ಐಪಿಎಲ್ 2018: ಕೊಲ್ಕತ್ತ ಹಾಗು ಡೆಲ್ಲಿ ನಡುವೆ ಇಂದು ಮುಖಾಮುಖಿ

(ನ್ಯೂಸ್ ಕಡಬ) newskadaba.com ಎ.16. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 11ನೇ ಆವೃತಿಯ ಇಂದಿನ ಪಂದ್ಯವು ಕೊಲ್ಕತ್ತ ನೈಟ್ ರೈಡರ್ಸ್ ( ಕೆ. ಕೆ. ಆರ್.) ಹಾಗೂ ಡೆಲ್ಲಿ ಡೇರ್ ಡೆವಿಲ್ಸ್ ( ಡಿ. ಡಿ.) ತಂಡಗಳ ನಡುವೆ ನಡೆಯಲಿದೆ. ಐಪಿಎಲ್ 2018ನ 13ನೇ ಪಂದ್ಯ ಇದಾಗಿದ್ದು, ರಾತ್ರಿ 8-00 ಗಂಟೆಗೆ ಸರಿಯಾಗಿ ಪಂದ್ಯ ಪ್ರಾರಂಭವಾಗಲಿದೆ. ಇಂದಿನ ಪಂದ್ಯವು ಕೊಲ್ಕತ್ತದ ಈಡನ್ ಗಾರ್ಡನ್ ನಲ್ಲಿ ನಡೆಯಲಿದೆ. ಕಳೆದ ಪಂದ್ಯದಲ್ಲಿ ಡಿ. ಡಿ. ತಂಡವು ಮುಂಬೈ ಇಂಡಿಯನ್ಸ್ ವಿರುದ್ದ ಗೆಲುವನ್ನು […]

ಐಪಿಎಲ್ 2018: ಕೊಲ್ಕತ್ತ ಹಾಗು ಡೆಲ್ಲಿ ನಡುವೆ ಇಂದು ಮುಖಾಮುಖಿ Read More »

ಕ್ರೀಡಾ ನ್ಯೂಸ್

ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ತೆರೆ ► ಭಾರತಕ್ಕೆ ಮೂರನೇ ಸ್ಥಾನ

(ನ್ಯೂಸ್ ಕಡಬ) newskadaba.com ಆಸ್ಟೇಲಿಯಾ, ಎ.16. ಆಸ್ಟೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಎಪ್ರಿಲ್ 4ರಿಂದ ಪ್ರಾರಂಭಗೊಂಡ ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಎಪ್ರಿಲ್ 15ನೇ ಆದಿತ್ಯವಾರದಂದು ತೆರೆ ಬಿದ್ದಿದೆ. ಪದಕ ಗಳಿಕೆಯಲ್ಲಿ ಭಾರತವು ಮೂರನೇ ಸ್ಥಾನವನ್ನು ಪಡೆದು ಕೊಂಡಿದೆ. 2018ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತವು ಒಟ್ಟು 66 ಪದಕಗಳನ್ನು ಗೆದ್ದಿದ್ದು, ಇವುಗಳಲ್ಲಿ 26 ಚಿನ್ನ, 20 ಬೆಳ್ಳಿ ಹಾಗು 20 ಕಂಚಿನ ಪದಕಗಳಾಗಿವೆ. ಪದಕ ಗಳಿಕೆಯಲ್ಲಿ ಒಟ್ಟು 198 ಪದಕಗಳನ್ನು ಪಡೆದು ಆಸ್ಟೇಲಿಯಾವು ಮೊದಲ ಸ್ಥಾನದಲ್ಲಿದೆ ಹಾಗು ಒಟ್ಟು 136

ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ತೆರೆ ► ಭಾರತಕ್ಕೆ ಮೂರನೇ ಸ್ಥಾನ Read More »

ಕ್ರೀಡಾ ನ್ಯೂಸ್

ಪಿಜಕಳ: ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾದ ಅಲ್ಪಸಂಖ್ಯಾತ ಪ್ರಮುಖರು

