ವಿಶೇಷ ಆಕರ್ಷಣೆಯೊಂದಿಗೆ ನಡೆಯುತ್ತಿದೆ ಕಡಬದ ಆಯನ

(ನ್ಯೂಸ್ ಕಡಬ) newskadaba.com ಕಡಬ, ಎ.17. ಶ್ರೀ ಕಡಂಬಳಿತ್ತಾಯ ಸ್ವಾಮಿ ಮತ್ತು ಶ್ರೀ ಪುರುಷ ದೈವ ಹಾಗೂ ಇತರ ದೈವಗಳ ನೇಮೋತ್ಸವ ಎಪ್ರಿಲ್ 15 ರಿಂದ ಕೊಡಿಯೇರುವ ಮೂಲಕ ಪ್ರಾರಂಭಗೊಂಡಿದ್ದು, ವಿಶೇಷ ದೈವಾರಾಧನೆಯೊಂದಿಗೆ ನಡೆಯುತ್ತಿದೆ. ಮಂಗಳವಾರದಂದು ಮಾಡ ದೈವಸ್ಥಾನದಿಂದ ಮುಡಿ ಆಗುವ ಮಜಲಿಗೆ ಪಯ್ಯೋಳಿಗೆ ಹೋಗಿ ಬರಲಾಯಿತು. ವರ್ಷಂಪ್ರತಿ ಜರಗುವ ಕಡಬ ಜಾತ್ರೆಯು ಈ ಭಾಗದ ಪ್ರಸಿದ್ಧ ಆಯನವಾಗಿದ್ದು, ಊರ – ಪರವೂರ ಅದೆಷ್ಟೋ ಭಕ್ತಾದಿಗಳು ಜಾತ್ರೆಯಲ್ಲಿ ಪಾಲ್ಗೊಂಡು ದೈವದ ಭಕ್ತಿಗೆ ಪಾತ್ರರಾಗುತ್ತಿದ್ದಾರೆ. ಶ್ರೀ ಕಡಂಬಳಿತ್ತಾಯ ಹಾಗೂ […]

ವಿಶೇಷ ಆಕರ್ಷಣೆಯೊಂದಿಗೆ ನಡೆಯುತ್ತಿದೆ ಕಡಬದ ಆಯನ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು: ಜಿ. ಎಸ್. ಟಿ. ಕುರಿತು ವಿಚಾರ ಸಂಕಿರಣ

(ನ್ಯೂಸ್ ಕಡಬ) newskadaba.com ಕುಂತೂರು, ಎ.17. ಇಲ್ಲಿನ ಮಾರ್ ಇವಾನಿಯೋಸ್ ಪದವಿ ಕಾಲೇಜಿನ ವಾಣಿಜ್ಯ ಸಂಘ ಹಾಗೂ ಬಿ. ಎಡ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಜಿ. ಎಸ್. ಟಿ. ಕುರಿತು ವಿಚಾರ ಸಂಕಿರಣ ನಡೆಯಿತು. ಬಂಟ್ವಾಳದ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾಗಿರುವ ಡಾ| ರವಿ ಎಮ್. ಎನ್. ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಜಿ. ಎಸ್. ಟಿ. ಕುರಿತಾದ ಸವಿವರವಾದ ಮಾಹಿತಿಯೊಂದಿಗೆ ವಿಚಾರ ಸಂಕಿರಣ ನಡೆಸಿಕೊಟ್ಟರು. ವೇದಿಕೆಯಲ್ಲಿ ಕಾರ್ಯಕ್ರಮ ಸಂಯೋಜಕಿ, ಉಪನ್ಯಾಸಕಿ ಶ್ರೀಮತಿ. ರಾಜಿ

ಮಾರ್ ಇವಾನಿಯೋಸ್ ಕಾಲೇಜು: ಜಿ. ಎಸ್. ಟಿ. ಕುರಿತು ವಿಚಾರ ಸಂಕಿರಣ Read More »

ಕರಾವಳಿ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನ ವಾರ್ಷಿಕೋತ್ಸವ ► ಧನಾತ್ಮಕ ಮನೋಭಾವ ಬೆಳೆಸಿಕೊಂಡು ಗುರಿ ಸಾಧಿಸಿ- ಡಾ|ವೇದಾವತಿ

