ರಕ್ತದ ಕ್ಯಾನ್ಸರ್ ಗೆ ತುತ್ತಾಗಿರುವ ಪೂಜಾಶ್ರೀಗೆ ಧನ ಸಹಾಯ ► ನೊಂದವರಿಗೆ ಬೆಳಕಾಗುತ್ತಿರುವ ಬೆಳ್ಳಾರೆಯ ಜ್ಞಾನದೀಪ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಎ.22. ರಕ್ತದ ಕ್ಯಾನ್ಸರ್ (ಲ್ಯುಕೇಮಿಯಾ) ಗೆ ತುತ್ತಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಳ್ಯ ತಾಲೂಕಿನ ಬಳ್ಪ ಗ್ರಾಮದ ಹೊಪ್ಪಾಳೆ ನಿವಾಸಿ ಪೂಜಾಶ್ರೀಗೆ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ಸಂಸ್ಥೆಯು ಸಹಾಯ ಧನ ನೀಡಿ ನೆರವಾಗಿದೆ. ಸುಬ್ರಹ್ಮಣ್ಯ ಎಸ್.ಎಸ್.ಪಿ.ಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಪೂಜಾಶ್ರೀ ಕೆಲವು ಸಮಯಗಳ ಹಿಂದೆ ರಕ್ತದ ಕ್ಯಾನ್ಸರ್ ಗೆ ತುತ್ತಾಗಿ ಇದೀಗ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೂಲಿ ಕೆಲಸ ಮಾಡಿ […]

ರಕ್ತದ ಕ್ಯಾನ್ಸರ್ ಗೆ ತುತ್ತಾಗಿರುವ ಪೂಜಾಶ್ರೀಗೆ ಧನ ಸಹಾಯ ► ನೊಂದವರಿಗೆ ಬೆಳಕಾಗುತ್ತಿರುವ ಬೆಳ್ಳಾರೆಯ ಜ್ಞಾನದೀಪ Read More »

ಕರಾವಳಿ

ಕಡಲ ಚಿಪ್ಪು ಅಕ್ರಮ ಮಾರಾಟ ಯತ್ನ ► ನೆಲ್ಯಾಡಿ ನಿವಾಸಿ ಸೇರಿದಂತೆ ಏಳು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.22. ಕಡಲ ಚಿಪ್ಪನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಸಿಸಿಬಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ನೆಲ್ಯಾಡಿ ನಿವಾಸಿ ಇಸ್ಮಾಈಲ್(40), ನೆಲ್ಯಾಡಿಯ ದೋಂತಿಲ ನಿವಾಸಿ ಜಾರ್ಜ್ ವಿ.ಕೆ. (35), ಅಡ್ಡೂರು ಗ್ರಾಮದ ಕೋಡಿಬೆಟ್ಟು ಮುಹಮ್ಮದ್ ಮನ್ಸೂರ್(27), ಬಡಗುಳಿಪಾಡಿ ಗ್ರಾಮದ ನಾಡಾಜೆ ರಸ್ತೆ ನಿವಾಸಿ ಇಬ್ರಾಹೀಂ(35), ಕಳವಾರು ಗ್ರಾಮದ ಕುಪ್ಪೆಪದವು ಅಟ್ಟಿಪದವು ನಿವಾಸಿ ದಿನೇಶ್ (29), ಪಾವೂರು ಗ್ರಾಮದ ಹರೇಕಳ ಮುಹಮ್ಮದ್ ಮುಖ್ತಾರ್(19), ಕಳವಾರು

ಕಡಲ ಚಿಪ್ಪು ಅಕ್ರಮ ಮಾರಾಟ ಯತ್ನ ► ನೆಲ್ಯಾಡಿ ನಿವಾಸಿ ಸೇರಿದಂತೆ ಏಳು ಮಂದಿಯ ಬಂಧನ Read More »

ಕರಾವಳಿ

ಬಹಳ ವಿಜೃಂಭಣೆಯಿಂದ ನಡೆದ ಕಡಬದ ಆಯನ ► ಕಡಂಬಳಿತ್ತಾಯ ದೈವದ ನೇಮೋತ್ಸವ, ಶ್ರೀಪುರುಷ ದೈವದ ಪೇಟೆ ಸವಾರಿ

