ಮಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದ ಹುಡುಗಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ದರ್ಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.9.ತನ್ನ ತಂದೆಯಿಂದ ಲೈಂಗಿಕ ಕಿರಿಕುಳಕ್ಕೆ ಒಳಗಾಗಿ ಗರ್ಭಿಣಿಯಾದ ಬಾಲಕಿಯು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ದರ್ಜೆಯನ್ನು ಪಡೆಯುವುದರ ಮೂಲಕ ಪಾಸಾಗಿದ್ದಾಳೆ. 16 ವರ್ಷದ ಬಾಲಕಿಯಾಗಿದ್ದ ವೇಳೆ ಸ್ವತಃ ತನ್ನ ತಂದೆಯು ದುಷ್ಕೃತ್ಯವೆಸಗಿದ್ದರೂ, ಗಟ್ಟಿ ಮನಸ್ಸು ಮಾಡಿ ಪರೀಕ್ಷೆಗೆ ಹಾಜರಾಗಿದ್ದಳು. ಇದೀಗ ಆಕೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 360 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾಳೆ. ಪರೀಕ್ಷೆ ಬರೆಯುವ ವೇಳೆಯಲ್ಲಿ ಬಾಲಕಿಯು 8 ತಿಂಗಳ ಗರ್ಭಿಣಿಯಾಗಿದ್ದಳು ಹಾಗೂ ಜಿಲ್ಲಾಡಳಿತವು ಈಕೆಗೆ ಬೆಂಬಲ ನೀಡಿ ಪರೀಕ್ಷೆ […]

ಮಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದ ಹುಡುಗಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ದರ್ಜೆ Read More »

ಕರಾವಳಿ

ಮದುವೆ ಮಂಟಪದಿಂದಲೇ ಪರೀಕ್ಷೆಗೆ ಹಾಜರಾದ ವಧು!

(ನ್ಯೂಸ್ ಕಡಬ) newskadaba.com ಮಂಡ್ಯ, ಮೇ.9. ಪರೀಕ್ಷೆ ಬರೆಯಲೆಂದು ವಧುವು ಮದುವೆ ಮಂಟಪದಿಂದಲೇ ಬಂದು ಪರೀಕ್ಷೆ ಬರೆದಿರುವ ಘಟನೆಯು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಇಂದು ನಡೆದಿದೆ. ತನ್ನ ದ್ವಿತೀಯ ವರ್ಷದ ಪರೀಕ್ಷೆ ಬರೆಯಲೆಂದು ಕಾವ್ಯಾ ಅವರು ಮದುವೆ ಮಂಟಪದಿಂದ ಬಂದಿದ್ದಾರೆ. ಅವರು ಕಲ್ಪತರು ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದಾರೆ. ಇಂದು ಕಾವ್ಯಾರಿಗೆ ಬ್ಯುಸಿನೆಸ್ ಟ್ಯಾಕ್ಸ್ ಪರೀಕ್ಷೆ ಇತ್ತು, ತನ್ನ ಮದುವೆಯ ಸಂಭ್ರಮದ ನಡುವೆಯೂ ಬಂದು ಪರೀಕ್ಷೆ ಬರೆದಿರುವುದು ಕುತೂಹಲಕಾರಿ ಸಂಗತಿಯೇ ಸರಿ. ಮದುವೆಯ ಕೆಲವು ಶಾಸ್ತ್ರಗಳನ್ನು

ಮದುವೆ ಮಂಟಪದಿಂದಲೇ ಪರೀಕ್ಷೆಗೆ ಹಾಜರಾದ ವಧು! Read More »

ಕರ್ನಾಟಕ

ಧರ್ಮಸ್ಥಳ: ಹದಗೆಟ್ಟಿರುವ ರಾಜಕೀಯಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ದಂಪತಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಮೇ.9. ಹದಗೆಟ್ಟಿರುವ ರಾಜಕೀಯಕ್ಕೆ ಮನನೊಂದು ದಂಪತಿಯು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಸ್ತುತ ರಾಜಕರಣವು ಭ್ರಷ್ಟಾಚಾರದಿಂದ ತುಂಬಿ ಹೋಗಿದೆ. ರಾಜಕೀಯದಲ್ಲಿ ಜನರು ಆಮಿಷಕ್ಕೆ ಒಳಗಾಗಿ ಯಾವುದೇ ನೀಚ ಕೃತ್ಯಕ್ಕೂ ಹೇಸುವುದಿಲ್ಲ, ಇದರಿಂದ ಮನನೊಂದು ತಾವು ಆತ್ಮಹತ್ಯೆ ಮಾಡುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾರೆ, ಹಾಗು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಈ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಬರೆದಿದ್ದಾರೆ ಅದಕ್ಕಾಗಿ ನಾವು ಧರ್ಮಸ್ಥಳದಲ್ಲಿ ಆತ್ಮಹತ್ಯೆ ಮಾಡುತ್ತಿರುವುದಾಗಿ

