ಬಿಜೆಪಿ ಪ್ರಣಾಳಿಕೆ ಬಿಡುಗಡೆ ► ರೈತರು, ಮಹಿಳೆಯರಿಗೆ ಹಲವು ಆಶ್ವಾಸನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ‌.04. ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿಯು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ರೈತರು, ಮಹಿಳೆಯರಿಗೆ ಹಲವು ಆಶ್ವಾಸನೆಗಳನ್ನು ನೀಡಿದೆ. ಶುಕ್ರವಾರದಂದು ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿರುವ 1 ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮತ್ತು ನೇಕಾರರ 1 ಲಕ್ಷ ರೂಪಾಯಿ ಸಾಲ ಮನ್ನಾ, ವಿವಾಹ ಮಂಗಳ ಯೋಜನೆ ಯಲ್ಲಿ ಬಡ ಯುವತಿಗೆ 25,000 ರೂ ಮತ್ತು 2.5 ಗ್ರಾಂ ಚಿನ್ನಾಭರಣ, ಸ್ತ್ರೀ ಶಕ್ತಿ ಸದಸ್ಯೆಯರಿಗೆ 2 […]

ಬಿಜೆಪಿ ಪ್ರಣಾಳಿಕೆ ಬಿಡುಗಡೆ ► ರೈತರು, ಮಹಿಳೆಯರಿಗೆ ಹಲವು ಆಶ್ವಾಸನೆ Read More »

ಕರ್ನಾಟಕ

ಮದುವೆಗೆ ಮುನ್ನ ಹಾಲ್ ನಲ್ಲೇ ವರನ ಬಂಧನ!

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.4. ತನ್ನ ಮೊದಲನೆ ಮದುವೆಯನ್ನು ಮುಚ್ಚಿಟ್ಟ ಕಾರಣಕ್ಕಾಗಿ ವರನ್ನು ಮದುವೆಗೆ ಮುನ್ನ ಮದುವೆ ಹಾಲ್ ನಲ್ಲೇ ಪೋಲೀಸರು ಬಂಧಿಸಿರುವ ಘಟನೆಯು ಮುಲ್ಕಿಯಲ್ಲಿ ನಡೆದಿದೆ. ಮೊದಲನೇ ಪತ್ನಿಯು ನೀಡಿದ ದೂರಿನ ಮೇರೆಗೆ ಉಡುಪಿ ಪೋಲಿಸರು ವರನ್ನು ಬಂಧಿಸಿದ್ದಾರೆ. ಈತ ಎರಡು ವರ್ಷಗಳ ಹಿಂದೆ ಮೊದಲನೆಯ ಮದುವೆ ಆಗಿದ್ದು, ಕಳೆದ ಬಾರಿ ಆತನ ಪತ್ನಿ ವಿಚಾರಿಸಿದಾಗ ಆತ ತಾನು ವಿದೇಶದಲ್ಲಿ ಇರುವುದಾಗಿ ಆಕೆಯ ಬಳಿ ಸುಳ್ಳು ಹೇಳಿದ್ದ. ನಂತರ ಆತನ ಪತ್ನಿಗೆ ಎರಡನೆಯ ಮದುವೆ ವಿಚಾರವು ತಿಳಿದಿದ್ದು,

ಮದುವೆಗೆ ಮುನ್ನ ಹಾಲ್ ನಲ್ಲೇ ವರನ ಬಂಧನ! Read More »

ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶ: ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ

(ನ್ಯೂಸ್ ಕಡಬ) newskadaba.com ಕಡಬ, ಮೇ.4. ಮಂಗಳೂರು ವಿಕಾಸ್ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ವಂದಿತ ಎಸ್.ವಿ., ಇವರು 2017-18ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ(ಎಸ್ಇಬಿಎ)ದಲ್ಲಿ 579 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಈಕೆ ನೂಜಿಬಾಳ್ತಿಲ ಗ್ರಾಮದ ಸಾಂತ್ಯಡ್ಕ ಜಾಲು ನಿವಾಸಿ, ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟ್ರಮಣ ಎಸ್.ಎಚ್ ಹಾಗೂ ಶ್ರೀಮತಿ ಜಲಜಾಕ್ಷಿ ದಂಪತಿ ಪುತ್ರಿ.  