(ನ್ಯೂಸ್ ಕಡಬ) newskadaba.com ಕಡಬ, ಎ. 14. ಇಲ್ಲಿನ ಪಿಜಕಳ ಉಜ್ರುಪಾದೆ ಪ್ರದೇಶದ ಅಲ್ಪಸಂಖ್ಯಾತ ಪ್ರಮುಖರು ಸುಳ್ಯ ಶಾಸಕ ಎಸ್.ಅಂಗಾರ ಅವರ ಸಮ್ಮುಖದಲ್ಲಿ  ಬಿಜೆಪಿ ಸುಳ್ಯ ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಫಯಾಝ್ ಕಡಬ ಅವರ ನೇತೃತ್ವದಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಸೇರ್ಪಡೆಗೊಂಡರು. ಉಜ್ರುಪಾದೆ ನಿವಾಸಿಗಳಾದ ಮಹಮ್ಮದ್ ರಫೀಕ್, ಅಬ್ದುಲ್ ರಝಾಕ್ ಪಿಜಕಳ, ಅಬೂಬಕ್ಕರ್, ಸಲೀಮ್, ರಮೀಝ್, ಅಬ್ದುಲ್ ಖಾದರ್, ಆದಂ ಸಾಹೇಬ್, ಉಸ್ಮಾನ್ ಸಾಹೇಬ್, ಮುನ್ನಾ, ಜಲೀಲ್ ಮುಂತಾದ ಪ್ರಮುಖರನ್ನು ಶಾಸಕ ಎಸ್.ಅಂಗಾರ ಹಾಗೂ ಬಿಜೆಪಿ ಮುಖಂಡರು

ಪಿಜಕಳ: ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾದ ಅಲ್ಪಸಂಖ್ಯಾತ ಪ್ರಮುಖರು Read More »

ಕರಾವಳಿ

 ಕೊಡಿಮಾರು ಅಬೀರ ಉಳ್ಳಾಕುಲು ಮತ್ತು ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಗೊನೆ ಮುಹೂರ್ತ 

(ನ್ಯೂಸ್ ಕಡಬ) newskadaba.com ಸವಣೂರು, ಎ.16. ಪುತ್ತೂರು ತಾಲೂಕು ಬೆಳಂದೂರು ಗ್ರಾಮದ ಕೊಡಿಮಾರು ಅಬೀರದ ಶ್ರೀ ಉಳ್ಳಾಕುಲು, ವ್ಯಾಘ್ರಚಾಮುಂಡಿ ಮತ್ತು ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವ ದಿನಾಂಕ 20-04-2018 ಮತ್ತು 21-04-2018ರಂದು ನಡೆಯಲಿದೆ. ದಿನಾಂಕ 15-04-2018ರಂದು ಬೆಳಿಗ್ಗೆ ಗಂಟೆ 8.30ಕ್ಕೆ ಕಾಣಿಯೂರು ಮಠದ ಅರ್ಚಕರಾದ ವೇದಮೂರ್ತಿ ಶ್ರೀ ಬಾಲಕೃಷ್ಣ ಅಸ್ರಣ್ಣರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿ ಗೊನೆ ಕಡಿಯುವ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ದಿನಾಂಕ 20-04-2018 ಶುಕ್ರವಾರ ಬೆಳಿಗ್ಗೆ ಗಂಟೆ 9-00ರಿಂದ ಸ್ವಸ್ತಿ ಪುಣ್ಯಹವಾಚನ, ಗಣಪತಿ ಹೋಮ, ದೈವಗಳಿಗೆ

 ಕೊಡಿಮಾರು ಅಬೀರ ಉಳ್ಳಾಕುಲು ಮತ್ತು ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಗೊನೆ ಮುಹೂರ್ತ  Read More »

