ಬೆಳ್ತಂಗಡಿ: ಅಂತರ್ ರಾಜ್ಯ ದನದ ಮಾಂಸ ಸಾಗಾಟ ಪತ್ತೆ ಹಚ್ಚಿದ ಡಿಸಿಐಬಿ ಪೊಲೀಸರು ► 850 ಕೆಜಿ ಮಾಂಸ ಸಹಿತ 14.25 ಲಕ್ಷ ಮೌಲ್ಯದ ಸ್ವತ್ತುಗಳೊಂದಿಗೆ ಐವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ.17. ಅಂತರ್ ರಾಜ್ಯ ಅಕ್ರಮ ದನದ ಮಾಂಸ ಸಾಗಾಟದ ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಡಿಸಿಐಬಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ಎರಡು ಕಾರುಗಳ ಸಹಿತ 850 ಕೆಜಿ ದನದ ಮಾಂಸವನ್ನು ವಶಪಡಿಸಿಕೊಂಡ ಘಟನೆ ಸೋಮವಾರದಂದು ನಡೆದಿದೆ.   ಬಂಧಿತ ಆರೋಪಿಗಳನ್ನು ಕುದ್ರೋಳಿ ಕರ್ಬಳ ರಸ್ತೆ ನಿವಾಸಿ ದಿ| ಹಮೀದ್ ಎಂಬವರ ಪುತ್ರ ಮುಸ್ತಾಕ್, ಕಲ್ಲಡ್ಕದ ಗೋಳ್ತಮಜಲು ನಿವಾಸಿ ಕಾದರ್ ಎಂಬವರ ಪುತ್ರ ಮಹಮ್ಮದ್ ಕಬೀರ್, ತುಂಬೆಯ ರಾಮಲ್ ಕಟ್ಟೆ ನಿವಾಸಿ ದಿ| […]

ಬೆಳ್ತಂಗಡಿ: ಅಂತರ್ ರಾಜ್ಯ ದನದ ಮಾಂಸ ಸಾಗಾಟ ಪತ್ತೆ ಹಚ್ಚಿದ ಡಿಸಿಐಬಿ ಪೊಲೀಸರು ► 850 ಕೆಜಿ ಮಾಂಸ ಸಹಿತ 14.25 ಲಕ್ಷ ಮೌಲ್ಯದ ಸ್ವತ್ತುಗಳೊಂದಿಗೆ ಐವರ ಬಂಧನ Read More »

ಕರಾವಳಿ

ಜಿಲ್ಲೆಯಲ್ಲಿ ಇಪ್ಪತ್ತು ಮಹಿಳಾ ಸ್ನೇಹಿ (ಪಿಂಕ್) ಮತಗಟ್ಟೆ ಹಾಗೂ ಐದು ವಿಶೇಷ ಮತಗಟ್ಟೆ ರಚನೆ ► ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17. ಮುಂಬರುವ ವಿಧಾನಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ಮಹಿಳಾ ಸ್ನೇಹಿ(ಪಿಂಕ್) ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಪೈಕಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ 3, ದಕ್ಷಿಣ ವಿಧಾನ ಸಭಾ ಕೇತ್ರದಲ್ಲಿ 5, ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ 5, ಮೂಡುಬಿದ್ರೆ ಕ್ಷೇತ್ರದಲ್ಲಿ 3, ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ

ಜಿಲ್ಲೆಯಲ್ಲಿ ಇಪ್ಪತ್ತು ಮಹಿಳಾ ಸ್ನೇಹಿ (ಪಿಂಕ್) ಮತಗಟ್ಟೆ ಹಾಗೂ ಐದು ವಿಶೇಷ ಮತಗಟ್ಟೆ ರಚನೆ ► ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ Read More »

