ಪಾರ್ಕಿನ್ಸನ್ಸ್‌ ಎಂಬ ನಡುಕದ ಖಾಯಿಲೆ ► ಎಪ್ರಿಲ್ 11 ವಿಶ್ವ ಪಾರ್ಕಿನ್ಸನ್ಸ್‌ ದಿನ

(ನ್ಯೂಸ್ ಕಡಬ) newskadaba.com ಎ.11.  ಪಾರ್ಕಿನ್ಸನ್ಸ್‌ ಎಂಬುದು ಒಂದು ಮೆದುಳಿನ ನರಮಂಡಲಗಳಿಗೆ ಸಂಬಂಧಿಸಿದ ಸಂಕೀರ್ಣ ಖಾಯಿಲೆಯಾಗಿದ್ದು, ಸಾಮಾನ್ಯವಾಗಿ ಇಳಿ ವಯಸ್ಸಿನಲ್ಲಿ ಕಂಡು ಬರುತ್ತದೆ. “ಪಾರ್ಕಿನ್ಸನ್ಸ್‌” ಖಾಯಿಲೆ ಇರುವ ರೋಗಿಗಳಲ್ಲಿ ದೇಹದ ಚಲನವಲನೆಗಳಲ್ಲಿ ವ್ಯತ್ಯಾಸವಾಗುವ ದೇಹ ಸ್ಥಿತಿ ಕಂಡುಬರುತ್ತದೆ. ಮೆದುಳಿನ ಅಸಹಜತೆಯ ಈ ಖಾಯಿಲೆಯಲ್ಲಿ ನಡುಕ, ಕಂಪಿಸುವುದು, ನಡೆದಾಡಲು ಕಷ್ಟವಾಗುವುದು, ಚಲನವಲನೆಗೆ ತೊಂದರೆ ಮತ್ತು ಸಂವಹನದ ತೊಂದರೆ ಉಂಟಾಗಬಹುದು. ಪುರುಷರಲ್ಲಿ ಜಾಸ್ತಿ ಕಂಡು ಬರುವ ಈ ರೋಗ, ಹೆಚ್ಚು 60 ವರ್ಷಗಳ ನಂತರ ಕಂಡು ಬರುತ್ತದೆ. ಹಿರಿಯ ನಾಗರೀಕರಲ್ಲಿ […]

ಪಾರ್ಕಿನ್ಸನ್ಸ್‌ ಎಂಬ ನಡುಕದ ಖಾಯಿಲೆ ► ಎಪ್ರಿಲ್ 11 ವಿಶ್ವ ಪಾರ್ಕಿನ್ಸನ್ಸ್‌ ದಿನ Read More »

ಆರೋಗ್ಯ ಮಾಹಿತಿ

ಇಚಿಲಂಪಾಡಿ: ಮನೆಗೆ ನುಗ್ಗಿ ಬೆದರಿಸಿ ನಗ, ನಗದು ದರೋಡೆ ಪ್ರಕರಣ ► ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.12. ನಿವೃತ್ತ ಯೋಧರೋರ್ವರ ಮನೆಗೆ ನುಗ್ಗಿ ದರೋಡೆ ಸೇರಿದಂತೆ ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕಿನ ವಿವಿಧೆಡೆ ನಡೆದ ದರೋಡೆ ಪ್ರಕರಣವನ್ನು ಭೇದಿಸಿರುವ ಉಪ್ಪಿನಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಠಾಣಾ ವ್ಯಾಪ್ತಿಯ ಪೆರಿಯಶಾಂತಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ನೆಲ್ಸನ್(30) ಹಾಗೂ ಇಲ್ಯಾಸ್(34) ಎಂದು ಗುರುತಿಸಲಾಗಿದೆ. ಕಳೆದ ಮಾರ್ಚ್ 21 ರಂದು ಇಚಿಲಂಪಾಡಿಯ ನಿವೃತ್ತ ಯೋಧ ನಾರಾಯಣ ಪಿಳ್ಳೆ ಎಂಬವರ ಮನೆಗೆ

