ಸವಣೂರು: ರಾಷ್ಟ್ರೀಯ ಯುವಸಪ್ತಾಹ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಎ.4. ಯುವಕ ಮಂಡಲದಿಂದ ವ್ಯಕ್ತಿತ್ವ ವಿಕಸನದ ಜತೆಗೆ ಸರ್ವಾಂಗೀಣ ಬೆಳವಣಿಗೆ ಸಾಧ್ಯ. ಸಮಾಜದಲ್ಲಿ ಸಂಘಟನಾತ್ಮಕ ಶಕ್ತಿಗೆ ಹೆಚ್ಚಿನ ಬಲವಿದೆ. ಈ ನಿಟ್ಟಿನಲ್ಲಿ ಸವಣೂರು ಯುವಕ ಮಂಡಲವು ಹಲವು ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಚಿಂತನೆಯೊಂದಿಗೆ ಊರಿನ ಬೆಳವಣಿಗೆಗೆ ಕೊಡುಗೆಯಾಗಿದೆ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಹೇಳಿದರು. ಅವರು ರಾಜ್ಯಪ್ರಶಸ್ತಿ ಪುರಸ್ಕøತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುವ ರಾಷ್ಟ್ರೀಯ ಯುವಸಪ್ತಾಹ ಹಾಗೂ ಕುಟುಂಬ ಸಮ್ಮಿಲನವನ್ನು ಉದ್ಘಾಟಿಸಿ ಮಾತನಾಡಿದರು. ಆಶಯ […]

ಸವಣೂರು: ರಾಷ್ಟ್ರೀಯ ಯುವಸಪ್ತಾಹ ಉದ್ಘಾಟನೆ Read More »

ಕರಾವಳಿ

ಯಕ್ಷಗಾನದಲ್ಲಿ ರಾಹುಲ್‌ ಗಾಂಧಿ ಹೇಳಿದ್ದ ‘ಇವನರ್ವ’ ಶಬ್ದ ಬಳಕೆ ► ಯಕ್ಷಗಾನ ಕಲಾವಿದನನ್ನು ವಜಾಗೊಳಿಸುವಂತೆ ಚುನಾವಣಾ ಆಯೋಗದಿಂದ ನೋಟಿಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಎ.04. ಇತ್ತೀಚೆಗೆ ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಬಸವಣ್ಣನ ವಚನವನ್ನು ಉಲ್ಲೇಖಿಸುತ್ತಾ ನೀಡಿದ್ದ ‘ಇವನರ್ವ’ ಹೇಳಿಕೆಯನ್ನು ಯಕ್ಷಗಾನದಲ್ಲಿ ಬಳಕೆ ಮಾಡಿದ ಆರೋಪದಲ್ಲಿ ಯಕ್ಷಗಾನ ಕಲಾವಿದರೊಬ್ಬರಿಗೆ ನೀತಿ ಸಂಹಿತೆ ಉಲ್ಲಂಘನೆಯ ಆರೋಪದಡಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಚುನಾವಣಾ ಅಧಿಕಾರಿ ನೋಟಿಸ್ ಜಾರಿಗೊಳಿಸಿದ ಘಟನೆ ಬುಧವಾರದಂದು ನಡೆದಿದೆ. ಪೂರ್ಣೇಶ್ ಎಪ್ರಿಲ್ 1ರಂದು ಮೂಡುಬಿದಿರೆಯ ಪಡುಮಾರ್ನಾಡಿನ ಬನ್ನಡ್ಕ ಎಂಬಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮದಲ್ಲಿ ರಾಜಕೀಯ ಪ್ರೇರಿತ ಶಬ್ದ ಬಳಸಿದ್ದಾರೆ. ಆದ್ದರಿಂದ

ಯಕ್ಷಗಾನದಲ್ಲಿ ರಾಹುಲ್‌ ಗಾಂಧಿ ಹೇಳಿದ್ದ ‘ಇವನರ್ವ’ ಶಬ್ದ ಬಳಕೆ ► ಯಕ್ಷಗಾನ ಕಲಾವಿದನನ್ನು ವಜಾಗೊಳಿಸುವಂತೆ ಚುನಾವಣಾ ಆಯೋಗದಿಂದ ನೋಟಿಸ್ Read More »