ದ್ವಿತೀಯ ಪಿಯುಸಿ ಫಲಿತಾಂಶ: ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ Read More »

ಕರಾವಳಿ

ಡಿಕೆಶಿ ಸುಳ್ಯಕ್ಕೆ ಬಂದು ನನ್ನ ಬಗ್ಗೆ ಸರ್ಟಿಫಿಕೇಟ್ ನೀಡುವ ಅವಶ್ಯಕತೆ ಇಲ್ಲ: ಶಾಸಕ ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.4.  ರಾಜ್ಯ ಇಂಧನ ಸಚಿವ ಡಿ.ಕೆ ಶಿವಕುಮಾರ್ ಬುಧವಾರ ಸುಳ್ಯದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ನಾನು ಕ್ಷೇತ್ರದ ಶಾಸಕರ ಮುಖವನ್ನೇ ನೋಡಿಲ್ಲ ಎನ್ನುವ ಮೂಲಕ ದುರಾಂಕರದಿಂದ ನನ್ನನ್ನು ಅವಮಾನ ಮಾಡಿದ್ದಾರೆ, ಇದು ಅವರು ಕ್ಷೇತ್ರ ಜನತೆಗೆ ಮಾಡಿದ ಅವಮಾನ ಎಂದು ಸುಳ್ಯ ಶಾಸಕ ಎಸ್ ಅಂಗಾರ ಅಕ್ರೋಶ ವ್ಯಕ್ತಪಡಿಸಿದರು. ಅವರು ಗುರುವಾರ ಸಾಯಂಕಾಲ ಆಲಂಕಾರಿನ ಬಿಜೆಪಿ ಚುನಾವಣಾ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಳೆದ ಇಪ್ಪತೈದು ವರ್ಷಗಳಿಂದ ಕ್ಷೇತ್ರ ಶಾಸಕನಾಗಿ ಇಲ್ಲಿನ ಜನರ ವಿಶ್ವಾಸವನ್ನು ಗಳಿಸಿರುವ

ಡಿಕೆಶಿ ಸುಳ್ಯಕ್ಕೆ ಬಂದು ನನ್ನ ಬಗ್ಗೆ ಸರ್ಟಿಫಿಕೇಟ್ ನೀಡುವ ಅವಶ್ಯಕತೆ ಇಲ್ಲ: ಶಾಸಕ ಅಂಗಾರ Read More »

ಕರಾವಳಿ

ಜಯನಗರ ಶಾಸಕ ಹೃದಯಾಘಾತದಿಂದ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.04. ಕಳೆದ ಹಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಜಯನಗರ ಶಾಸಕ, ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯ ಕುಮಾರ್(60) ಶುಕ್ರವಾರ ಮುಂಜಾವ ನಿಧನರಾದರು. ಗುರುವಾರದಂದು ಚುನಾವಣಾ ಪ್ರಚಾರದ ವೇಳೆ ಕುಸಿದು ಆಸ್ಪತ್ರೆಗೆ ದಾಖಲಾಗಿದ್ದ ಅವರ ಹೃದಯ ಬಡಿತ ಹಾಗೂ ರಕ್ತದೊತ್ತಡದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದರು. ಜಯನಗರದ ಹಾಲಿ ಬಿಜೆಪಿ ಶಾಸಕರಾಗಿದ್ದ ವಿಜಯ ಕುಮಾರ್ ಅವರು ಜಯನಗರ

ಜಯನಗರ ಶಾಸಕ ಹೃದಯಾಘಾತದಿಂದ ವಿಧಿವಶ Read More »

