್ದು, ಯಾವುದೇ

ಮಂಗಳೂರು: 26 ಗಂಟೆಗಳ ಕಾಲ ನಿಷೇಧಾಜ್ಞೆ ವಿಧಿಸಿ ಆದೇಶ ► ಇದ್ದಕ್ಕಿದ್ದಂತೆ ನಿಷೇಧಾಜ್ಞೆ ಹೊರಡಿಸಲು ಕಾರಣವಾದರೂ ಏನು ಗೊತ್ತೇ..? Read More »

ಕರಾವಳಿ

ಕುಂತೂರು: ಚರಂಡಿಗಿಳಿದು ಹಿಂತಿರುಗಿ ನಿಂತ ಕಾರು ► ಕಾರಿನಲ್ಲಿದ್ದ ದಂಪತಿ ಪಾರು

(ನ್ಯೂಸ್ ಕಡಬ) newskadaba.com ಕಡಬ, ಮೇ.18. ಚಾಲಕನ‌ ನಿಯಂತ್ರಣ ತಪ್ಲಿದ ಮಾರುತಿ ಬಲೆನೋ‌ ಕಾರೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಪೆರಾಬೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದು ಹಿಂತಿರುಗಿ ನಿಂತಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಶ್ರೀಧರ್ ಹಾಗೂ ಅವರ ಪತ್ನಿ ನಳಿನಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕುಂತೂರು: ಚರಂಡಿಗಿಳಿದು ಹಿಂತಿರುಗಿ ನಿಂತ ಕಾರು ► ಕಾರಿನಲ್ಲಿದ್ದ ದಂಪತಿ ಪಾರು Read More »

ಕರಾವಳಿ

ಕಡಬ: ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಚಂಡಿಕಾಯಾಗ

(ನ್ಯೂಸ್ ಕಡಬ) newskadaba.com ಕಡಬ, ಮೇ.18.  ಅರ್ಚಕ ಶ್ರೀ ಪಾದ ಪಾಂಗನ್ನಾಯರವರ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾ ಯಾಗ ಪ್ರಾರಂಭ, ಬಳಿಕ ಚಂಡಿಕಾಯಾಗ ಪೂರ್ಣಹುತಿ,ಸುವಾಸಿನ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ , ರಂಗಪೂಜೆ ನಡೆಯಿತು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಸದಸ್ಯರಾದ ನೀಲಾವತಿ ಶಿವರಾಮ, ಶಾಲಿನಿ ಸತೀಶ್ ನಾೖಕ್,ಮೋನಪ್ಪ ಕುಂಬಾರ, ತಮ್ಮಯ್ಯ ನಾೖಕ್, ಆನಂದ, ಧರಣೇಂದ್ರ ಜೈನ್, ರಾಜೇಂದ್ರ ಹೆಗ್ಡೆ ಕಡಬ ಗುತ್ತು ಮನೆ, ವ್ಯವಸ್ಥಾಪನ ಸಮಿತಿ

ಕಡಬ: ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಚಂಡಿಕಾಯಾಗ Read More »

ಕರಾವಳಿ

ಬಿಜೆಪಿಯ 28 ಶಾಸಕರು ನಮ್ಮ ಜೊತೆಯಲ್ಲಿ ►ಹೊಸ ಬಾಂಬ್ ಸಿಡಿಸಿದ ಹೆಚ್.ಡಿ. ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.18.  ರಾಜ್ಯ ರಾಜಕಾರಣದಲ್ಲಿ ಹಲವು ಸಂಚಲನಗಳು ಸಂಭವಿಸುತ್ತಿದ್ದು ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ, ಬಿಜೆಪಿಯ 28 ಶಾಸಕರು ನಮ್ಮ ಜೊತೆಗೆ ಇದ್ದಾರೆ ಎಂದಿದ್ದಾರೆ.  ಯಡಿಯೂರಪ್ಪ ಅವರು ನಾಳೆ ಸಂಜೆಗೆ ಒಳಗಾಗಿ ಬಹುಮತ ಸಾಬೀತು ಪಡಿಸಬೇಕು, ಬಿಜೆಪಿ ಅವರ ಯಾವುದೇ ಕಾರ್ಯತಂತ್ರವು ಈ ಬಾರಿ ನಡೆಯುವುದಿಲ್ಲ ಎಂದು ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್‍ ನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಯಡಿಯೂರಪ್ಪ ಅವರ ಬಹುಮತ ಸಾಬೀತಿನ ಕುರಿತಾಗಿ, ಸಂಸದೆ ಶೋಭಾ ಕರಂದ್ಲಾಜೆ ಅವರು