ಕರಾವಳಿ

ಸುಳ್ಯ – ಭಾಗಮಂಡಲ ಕಚ್ಚಾ ರಸ್ತೆಯ ತೊಡಿಕಾನದ ಪಟ್ಟಿ ಎಂಬಲ್ಲಿ ಗೇಟ್ ಗೆ ಹಾಕಲಾಗಿದ್ದ ಬೀಗ ತೆರವು ► ಸಾರ್ವಜನಿಕರಿಗೆ ತೊಂದರೆ ಆಗುವುದನ್ನು ಮನಗಂಡು ಬೀಗ ತೆರವುಗೊಳಿಸಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಸುಳ್ಯ, ಎ.04. ಸುಳ್ಯದಿಂದ ತಲಕಾವೇರಿಗೆ ತೊಡಿಕಾನ – ಪಟ್ಟಿ – ಭಾಗ ಮಂಡಲ ಮೂಲಕ ಅತ್ಯಂತ ಹತ್ತಿರದ ಸಂಪರ್ಕ ರಸ್ತೆಯ ಪಟ್ಟಿ ಎಂಬಲ್ಲಿ ಗೇಟ್‌ಗೆ ಹಾಕಲಾಗಿದ್ದ ಬೀಗವನ್ನು ಕೊಡಗು ಅರಣ್ಯ ಇಲಾಖೆಯ ಅಧಿಕಾರಿಗಳು ಕೊನೆಗೂ ತೆರವುಗೊಳಿಸಿದ್ದಾರೆ. ಪಟ್ಟಿ ಅರಣ್ಯಕ್ಕೆ ಮೇಲಾಧಿಕಾರಿಗಳು ಬಂದಿದ್ದ ಸಂದರ್ಭದಲ್ಲಿ ವಾಹನವೊಂದು ಈ ರಸ್ತೆಯಲ್ಲಿ ಸಂಚರಿಸುತ್ತಿರುವುದನ್ನು ಕಂಡು, ಗೇಟ್‌ಗೆ ಬೀಗ ಜಡಿಯಬೇಕೆಂದು ಆದೇಶಿದ್ದರು. ಪ್ರವಾಸಿಗರಿಗೆ ಮತ್ತು ಭಕ್ತರಿಗೆ ಈ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ಕೊಡಬಾರದು. ಅಂಥವರು ಕಂಡುಬಂದಲ್ಲಿ ಕಾನೂನು ಕ್ರಮ

ಸುಳ್ಯ – ಭಾಗಮಂಡಲ ಕಚ್ಚಾ ರಸ್ತೆಯ ತೊಡಿಕಾನದ ಪಟ್ಟಿ ಎಂಬಲ್ಲಿ ಗೇಟ್ ಗೆ ಹಾಕಲಾಗಿದ್ದ ಬೀಗ ತೆರವು ► ಸಾರ್ವಜನಿಕರಿಗೆ ತೊಂದರೆ ಆಗುವುದನ್ನು ಮನಗಂಡು ಬೀಗ ತೆರವುಗೊಳಿಸಿದ ಅರಣ್ಯ ಇಲಾಖೆ Read More »

ಕರಾವಳಿ

ಶಾಲಾ ಆವರಣದಲ್ಲಿಯೇ ಶಿಕ್ಷಕಿ ಹಾಗೂ ಸಂಸ್ಥೆಯ ಅಧ್ಯಕ್ಷನ ಕಾಮಕೇಳಿ ► ರೊಮ್ಯಾನ್ಸ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