ಕರಾವಳಿ

ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ವರ್ಗಾವಣೆ ► ನೂತನ ಕಮಿಷನರ್ ಆಗಿ ವಿಪುಲ್ ಕುಮಾರ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17. ಮೇ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ದೃಷ್ಟಿಯಿಂದ ರಾಜ್ಯದಲ್ಲಿನ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ರವರನ್ನು ವರ್ಗಾವಣೆ ಮಾಡಿರುವ ಸರಕಾರ ನೂತನ ಪೊಲೀಸ್ ಕಮಿಷನರ್ ಆಗಿ 1999 ನೇ ಬ್ಯಾಚಿನ ಐಪಿಎಸ್ ಅಧಿಕಾರಿ ವಿಫುಲ್ ಕುಮಾರ್ ರವರನ್ನು ನೇಮಿಸಿದೆ. ವಿಪುಲ್‌ ಕುಮಾರ್ ರವರು ಪ್ರಸ್ತುತ ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರಿನಲ್ಲಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ವರ್ಗಾವಣೆ ► ನೂತನ ಕಮಿಷನರ್ ಆಗಿ ವಿಪುಲ್ ಕುಮಾರ್ ನೇಮಕ Read More »

ಕರಾವಳಿ

ವಿಟ್ಲ: ಆಸೀಫಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ ► ಬಿಜೆಪಿ ಮುಖಂಡನ ಕೊಲೆ ಯತ್ನ

(ನ್ಯೂಸ್ ಕಡಬ) newskadaba.com ವಿಟ್ಲ, ಎ.16. ಎಂಟರ ಹರೆಯದ ಬಾಲಕಿಯ ಅತ್ಯಾಚಾರ ನಡೆಸಿ ಹತ್ಯೆಗೈದಿರುವುದನ್ನು ಖಂಡಿಸಿ ರಸ್ತೆ ತಡೆ ನಡೆಸುತ್ತಿದ್ದ ವೇಳೆ ಅದೇ ದಾರಿಯಿಂದಾಗಿ ತೆರಳುತ್ತಿದ್ದ ಬಿಜೆಪಿ ಮುಖಂಡರೊಬ್ಬರ ಮೇಲೆ ತಂಡವೊಂದು ದಾಳಿ ನಡೆಸಿದ್ದು, ಬಗ್ಗೆ ಮಾಹಿತಿ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿದಾಗ ಪೊಲೀಸ್ ವಾಹನದ ಮೇಲೆಯೇ ದಾಳಿ ನಡೆಸಿ ಪೊಲೀಸರಿಗೆ ದಿಗ್ಭಂಧನ ಹಾಕಿದ ಘಟನೆ ಕರ್ನಾಟಕ – ಕೇರಳ ಗಡಿ ಭಾಗದ ಬೇಡಗುಡ್ಡೆ ಎಂಬಲ್ಲಿ ಸೋಮವಾರದಂದು ನಡೆದಿದೆ. ಕೊಳ್ನಾಡು ಬಿಜೆಪಿ ಶಕ್ತಿ ಕೇಂದ್ರದ ಪ್ರಧಾನ

ವಿಟ್ಲ: ಆಸೀಫಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ ► ಬಿಜೆಪಿ ಮುಖಂಡನ ಕೊಲೆ ಯತ್ನ Read More »

ಕರಾವಳಿ

ಇಚಿಲಂಪಾಡಿ ಮನೆ ದರೋಡೆ ಮಾಡಿದ ಅಂತರರಾಜ್ಯ ದರೋಡೆಕೋರರ ಬಂಧನ ► ದರೋಡೆಯ ನಂತರ ತನಿಖೆಯ ಹಾದಿ ತಪ್ಪಿಸಲು ಇವರು ಮಾಡುತ್ತಿದ್ದ ಪ್ಲ್ಯಾನ್ ಏನು ಗೊತ್ತೇ..?