ಕರಾವಳಿ

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯಾಗಿ ► ಆಶಾ ಲಕ್ಷ್ಮಣ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಮೇ.03. ದ.ಕ.ಜಿಲ್ಲಾ ಕಾಂಗ್ರೆಸ್ ಇದರ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ತಾ.ಪಂ.ಸದಸ್ಯೆ ಆಶಾ ಲಕ್ಷ್ಮಣ್ ರನ್ನು ನೇಮಕಗೊಳಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇತರ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಪಿ.ಧರಣೇಂದ್ರ ಕುಮಾರ್ ರವರು ಆದೇಶಿಸಿದ್ದಾರೆ. ರಾಷ್ಟ್ರೀಯ ಹಾಗೂ ರಾಜ್ಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ರಘು ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡರ

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯಾಗಿ ► ಆಶಾ ಲಕ್ಷ್ಮಣ್ ನೇಮಕ Read More »

ಕರಾವಳಿ

ಮೂಡಿಗೆರೆ: ಇನ್ನೋವಾ – ಲಾರಿ ಢಿಕ್ಕಿ ► ಮಂಗಳೂರಿನ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಮೇ.03. ಇನ್ನೋವಾ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಂಗಳೂರಿನ ಮಹಿಳೆಯರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಅಪರಾಹ್ನ ಮೂಡಿಗೆರೆಯಲ್ಲಿ‌ ಸಂಭವಿಸಿದೆ. ಮೃತರನ್ನು ಮಂಗಳೂರು ತಾಲೂಕಿನ ನಾಟೆಕಲ್ ನಿವಾಸಿಗಳಾದ ಅಸ್ಮಾ (50) ಹಾಗೂ ಸೌದಾ (48) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಆರು ಮಂದಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಟೆಕಲ್‌ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಕುಟುಂಬ ಸಮೇತ ಬಾಡಿಗೆ ಇನ್ನೋವಾದಲ್ಲಿ ತೆರಳುತ್ತಿದ್ದಾಗ ಮೂಡಿಗೆರೆಯ ಕೃಷ್ಣಾಪುರ ಎಂಬಲ್ಲಿ

ಮೂಡಿಗೆರೆ: ಇನ್ನೋವಾ – ಲಾರಿ ಢಿಕ್ಕಿ ► ಮಂಗಳೂರಿನ ಇಬ್ಬರು ಮೃತ್ಯು Read More »

ಕರಾವಳಿ

ವಿಧಾನಸಭಾ ಚುನಾವಣಾ ಹಿನ್ನೆಲೆ ► ಕಡಬ ಪೇಟೆಯಲ್ಲಿ ಬಿಎಸ್ಎಫ್ ಯೋಧರಿಂದ ಪಥ ಸಂಚಲನ

(ನ್ಯೂಸ್ ಕಡಬ) newskadaba.com ಕಡಬ, ಮೇ‌.03. ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಡಬ ಮುಖ್ಯ ಪೇಟೆಯಲ್ಲಿ ಬಿಎಸ್ಎಫ್ ಪಡೆ ಹಾಗೂ ಕಡಬ ಪೊಲೀಸರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕಡಬ ಮುಖ್ಯ ಪೇಟೆಯಿಂದ ಬಾಜಿನಡಿ ವರೆಗೆ ಪಥ ಸಂಚಲನ ನಡೆಸಿ ನಿರ್ಭಯವಾಗಿ ಮತದಾನ ನಡೆಸಲು ಜಾಗೃತಿ ಮೂಡಿಸಲಾಯಿತು. ಪಥ ಸಂಚಲನದಲ್ಲಿ ಬಿಎಸ್ಎಫ್ ಅಸಿಸ್ಟೆಂಟ್ ಕಮಾಂಡೆಂಟ್ ಭಾಗೀರಥ್ ಬಿಷ್ಣೋಯ್ ಹಾಗೂ ಸಿಬ್ಬಂದಿಗಳು, ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ವಿಧಾನಸಭಾ ಚುನಾವಣಾ ಹಿನ್ನೆಲೆ ► ಕಡಬ ಪೇಟೆಯಲ್ಲಿ ಬಿಎಸ್ಎಫ್ ಯೋಧರಿಂದ ಪಥ ಸಂಚಲನ Read More »

