ಸವಣೂರು: ರಾಷ್ಟ್ರೀಯ ಯುವಸಪ್ತಾಹ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಸವಣೂರು, ಎ.4. ಯುವಕ ಮಂಡಲದಿಂದ ವ್ಯಕ್ತಿತ್ವ ವಿಕಸನದ ಜತೆಗೆ ಸರ್ವಾಂಗೀಣ ಬೆಳವಣಿಗೆ ಸಾಧ್ಯ. ಸಮಾಜದಲ್ಲಿ ಸಂಘಟನಾತ್ಮಕ ಶಕ್ತಿಗೆ ಹೆಚ್ಚಿನ ಬಲವಿದೆ. ಈ ನಿಟ್ಟಿನಲ್ಲಿ ಸವಣೂರು ಯುವಕ ಮಂಡಲವು ಹಲವು ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಚಿಂತನೆಯೊಂದಿಗೆ ಊರಿನ ಬೆಳವಣಿಗೆಗೆ ಕೊಡುಗೆಯಾಗಿದೆ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಹೇಳಿದರು. ಅವರು ರಾಜ್ಯಪ್ರಶಸ್ತಿ ಪುರಸ್ಕøತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುವ ರಾಷ್ಟ್ರೀಯ ಯುವಸಪ್ತಾಹ ಹಾಗೂ ಕುಟುಂಬ ಸಮ್ಮಿಲನವನ್ನು ಉದ್ಘಾಟಿಸಿ ಮಾತನಾಡಿದರು. ಆಶಯ […]
ಸವಣೂರು: ರಾಷ್ಟ್ರೀಯ ಯುವಸಪ್ತಾಹ ಉದ್ಘಾಟನೆ Read More »
ಕರಾವಳಿ