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.16. ಜಿಲ್ಲೆಯ ಮೂರು ಕಡೆಗಳಲ್ಲಿ ನಡೆದ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತಾರಾಜ್ಯ ದರೋಡೆಕೋರರನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು 237ಗ್ರಾಂ ಚಿನ್ನಾಭರಣ, ದರೋಡೆ ಕೃತ್ಯಕ್ಕೆ ಬಳಸಿದ 2 ಬೈಕ್ ಗಳು ಹಾಗೂ ಆಟಿಕೆ ಪಿಸ್ತೂಲ್, ಚೂರಿ, ಚಾಕುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕೇರಳದ ತ್ರಿಶೂರ್ ಜಿಲ್ಲೆಯ ಪುತ್ತನ್ ವೀಟಿಲ್ ನಿವಾಸಿ ದಿ| ಅಬ್ದುಲ್ ರಝಾಕ್ ಎಂಬವರ ಪುತ್ರ ಇಲ್ಯಾಸ್ (34) ಹಾಗೂ ಕೇರಳದ ತ್ರಿಶೂರ್ ಜಿಲ್ಲೆಯ ಕಾರ್ಪೋರೇಷನ್ ಪ್ಲಾಟ್ ನಂ.

ಇಚಿಲಂಪಾಡಿ ಮನೆ ದರೋಡೆ ಮಾಡಿದ ಅಂತರರಾಜ್ಯ ದರೋಡೆಕೋರರ ಬಂಧನ ► ದರೋಡೆಯ ನಂತರ ತನಿಖೆಯ ಹಾದಿ ತಪ್ಪಿಸಲು ಇವರು ಮಾಡುತ್ತಿದ್ದ ಪ್ಲ್ಯಾನ್ ಏನು ಗೊತ್ತೇ..? Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳದ ಮೂಲ ತರಬೇತಿ ಶಿಬಿರದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.16. ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ,  ಇಲ್ಲಿ ಹೊಸದಾಗಿ ನೊಂದಾಯಿತರಾದ ಗೃಹರಕ್ಷಕರಿಗೆ ಎಂಟು ದಿನಗಳ ಕಾಲ ನಡೆಯಲಿರುವ  ವಾರ್ಷಿಕ ಮೂಲ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಆದಿತ್ಯವಾರದಂದು ಶ್ರೀ ಭಾರತಿ ಕಾಲೇಜು, ನಂತೂರುನಲ್ಲಿ ನಡೆಯಿತು. ಶ್ರೀ ನಜೀರ್, ಆಯುಕ್ತರು, ಮಂಗಳೂರು ಮಹಾನಗರಪಾಲಿಕೆಯವರು ಜ್ಯೋತಿ ಬೆಳಗಿಸಿ ಮೂಲ ತರಬೇತಿ ಶಿಬಿರ ಉದ್ಗಾಟನೆಯನ್ನು ಮಾಡಿದರು. ಇವರು ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿ ಪೊಲೀಸ್ ಇಲಾಖೆಗೆ ಪರ್ಯಾಯವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕರು ಚುನಾವಣಾ ಕರ್ತವ್ಯದ ಪ್ರಜಾಪ್ರಭುತ್ವ ಕರ್ತವ್ಯದಲ್ಲಿ ತೊಡಗಿಸಿಕೊಳ್ಳಬೇಕು ಚುನಾವಣಾ ಕರ್ತವ್ಯದ

ಜಿಲ್ಲಾ ಗೃಹರಕ್ಷಕ ದಳದ ಮೂಲ ತರಬೇತಿ ಶಿಬಿರದ ಉದ್ಘಾಟನೆ Read More »

ಕರಾವಳಿ

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ ► ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ಸಂಜೀವ ಮಠಂದೂರು

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ ► ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ಸಂಜೀವ ಮಠಂದೂರು Read More »

ಕರ್ನಾಟಕ

ಹಿಂದಿನ ರೇಡಿಯೋ ಪೆವಿಲಿಯನ್ ಇಂದಿನ ಅಂಚೆ ಕಛೇರಿ ► ಹೊಸಮಠದ ಪಿರಮಿಡ್ ಆಕಾರದ ಆರು ಕೋನಗಳ ಕಟ್ಟಡದ ಸುತ್ತ ಒಂದು ನೋಟ