(ನ್ಯೂಸ್ ಕಡಬ) newskadaba.com ಕಡಬ, ಎ.22. ಕಡಬದ ಆಯನದಲ್ಲಿ ರಾಜ ದೈವಗಳೆಂದೇ ಪ್ರಸಿದ್ದಿ ಪಡೆದ ಶ್ರೀ ಕಡಂಬಳಿತ್ತಾಯ ಸ್ವಾಮಿ ಮತ್ತು ಶ್ರೀ ಪುರುಷ ದೈವದ ಹಾಗೂ ಇತರ ದೈವಗಳ ನೇಮೋತ್ಸವವು ಶನಿವಾರದಂದು ಬಹಳ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ಶ್ರೀಕಡಂಬಳಿತ್ತಾಯ ದೈವದ ಭಂಡಾರ ತೆಗೆದು ಮಾಡದಿಂದ ಪ್ರಧಾನ ಆಡಳಿತದಾರ ರಾಜೇಂದ್ರ ಹೆಗ್ಡೆಯವರ ನೇತೃತ್ವದಲ್ಲಿ ಸಾವಿರಾರು ಭಕ್ತಾದಿಗಳೊಂದಿಗೆ ಮುಡಿಯಾಗುವ ಮಜಲಿಗೆ ಹೋಗಿ ಅಲ್ಲಿ ಶ್ರೀಕಡಂಬಳಿತ್ತಾಯ ಸ್ವಾಮಿ ಮುಡಿಯಾಗುವುದರೊಂದಿಗೆ ಕಡಬ ಪೇಟೆಯಲ್ಲಿ ದೈವದ ಕಟ್ಟೆಯಲ್ಲಿ ಕಟ್ಟೆ ಪೂಜೆ ನಡೆದು ಬಳಿಕ ರಾಜ

ಬಹಳ ವಿಜೃಂಭಣೆಯಿಂದ ನಡೆದ ಕಡಬದ ಆಯನ ► ಕಡಂಬಳಿತ್ತಾಯ ದೈವದ ನೇಮೋತ್ಸವ, ಶ್ರೀಪುರುಷ ದೈವದ ಪೇಟೆ ಸವಾರಿ Read More »

ಕರಾವಳಿ

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ವಿಧೇಯಕಕ್ಕೆ ಸಹಿ ಹಾಕಿದ ಕೇಂದ್ರ ಸರಕಾರ ► ಈ ಹಿಂದಿನ ಕಾನೂನಿಗೆ ತಿದ್ದುಪಡಿ

(ನ್ಯೂಸ್ ಕಡಬ) newskadaba.com ನವದೆಹಲಿ, ಎ.21. ಹನ್ನೆರಡು ವರ್ಷ ಪ್ರಾಯದೊಳಗಿನ ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸುವ ವಿಧೇಯಕಕ್ಕೆ ಶನಿವಾರದಂದು ಕೇಂದ್ರ ಸರಕಾರ ಸಹಿ ಹಾಕುವ ಮೂಲಕ ಕಾಮುಕರ ವಿರುದ್ಧ ಮಹತ್ವದ ಹೆಜ್ಜೆಯಿಟ್ಟಿದೆ. ಐದು ದಿನಗಳ ವಿದೇಶ ಪ್ರವಾಸ ಮುಗಿಸಿ ಶನಿವಾರದಂದು ಸ್ವದೇಶಕ್ಕೆ ಮರಳಿದ ಕೆಲವೇ ಗಂಟೆಗಳಲ್ಲಿ ತುರ್ತು ಸಚಿವ ಸಂಪುಟದ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಬಾಲಕಿಯರ ಲೈಂಗಿಕ ಶೋಷಣೆಯ ವಿರುದ್ಧ ಕಾಮುಕರಿಗೆ ಕಠಿಣ ಶಿಕ್ಷೆಯನ್ನು ವಿಧಿಸುವ ಕಾನೂನಿಗೆ ತಿದ್ದುಪಡಿ ತಂದರು. ಜಮ್ಮು ಕಾಶ್ಮೀರದ

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ವಿಧೇಯಕಕ್ಕೆ ಸಹಿ ಹಾಕಿದ ಕೇಂದ್ರ ಸರಕಾರ ► ಈ ಹಿಂದಿನ ಕಾನೂನಿಗೆ ತಿದ್ದುಪಡಿ Read More »