ಧರ್ಮಸ್ಥಳ: ಹದಗೆಟ್ಟಿರುವ ರಾಜಕೀಯಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ದಂಪತಿ Read More »

ಕರಾವಳಿ

ಕಳಂಕಿತರಿಂದ ತುಂಬಿದ ಬಿಜೆಪಿಗೆ ಹೀನಾಯ ಸೋಲು: ಮಾಜಿ ಸಚಿವ ಗಂಗಾಧರ ಗೌಡ

(ನ್ಯೂಸ್ ಕಡಬ) newskadaba.com ಕಡಬ, ಮೇ.8. ಜಾತ್ಯಾತೀತ ನೆಲೆಗಟ್ಟಿನಲ್ಲಿ ದೇಶದ ಎಲ್ಲಾ ಪ್ರಜೆಗಳನ್ನು ಸಮಾನತೆಯಿಂದ ನೋಡುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಭೂತಪೂರ್ವ ಗೆಲುವಿನೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಕಳಂಕಿತರಿಂದ ತುಂಬಿರುವ ಬಿಜೆಪಿ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಲಿದೆ ಎಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ಬೆಳ್ತಂಗಡಿಯ ಗಂಗಾಧರ ಗೌಡ ಅವರು ಭವಿಷ್ಯ ನುಡಿದರು. ಅವರು ಮಂಗಳವಾರ ಕಡಬದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಎಲ್ಲರಿಗೂ ನೆರಳು ಕೊಡುವ ಪಕ್ಷ. ಆದರೆ ಬಿಜೆಪಿ

ಕಳಂಕಿತರಿಂದ ತುಂಬಿದ ಬಿಜೆಪಿಗೆ ಹೀನಾಯ ಸೋಲು: ಮಾಜಿ ಸಚಿವ ಗಂಗಾಧರ ಗೌಡ Read More »

ಕರಾವಳಿ

ಪ್ರಧಾನಿ ಮೋದಿ ನಂ. ಒನ್ ಸುಳ್ಳುಗಾರ: ರಮಾನಾಥ ರೈ ► ಕಡಬದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ನಮ್ಮಲ್ಲಿ ಇಬ್ಬರು ಸುಳ್ಳುಗಾರರಿದ್ದು, ಅದರಲ್ಲಿ ಒಂದನೆ ಸುಳ್ಳುಗಾರ ಸಂಸದ ನಳಿನ್ ಕುಮಾರ್ ಕಟೀಲ್, ಮತ್ತೊಬ್ಬ ಮಹಾನ್ ಸುಳ್ಳುಗಾರ ಇದ್ದರೆ ಅವರು ಈ ದೇಶದ ಪ್ರಧಾನಿ ಮೋದಿಯವರು. ಇನ್ನು ಮುಂದೆ ಜನ ಅವರನ್ನು ನಂಬುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅರಣ್ಯ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ಮಂಗಳವಾರದಂದು ಕಡಬ ಮೇಲಿನ ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿಲ್ಲ

ಪ್ರಧಾನಿ ಮೋದಿ ನಂ. ಒನ್ ಸುಳ್ಳುಗಾರ: ರಮಾನಾಥ ರೈ ► ಕಡಬದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ Read More »

