ಪೆರ್ನೋಡಿ: ಇನ್ನೋವಾ – ಓಮ್ನಿ ಮುಖಾಮುಖಿ ಢಿಕ್ಕಿ ► ತಾಯಿ, ಮಗ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಎ.09. ಓಮ್ನಿ ಹಾಗೂ ಇನ್ನೋವಾ ಕಾರುಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ತಾಯಿ – ಮಗ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ನೆಲ್ಲಿಕಾರು ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತರನ್ನು ಶಿವಮೊಗ್ಗ ಮೂಲದ ಸೋಮಶೇಖರ್(45) ಹಾಗೂ ಅವರ ತಾಯಿ ರತ್ನಮ್ಮ(70) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸ್ಮಾರು ಸಂಪರ್ಕ ರಸ್ತೆಯ ಪೆರ್ನೋಡಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ಪೆರ್ನೋಡಿ: ಇನ್ನೋವಾ – ಓಮ್ನಿ ಮುಖಾಮುಖಿ ಢಿಕ್ಕಿ ► ತಾಯಿ, ಮಗ ಮೃತ್ಯು Read More »

ಕರಾವಳಿ

ಎ.9: ಸವಣೂರು ಯುವಕ‌ ಮಂಡಲದ ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ

(ನ್ಯೂಸ್ ಕಡಬ) newskadaba.com ಸವಣೂರು, ಎ.9.  ರಾಜ್ಯ ಪ್ರಶಸ್ತಿ ಪುರಸ್ಕೃತ, ಸವಣೂರು ಯುವಕ‌ ಮಂಡಲದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮದ ಸಮಾರೋಪ, ತಾ.ಅತ್ಯುತ್ತಮ ಯುವ ಮಂಡಲ ಹಾಗೂ ಯುವ ಪ್ರಶಸ್ತಿ ಪ್ರದಾನ ಎ. 9 ರಂದು ಯುವ ಸಭಾಭವನದ ವಠಾರದಲ್ಲಿ ನಡೆಯಲಿದೆ. ತಾಲೂಕು ಮಟ್ಟದ ಶ್ರವಣಕೀರ್ತಿ ಪ್ರಶಸ್ತಿಯನ್ನು ವಿವೇಕಾನಂದ ಯುವಕ ವೃಂದ ಕೌಡಿಚ್ಚಾರು ಮತ್ತು ಶ್ರವಣ ದೀಪ ಪ್ರಶಸ್ತಿಯನ್ನು ಕಮಲೇಶ್, ಷಣ್ಮುಖ ಯುವಕ ಮಂಡಲ ಸರ್ವೆ ಇವರಿಗೆ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಅನೇಕ ಸಾಧಕರನ್ನು ಅಭಿನಂದಿಸಲಾಗುವುದು. ಕ್ರೀಡೆಯಲ್ಲಿ

ಎ.9: ಸವಣೂರು ಯುವಕ‌ ಮಂಡಲದ ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ Read More »

ಕರಾವಳಿ

ಸವಣೂರು ಯುವ ಸಪ್ತಾಹದಲ್ಲಿ ಕ್ರಿಕೆಟ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಸವಣೂರು ಎ.9. ಕ್ರೀಡೆಯಿಂದ ಸೌಹಾರ್ದಯುತ ವಾತಾವರಣ ನಿರ್ಮಾಣ ಸಾದ್ಯ, ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಸಾಧ್ಯ. ಆಧುನಿಕ ಯುಗದಲ್ಲಿ ಅಂತರ್ಜಾಲದಲ್ಲೇ ಮುಳುಗಿರುವ ಯುವಜನತೆಯನ್ನು ಕ್ರೀಡೆಯತ್ತ ಸೆಳೆಯಲು ಪಂದ್ಯಕೂಟಗಳು ಅವಕಾಶ ಕಲ್ಪಿಸುತ್ತದೆ ಎಂದು ಸವಣೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಪ್ರಗತಿ ಪರ ಕೃಷಿಕ ಪಿ.ಡಿ.ಗಂಗಾಧರ ರೈ ದೇವಸ್ಯ ಹೇಳಿದರು. ಅವರು ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಯುವಸಪ್ತಾಹದ ಅಂಗವಾಗಿ ನಡೆದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿದರು. ಅತಿಥಿಗಳಾಗಿ ಸವಣೂರು