ಕರಾವಳಿ

ಪುಣ್ಚಪ್ಪಾಡಿ: ಚಿನ್ನದ ಟೊಪ್ಪಿ ಕಲಿಕಾ ಕಾವ್ಯದ ಸಮಾರೋಪ

(ನ್ಯೂಸ್ ಕಡಬ) newskadaba.com  ಸವಣೂರು, ಎ.16. ಅನುಭವ, ಅವಕಾಶ, ಪ್ರೀತಿ, ಸಂತಸಗಳು ಕಲಿಕೆಯ ಆಧಾರ ಸ್ತಂಭಗಳು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕವಿ ರಮೇಶ್ ಉಳಯ ಹೇಳಿದರು. ಅವರು ಪುತ್ತೂರಿನ ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ನಡೆದ ಚಿನ್ನದ ಟೊಪ್ಪಿ ಕಲಿಕಾ ಕಾವ್ಯದ ಸಮಾರೋಪ ಸಮಾರಂಭದಲ್ಲಿ ಮಾತನಾಡುತಿದ್ದರು. ಅನುಭವ ಜನ್ಯ ಕಲಿಕೆಯಲ್ಲಿ ಬೆಳೆಯಬೇಕಾದ ಮಕ್ಕಳು ಇಂದು ಅಮೂರ್ತ ಸನ್ನಿವೇಶ ರಹಿತ ಕಲಿಕಾ ವ್ಯವಸ್ಥೆಗೆ ಒಳಗಾಗಿರುವುದು ಮಕ್ಕಳ ದುರಂತವೆಂದು ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಲಾವಿದ ನಾಗರಾಜ ನಿಡ್ವಣ್ಣಾಯರು

ಪುಣ್ಚಪ್ಪಾಡಿ: ಚಿನ್ನದ ಟೊಪ್ಪಿ ಕಲಿಕಾ ಕಾವ್ಯದ ಸಮಾರೋಪ Read More »

ಕರಾವಳಿ

ಬೆಳಂದೂರು: ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ

(ನ್ಯೂಸ್ ಕಡಬ) newskadaba.com ಸವಣೂರು, ಎ.16. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು .ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಪ್ರೋ.ಪಧ್ಮನಾಭರವರು ವಿದ್ಯಾರ್ಥಿಗಳು ಜೀವನದಲ್ಲಿ ಸೇವಾ ಮನೋಭಾವ ಬೆಳಸಿಕೊಂಡು ರಾಷ್ಟ್ರ ನಿಮಾರ್ಣಕ್ಕೆ ಕೈ ಜೋಡಿಸಬೇಕಾಗಿ ಕರೆ ನೀಡಿದರು. ರಾ.ಸೇ.ಯೋ.ಯ ಯೋಜನಾಧಿಕಾರಿಗಳಾದ ಪ್ರೋ.ವೆಂಕಟೇಶ್ ಪ್ರಸನ್ನ ರವರು ಯೋಜನೆ ಪ್ರಾರಂಭದಿಂದ ಇಲ್ಲಿವರೆಗಿನ ಚಟುವಟಿಕೆಗಳನ್ನು ಪುನರ್ ನಮನ ಮಾಡಿಕೊಳ್ಳುತ್ತಾ 2ವಿಶೇಷ ಶಿಬಿರದ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳನ್ನು ಸ್ಮರಿಸಿದರು. ವೇದಿಕೆಯಲ್ಲಿ ಎಲ್ಲಾ ಉಪನ್ಯಾಸಕರು ಮತ್ತು

ಬೆಳಂದೂರು: ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ Read More »

ಕರಾವಳಿ

ಬೆಳಂದೂರು: ಅಂಬೇಡ್ಕರ್ ಜಯಂತಿ

(ನ್ಯೂಸ್ ಕಡಬ) newskadaba.com ಸವಣೂರು, ಎ.16. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 127ನೇ ಜನ್ಮ ದಿನಾಚರಣೆಯನ್ನು ಬೆಳಂದೂರು ಗ್ರಾಮ ಪಂಚಾಯತ್ ನಲ್ಲಿ ಅಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ದೀಪ ಬೆಳಗಿಸಿ ಮಾತನಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಅವರು, ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.ಭಾರತದ ಸಂವಿಧಾನವನ್ನು ರಚಿಸಿದ ಇವರು ‘ಸಂವಿಧಾನ ಶಿಲ್ಪಿ’ ಎಂದರು. ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿ ವರ್ಗದವರಾದ ಮಮತಾ, ಗೀತಾ, ಹರ್ಷಿತ್, ಸಂತೋಷ್, ಉಪಸ್ಥಿತರಿದ್ದರು.