ಕರಾವಳಿ

ಐತ್ತೂರಿನ ಶಿವಾಜಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ► ಪಂಚಾಯತ್ ಕಚೇರಿ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಕಡಬ, ಮೇ.08. ಕುಡಿಯುವ ನೀರು ಪೂರೈಕೆಯ ಕೊಳವೆ ಬಾವಿಗೆ ಅಳವಡಿಸಿದ ಪಂಪ್ ಕೆಟ್ಟು ಹೋಗಿ ಕಳೆದ 2 ವಾರಗಳಿಂದ ಕುಡಿಯಲೂ ನೀರಿಲ್ಲದೆ ಕಂಗಾಲಾಗಿರುವ ಐತ್ತೂರು ಗ್ರಾಮದ ಶಿವಾಜಿ ನಗರದ ನಿವಾಸಿಗಳು ಪಂಚಾಯತ್ ಕಚೇರಿ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರದಂದು ನಡೆದಿದೆ. ಪಂಚಾಯತ್ ಕೊಳವೆ ಬಾಯಿಯ ಪಂಪ್ ಕುಟ್ಟುಹೋಗಿದ್ದು, ಬದಲಿ ಪಂಪ್ ಅಳವಡಿಸಿ ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆಗೊಳಿಸುವಂತೆ ಮನವಿ ಮಾಡಿದರೂ ಪಿಡಿಒ ಕ್ರಮ ಕೈಗೊಂಡಿಲ್ಲ. ಟ್ಯಾಂಕರ್ ಮೂಲಕ ಕುಡಿಯುವ ನೀರು

ಐತ್ತೂರಿನ ಶಿವಾಜಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ► ಪಂಚಾಯತ್ ಕಚೇರಿ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು Read More »

ಕರಾವಳಿ

ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಮಳೆ ​► ಕೈಕೊಟ್ಟ ವಿದ್ಯುತ್, ಕತ್ತಲಿನಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಕಡಬ, ಮೇ.08. ಪರಿಸರದಲ್ಲಿ ಕಳೆದೆರಡು ದಿನಗಳಿಂದ ಸಂಜೆ ವೇಳೆ ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಬಿಸಿಲ ಬೇಗೆಗೆ ತತ್ತರಿಸಿದ್ದ ಜನತೆಗೆ ಮಳೆ ತಂಪು ನೀಡಿದೆ. ಆದರೆ ಕಡಬ ಪೇಟೆ‌ ಹೊರತುಪಡಿಸಿ ಗ್ರಾಮೀಣ ಭಾಗದಲ್ಲಿ ನಿನ್ನೆಯಿಂದ ವಿದ್ಯುತ್ ಕೈ ಕೊಟ್ಟಿದ್ದು, ಇದರಿಂದಾಗಿ ಜನತೆ ಕತ್ತಲಲ್ಲಿ ಕೂರುವಂತಾಗಿದೆ. ದೂರವಾಣಿ ಸಂಪರ್ಕದಲ್ಲಿ ವ್ಯತ್ಯಯವುಂಟಾಗಿದ್ದು, ತೊಂದರೆ ಅನುಭವಿಸುವಂತಾಗಿದೆ. ಸಂಜೆ ವೇಳೆಗೆ ಬೀಸಿದ ಭಾರೀ ಗಾಳಿಗೆ ನೆಟ್ಟಣದಲ್ಲಿ ಸ್ವಿಫ್ಟ್ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡಿದೆ.

ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಮಳೆ ​► ಕೈಕೊಟ್ಟ ವಿದ್ಯುತ್, ಕತ್ತಲಿನಲ್ಲಿ ಜನತೆ Read More »

ಕರಾವಳಿ

ಕಡಬ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಪೇಟೆಯಲ್ಲಿ ಮತ ಯಾಚನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.08. ಕಾಂಗ್ರೆಸ್ ಪಕ್ಷವು ಕಳೆದ 70 ವರ್ಷಗಳಿಂದ ಅಲ್ಪಸಂಖ್ಯಾತರನ್ನು ಭಯದಲ್ಲಿರಿಸಿ ಮತ ಬ್ಯಾಂಕ್ ಆಗಿ ಬಳಸಿಕೊಂಡದ್ದು ಬಿಟ್ಟರೆ ಅಲ್ಪಸಂಖ್ಯಾಕರ ಅಭ್ಯುದಯಕ್ಕೆ ಯಾವುದೇ ರಚನಾತ್ಮಕ ಕೆಲಸ ಮಾಡಿಲ್ಲ. ಅಲ್ಪಸಂಖ್ಯಾಕ ಮತದಾರರು ಕಾಂಗ್ರೆಸ್ ಪಕ್ಷದ ಅಧೀನದಲ್ಲ್ಲಿಲ್ಲ ಎನ್ನುವುದು ಕಾಂಗ್ರೆಸ್ ನಾಯಕರಿಗೆ ತಿಳಿದಿರಲಿ ಎಂದು ಬಿಜೆಪಿ ಅಲ್ಪ ಸಂಖ್ಯಾತ ಮುಖಂಡ ಡಾ|ಅನಿಲ್ ಈಶೋ ಹೇಳಿದರು. ಅವರು ಮಂಗಳವಾರದಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಕಡಬ ಪೇಟೆಯಲ್ಲಿ ಮತಯಾಚನೆ ಕಾರ್ಯಕ್ರಮಕ್ಕೆ ಮೊದಲು ಬಿಜೆಪಿ ಚುನಾವಣಾ ಕಚೇರಿಯಲ್ಲಿ ಜರಗಿದ