ಕರಾವಳಿ

ಹೃದಯಾಘಾತ: ಕಡಬ ಮೆಸ್ಕಾಂ ಜೆಇ ಪಂಚಾಕ್ಷರಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಮೇ.03. ಇಲ್ಲಿನ ಮೆಸ್ಕಾಂ ಕಛೇರಿಯಲ್ಲಿ ಜೂನಿಯರ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ‌ ಪಂಚಾಕ್ಷರಿ ಹೃದಯಾಘಾತದಿಂದ ನಿಧನರಾದರು. ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿಯಾಗಿದ್ದ ಇವರು ಲೈನ್ ಮ್ಯಾನ್ ಆಗಿ ಮೆಸ್ಕಾಂ ಇಲಾಖೆಗೆ ಕರ್ತವ್ಯಕ್ಕೆ ಹಾಜರಾಗಿ ಪದೋನ್ನತಿಗೊಂಡು ಜೆಇಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಪ್ಪಿನಂಗಡಿ ಹಾಗೂ ಆಲಂಕಾರಿನಲ್ಲಿ ಪ್ರಭಾರ ಜೆಇಯಾಗಿ ಕರ್ತವ್ಯ ನಿರ್ವಹಿಸಿ, ಪ್ರಸಕ್ತ ಕಡಬದ ಪವರ್ ಸ್ಟೇಷನ್ ನಲ್ಲಿ ಜೆಇಯಾಗಿ ಸೇವೆಯಲ್ಲಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಪುತ್ರರಿಬ್ಬರನ್ನು ಅಗಲಿದ್ದಾರೆ.

ಹೃದಯಾಘಾತ: ಕಡಬ ಮೆಸ್ಕಾಂ ಜೆಇ ಪಂಚಾಕ್ಷರಿ ನಿಧನ Read More »

ಕರಾವಳಿ

ರೈಲಿನಲ್ಲಿ ಟೀ, ಕಾಫಿ ಕುಡಿಯುವ ಮುನ್ನ ಎಚ್ಚರ!

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.3. ರೈಲಿನ ಶೌಚಾಲಯದ ನೀರನ್ನು ರೈಲು ಪ್ರಯಾಣಿಕರಿಗೆ ಒದಗಿಸುವ ಕಾಫಿ, ಟೀ ಗೆ ಬಳಸಿರುವ ವಿಷಯವು ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಟೀ ಗುತ್ತಿಗೆದಾರನಿಗೆ 1 ಲಕ್ಷ ರೂಪಾಯಿ ದಂಡ ವಿಧಿಸುವಂತೆ ಸೌಥ್ ಸೆಂಟ್ರಲ್ ರೈಲ್ವೆಯ ಪಿಆರ್ ಒ  ಪ್ರಕಟನೆ ಹೊರಡಿಸಿದ್ದಾರೆ. ಟೀ ವ್ಯಾಪಾರಿಯೊಬ್ಬ ರೈಲಿನ ಶೌಚಾಲಯದ ನೀರನ್ನು ತುಂಬಿಕೊಂಡು ಬಂದು ಇನ್ನೊಬ್ಬ ವ್ಯಕ್ತಿಗೆ ಕಾಫಿ, ಟೀ ಬಳಕೆಗೋಸ್ಕರ ನೀಡುತ್ತಿರುವ ದೃಶ್ಯಗಳನ್ನು ರೈಲು ಯಾತ್ರಿಯೊಬ್ಬ ತನ್ನ ಮೊಬೈಲಿನಲ್ಲಿ ವೀಡಿಯೋ ಮಾಡಿದ್ದ. ಈ ಘಟನೆಯು

ರೈಲಿನಲ್ಲಿ ಟೀ, ಕಾಫಿ ಕುಡಿಯುವ ಮುನ್ನ ಎಚ್ಚರ! Read More »

ರಾಷ್ಟ್ರೀಯ ನ್ಯೂಸ್
Scroll to Top