ಬೆಳಂದೂರು: ಅಂಬೇಡ್ಕರ್ ಜಯಂತಿ Read More »

ಕರಾವಳಿ

ಕಾಣಿಯೂರು: ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಅಂಬೇಡ್ಕರ್ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com  ಸವಣೂರು, ಎ.16. ಸಂವಿಧಾನ ಶಿಲ್ಪಿ ಡಾ.ಭೀಮರಾವ್ ರಾಮ್ ಜೀ ಅಂಬೇಡ್ಕರ್ ರವರ 127 ನೇ ಜನ್ಮದಿನಾಚರಣೆಯನ್ನು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದ ಆಶ್ರಯದಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ ಮಾತನಾಡಿದ ಪುತ್ತೂರು ತಾ.ಪಂ.ಮಾಜಿ ಉಪಾಧ್ಯಕ್ಷ ಬಾಬು ಮಾದೋಡಿ, ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ದೇಶಕ್ಕೆ ರಚಿಸಿಕೊಟ್ಟ ಅಂಬೇಡ್ಕರ್ ಜನ್ಮದಿನಾಚರಣೆಯನ್ನು ಯುವಕ ಮಂಡಲ ಆಚರಿಸಿರುವುದು ಶ್ಲಾಘನೀಯ. ಅವರ ತತ್ವ, ಸಿದ್ಧಾಂತಗಳಂತೆ ಸರಕಾರಿ ಸೌಲಭ್ಯಗಳು ಶೋಷಿತ ವರ್ಗದ ಎಲ್ಲಾ ಜನರಿಗೆ ತಲುಪುವಂತಾಗಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಲಕ್ಷ್ಮೀನರಸಿಂಹ ಭಜನಾ ಮಂಡಳಿ

ಕಾಣಿಯೂರು: ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಅಂಬೇಡ್ಕರ್ ಜನ್ಮದಿನಾಚರಣೆ Read More »

ಕರಾವಳಿ

ಎಪ್ರಿಲ್ 16 ಭಾರತ ಬಂದ್ ► ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸಂದೇಶದ ವಾಸ್ತವಾಂಶ ತಿಳಿದಿದೆಯೇ…?

(ನ್ಯೂಸ್ ಕಡಬ) newskadaba.com ಮಂಗಳೂರು, ಎ.16. ಆಸಿಫಾಳ ಹತ್ಯೆ ಕುರಿತಂತೆ ಫೇಸ್‍ಬುಕ್, ವಾಟ್ಸ್ಯಾಪ್ ಗಳಲ್ಲಿ “ಜಸ್ಟಿಸ್ ಫಾರ್ ಆಸಿಫಾ, ಸರಕಾರದ ದ್ವಿಮುಖ ನೀತಿಯನ್ನು ವಿರೋಧಿಸಿ ಎ.16 ರಂದು ಭಾರತ್ ಬಂದ್ ಆಚರಿಸಲಾಗುವುದು” ಎಂದು ಹರಿದಾಡುತ್ತಿರುವುದನ್ನು ಹಲವರು ನಂಬಿದ್ದು, ಇಂದು ಯಾವುದೇ ಬಂದ್ ನಡೆಯುವುದಿಲ್ಲ. ಆಸಿಫಾ ಪ್ರಕರಣವನ್ನು ಮುಂದಿಟ್ಟುಕೊಂಡು ಇಂದು (ಎ.16) ಭಾರತ ಬಂದ್ ನಡೆಯಲಿದೆ ಎಂದು ಯಾರೋ ಹರಡಿದ ಸಂದೇಶವನ್ನು ಹಲವರು ನಂಬಿ ಫಾರ್ವರ್ಡ್ ಮಾಡುತ್ತಿದ್ದಾರೆ. ಆದರೆ ವಾಸ್ತವವಾಗಿ ಇಂದು ಯಾವುದೇ ಬಂದ್ ಇಲ್ಲ. ಯಾವುದೇ ಸಂಘಟನೆಗಳು,

ಎಪ್ರಿಲ್ 16 ಭಾರತ ಬಂದ್ ► ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸಂದೇಶದ ವಾಸ್ತವಾಂಶ ತಿಳಿದಿದೆಯೇ…? Read More »

ರಾಷ್ಟ್ರೀಯ ನ್ಯೂಸ್

224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ. ► ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಕ್ಕಿದೆಯೆಂದು ತಿಳಿಯಬೇಕೇ…?

     

224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ. ► ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಕ್ಕಿದೆಯೆಂದು ತಿಳಿಯಬೇಕೇ…? Read More »

ಕರ್ನಾಟಕ
Scroll to Top