(ನ್ಯೂಸ್ ಕಡಬ) newskadaba.com ಕಡಬ, ಎ.16. ಅದು ಅರುವತ್ತರ ದಶಕ, ಅಂದಿನ ಕಾಲಕ್ಕೆ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಎನ್ನುವುದು ಅಪರೂಪ. ಆದರೆ ದೇಶದ ಹಳ್ಳಿಹಳ್ಳಿಗೆ ರೇಡಿಯೋ ಮಾಧ್ಯಮ ಮಾತ್ರ ಕಾಲಿಟ್ಟಿತ್ತು. ಆದರೆ ಅದು ಉಳ್ಳವರ ಸೊತ್ತು ಎನ್ನುವ ಮಾತು ಪ್ರಚಲಿತದಲ್ಲಿತ್ತು. ಅಂತದೊಂದು ವಾತಾವರಣದಲ್ಲಿ ಜಿಲ್ಲೆಯ ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ರೇಡಿಯೋ ಪೆವಿಲಿಯನ್ ಇರುತ್ತಿತ್ತು. ಆದರೆ ಅದೆಲ್ಲಾ ನೇಪೇಥ್ಯಕ್ಕೆ ಸರಿದು ಹಲವು ವರ್ಷಗಳೇ ಸಂದು ಹೋಗಿವೆ. ಅದರ ಕುರುಹು ಎನ್ನುವಂತೆ ಹೊಸಮಠದಲ್ಲೊಂದು ರೇಡಿಯೋ ಪೆವಿಲಿಯನ್ ಕಟ್ಟಡ ಈಗಲೂ ಉಳಿದುಕೊಂಡಿದೆ,

ಹಿಂದಿನ ರೇಡಿಯೋ ಪೆವಿಲಿಯನ್ ಇಂದಿನ ಅಂಚೆ ಕಛೇರಿ ► ಹೊಸಮಠದ ಪಿರಮಿಡ್ ಆಕಾರದ ಆರು ಕೋನಗಳ ಕಟ್ಟಡದ ಸುತ್ತ ಒಂದು ನೋಟ Read More »

ಕರಾವಳಿ

ಆಸಿಫಾಳ ಹತ್ಯೆ ಖಂಡಿಸಿ ಕನ್ಯಾನದಲ್ಲಿ ಕೆಎಸ್ಸಾರ್ಟಿಸಿ ಬಸ್ ಗೆ ಕಲ್ಲುತೂರಾಟ ► ಬಲಾತ್ಕಾರದ ಬಂದನ್ನು ತಡೆಯಲು ತೆರಳಿದ ವಿಟ್ಲ ಪೊಲೀಸರಿಗೆ ಯುವಕರ ಗುಂಪಿನಿಂದ ದಿಗ್ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಎ.16. ಆಸಿಫಾ ಪ್ರಕರಣದಲ್ಲಿ ನ್ಯಾಯಕ್ಕಾಗ್ರಹಿಸಿ ಅಂಗಡಿ‌ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ ಎಂಬ ಆರೋಪದ ಮೇರೆಗೆ ಸ್ಥಳಕ್ಕೆ ತೆರಳಿದ ವಿಟ್ಲ ಪೊಲೀಸರಿಗೆ ಸ್ಥಳೀಯ ಯುವಕರು ದಿಗ್ಬಂಧನ ವಿಧಿಸಿದ ಘಟನೆ ಸೋಮವಾರದಂದು ಕರ್ನಾಟಕ – ಕೇರಳ ಗಡಿಯ ಆನೇಕಲ್ ಎಂಬಲ್ಲಿ ನಡೆದಿದೆ. ಇತ್ತೀಚೆಗೆ ಜಮ್ಮು ಕಾಶ್ಮೀರದ ಕಥುವಾ ಎಂಬಲ್ಲಿ ಮತಾಂಧ ಶಕ್ತಿಗಳ ಕೈಯಲ್ಲಿ‌ ನಲುಗಿ ಅತ್ಯಾಚಾರಕ್ಕೊಳಗಾಗಿ ಬರ್ಬರವಾಗಿ ಹತ್ಯೆಗೀಡಾದ ಎಂಟರ ಹರೆಯದ ಬಾಲೆ ಆಸಿಫಾ ಪ್ರಕರಣಕ್ಕೆ‌ ನ್ಯಾಯಕ್ಕಾಗ್ರಹಿಸಿ ಸೋಮವಾರದಂದು ಕೇರಳದಾದ್ಯಂತ ಸ್ವಯಂ ಪ್ರೇರಿತ ಬಂದ್