ಇಚಿಲಂಪಾಡಿ: ಮನೆಗೆ ನುಗ್ಗಿ ಬೆದರಿಸಿ ನಗ, ನಗದು ದರೋಡೆ ಪ್ರಕರಣ ► ಆರೋಪಿಗಳಿಬ್ಬರ ಬಂಧನ Read More »

ಕರಾವಳಿ

ಕೊಣಾಜೆ: ಯುವಕನಿಗೆ ಚೂರಿ ಇರಿತ ► ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.12. ಪೂರ್ವದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನಾಟೆಕಲ್‌ನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಇರಿತಕ್ಕೊಳಗಾದ ಯುವಕನನ್ನು ನಾಟೆಕಲ್ ಸೈಟ್ ನಿವಾಸಿ ಇಬ್ರಾಹಿಂ ಖಲೀಲ್ ಎಂದು ಗುರುತಿಸಲಾಗಿದೆ. ಪೂರ್ವದ್ವೇಷಕ್ಕೆ ಸಂಬಂಧಿಸಿ ನಾಟೆಕಲ್ ನಿವಾಸಿ ಅಜ್ಮಲ್ ಎಂಬಾತ ಇಬ್ರಾಹಿಂ ಖಲೀಲ್ ಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಾಯಾಳುವನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಣಾಜೆ: ಯುವಕನಿಗೆ ಚೂರಿ ಇರಿತ ► ಆರೋಪಿ ಪರಾರಿ Read More »

ಕರಾವಳಿ

ಅಪರಿಚಿತ ವಾಹನ ಢಿಕ್ಕಿ ► ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಎ.10. ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉತ್ತರ ಕನ್ನಡ ಕಾರವಾರದಲ್ಲಿ ಮಂಗಳವಾರದಂದು ನಡೆದಿದೆ. ಮೃತ ಬೈಕ್ ಸವಾರನನ್ನು ಕಾರವಾರದ ಕೋಡಿಬಾಗ ನಿವಾಸಿ ಮನೋಜ್ ಥಾಮ್ಸೆ (46) ಎಂದು ಗುರುತಿಸಲಾಗಿದೆ. ಇವರು ತನ್ನ ಪತ್ನಿಯನ್ನು ಮಾಜಾಳಿಗೆ ಬಿಟ್ಟು ಮನೆಗೆ ಹಿಂತಿರುಗುತ್ತಿದ್ದಾಗ ಕಾರವಾರ ತಾಲೂಕಿನ ಸದಾಶಿವಗಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದಿದ್ದರಿಂದಾಗಿ ಈ ದುರ್ಘಟನೆ ಸಂಭವಿಸಿದೆ. ಕಾರವಾರ ಗ್ರಾಮಾಂತರ ಠಾಣಾ ಪೊಲೀಸರು

ಅಪರಿಚಿತ ವಾಹನ ಢಿಕ್ಕಿ ► ಬೈಕ್ ಸವಾರ ಮೃತ್ಯು Read More »

ಕರ್ನಾಟಕ

ಎ.14 : ಪಾದೆಬಂಬಿಲದಲ್ಲಿ ವಾರ್ಷಿಕ ಭಜನೆ,ಸಾರ್ವಜನಿಕ ಶನೈಶ್ಚರ ಪೂಜೆ

(ನ್ಯೂಸ್ ಕಡಬ) newskadaba.com ಸವಣೂರು, ಎ.10. ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿನಗರ ದುರ್ಗಾ ಭಜನಾ ಮಂಡಳಿಯ 18ನೇ ವಾರ್ಷಿಕ ಭಜನಾ ಕಾರ್ಯಕ್ರಮ ಮತ್ತು ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಎ.14ರಂದು ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ. ಎ.14ರಂದು ಬೆಳಿಗ್ಗೆ 8ಕ್ಕೆ ಗಣಹೋಮ,ಸಂಜೆ 4ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಭಜನಾ ಕಾರ್ಯಕ್ರಮದಲ್ಲಿ ಹರಿಭಜನ ಮಂಡಳಿ ಹರಿನಗರ ದೇವಶ್ಯ ಪುಣ್ಚಪ್ಪಾಡಿ, ಚಾರ್ವಾಕ ಕಪಿಲೇಶ್ವರ ಭಜನಾ ಮಂಡಳಿ, ಪೆರುಯಡ್ಕ ಆದಿಶಕ್ತಿ ಭಜನಾ ಮಂಡಳಿ, ಕುಮಾರಮಂಗಲ ಅರ್ಪಿತಾ ಯುವತಿ ಮಂಡಲ, ನರಿಮೊಗರು ಪ್ರಖ್ಯಾತಿ ಯುವತಿ

