ಸೂಜಿ ಮೀನು ಹೊಟ್ಟೆಗೆ ಚುಚ್ಚಿ ಮೀನುಗಾರ ಸಾವು

(ನ್ಯೂಸ್‌ ಕಡಬ) newskadaba.com,  ಅ.18: ಕಾರವಾರ: ತೀಕ್ಷ್ಣ ಮೂಗಿನ ಸೂಜಿ ಮೀನು ಹೊಟ್ಟೆಗೆ ಚುಚ್ಚಿದ್ದರಿಂದ ಮೀನುಗಾರನೊಬ್ಬ ಸಾವನ್ನಪ್ಪಿರುವ ವಿಚಿತ್ರ ಘಟನೆಯೊಂದು ಕಾರವಾರದಲ್ಲಿ ನಡೆದಿದೆ. ಮೃತನನ್ನು ಮಾಜಾಳಿ ದಂಡೇಭಾಗದ ನಿವಾಸಿ ಅಕ್ಷಯ್ ಅನಿಲ್ ಮಾಜಾಳಿಕರ್ (24) ಎಂದು ಗುರುತಿಸಲಾಗಿದೆ. ಅಕ್ಟೋಬರ್‌ 14ರಂದು ಅಕ್ಷಯ್‌, ಆಳ ಸಮುದ್ರದಲ್ಲಿ ಮೀನಿನ ಬೇಟೆಗೆ ತೆರಳಿದ್ದ. ದೋಣಿಯಲ್ಲಿದ್ದಾಗಲೇ 8ರಿಂದ 10 ಇಂಚು ಉದ್ದದ ಚೂಪು ಮೂತಿಯ ಸೂಜಿ ಮೀನು, ನೀರಿನಿಂದ ಜಿಗಿದು ಬಂದು ಅಕ್ಷಯ್ ಹೊಟ್ಟೆಗೆ ಚುಚ್ಚಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅಕ್ಷಯ್‌ನನ್ನ ಕೂಡಲೇ […]

ಸೂಜಿ ಮೀನು ಹೊಟ್ಟೆಗೆ ಚುಚ್ಚಿ ಮೀನುಗಾರ ಸಾವು Read More »

ಕರಾವಳಿ, ಕರ್ನಾಟಕ

ಬೆಂಗಳೂರು ವಿದ್ಯಾರ್ಥಿನಿ ಕೊಲೆ ಪ್ರಕರಣ: ‘ಮಿಷನ್ ಯಾಮಿನಿ’ ಬೇಧಿಸಿ ಪೊಲೀಸರು; ಇಬ್ಬರ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.18 ಬೆಂಗಳೂರು: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯ ಮುಖಕ್ಕೆ ಖಾರದ ಪುಡಿ ಎರಚಿ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉತ್ತರ ವಿಭಾಗದ ಶ್ರೀರಾಂಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೃತ್ಯ ಎಸಗಿದ್ದ ವಿಘ್ನೇಶ್ (28) ಹಾಗೂ ಆತನಿಗೆ ನೆರವಾಗಿದ್ದ ಹರೀಶ್ (36) ಬಂಧಿತರು. ಕೃತ್ಯದ ಬಳಿಕ ಆರೋಪಿ ತಪ್ಪಿಸಿಕೊಳ್ಳಲು ಹರೀಶ್ ನೆರವಾಗಿದ್ದ ಎಂದು ಪೊಲೀಸರು ಹೇಳಿದರು. ಶ್ರೀರಾಂಪುರ ಸಮೀಪದ ಸ್ವತಂತ್ರಪಾಳ್ಯ ನಿವಾಸಿ ಯಾಮಿನಿ ಪ್ರಿಯಾ ಅವರನ್ನು ಕೊಲೆ

ಬೆಂಗಳೂರು ವಿದ್ಯಾರ್ಥಿನಿ ಕೊಲೆ ಪ್ರಕರಣ: ‘ಮಿಷನ್ ಯಾಮಿನಿ’ ಬೇಧಿಸಿ ಪೊಲೀಸರು; ಇಬ್ಬರ ಆರೆಸ್ಟ್ Read More »