(ನ್ಯೂಸ್ ಕಡಬ) newskadaba.com ಕುಂತೂರು, ಎ.17. ಶೈಕ್ಷಣಿಕವಾಗಿ ನಿರೀಕ್ಷಿತ ಗುರಿ ತಲುಪಲು ಸತತ ಪರಿಶ್ರಮ ಹಾಗೂ ಧನಾತ್ಮಕ ಮನೋಭಾವ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಇರಬೇಕಾದ್ದು ಮುಖ್ಯ. ಯಾವುದೇ ವೈಫಲ್ಯಗಳಿಗೂ ಧೃತಿಗೆಡದೆ ಋಣಾತ್ಮಕವಾಗಿ ಚಿಂತಿಸದೆ ಸೋಲನ್ನು ಸವಾಲಾಗಿ ಸ್ವೀಕರಿಸಿದಾಗ ಜೀವನದಲ್ಲಿ ಸಫಲತೆಯನ್ನು ಕಾಣಲು ಸಾಧ್ಯವಿದೆ ಎಂಬುದಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಕಡಬ ಇಲ್ಲಿ ಪ್ರೌಢಶಾಲೆ ವಿಭಾಗದ ಉಪಪ್ರಾಂಶುಪಾಲೆ ಡಾ|ವೇದಾವತಿ ಅವರು ಅಭಿಪ್ರಾಯಪಟ್ಟರು. ಅವರು ಇಲ್ಲಿನ ಮಾರ್ ಇವಾನಿಯೋಸ್ ಕಾಲೇಜಿನ ಪದವಿ ಹಾಗೂ ಬಿ.ಎಡ್. ವಿಭಾಗಗಳ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನ ವಾರ್ಷಿಕೋತ್ಸವ ► ಧನಾತ್ಮಕ ಮನೋಭಾವ ಬೆಳೆಸಿಕೊಂಡು ಗುರಿ ಸಾಧಿಸಿ- ಡಾ|ವೇದಾವತಿ Read More »

ಕರಾವಳಿ

ಕಡಬ: ವಿದ್ಯುನ್ಮಾನ ಮತಯಂತ್ರ ಹಾಗೂ ಮತಖಾತ್ರಿ ಯಂತ್ರಗಳ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಎ.17. ದ.ಕ ಜಿಲ್ಲಾ ಸ್ಟೀಪ್ ಸಮಿತಿ ಮಂಗಳೂರು ವತಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ವಿಚಾರದಲ್ಲಿ ವಿದ್ಯುನ್ಮಾನ ಮತಯಂತ್ರ ಮತ್ತು ಖಾತ್ರಿ ಯಂತ್ರಗಳ ಬಗ್ಗೆ ಮತದಾರರಿಗೆ ಜಾಗೃತಿ ಕಾರ್ಯಕ್ರಮ ಕಡಬ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಮಂಗಳವಾರ ನಡೆಯಿತು. ಮತಯಂತ್ರದಲ್ಲಿ ಮತದಾನ ಮಾಡುವ ವಿಧಾನ ಹಾಗೂ ಮತಖಾತ್ರಿ ಯಂತ್ರದಲ್ಲಿ ನಾವು ಹಾಕುವ ಮತವನ್ನು ಖಾತ್ರಿಪಡಿಸಿಕೊಳ್ಳುವ ವ್ಯವಸ್ಥೆಯ ಬಗ್ಗೆ ಕಡಬ ವಲಯದ 13 ಬೂತ್ಗಳಿಗೆ ಸಂಬಂಧಪಟ್ಟ ಚುನಾವಣಾ ಅಧಿಕಾರಿ (ಸೆಕ್ಟರ್ ಆಫೀಸರ್) ನಾಗರಾಜ್ ಮಾಹಿತಿ ನೀಡಿದರು. ಕಡಬ

ಕಡಬ: ವಿದ್ಯುನ್ಮಾನ ಮತಯಂತ್ರ ಹಾಗೂ ಮತಖಾತ್ರಿ ಯಂತ್ರಗಳ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಗೃಹರಕ್ಷಕರಿಗೆ ಯೋಗ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17. ಗೃಹರಕ್ಷಕದಳ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ವತಿಯಿಂದ  ನಡೆಯುವ ಗೃಹರಕ್ಷಕರ ಮೂಲ ವಾರ್ಷಿಕ ಶಿಬಿರವು ಶ್ರೀ ಭಾರತೀ ಕಾಲೇಜು ನಂತೂರು ಇಲ್ಲಿ ನಡೆಯಲಿದ್ದು ಇದರ ಅಂಗವಾಗಿ ಪ್ರತಿ ದಿನ ಎರಡು ಗಂಟೆಗಳ ಕಾಲ 7 ದಿನಗಳ ನಿರಂತರ ಉಚಿತ ಯೋಗ ತರಬೇತಿ ಶಿಬಿರ ನಡೆಸಲಾಗುತ್ತಿದೆ. ಈ ಶಿಬಿರದ ಯೋಗ ತರಬೇತಿಯನ್ನು ಯೋಗ ಗುರುಗಳು ಆದ ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಇವರು ನಡೆಸಿಕೊಡಲಿದ್ದಾರೆ. ಈ ಶಿಬಿರವನ್ನು ಆದಿತ್ಯವಾರದಂದು ಯೋಗರತ್ನ ಶ್ರೀ ಗೋಪಾಲಕೃಷ್ಣ