(ನ್ಯೂಸ್ ಕಡಬ) newskadaba.com ಬೀದರ್, ಎ.04.  ಶಿಕ್ಷಣ ಸಂಸ್ಥೆಯೊಂದರ ಅಧ್ಯಕ್ಷನೋರ್ವ ಶಾಲಾ ಕಟ್ಟಡದಲ್ಲಿಯೇ ಶಿಕ್ಷಕಿಯೊಂದಿಗೆ ಕಾಮಕೇಳಿ ನಡೆಸಿರುವ ಘಟನೆಯು ಬೀದರ್ ನಲ್ಲಿ ನಡೆದಿದ್ದು, ಈ  ದೃಶ್ಯವು  ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶಿಕ್ಷಕಿ ಮತ್ತು ಸಂಸ್ಥೆಯ ಅಧ್ಯಕ್ಷರ ರೊಮ್ಯಾನ್ಸ್ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದಿದೆಯೆನ್ನಲಾಗಿದ್ದು,  ಶಾಲಾ ಕಟ್ಟಡದಲ್ಲಿ ಅಳವಡಿಸಿದ್ದ ಸಿಸಿಟಿವಿ ಯಲ್ಲಿ ಸೆರೆಯಾಗಿವೆ. ಈ ದೃಶ್ಯವನ್ನು ಯಾರೋ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ಸ್ಥಳೀಯರ ಮೊಬೈಲ್ ನಲ್ಲಿ ಹರಿದಾಡುತ್ತಿದೆ. ಶಿಕ್ಷನ ಕಲಿಸಿಕೊಡಬೇಕಾಗಿದ್ದ ಶಾಲಾ

ಶಾಲಾ ಆವರಣದಲ್ಲಿಯೇ ಶಿಕ್ಷಕಿ ಹಾಗೂ ಸಂಸ್ಥೆಯ ಅಧ್ಯಕ್ಷನ ಕಾಮಕೇಳಿ ► ರೊಮ್ಯಾನ್ಸ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read More »

ಕರ್ನಾಟಕ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ಗೆ ಕಲ್ಲು ತೂರಾಟ ಪ್ರಕರಣ ► ಮೂವರು ಆರೋಪಿಗಳು ಖುಲಾಸೆ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.04. ಬೆಂಗಳೂರಿನಲ್ಲಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣವನ್ನು ಖಂಡಿಸಿ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿ ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನ್ಯಾಯಾಲಯವು ದೋಷಮುಕ್ತಗೊಳಿಸಿ ಆದೇಶಿಸಿದೆ. 2012 ರಲ್ಲಿ ಶ್ರೀರಾಮಸೇನೆಯ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್ ಬೆಂಗಳೂರಿನ ಟಿ.ವಿ. ಚಾನೆಲೊಂದರ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ವೇಳೆ ಅವರ ಮುಖಕ್ಕೆ ಗುಂಪೊಂದು ಮಸಿ ಬಳಿದಿತ್ತು. ಈ ಪ್ರಕರಣವನ್ನು ಖಂಡಿಸಿ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ಗೆ ಕಲ್ಲು ತೂರಾಟ ಪ್ರಕರಣ ► ಮೂವರು ಆರೋಪಿಗಳು ಖುಲಾಸೆ Read More »

ಕರಾವಳಿ

ಆತೂರು: ಶ್ರೀ ಸದಾಶಿವ ಶ್ರೀ ಮಹಾಗಣಪತಿ ದೇವಸ್ಥಾನ ಜಾತ್ರೋತ್ಸವ ►ದುಗಲಾಯಿ ದೈವದ ನೇಮೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಎ.3.  ಕಡಬ ತಾಲೂಕು ಕೊೖಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಳದ ವಾರ್ಷಿಕ ಮಹೋತ್ಸವ ಅಂಗವಾಗಿ ಮಂಗಳವಾರ ಶ್ರೀ ದುಗಲಾಯಿ ಹಾಗೂ ಪರಿವಾರ ದೈವಗಳ ನೇಮೋತ್ಸವ ನಡೆಯಿತು. ಈ ಸಂದರ್ಭ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿತ್ರಾಜ್ ಶೆಟ್ಟಿ , ಸದಸ್ಯರಾದ ವಿಷ್ಣುಮೂರ್ತಿ ಬಡಕಿಲ್ಲಾಯ, ಪುರಂದರ ರೈ, ಬಿ.ಕೆ.ಚಂದ್ರಶೇಖರ್, ಬಿ.ಚಂದ್ರಶೇಖರ ಗೌಡ, ವಸಂತ ಅಮೀನ್, ಪುಷ್ಪಾವತಿ , ಕೆ.ರಾಧಿಕಾ , ಉತ್ಸವ ಸಮಿತಿ ಅಧ್ಯಕ್ಷ ಸಂತೋಷ್ ರೈ ಸಬಳೂರು, ಪ್ರಧಾನ