ಎ.14 : ಪಾದೆಬಂಬಿಲದಲ್ಲಿ ವಾರ್ಷಿಕ ಭಜನೆ,ಸಾರ್ವಜನಿಕ ಶನೈಶ್ಚರ ಪೂಜೆ Read More »

ಕರಾವಳಿ

ಪಾಲ್ತಾಡಿ :ಬಿಜೆಪಿ ಪೇಜ್ ಪ್ರಮುಖರ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಬಿಜೆಪಿ ಪಕ್ಷದ ಗೆಲುವಿನಲ್ಲಿ ಪೇಜ್ ಪ್ರಮುಖರ ಪಾತ್ರ ಮಹತ್ವದ್ದು. ಪ್ರತಿಯೊಬ್ಬರೂ ಮತದಾರರನ್ನು ಗುರುತಿಸಿ ಮತ ಚಲಾವಣೆಗೆ ಕರೆತರುವ ಮೂಲಕ ಬಿಜೆಪಿಗೆ ಅತ್ಯಧಿಕ ಮತಗಳು ದೊರಕುವಂತೆ ಮಾಡಬೇಕು. ಬಿಜೆಪಿ ಪಕ್ಷ ಕಾರ್ಯಕರ್ತರ ಪಕ್ಷ, ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಹೇಳಿದರು. ಅವರು ಬೆಳಂದೂರು ಮಹಾಶಕ್ತಿ ಕೇಂದ್ರದ ಪಾಲ್ತಾಡಿಯ ಕುಂಜಾಡಿಯಲ್ಲಿ ನಡೆದ ಬಿಜೆಪಿ ಪೇಜ್ ಪ್ರಮುಖರ

ಪಾಲ್ತಾಡಿ :ಬಿಜೆಪಿ ಪೇಜ್ ಪ್ರಮುಖರ ಸಭೆ Read More »

ಕರಾವಳಿ

ಕ್ಯಾಲಿಕಟ್: ಸ್ವಿಫ್ಟ್ ಕಾರು – ಟೆಂಪೋ ಟ್ರಾವೆಲ್ಲರ್ ನಡುವೆ ಭೀಕರ ಅಪಘಾತ ► ಬೆಳ್ಳಾರೆಯ ಆರು ಮಂದಿ ಯುವಕರು ಗಂಭೀರ

(ನ್ಯೂಸ್ ಕಡಬ) newskadaba.com ಕ್ಯಾಲಿಕಟ್, ಎ.09. ಸ್ವಿಫ್ಟ್ ಕಾರು ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಆರು ಮಂದಿ ಯುವಕರು ಗಾಯಗೊಂಡ ಘಟನೆ ಕೇರಳದ ಕ್ಯಾಲಿಕಟ್ ನಲ್ಲಿ ಸೋಮವಾರದಂದು ನಡೆದಿದೆ. ಘಟನೆಯಲ್ಲಿ ಬೆಳ್ಳಾರೆ ನಿವಾಸಿಗಳಾದ ಸಾಬಿತ್, ಮಹಮ್ಮದ್ ಆಶಿಕ್, ಮಹಮ್ಮದ್ ಸಫ್ವಾನ್, ಮಹಮ್ಮದ್ ಅಲಿ, ಜಾಬಿರ್ ಹಾಗೂ ಕಬೀರ್ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಕ್ಯಾಲಿಕಟ್ ನ ಮಿನ್ಸಾ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಬೆಳ್ಳಾರೆಯ