ಆಸಿಫಾಳ ಹತ್ಯೆ ಖಂಡಿಸಿ ಕನ್ಯಾನದಲ್ಲಿ ಕೆಎಸ್ಸಾರ್ಟಿಸಿ ಬಸ್ ಗೆ ಕಲ್ಲುತೂರಾಟ ► ಬಲಾತ್ಕಾರದ ಬಂದನ್ನು ತಡೆಯಲು ತೆರಳಿದ ವಿಟ್ಲ ಪೊಲೀಸರಿಗೆ ಯುವಕರ ಗುಂಪಿನಿಂದ ದಿಗ್ಬಂಧನ Read More »

ಕರಾವಳಿ

ನಿಶ್ಚಿತಾರ್ಥ್ಥಕ್ಕೂ ಬಿತ್ತು ನೀತಿ ಸಂಹಿತೆಯ ಬಿಸಿ ► ಮದ್ಯ ಸಂಗ್ರಹದ ನೆಪದಲ್ಲಿ ಜೈಲಿಗೆ ಹೋದ ಮನೆ ಮಾಲಿಕ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.16. ಬಂಟ್ವಾಳ ತಾಲೂರಿನ ಇರಾ ಗ್ರಾಮದಲ್ಲಿ ಸ್ಟೀವನ್ ಡಿ’ಸಿಲ್ವ ಅವರ ಮನೆಯಲ್ಲಿ ನಿಶ್ಚಿತಾರ್ಥ್ಥ ನಡೆಯುತ್ತಿದ್ದ ವೇಳೆಯಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಧ್ಯ ಸಂಗ್ರಹದ ನೆಪದಲ್ಲಿ ಮನೆ ಮಾಲಿಕರಾದ ಸ್ಟೀವನ್ ಡಿ’ಸಿಲ್ವ ಅವರನ್ನು ಬಂಧಿಸಲಾಗಿದೆ. ಶನಿವಾರದಂದು ಸ್ಟೀವನ್ ಡಿ’ಸಿಲ್ವ ಅವರ ಮನೆಯಲ್ಲಿ ಅವರ ಸಹೋದರನ ಪುತ್ರಿಯ ನಿಶ್ಚಿತಾರ್ಥ್ಥ ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯಲ್ಲಿ ಈ ದಾಳಿಯು ನಡೆದಿದೆ. ಚುನಾವಣಾ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಅಬಕಾರಿ ಅಧಿಕಾರಿಗಳು ಈ ದಾಳಿಯನ್ನು ನಡೆಸಿದ್ದಾರೆ.

ನಿಶ್ಚಿತಾರ್ಥ್ಥಕ್ಕೂ ಬಿತ್ತು ನೀತಿ ಸಂಹಿತೆಯ ಬಿಸಿ ► ಮದ್ಯ ಸಂಗ್ರಹದ ನೆಪದಲ್ಲಿ ಜೈಲಿಗೆ ಹೋದ ಮನೆ ಮಾಲಿಕ Read More »

ಕರಾವಳಿ
Scroll to Top