ಆತೂರು: ಶ್ರೀ ಸದಾಶಿವ ಶ್ರೀ ಮಹಾಗಣಪತಿ ದೇವಸ್ಥಾನ ಜಾತ್ರೋತ್ಸವ ►ದುಗಲಾಯಿ ದೈವದ ನೇಮೋತ್ಸವ Read More »

ಕರಾವಳಿ

ಕಾಣಿಯೂರಿನಲ್ಲಿ 42 ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

(ನ್ಯೂಸ್ ಕಡಬ) newskadaba.com ಸವಣೂರು, ಎ.3. ಮನುಷ್ಯ ಉತ್ತಮ ಸಂಸ್ಕಾರದಿಂದ ಬದುಕಬೇಕಾದರೆ ಭಜನೆ, ಪೂಜೆ ಪುರಸ್ಕಾರಗಳನ್ನು ಮಾಡಬೇಕು. ಕಲಿಯುಗದಲ್ಲಿ ಶ್ರೀ ಸತ್ಯನಾರಾಯಣ ದೇವರು ಹಾಗು ನರಸಿಂಹ ದೇವರ ಆರಾಧನೆ ಮಾಡಿದಾಗ ವಿಶೇಷ ಅನುಗ್ರಹ ಸಿಗುತ್ತದೆ ಎಂದು ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಆಶ್ರಯದಲ್ಲಿ ನಡೆದ 42 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಆಶೀರ್ವಚನ ನೀಡಿದರು. ದೇವರನ್ನು ಸಾಮೂಹಿಕವಾಗಿ ಆರಾಧಿಸಿದಾಗ

ಕಾಣಿಯೂರಿನಲ್ಲಿ 42 ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಕರಾವಳಿ

ಸವಣೂರು: ಮೊಗರು ಬಿಜೆಪಿ ಬೂತ್ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು,ಎ.3. ಬಿಜೆಪಿ ಬೂತ್ ಸಮಿತಿ-66 ಮೊಗರು ಸವಣೂರು ಇದರ ಬೂತ್ ಸಮಿತಿ ಸಭೆಯು ಮುಂಡತಡ್ಕದಲ್ಲಿ ನಡೆಯಿತು . ಸಭೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ರಾಕೇಶ್ ರೈ ಕೆಡೆಂಜಿ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣಾ ರೂಪುರೇಷಗಳ ಬಗ್ಗೆ  ಹಾಗೂ ಪೇಜ್ ಪ್ರಮುಖ್ ಕಾರ್ಯವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಬಿ.ಕೆ. ಇವರು ಪಂಚಾಯತ್ ಗೆ ಸಂಬಂಧಪಟ್ಟಂತೆ ವಿವಿಧ ಸವಲತ್ತುಗಳ ಬಗ್ಗೆ  ಮಾಹಿತಿ ನೀಡಿದರು. ವೇದಿಕೆಯಲ್ಲಿ ಬಿಜೆಪಿ ಪಂಚಾಯತ್ ಸಮಿತಿ ಅಧ್ಯಕ್ಷರಾದ

ಸವಣೂರು: ಮೊಗರು ಬಿಜೆಪಿ ಬೂತ್ ಸಮಿತಿ ಸಭೆ Read More »