ಕರಾವಳಿ

ಬೆದರಿಕೆ ಕರೆ ಬರುತ್ತಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆಗೆ ಭದ್ರತೆ: ಗೃಹ ಸಚಿವ ಪರಮೇಶ್ವರ್

(ನ್ಯೂಸ್‌ ಕಡಬ) newskadaba.com,  ಅ.18: ರಾಜ್ಯದಲ್ಲಿ ಆರ್‌ಆರ್‌ಎಸ್ ಚಟುವಟಿಕೆ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್‌ ಖರ್ಗೆಯವರಿಗೆ ಬೆದರಿಕೆಯೊಡ್ಡುವ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಿಯಾಂಕ್‌ ಖರ್ಗೆಯವರಿಗೆ ಎಲ್ಲ ರೀತಿಯ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಇದರ ಹಿಂದೆ ಯಾರಾದರೂ ಇದ್ದರೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದರು. ಶಾಲಾ ಕಾಲೇಜು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿ ಬೇರೆ ಬೇರೆ

ಬೆದರಿಕೆ ಕರೆ ಬರುತ್ತಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆಗೆ ಭದ್ರತೆ: ಗೃಹ ಸಚಿವ ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾಸಗಿ ಬಸ್ಸುಗಳ ಟಿಕೆಟ್ ದುಬಾರಿ: ದೀಪಾವಳಿ ಹಬ್ಬ ರಜೆಯ ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್ ..!

(ನ್ಯೂಸ್‌ ಕಡಬ) newskadaba.com,  ಅ.18: ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಇದೆ, ಖುಷಿಯಲ್ಲಿ ಊರಿಗೆ ಹೋಗಿ ಎಂಜಾಯ್ ಮಾಡಿಕೊಂಡು ಬರೋಣ, ಇಲ್ಲದಿದ್ದರೆ ನೆಂಟರು, ಬಂಧುಬಳಗದವರ ಊರುಗಳಿಗೆ ಹೋಗಿ ಖುಷಿಯಾಗಿ ನಾಲ್ಕು ದಿನ ಇದ್ದು ಬರೋಣ ಎಂದು ಅಂದುಕೊಂಡವರಿಗೆ ಖಾಸಗಿ ಬಸ್ಸುಗಳು ಯದ್ವಾತದ್ವಾ ಬೆಲೆ ಏರಿಕೆ ಮಾಡಿರುವುದು ಬಿಗ್ ಶಾಕ್ ನೀಡಿದೆ. ದೀಪಾವಳಿ ರಜೆಗೆ ಊರು-ಪರವೂರುಗಳಿಗೆ ವಿಸ್ತೃತ ವಾರಾಂತ್ಯವನ್ನು ಕಳೆಯಲು ಬಯಸುವ ಜನರಿಂದ ಖಾಸಗಿ ಬಸ್ ನಿರ್ವಾಹಕರು ಹಣ ಸುಲಿಗೆ ಮಾಡುತ್ತಿದ್ದಾರೆ ಎನ್ನಬಹುದು. ಹಲವಾರು ಮಾರ್ಗಗಳ ಟಿಕೆಟ್‌ಗಳು

ಖಾಸಗಿ ಬಸ್ಸುಗಳ ಟಿಕೆಟ್ ದುಬಾರಿ: ದೀಪಾವಳಿ ಹಬ್ಬ ರಜೆಯ ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್ ..! Read More »

