ಕುಂತೂರು: ಮುಂದಿನ ಚುನಾವಣೆಗೆ ಮುನ್ನ ರಸ್ತೆ ದುರಸ್ತಿಗೊಳಿಸದಿದ್ದಲ್ಲಿ ಸ್ಥಳೀಯರಿಂದ ಚುನಾವಣೆ ಬಹಿಷ್ಕಾರ
(ನ್ಯೂಸ್ ಕಡಬ) newskadaba.com ಕಡಬ,ಮೇ.11. ಕಡಬ ತಾಲೂಕಿನ ಕುಂತೂರಿನಿಂದ ಕುಂಟ್ಯಾನ- ಇಡಾಳ-ಕೆದ್ದೊಟ್ಟೆ ಮಾರ್ಗವಾಗಿ ಪದವಿಗೆ ಸಂಪರ್ಕ ಕಲ್ಪಿಸುವ ಮಾರ್ಗವನ್ನು ಮುಂದಿನ ಲೋಕ ಸಭಾ ಚುನಾವಣೆಗೆ ಮುನ್ನ ದುರಸ್ಥಿಗೊಳಿಸದೇ ಇದ್ದಲ್ಲಿ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಹಲವು ವರ್ಷಗಳಿಂದ ಈ ಮಾರ್ಗವನ್ನು ಅಭಿವೃದ್ಧಿ ಪಡಿಸುವಂತೆ ರಾಜಕೀಯ ಮುಖಂಡರಲ್ಲಿ ಬೇಡಿಕೆಯಿಡಲಾಗಿತ್ತು, ಆದರೆ ಯಾರೊಬ್ಬರೂ ಇದಕ್ಕೆ ಸ್ಪಂದಿಸಿರಲಿಲ್ಲ. ಇದೀಗ ಸಾಮಾಜಿಕ ಜಾಲತಾಣವನ್ನು ತಮ್ಮ ಆಯುಧವಾಗಿ ಬಳಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಸ್ಥಳೀಯ ಯುವಕರು, ಘಟನೆಗೆ ಸಂಭಂದಿಸಿದಂತೆ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಇದೀಗ ನಾವು […]
ಕುಂತೂರು: ಮುಂದಿನ ಚುನಾವಣೆಗೆ ಮುನ್ನ ರಸ್ತೆ ದುರಸ್ತಿಗೊಳಿಸದಿದ್ದಲ್ಲಿ ಸ್ಥಳೀಯರಿಂದ ಚುನಾವಣೆ ಬಹಿಷ್ಕಾರ Read More »
ಕರಾವಳಿ