ಕರಾವಳಿ

ಎ.3 ರಿಂದ 9ರ ವರೆಗೆ ಸವಣೂರು ಯುವಕ ಮಂಡಲದ ರಾಷ್ಟ್ರೀಯ ಯುವ ಸಪ್ತಾಹ

(ನ್ಯೂಸ್ ಕಡಬ) newskadaba.com ಸವಣೂರು,ಎ.3. ಕಳೆದ 18 ವರ್ಷಗಳಿಂದ ನಡೆಯುತ್ತಿರುವ ಸವಣೂರು ಯುವಕ ಮಂಡಲದ ವತಿಯಿಂದ 7 ದಿನಗಳ ರಾಷ್ಟ್ರೀಯ ಯುವ ಸಪ್ತಾಹ ಎ.3 ರಿಂದ 9ರ ತನಕ ವಿವಿಧ ಕಡೆಗಳಲ್ಲಿ ಜರುಗಲಿದೆ. ಕೊನೆಯ ದಿನ ಸಮಾರೋಪ ಸಮಾರಂಭದಂದು ಯುವ ಮಂಡಲಿ ಪ್ರಶಸ್ತಿ, ಯುವ ಪ್ರಶಸ್ತಿ ಮತ್ತು ನಾಲ್ಕು ಮಂದಿ ಸಾಧಕರಿಗೆ ಅಭಿನಂದನೆ ಹಾಗೂ 6ಮಂದಿಯನ್ನು ಗರುತಿಸುವಿಕೆಯ ಕಾರ್ಯಕ್ರಮ ನಡೆಯಲಿದೆ ಎಂದು ಸವಣೂರು ಯುವಕ ಮಂಡಲದ ಅಧ್ಯಕ್ಷ ಯತೀಶ್ ಕುಮಾರ್ ಕೆ.ಎಂ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಎ.3ರಂದು ರಾಷ್ಟ್ರೀಯ ಯುವ ಸಪ್ತಾಹದ

ಎ.3 ರಿಂದ 9ರ ವರೆಗೆ ಸವಣೂರು ಯುವಕ ಮಂಡಲದ ರಾಷ್ಟ್ರೀಯ ಯುವ ಸಪ್ತಾಹ Read More »

ಕರಾವಳಿ

ಮಕ್ಕಳ ಬೇರುಗಳಲ್ಲಿಯೇ ಸಂಸ್ಕೃತಿಯನ್ನು ಬೆಳೆಸಿ: ಆಶಾ ಬೆಳ್ಳಾರೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.3. ದಿನಾಂಕ 31.03.2018 ರಂದು ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ ಇಲ್ಲಿನ ಶಿಶುಮಂದಿರದಲ್ಲಿ ಸಾಮೂಹಿಕ ಹುಟ್ಟುಹಬ್ಬ, ನೂತನ ಜೋಕಾಲಿ ಸಮರ್ಪಣೆ, ಮಾತೃಭೋಜನ ಕಾರ್ಯಕ್ರಮಗಳು ನಡೆಯಿತು. ಪಾಶ್ಚಿಮಾತ್ಯ ಆಚರಣೆಗಳ ಮಧ್ಯೆ ಭಾರತೀಯ ಸಂಸ್ಕೃತಿಯನ್ನು ಬೆಳೆಸುವುದು ನಮ್ಮ ಆಧ್ಯ ಕರ್ತವ್ಯವಾಗಿದೆ, ಇದನ್ನು ಉಳಿಸುವತ್ತ ನಮ್ಮ ಪ್ರಯತ್ನ ಇರಬೇಕು ಮತ್ತು ಯುವಜನತೆಯು ಈ ನಿಟ್ಟಿನಲ್ಲಿ ಆಸಕ್ತಿ ವಹಿಸುವುದು ಅಗತ್ಯ. ಮಕ್ಕಳೇ ದೇಶದ ಸಂಸ್ಕೃತಿಯನ್ನು ಪರಿಚಯಿಸುವ ರಾಯಭಾರಿಗಳೆಂದು ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿನೇಕಾನಂದ ಕನ್ನಡ ಮಾಧ್ಯಮದ ಮುಖ್ಯೋಪಾಧ್ಯಾಯರಾದ

ಮಕ್ಕಳ ಬೇರುಗಳಲ್ಲಿಯೇ ಸಂಸ್ಕೃತಿಯನ್ನು ಬೆಳೆಸಿ: ಆಶಾ ಬೆಳ್ಳಾರೆ Read More »

ಕರಾವಳಿ
Scroll to Top