ಬಿಜೆಪಿಯ 28 ಶಾಸಕರು ನಮ್ಮ ಜೊತೆಯಲ್ಲಿ ►ಹೊಸ ಬಾಂಬ್ ಸಿಡಿಸಿದ ಹೆಚ್.ಡಿ. ಕುಮಾರಸ್ವಾಮಿ Read More »

ಕರ್ನಾಟಕ

ಮಂಗಳೂರು: ನಿಲ್ಲಿಸಿದ್ದ ಕಾರುಗಳ ಮೇಲೆ ಬಿದ್ದ ಬೃಹತ್ ಮರ ► ನಾಲ್ಕು ಕಾರುಗಳು ಜಖಂ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ನಿನ್ನೆ ರಾತ್ರಿ ಸುರಿದ ಗುಡುಗು ಮಿಂಚು ಸಹಿತ ಭಾರೀ ಗಾಳಿ ಮಳೆಗೆ ಅತ್ತಾವರದ ಬಾಬುಗುಡ್ಡೆ ಬಳಿ ಭಾರೀ ಮರವೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೇಲೆ ಉರುಳಿ ಬಿದ್ದು, 4 ಕಾರುಗಳು ಜಖಂಗೊಂಡಿವೆ. ಬಾಬುಗುಡ್ಡೆಯಲ್ಲಿ ಬೃಹತ್ ಮಾವಿನ ಮರವೊಂದು ಪಕ್ಕದಲ್ಲಿ ಇದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೇಲೆ ಬಿದ್ದಿದ್ದು, ಇದರ ಜೊತೆ ಮೂರು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಅಲ್ಲೇ ನಿಲ್ಲಿಸಲಾಗಿದ್ದ ಕಾರುಗಳ ಮೇಲೆ ಮರವು ಉರುಳಿದ್ದರಿಂದ ನಾಲ್ಕು ಕಾರುಗಳು ಜಖಂಗೊಂಡಿದೆ. ಸ್ಥಳಕ್ಕೆ

ಮಂಗಳೂರು: ನಿಲ್ಲಿಸಿದ್ದ ಕಾರುಗಳ ಮೇಲೆ ಬಿದ್ದ ಬೃಹತ್ ಮರ ► ನಾಲ್ಕು ಕಾರುಗಳು ಜಖಂ Read More »

ಕರಾವಳಿ

ಮುಳ್ಳಿನ ಹಾದಿಯಲ್ಲಿ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ► ರಾಜ್ಯ ಬಿಜೆಪಿ ಸರಕಾರಕ್ಕೆ ನಾಳೆ ಅಗ್ನಿ ಪರೀಕ್ಷೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.18.‌ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಮುಳ್ಳಿನ ಹಾದಿಯಲ್ಲಿ ಸಿಲುಕಿದ್ದು, ನಾಳೆಯೇ ವಿಶ್ವಾಸ ಮತ ಸಾಬೀತು ಪಡಿಸಲು ಯಡಿಯೂರಪ್ಪರಿಗೆ ಸುಪ್ರೀಮ್ ಕೋರ್ಟ್ ಆದೇಶ ನೀಡಿದೆ. ನಾಳೆ ಬಹುಮತ ಸಾಬೀತು ಪಡಿಸುವಂತೆ ಸುಪ್ರೀಮ್ ಕೋರ್ಟ್ ಸಲಹೆಗೆ ಬಿಜೆಪಿ ವಕೀಲ ರೋಹ್ಟಗಿ ವಿರೋಧ ವ್ಯಕ್ತಪಡಿಸಿದ್ದು, ಈ ನಡುವೆ ನಾಳೆಯೇ ಬಹುಮತ ಸಾಬೀತು ಪಡಿಸಲು ಕಾಂಗ್ರೆಸ್ ಸಿದ್ಧ ಎಂದು ಕಾಂಗ್ರೆಸ್ ಪರ ವಕೀಲ ಸಿಂಘ್ವಿ ಸುಪ್ರೀಮ್ ಕೋರ್ಟ್ ಗೆ ತಿಳಿಸಿದ್ದಾರೆ. ವಾದ ವಿವಾದಗಳನ್ನು ಆಲಿಸಿದ ಸುಪ್ರೀಂ

ಮುಳ್ಳಿನ ಹಾದಿಯಲ್ಲಿ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ► ರಾಜ್ಯ ಬಿಜೆಪಿ ಸರಕಾರಕ್ಕೆ ನಾಳೆ ಅಗ್ನಿ ಪರೀಕ್ಷೆ Read More »

ಕರಾವಳಿ
Scroll to Top