ಸವಣೂರು ಯುವ ಸಪ್ತಾಹದಲ್ಲಿ ಕ್ರಿಕೆಟ್ ಪಂದ್ಯಾಟ Read More »

ಕರಾವಳಿ

ಸವಣೂರು: ಯುವ ಸಪ್ತಾಹದಲ್ಲಿ ಭಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಸವಣೂರು ಎ.9. ಭಜನೆಯಿಂದ ವಿಭಜನೆ ತಪ್ಪುತ್ತದೆ. ದೇವರನ್ನೊಳಿಸಲು ಭಜನೆ ಸುಲಭ ಹಾದಿ ಎಂದು ಪಾಲ್ತಾಡಿ ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಬಿ.ಕೆ.ರಮೇಶ್ ಹೇಳಿದರು. ಅವರು ಸವಣೂರು ರೈಲ್ವೆಗೇಟ್ ಬಳಿಯ ಸಂತಸದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಯುವಸಪ್ತಾಹದ ಅಂಗವಾಗಿ ನಡೆದ 4 ನೇ ದಿನದ ಕಾರ್ಯಕ್ರಮ ಭಜನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭ ಕಾರ್ಯಕ್ರಮ ಆಯೋಜಕರಾದ ರಾಜ್ಯ ಯುವ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್

ಸವಣೂರು: ಯುವ ಸಪ್ತಾಹದಲ್ಲಿ ಭಜನಾ ಕಾರ್ಯಕ್ರಮ Read More »

ಕರಾವಳಿ

ಪೆರ್ನೆ ಗ್ಯಾಸ್ ಟ್ಯಾಂಕರ್ ದುರಂತಕ್ಕೆ ಇಂದಿಗೆ ಐದು ವರ್ಷ ► ಬೆಂಕಿಯ ಕೆನ್ನಾಲಗೆಯಲ್ಲಿ ಸಜೀವ ದಹನವಾದ ಒಂಬತ್ತು ಮಂದಿಯ ನೆನಪನ್ನು ಮರುಕಳಿಸುತ್ತಾ…!

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.09. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಪೆರ್ನೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಒಂಬತ್ತು ಮಂದಿ ಸಜೀವ ದಹನವಾದ ದುರಂತ ನಡೆದು ಇಂದಿಗೆ ಐದು ವರ್ಷ ಸಂದಿದೆ. 2013 ರ ಎಪ್ರಿಲ್ 09 ಮಂಗಳವಾರದಂದು ಬೆಳಗ್ಗೆ ಅನಿಲ ತುಂಬಿದ ಟ್ಯಾಂಕರ್ ಆಡಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಪೆರ್ನೆಯ ಮೊದಲ ತಿರುವಿನಲ್ಲಿ ಮುಗುಚಿ ಬಿದ್ದಿತ್ತು. ಟ್ಯಾಂಕರ್ ನಲ್ಲಿದ್ದ ಗ್ಯಾಸ್ ಸೋರಿಕೆಯಾಗಿ ಕ್ಷಣಾರ್ಧದಲ್ಲಿ ದಟ್ಟ ಕಪ್ಪು ಹೊಗೆ

ಪೆರ್ನೆ ಗ್ಯಾಸ್ ಟ್ಯಾಂಕರ್ ದುರಂತಕ್ಕೆ ಇಂದಿಗೆ ಐದು ವರ್ಷ ► ಬೆಂಕಿಯ ಕೆನ್ನಾಲಗೆಯಲ್ಲಿ ಸಜೀವ ದಹನವಾದ ಒಂಬತ್ತು ಮಂದಿಯ ನೆನಪನ್ನು ಮರುಕಳಿಸುತ್ತಾ…! Read More »

ಕರಾವಳಿ

ಸುಳ್ಯ: ಹಾಡುಹಗಲೇ ನಾಡಿಗೆ ಬಂದ ಕಾಡಾನೆ ಹಿಂಡು ► ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಯ್ತು ಭಯಭೀತ ದೃಶ್ಯ