ಗೃಹರಕ್ಷಕರಿಗೆ ಯೋಗ ತರಬೇತಿ Read More »

ಕರಾವಳಿ

ಬಾಯಲ್ಲಿ ನೀರೂರಿಸುವ ಆಲೂ ಪಕೋಡ ಮಾಡುವ ವಿಧಾನ

ಬೇಕಾಗುವ ಸಾಮಗ್ರಿಗಳು : ಹೆಸರು ಕಾಳು( 1 ಕಪ್) ಆಲೂಗಡ್ಡೆ (2-3) ಈರುಳ್ಳಿ(1 ಕಪ್, ಸಣ್ಣಗೆ ಹೆಚ್ಚಿ) ಕಡಲೆ ಹಿಟ್ಟು( ½ ಕಪ್) ಹಸಿ ಮೆಣಸಿನಕಾಯಿ( 2, ಸಣ್ಣದಾಗಿ ಕತ್ತರಿಸಿದ್ದು) ಶುಂಠಿ(ಸ್ವಲ್ಪ, ಸಣ್ಣದಾಗಿ ಕತ್ತರಿಸಿದ್ದು) ಜೀರಿಗೆ(ಅರ್ಧ ಚಮಚ) ಮೆಂತೆ(ಅರ್ಧ ಚಮಚ) ಕೊತ್ತಂಬರಿ ಪುಡಿ(ಸ್ವಲ್ಪ) ನಿಂಬೆ ರಸ(4-5 ಹನಿ) ಉಪ್ಪು(ರುಚಿಗೆ ತಕ್ಕಷ್ಟು) ಇಂಗು(ಸ್ವಲ್ಪ) ಎಣ್ಣೆ ಮಾಡುವ ವಿಧಾನ: ಅಡುಗೆ ತಯಾರಿಸುವ 4 ಗಂಟೆ ಮೊದಲು ಹೆಸರು ಕಾಳನ್ನು ನೆನೆಯಲು ಇಡಿ, ಹೀಗೆ 4 ಗಂಟೆಗಳು ಕಳೆದ ನಂತರ ಹೆಸರು

ಬಾಯಲ್ಲಿ ನೀರೂರಿಸುವ ಆಲೂ ಪಕೋಡ ಮಾಡುವ ವಿಧಾನ Read More »

ಅಡುಗೆ

ಸುಬ್ರಹ್ಮಣ್ಯ: ರಕ್ತದ ಕ್ಯಾನ್ಸರ್ ಗೆ ತುತ್ತಾದ ವಿದ್ಯಾರ್ಥಿನಿಗೆ ಬೇಕಾಗಿದೆ ದಾನಿಗಳ ಸಹಾಯ ಹಸ್ತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಎ.17. ಎಲ್ಲರಂತೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಬೇಕಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ರಕ್ತದ ಕ್ಯಾನ್ಸರ್ (ಲ್ಯುಕೇಮಿಯಾ) ಖಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಸುಳ್ಯ ತಾಲೂಕಿನ ಸಂಸದರ ಆದರ್ಶ ಗ್ರಾಮವಾದ ಬಳ್ಪ ಗ್ರಾಮದ ಹೊಪ್ಪಾಳೆ ಮನೆ ನಿವಾಸಿ ಜಯಕುಮಾರ್ – ಕುಸುಮಾ ದಂಪತಿಯ ಪುತ್ರಿ ಸುಬ್ರಹ್ಮಣ್ಯ ಎಸ್.ಎಸ್.ಪಿ.ಯು ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಕು. ಪೂಜಾಶ್ರೀ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ದಾನಿಗಳ ಸಹಾಯ ಹಸ್ತಕ್ಕೆ‌ ಕೈಚಾಚಿದ್ದಾರೆ. ಜ್ವರ ಬಂತೆಂದು ವೈದ್ಯರನ್ನು ಭೇಟಿಯಾದಾಗ ಅವರು

ಸುಬ್ರಹ್ಮಣ್ಯ: ರಕ್ತದ ಕ್ಯಾನ್ಸರ್ ಗೆ ತುತ್ತಾದ ವಿದ್ಯಾರ್ಥಿನಿಗೆ ಬೇಕಾಗಿದೆ ದಾನಿಗಳ ಸಹಾಯ ಹಸ್ತ Read More »

ಕರಾವಳಿ

ಹಿಮೋಫಿಲಿಯಾ (ಕುಸುಮ ರೋಗ)