ಕರ್ನಾಟಕ

ಹನಿಟ್ರ್ಯಾಪ್: ಕೇರಳ ಮೂಲದ ಉದ್ಯಮಿಗೆ ಲಕ್ಷಾಂತರ ರೂ. ವಂಚನೆ; ಆರೋಪ

(ನ್ಯೂಸ್‌ ಕಡಬ) newskadaba.com,  ಅ.18 ಮಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ತಂಡಗಳು ಸಕ್ರಿಯವಾಗಿದ್ದು, ಅಸಹಾಯಕ ಹೆಣ್ಣು ಮಕ್ಕಳನ್ನು ಮುಂದಿಟ್ಟು ಉದ್ಯಮಿಗಳಿಗೆ ಬಲೆ ಬೀಸುವ ಕಾರ್ಯಗಳು ಅವ್ಯಾಹತವಾಗಿ ನಡೆಯುತ್ತಿದೆ. ಮರ್ಯಾದೆಗೆ ಅಂಜಿ ಬಹಳಷ್ಟು ಮಂದಿ ಲಕ್ಷಾಂತರ ರೂ. ನೀಡಿ ಮೋಸ ಹೋಗುತ್ತಿದ್ದಾರೆ. ಇಂತಹ ಸಂತ್ರಸ್ತರು ಮುಂದೆ ಬಂದಲ್ಲಿ ಅವರಿಗೆ ಉಚಿತವಾಗಿ ಕಾನೂನು ನೆರವು ನೀಡಲು ಸಿದ್ಧ ಎಂದು ಬೆಂಗಳೂರಿನ ನ್ಯಾಯವಾದಿ ಸೌದಾ ಹೇಳಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು, ಕೇರಳ ಮೂಲದ ಗಲ್ಫ್ ಉದ್ಯಮಿಯೊಬ್ಬರಿಗೆ ಬಂಟ್ವಾಳದ ಹನಿಟ್ರ್ಯಾಪ್ ತಂಡವೊಂದು ಮೋಸ

ಹನಿಟ್ರ್ಯಾಪ್: ಕೇರಳ ಮೂಲದ ಉದ್ಯಮಿಗೆ ಲಕ್ಷಾಂತರ ರೂ. ವಂಚನೆ; ಆರೋಪ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ.18: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ವರುಣ ಆರ್ಭಟಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇಂದು (ಅ.18) ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ ಸೇರಿ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಅ.21ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಾಳಿಯು ಗಂಟೆಗೆ 35 ಕಿ.ಮೀ.ನಿಂದ 55 ಕಿ.ಮೀ ವೇಗ ತಲುಪುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಎಚ್ಚರಿಕೆ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ

(ನ್ಯೂಸ್‌ ಕಡಬ) newskadaba.com,  ಅ.18 ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ದೀಪಾವಳಿ ಮತ್ತು ಛತ್ ಪೂಜಾ ಸಮಯದಲ್ಲಿ ಜನರ ಸಂಚಾರ ದಟ್ಟಣೆಯನ್ನು ಹಾಗೂ ದೀರ್ಘ ವಾರಾಂತ್ಯದ ಜನಸಂದಣಿಯನ್ನು ನಿಭಾಯಿಸಲು ಬೃಹತ್ ಯೋಜನೆಯನ್ನು ರೂಪಿಸಿದೆ. SWR ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ವಿಭಾಗಗಳ ಪ್ರಮುಖ ನಿಲ್ದಾಣಗಳಲ್ಲಿ 136 ವಿಶೇಷ ರೈಲುಗಳು (338 ಟ್ರಿಪ್‌ಗಳು), 540 ಹೆಚ್ಚುವರಿ ಬೋಗಿಗಳು, ವರ್ಧಿತ ಭದ್ರತೆ, ಸಹಾಯ ಕೇಂದ್ರಗಳು, ವೈದ್ಯಕೀಯ ತಂಡಗಳು ಮತ್ತು ಸುಧಾರಿತ ಪ್ರಯಾಣಿಕರ ಮಾರ್ಗದರ್ಶನ ಸೌಲಭ್ಯ ನೀಡುತ್ತಿದೆ. ರೈಲು ಅವಶ್ಯಕತೆಗಳನ್ನು

ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ Read More »