ರಾಷ್ಟ್ರೀಯ ನ್ಯೂಸ್

ತಿನ್ನಿರಿ ಸಿಹಿ ಸಿಹಿ ಆ್ಯಪಲ್ ಹಲ್ವಾ

ಬೇಕಾಗುವ ಸಾಮಾಗ್ರಿಗಳು: ಸೇಬು(3) ತುಪ್ಪ(1/4 ಬೌಲ್) ಗೋಡಂಬಿ (3 ಚಮಚ) ಸಕ್ಕರೆ(1 ಬೌಲ್) ಕೇಸರಿ ಬಣ್ಣ ಏಲಕ್ಕಿ ಪುಡಿ ಮಾಡುವ ವಿಧಾನ : ಮೊದಲು ಸೇಬುಗಳ ಸಿಪ್ಪೆ ತೆಗೆದು, ಸಣ್ಣಗೆ ಕತ್ತರಿಸಿ ರುಬ್ಬಿಕೊಳ್ಳಬೇಕು. ಇತ್ತ ಒಂದು ಬಾಣಲಿಗೆ 2 ಚಮಚ ತುಪ್ಪ ಹಾಕಿ ಗೋಡಂಬಿ ಹಾಕಿ ಫ್ರೈ ಮಾಡಿ ಇಟ್ಟುಕೊಳ್ಳಬೇಕು. ಅದೇ ಬಾಣಲಿಗೆ ರುಬ್ಬಿಕೊಂಡಿದ್ದ ಸೇಬನ್ನು ಹಾಕಿ ಸ್ವಲ್ಪ ಮಿಕ್ಸ್ ಮಾಡಬೇಕು. ನಂತರ ಸಕ್ಕರೆ, ಏಲಕ್ಕಿ ಪುಡಿ, ಹಾಕಿ ಮತ್ತೆ ಚೆನ್ನಾಗಿ ಮಿಕ್ಸ್ ಮಾಡಿ. ಬಳಿಕ 3

ತಿನ್ನಿರಿ ಸಿಹಿ ಸಿಹಿ ಆ್ಯಪಲ್ ಹಲ್ವಾ Read More »

ಅಡುಗೆ

ಮಾರ್ ಇವಾನಿಯೋಸ್ ಕಾಲೇಜು: ಪೋಷಕ-ಶಿಕ್ಷಕ ಸಂಘದ ಸಭೆ

(ನ್ಯೂಸ್ ಕಡಬ) newskadaba.com ಕುಂತೂರು, ಎ.21. ಇಲ್ಲಿನ ಮಾರ್ ಇವಾನಿಯೋಸ್ ಕಾಲೇಜಿನ ಪದವಿ ವಿಭಾಗದ ವಿದ್ಯಾರ್ಥಿಗಳ ಪೋಷಕ- ಶಿಕ್ಷಕ ಸಂಘದ ಸಭೆಯು ಇತ್ತೀಚಿಗೆ ನಡೆಯಿತು. ಕಾಲೇಜಿನ ಪ್ರಾಚಾರ್ಯ ವಂ|ಫಾ| ಫಿಲಿಪ್ ನೆಲ್ಲಿವಿಳ ಅವರು ಸಭೆಯ ಅಧ್ಯಕ್ಷೆತೆಯನ್ನು ವಹಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ನಿರ್ವಹಣೆಯನ್ನು ಉತ್ತಮ ಪಡಿಸಿ ಮುಂಬರುವ ಅಂತಿಮ ಪರೀಕ್ಷೆಗೆ ಸಿದ್ಧಪಡಿಸುವಲ್ಲಿ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನಗಳನ್ನು ಪೋಷಕರಿಗೆ ನೀಡಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ, ಉಪನ್ಯಾಸಕ ಶ್ರೀ. ಕೆ. ರಘುನಂದನ್ ಅವರು ಉಪಸ್ಥಿತರಿದ್ದು ಸ್ವಾಗತಿಸಿದರು. ಉಪನ್ಯಾಸಕಿಯಾದ ಶ್ರೀಮತಿ. ನೆಸಿಯಾ ಅವರು ವಂದಿಸಿ,

ಮಾರ್ ಇವಾನಿಯೋಸ್ ಕಾಲೇಜು: ಪೋಷಕ-ಶಿಕ್ಷಕ ಸಂಘದ ಸಭೆ Read More »

ಕರಾವಳಿ

ಲೋಕಾಯುಕ್ತರಿಂದ ಸಾರ್ವಜನಿಕರ ದೂರು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.21.  ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು  ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು

ಲೋಕಾಯುಕ್ತರಿಂದ ಸಾರ್ವಜನಿಕರ ದೂರು ಸ್ವೀಕಾರ Read More »