(ನ್ಯೂಸ್ ಕಡಬ) newskadaba.com ಸುಳ್ಯ, ಎ.08. ಕಾಡಿನಲ್ಲಿರಬೇಕಾಗಿದ್ದ ಆನೆಗಳ ಹಿಂಡು ಹಾಡುಹಗಲೇ ನಾಡಿನಲ್ಲಿ ಕಂಡುಬಂದಿದ್ದು, ನಾಗರೀಕರನ್ನು ಭಯಭೀತರನ್ನಾಗಿಸಿದ ಘಟನೆ ಸುಳ್ಯದಿಂದ ವರದಿಯಾಗಿದೆ. ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮಕ್ಕೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಬೆಲೆ ನಾಶ ಮಾಡಿದ್ದ ಆನೆಗಳು, ಇದೀಗ ಮತ್ತೆ ನಗರವನ್ನು ಪ್ರವೇಶಿಸಿದೆ. ಸುಳ್ಯ ನಗರದ ಬಸ್ಮಡ್ಕ ನದಿ ತೀರದಲ್ಲಿ ಕಾಡಾನೆಗಳ ಹಿಂಡು ಹಾಡುಹಗಲೇ ಕಾಣಿಸಿಕೊಂಡಿದ್ದು, ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದೆ. ಆನೆಗಳು ನಾಡಿಗೆ ಲಗ್ಗೆ ಇಟ್ಟಿದ್ದರಿಂದಾಗಿ ಜನರು ಭಯದಿಂದ

ಸುಳ್ಯ: ಹಾಡುಹಗಲೇ ನಾಡಿಗೆ ಬಂದ ಕಾಡಾನೆ ಹಿಂಡು ► ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಯ್ತು ಭಯಭೀತ ದೃಶ್ಯ Read More »

ಕರಾವಳಿ

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಬೇಟೆಯನ್ನು ಮುಂದುವರಿಸಿದ ಭಾರತ ► ಮನು ಭಾಕರ್, ಪೂನಂ ಯಾದವ್ ರಿಗೆ ಚಿನ್ನ

(ನ್ಯೂಸ್ ಕಡಬ) newskadaba.com ಆಸ್ಟ್ರೇಲಿಯಾ, ಎ.08. ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ನಾಲ್ಕನೇ ದಿನವಾದ ಇಂದು ಕೂಡಾ ಭಾರತವು ಮತ್ತೆರಡು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಆರು ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಭಾರತದ ಪೂನಂ ಯಾದವ್ ಮತ್ತು ಮನು ಭಾಕರ್ ದೇಶಕ್ಕೆ ಚಿನ್ನ ಗೆದ್ದುಕೊಟ್ಟಿದ್ದು, ಭಾರತದ ಶೂಟರ್ ಹೀನಾ ಸಿಧು ಬೆಳ್ಳಿಯ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಭಾರತದ ಶೂಟರ್ ರವಿಕುಮಾರ್ ಅವರು ಕಂಚು ಗೆದ್ದುಕೊಂಡಿದ್ದಾರೆ. 10 ಮೀಟರ್ ಏರ್ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ರವಿಕುಮಾರ್ ಅವರು

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಬೇಟೆಯನ್ನು ಮುಂದುವರಿಸಿದ ಭಾರತ ► ಮನು ಭಾಕರ್, ಪೂನಂ ಯಾದವ್ ರಿಗೆ ಚಿನ್ನ Read More »