ಕರಾವಳಿ

ಉಡುಪಿ: ಅಣ್ಣ ತಂಗಿ ನೇಣಿಗೆ ಶರಣು-ಕಾರಣ ನಿಗೂಢ

(ನ್ಯೂಸ್‌ ಕಡಬ) newskadaba.com,  ಅ.18: ಅಣ್ಣ-ತಂಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ. ಮಲ್ಲೇಶ್ (23) ಮತ್ತು ಪವಿತ್ರಾ (17) ಮೃತರಾಗಿದ್ದು, ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದು ಅಕ್ಕ ಮತ್ತು ತಂಗಿಯರ ಮಕ್ಕಳಾಗಿರೋ ಇವರಿಬ್ಬರು ಯಾಕೆ ಇಂತಹ ನಿರ್ಧಾರ ತೆಗೆದುಕೊಂಡರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಬೇರೊಂದು ಮನೆಯಲ್ಲಿ ಕೆಲಸ ಮಾಡಿ, ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ

ಉಡುಪಿ: ಅಣ್ಣ ತಂಗಿ ನೇಣಿಗೆ ಶರಣು-ಕಾರಣ ನಿಗೂಢ Read More »

ಕರಾವಳಿ, ಕ್ರೈಮ್ ನ್ಯೂಸ್

ಜಾತಿಗಣತಿ ಸಮೀಕ್ಷೆ ವಿರುದ್ಧ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಸಿದ್ದರಾಮಯ್ಯ ಮನವಿ

(ನ್ಯೂಸ್‌ ಕಡಬ) newskadaba.com,  ಅ.18 ಬೆಂಗಳೂರು : ರಾಜ್ಯದ ಜನರ ಸಮಸ್ಯೆಗಳನ್ನು ತಿಳಿದು ಯೋಜನೆ ರೂಪಿಸುವ ಸಲುವಾಗಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮಾಡಲಾಗುತ್ತಿದ್ದು, ಎಲ್ಲರೂ ತಪ್ಪದೆ ಭಾಗವಹಿಸಬೇಕು. ಕೆಲ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಸಮೀಕ್ಷೆ ವಿರುದ್ಧ ಮಾಡುತ್ತಿರುವ ಅಪಪ್ರಚಾರದ ಬಗ್ಗೆ ಯಾರೂ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರಲ್ಲಿ ಮನವಿ ಮಾಡಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಸರಣಿ ಪೋಸ್ಟ್‌ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕುರಿತು ಎದ್ದಿರುವ ಗೊಂದಲ

ಜಾತಿಗಣತಿ ಸಮೀಕ್ಷೆ ವಿರುದ್ಧ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಸಿದ್ದರಾಮಯ್ಯ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದ ಸ್ವದೇಶಿ ಯುದ್ಧ ವಿಮಾನ ತೇಜಸ್ ಎಂಕೆ1ಎ -ಮೊದಲ ಹಾರಾಟ ಯಶಸ್ಸು

(ನ್ಯೂಸ್‌ ಕಡಬ) newskadaba.com,  ಅ.18 ನಾಸಿಕ್ : ಯುದ್ಧ ವಿಮಾನ ತೇಜಸ್ ಎಂಕೆ1ಎ ಇಂದು ತನ್ನ ಮೊದಲ ಹಾರಾಟ ನಡೆಸಿದೆ. ನಾಸಿಕ್‌ನಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ ವಿಮಾನ ಉತ್ಪಾದನಾ ವಿಭಾಗದಲ್ಲಿ ಈ ಹಾರಾಟ ನಡೆಯಿತು. ಭಾರತದಲ್ಲಿ ಯುದ್ಧ ವಿಮಾನ ತಯಾರಿಕೆಯ ಅಭಿವೃದ್ಧಿಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ರಾಜನಾಥ್ ಸಿಂಗ್ ಅವರು LCA ಎಂಕೆ1ಎಯ ಮೂರನೇ ಉತ್ಪಾದನಾ ಘಟಕ ಮತ್ತು ಎಚ್‌ಟಿಟಿ-40

ಭಾರತದ ಸ್ವದೇಶಿ ಯುದ್ಧ ವಿಮಾನ ತೇಜಸ್ ಎಂಕೆ1ಎ -ಮೊದಲ ಹಾರಾಟ ಯಶಸ್ಸು Read More »

ಕರಾವಳಿ
Scroll to Top