ಕಡಬ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಪೇಟೆಯಲ್ಲಿ ಮತ ಯಾಚನೆ Read More »

ಕರಾವಳಿ

ನೆಟ್ಟಣ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ► ಪವಾಡಸದೃಶ ಪಾರಾದ ಚಾಲಕ

(ನ್ಯೂಸ್ ಕಡಬ) newskadaba.com ಕಡಬ, ಮೇ.08. ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದಲ್ಲಿ ಮಂಗಳವಾರ ಸಂಜೆ ನಡೆದಿದೆ. ಸ್ವಿಫ್ಟ್ ಕಾರು ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದಾಗ ನೆಟ್ಟಣ ಡಿಪೋ ಬಳಿ ಬೃಹತ್ ಹಾಲುಮಡ್ಡಿ ಮರವೊಂದು ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಮರ್ಧಾಳದಿಂದ ಕೈಕಂಬವರೆಗೆ ರಸ್ತೆ ಬದಿಯಲ್ಲಿ

ನೆಟ್ಟಣ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ► ಪವಾಡಸದೃಶ ಪಾರಾದ ಚಾಲಕ Read More »

ಕರಾವಳಿ

ಕಾಂಗ್ರೆಸ್‍ನಿಂದ ಅಂಗಾರರ ಸಾಧನೆ ಹೈಜಾಕ್-ಬಿಜೆಪಿ ಆರೋಪ

ಸವಣೂರು :ರಾಜ್ಯದಲ್ಲಿನ ಶಾಸಕರ ಪೈಕಿ ಅತ್ಯಂತ ಸಜ್ಜನ ಮತ್ತು ಪ್ರಾಮಾಣಿಕ,ಸರಳ ಜನಪ್ರತಿನಿ„ಯೆಂಬ ಹೆಗ್ಗಳಿಕೆಗೆ ಪಾತ್ರರಾಗಿ ಸುಳ್ಯ ಕ್ಷೇತ್ರದ ಜನತೆಗೆ,ಮತದಾರರಿಗೆ ಗೌರವ ತಂದಿರುವ ಸುಳ್ಯ ಶಾಸಕ,ಬಿಜೆಪಿ ಅಭ್ಯರ್ಥಿ ಎಸ್.ಅಂಗಾರರ ಕುರಿತು ಕೀಳುಮಟ್ಟದ ಆರೋಪ ಮಾಡುತ್ತಿರುವುದು ಕಾಂಗ್ರೆಸ್‍ನ ಹತಾಶ ಮನೋಭಾವವನ್ನು ತೋರಿಸುತ್ತದೆ ಎಂದು ಜಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ತಿಳಿಸಿದ್ದಾರೆ. ಅವರು ಸವಣೂರಿನಲ್ಲಿ ಬಿಜೆಪಿ ಪ್ರಚಾರದ ನಿಮಿತ್ತ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಸುಳ್ಳು ಆಪಾದನೆಯನ್ನು ಹೊರೆಸುವ ಮೂಲಕ ತಮ್ಮ ಸೋಲನ್ನು ಕಾಂಗ್ರೆಸ್‍ನವರು ಒಪ್ಪಿಕೊಂಡಂತಾಗಿದೆ.ಅಂಗಾರ ಅವರು ಈ ಬಾರಿ

ಕಾಂಗ್ರೆಸ್‍ನಿಂದ ಅಂಗಾರರ ಸಾಧನೆ ಹೈಜಾಕ್-ಬಿಜೆಪಿ ಆರೋಪ Read More »

ಕರಾವಳಿ
Scroll to Top