ಕ್ರೀಡಾ ನ್ಯೂಸ್

ಕೆಎಸ್ಸಾರ್ಟಿಸಿಯಲ್ಲಿ 726 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ‌ ಆಹ್ವಾನ ► ಬಿಎಂಟಿಸಿಯಲ್ಲಿ 100 ವಿವಿಧ ಹುದ್ದೆಗಳಿಗೂ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ, ಎ.08. ಕೆಎಸ್ಸಾರ್ಟಿಸಿ 726 ತಾಂತ್ರಿಕ ಸಹಾಯಕ ಹುದ್ದೆ ಹಾಗೂ ಬಿಎಂಟಿಸಿ 100 ಕಿರಿಯ ಸಹಾಯಕ ಕಮ್‌ ಡೇಟಾ ಎಂಟ್ರಿ ಆಪರೇಟರ್‌ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಎಪ್ರಿಲ್ 25 ಕೊನೆಯ ದಿನಾಂಕವಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿಯಲ್ಲಿ 826 ಹುದ್ದೆಗಳ ಭರ್ತಿಗೆ ಈ ಕೆಳಗೆ ಕಾಣಿಸಿದ ದಾಖಲಾತಿಗಳು ಬೇಕಾಗಿದೆ. ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕ ಪಾವತಿಸಿದ ಚಲನ್‌ನ ಪ್ರತಿ, ಹುದ್ದೆಗೆ

ಕೆಎಸ್ಸಾರ್ಟಿಸಿಯಲ್ಲಿ 726 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ‌ ಆಹ್ವಾನ ► ಬಿಎಂಟಿಸಿಯಲ್ಲಿ 100 ವಿವಿಧ ಹುದ್ದೆಗಳಿಗೂ ಅರ್ಜಿ ಆಹ್ವಾನ Read More »

ಉದ್ಯೋಗ

11 ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯ ► ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್

(ನ್ಯೂಸ್ ಕಡಬ) newskadaba.com ಮುಂಬೈ, ಎ.08. ಶನಿವಾರದಂದು ನಡೆದ ಐಪಿಎಲ್ 11ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 1 ವಿಕೆಟ್‌ಗಳ ರೋಚಕ ಜಯ ಸಾಧಿಸುವ ಮೂಲಕ ಮುನ್ನುಡಿ ಇಟ್ಟಿದೆ. ಆಲ್‌ರೌಂಡರ್ ಡ್ವೆಯ್ನೆ ಬ್ರಾವೊ ಅವರ (30 ಎಸೆತಗಳಲ್ಲಿ 68 ರನ್) ಅರ್ಧಶತಕ ಹಾಗೂ ಕೇದಾರ್ ಜಾಧವ್ ಸಂದರ್ಭೋಚಿತ ಬ್ಯಾಟಿಂಗ್ ನೆರವಿನಿಂದ ಐಪಿಎಲ್‌ನ ಆರಂಭಿಕ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಯಶ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ

11 ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯ ► ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ Read More »

ಕ್ರೀಡಾ ನ್ಯೂಸ್

ಪುತ್ತೂರು ಬಿಜೆಪಿ ಅಭ್ಯರ್ಥಿ ಆಯ್ಕೆಯ ಕಗ್ಗಂಟಿಗೆ ಕೊನೆಗೂ ತೆರೆ ► ಅಭ್ಯರ್ಥಿಯಾಗಿ ಸಂಜೀವ ಮಠಂದೂರು ಬಹುತೇಕ ಖಚಿತ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.07. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆಯ ಕಗ್ಗಂಟು ಕೊನೆಗೂ ಅಂತಿಮಗೊಂಡಿದ್ದು, ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಜೀವ ಮಠಂದೂರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಅಭ್ಯರ್ಥಿ ಸ್ಥಾನಕ್ಕೆ ಕ್ಷೇತ್ರ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಮಿತಿಯ ಸದಸ್ಯ, ಹಿರಿಯ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹಾಗೂ ಹಿಂದೂ ಸಂಘಟನಾ ನಾಯಕ ಅರುಣ್ ಕುಮಾರ್ ಪುತ್ತಿಲರವರ ಹೆಸರು ಪ್ರಬಲವಾಗಿ ಕೇಳಿ

ಪುತ್ತೂರು ಬಿಜೆಪಿ ಅಭ್ಯರ್ಥಿ ಆಯ್ಕೆಯ ಕಗ್ಗಂಟಿಗೆ ಕೊನೆಗೂ ತೆರೆ ► ಅಭ್ಯರ್ಥಿಯಾಗಿ ಸಂಜೀವ ಮಠಂದೂರು ಬಹುತೇಕ ಖಚಿತ Read More »

ಕರಾವಳಿ
Scroll to Top