ಕ್ಯಾಲಿಕಟ್: ಸ್ವಿಫ್ಟ್ ಕಾರು – ಟೆಂಪೋ ಟ್ರಾವೆಲ್ಲರ್ ನಡುವೆ ಭೀಕರ ಅಪಘಾತ ► ಬೆಳ್ಳಾರೆಯ ಆರು ಮಂದಿ ಯುವಕರು ಗಂಭೀರ Read More »

ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಕುದ್ಮಾರಿನಲ್ಲಿ ಹೆಣದೂರು ಬೀದಿ ನಾಟಕ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಯುವ ಸಮುದಾಯ ಮದ್ಯವ್ಯಸನಕ್ಕೆ ಬಲಿಯಾಗದೇ ಗೌರವಯುತ ಬದುಕನ್ನು ಕಟ್ಟಿಕೊಳ್ಳಬೇಕು. ಮದ್ಯಪಾನವು ಆರೋಗ್ಯವನ್ನು ಕೆಡಿಸುವ ಜೊತೆಯಲ್ಲಿ ಇಡೀ ಕುಟುಂಬವನ್ನೇ ಬೀದಿಪಾಲಾಗಿಸುವುದು. ಈ ನಿಟ್ಟಿನಲ್ಲಿ ಸವಣೂರು ಶ್ರವಣರಂಗ ಶಿಕ್ಷಕ ಕಲಾವಿದರು ಜಿಲ್ಲೆಯಾದ್ಯಂತ ಹೆಣದೂರು ಬೀದಿನಾಟಕ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಕಾರ್ಯವೆಂದು ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಕೋಡಿಂಬಾಳ ಹೇಳಿದರು. ಅವರು ಭಾನುವಾರ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಸವಣೂರು ಯುವಕ ಮಂಡಲದ ವತಿಯಿಂದ ಸ್ಕಂದಶ್ರೀ ಯುವಕ ಮಂಡಲ ಕುದ್ಮಾರು ಇದರ ಸಹಕಾರದೊಂದಿಗೆ

ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಕುದ್ಮಾರಿನಲ್ಲಿ ಹೆಣದೂರು ಬೀದಿ ನಾಟಕ Read More »

ಕರಾವಳಿ

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಗ್ರಾಮದ ಬೂತ್ 2ರ ಬಿಜೆಪಿ  ಸಮಿತಿಯ ಸಭೆಯು ಪ್ರತಿ 10 ದಿನಗಳಿಗೊಮ್ಮೆ ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ನಡೆಯುತ್ತಿದ್ದು ಈ ಬಾರಿಯ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಜನಾತ ಬಜಾರ್ ಇದರ ಅಧ್ಯಕ್ಷರಾದ ಉದಯ ರೈ ಮಾದೋಡಿಯವರ ಮನೆಯಲ್ಲಿ ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಚರ್ಚೆ ನಡೆಸಿ ಪೇಜ್ ಪ್ರಮುಖರಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಯಿತು. ಬೆಳಂದೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ದಿನೇಶ್ ಮೆದು

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ Read More »

ಕರಾವಳಿ

ಮುಕ್ವೆ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ನರಿಮೊಗರು ಎ.10. ಇಲ್ಲಿನ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸುಮಾರು 24 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನಡೆಯಿತು. ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ಸುಬ್ರಹ್ಮಣ್ಯ ತಂತ್ರಿಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸನ್ಮಾನ: ಸಭೆಯಲ್ಲಿ ಬ್ರಹ್ಮವಾಹಕ ಹರೀಶ್ ಉಂಗ್ರುಪುಳಿತ್ತಾಯ ಮರೀಲು, ದೇವಸ್ಥಾನಕ್ಕೆ ಜಾಗ ದಾನ ಮಾಡಿದ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷ

ಮುಕ್ವೆ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ Read More »

ಕರಾವಳಿ
Scroll to Top