50,000ರೂ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.7. ತನಗೆ ಬಿದ್ದು ದೊರೆಕಿದಂತಹಾ 50,000 ರುಪಾಯಿಗಳನ್ನು ಅದರ ವಾರಿಸುದಾರನಿಗೆ ಹಿಂತಿರುಗಿಸುವ ಮೂಲಕ ರಿಕ್ಷಾ ಚಾಲಕನೊಬ್ಬ ಪ್ರಾಮಾಣಿಕತೆ ತೋರಿದ ಘಟನೆಯು ನಿನ್ನೆ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಯಾದ ಪ್ರಶಾಂತ್ ಕುಮಾರ್ ಅವರು ನಿನ್ನೆ ಬೆಳಿಗ್ಗೆ ನಗರದ ಪಂಪ್ ವೆಲ್ ಸರ್ಕಲ್ ಬಳಿ ತಮ್ಮ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಜೇಬಿನಿಂದ ಮೊಬೈಲ್ ತೆಗೆಯುವ ವೇಳೆಗೆ ಜೇಬಿನಲ್ಲಿದ್ದ 50,000ರೂ ಅವರಿಗೆ ತಿಳಿಯದಂತೆ ಕೆಳಗೆ ಬಿದ್ದಿತ್ತು. ಅಲ್ಲಿಂದ ಇನ್ನೊಂದು ಕಡೆಗೆ ತೆರಳಿದ ನಂತರ ಅವರಿಗೆ ತನ್ನ […]
50,000ರೂ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ Read More »
ಕರಾವಳಿ









