ಕಾಂಗ್ರೇಸ್ ಅಪಪ್ರಚಾರಕ್ಕೆ ಕ್ಷೇತ್ರದ ಜನ ತಕ್ಕ ಉತ್ತರ ನೀಡಿದ್ದಾರೆ: ಕೃಷ್ಣ ಶೆಟ್ಟಿ
(ನ್ಯೂಸ್ ಕಡಬ) newskadaba.com ಕಡಬ,ಮೇ.18.ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ನವರ ನಿರಂತರ ಅಪಪ್ರಚಾರದ ನಡುವೆಯೂ ಬಿಜೆಪಿ ಅಭ್ಯರ್ಥಿ ಎಸ್.ಅಂಗಾರ ಆರನೇ ಬಾರಿಗೆ ಅಭೂತಪೂರ್ವ ವಿಜಯ ಸಾಧಿಸಿದ್ದಾರೆ, ಕ್ಷೇತ್ರದ ಜನತೆ ಕಾಂಗ್ರೇಸ್ನ ಕುಟಿಲ ತಂತ್ರಕ್ಕೆ ತಕ್ಕ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಉಸ್ತುವಾರಿ ಕೃಷ್ಣ ಶೆಟ್ಟಿ ಕಡಬ ಹೇಳಿದರು. ಅವರು ಗುರುವಾರ ಮಧ್ಯಾಹ್ನ ಕಡಬ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದು ಶಾಸಕ ಅಂಗಾರ ನಿಷ್ಕಳಂಕ ಚಾರಿತ್ರ್ಯ, ನಿರಂತರ ಕ್ಷೇತ್ರದ ಒಡನಾಟ, ಅಭೂತಪುರ್ವ […]
ಕಾಂಗ್ರೇಸ್ ಅಪಪ್ರಚಾರಕ್ಕೆ ಕ್ಷೇತ್ರದ ಜನ ತಕ್ಕ ಉತ್ತರ ನೀಡಿದ್ದಾರೆ: ಕೃಷ್ಣ ಶೆಟ್ಟಿ Read More »
ಕರಾವಳಿ