(ನ್ಯೂಸ್ ಕಡಬ) newskadaba.com ಎ.17. ಹಿಮೋಫಿಲಿಯಾ ಎಂಬ ರೋಗ ರಕ್ತ ಹೆಪ್ಪುಗಟ್ಟುವಿಕೆಯಲ್ಲಿನ ಪ್ರಕ್ರಿಯೆಯಲ್ಲಿ ವ್ಯತ್ಯಯವಿರುವ ರೋಗವಾಗಿದ್ದು, ವಂಶವಾಹಿನಿಗಳಲ್ಲಿ ತಾಯಿಯಿಂದ ಮಗನಿಗೆ ಬಳುವಳಿಯಾಗಿ ಬರುವ ಜನ್ಮಧಾರಭ್ಯ ರೋಗವಾಗಿದೆ. “X” ಎಂಬ ವರ್ಣತಂತುಗಳಲ್ಲಿ ಈ ರೋಗ ಸಾಗಿಸಲ್ಪಡುವುದರಿಂದ ಪುರುಷರಿಗೆ ಮಾತ್ರ ಈ ರೋಗ ಸೀಮಿತವಾಗಿರುತ್ತದೆ. ಮಹಿಳೆಯರಲ್ಲಿ ಎರಡು “X” ವರ್ಣತಂತುಗಳಿದ್ದು ಒಂದು ವರ್ಣತಂತುವಿನಲ್ಲಿನ ವೈಫಲ್ಯವನ್ನು ಇನ್ನೊಂದು ಸಹಜ ವರ್ಣತಂತು ಮುಚ್ಚಿಕೊಂಡು, ರೋಗ ಬರುವ ಸಾಧ್ಯತೆ ಬಹಳ ಕಡಮೆ ಇರುತ್ತದೆ. ಪುರಷರಲ್ಲಿ ಒಂದೇ “X” ಎಂಬ ವರ್ಣತಂತುವಿರುವುದರಿಂದ ಈ ವರ್ಣತಂತುವಿನಲ್ಲಿ ವೈಫಲ್ಯವನ್ನು

ಹಿಮೋಫಿಲಿಯಾ (ಕುಸುಮ ರೋಗ) Read More »

ಆರೋಗ್ಯ ಮಾಹಿತಿ

ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ತಪ್ಪಿದ ಮೂಡುಬಿದಿರೆ ಕ್ಷೇತ್ರದ ಟಿಕೆಟ್ ► ಬೇಸತ್ತ ಯುವ ಕಾಂಗ್ರೆಸ್ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರಿಗೆ ಟಿಕೆಟ್ ಕೈ ತಪ್ಪಿರುವುದರಿಂದ ಬೇಸತ್ತು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್ ರೈಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಕುರಿತು ಭರವಸೆ ನೀಡಿದ್ದರಿಂದ ಮಿಥುನ್ ರೈಯವರು ಕಳೆದ ಮೂರು ವರ್ಷಗಳಿಂದ ಮುಲ್ಕಿಯಲ್ಲಿ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿದ್ದರು.

ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ತಪ್ಪಿದ ಮೂಡುಬಿದಿರೆ ಕ್ಷೇತ್ರದ ಟಿಕೆಟ್ ► ಬೇಸತ್ತ ಯುವ ಕಾಂಗ್ರೆಸ್ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ Read More »

ಕರಾವಳಿ

ಕಡಬ: ಭಾರೀ ಗಾಳಿ ಮಳೆಗೆ ಅಪಾರ ಕೃಷಿ ಹಾನಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ಎ.17. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ತಿ ಪ್ರದೇಶದಲ್ಲಿ ಅಪಾರ ಕೃಷಿ ಹಾನಿಯಾಗಿದೆ. ಬದಿಬಾಗಿಲು ಬಸ್ತಿ ನಿವಾಸಿ ಉದಯಕುಮಾರ್ ಜೈನ್ ಎಂಬವರಿಗೆ ಸೇರಿದ 12 ರಿಂದ ಹದಿನೈದು ವರ್ಷ ವಯೋಮಾನದ ಫಲಭರಿತ ಐದು ನೂರಕ್ಕೂ ಹೆಚ್ಚು ಅಡಕೆ ಮರಗಳು ಧರಾಶಾಯಿಯಾಗಿವೆ. ಭಾನುವಾರ ಸಂಜೆ ವೇಳೆ ಏಕಾಏಕಿಯಾಗಿ ಬೀಸಿದ ಸುಂಟರ ಗಾಳಿ ತೋಟದ ಮಧ್ಯೆ ಮಧ್ಯೆ ಇರುವ ಅಡಕೆ ಮರಗಳನ್ನು ಆಹುತಿ

ಕಡಬ: ಭಾರೀ ಗಾಳಿ ಮಳೆಗೆ ಅಪಾರ ಕೃಷಿ ಹಾನಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ
Scroll to Top