ಕರಾವಳಿ

ಆಲಂಕಾರು: ಭಾರಿ ಗಾಳಿ ಮಳೆ ► ಮನೆಗೆ ಮರ ಬಿದ್ದು ಅಪಾರ ಹಾನಿ

(ನ್ಯೂಸ್ ಕಡಬ) newskadaba.com ಆಲಂಕಾರು, ಎ.21. ಸಿಡಿಲು ಮಳೆಯೊಂದಿಗೆ ಬೀಸಿದ ಗಾಳಿಗೆ ಮರವೊಂದು ಮನೆ ಮೇಲೆ ಬಿದ್ದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಆಲಂಕಾರು ಗ್ರಾಮದ ಕೇಪುಳು ಅಣ್ಣಿ ಪುಜಾರಿಯವರ ಮನೆಯ ಮೇಲೆ ಬೃಹತ್ ಗಾತ್ರದ ಮರ ತುಂಡಾಗಿ ಬಿದ್ದ ಪರಿಣಾಮ 600ಕ್ಕೂ ಅಧಿಕ ಹಂಚು, ಮಾಡಿನ ಪಕ್ಕಾಸು, ನೀರಿನ ಟ್ಯಾಂಕ್ ಸಂಪುರ್ಣ ನಾಶವಾಗಿದೆ. ಮರ ಬಿದ್ದ ಪರಿಣಾಮ ಮನೆಯ ಗೋಡೆಯು ಸಹ ಬಿರುಕು ಬಿಟ್ಟಿದೆ. ಘಟನಾ ಸ್ಥಳಕ್ಕೆ ಆಲಂಕಾರು ಗ್ರಾಮಕರಣಿಕ ರಮೇಶ್, ಸಹಾಯಕ ವಿಶ್ವನಾಥ ಗ್ರಾಮ ಪಂಚಾಯತ್ ಸದಸ್ಯ

ಆಲಂಕಾರು: ಭಾರಿ ಗಾಳಿ ಮಳೆ ► ಮನೆಗೆ ಮರ ಬಿದ್ದು ಅಪಾರ ಹಾನಿ Read More »

ಕರಾವಳಿ

ಮಾರ್ ಇವಾನಿಯೋಸ್ ಬಿ.ಎಡ್ ಕಾಲೇಜಿಗೆ ಶೇ. 100 ಫಲಿತಾಂಶ

(ನ್ಯೂಸ್ ಕಡಬ) newskadaba.com ಕುಂತೂರು, ಎ.21.  ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2017 ನೇ ಸಾಲಿನ ಬಿ.ಎಡ್ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಮಾರ್ ಇವಾನಿಯೋಸ್ ಬಿ.ಎಡ್. ಕಾಲೇಜಿನ ಒಟ್ಟು 20 ವಿದ್ಯಾರ್ಥಿಗಳು ಹಾಜರಾಗಿದ್ದು 18 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ 02 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಚತುರ್ಥ ಸೆಮಿಸ್ಟರ್ ಪರೀಕ್ಷೆಗೆ ಒಟ್ಟು 24 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲರೂ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇ. 100 ಫಲಿತಾಂಶ ದಾಖಲಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಮಾರ್ ಇವಾನಿಯೋಸ್ ಬಿ.ಎಡ್ ಕಾಲೇಜಿಗೆ ಶೇ. 100 ಫಲಿತಾಂಶ Read More »

ಕರಾವಳಿ

ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಸಂತ್ರಸ್ತರಿಗೆ ನ್ಯಾಯ ಕೊಡಿ – ಹಾಜಿ ಸೈಯದ್ ಮೀರಾ ಸಾಹೇಬ್

(ನ್ಯೂಸ್ ಕಡಬ) newskadaba.com ಕಡಬ, ಎ.21. ಜಮ್ಮು ಕಾಶ್ಮೀರದಲ್ಲಿ 8 ವರ್ಷದ ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು ಕೊಲೆ ಮಾಡಿರುವ ಕ್ರೂರಿಗಳನ್ನು ಕೂಡಲೆ ಗಲ್ಲಿಗೇರಿಸುವ ಮುಖಾಂತರ ಮಹಿಳೆಯರು ಹಾಗು ಹೆಣ್ಣುಮಕ್ಕಳನ್ನು ನೆಮ್ಮದಿಯಿಂದ ಬದುಕಲು ಬಿಡಬೇಕೆಂದು ಕರ್ನಾಟಕ ರಾಜ್ಯ ಮುಸ್ಲಿಂ ಕೌನ್ಸಿಲ್ನ ಪ್ರಧಾನ ಕಾರ್ಯದರ್ಶಿ ಹಾಜಿ ಸೈಯದ್ ಮೀರಾ ಸಾಹೇಬ್ ಒತ್ತಾಯಿಸಿದ್ದಾರೆ. ಅವರು ಅಪ್ರಾಪ್ತೆ ಆಸೀಫಾಳ ಅತ್ಯಾಚಾರ ಮಾಡಿ ಕೊಲೆಗೈದ ಕ್ರೂರ ಕೃತ್ಯವನ್ನು ಖಂಡಿಸಿ ಕಡಬ ಕೇಂದ್ರ ಜುಮ್ಮಾ ಮಸೀದಿಯ ವಠಾರದಲ್ಲಿ ಎ.20ರಂದು ಹಮ್ಮಿಕೊಂಡಿದ್ದ ಶಾಂತ ಪ್ರತಿಭಟನೆಯಲ್ಲಿ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ

ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಸಂತ್ರಸ್ತರಿಗೆ ನ್ಯಾಯ ಕೊಡಿ – ಹಾಜಿ ಸೈಯದ್ ಮೀರಾ ಸಾಹೇಬ್ Read More »

ಕರಾವಳಿ
Scroll to Top