ಉಪ್ಪಿನಂಗಡಿ: ಮಗುವಿಗೆ ಆಟವಾಡಲೆಂದು ಕಟ್ಟಿದ್ದ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.30. ಮಗುವಿಗೆ ಆಟವಾಡಲೆಂದು ಕಟ್ಟಿದ್ದ ಹಗ್ಗಕ್ಕೆ ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಪ್ಪಿನಂಗಡಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತ ಬಾಲಕಿಯನ್ನು ಉಪ್ಪಿನಂಗಡಿ ಶ್ರೀ ರಾಮ ವಿದ್ಯಾಲಯದ 7 ನೇ ತರಗತಿಯ ವಿದ್ಯಾರ್ಥಿನಿ, ಮೂಲತಃ ಉತ್ತರ ಪ್ರದೇಶ ನಿವಾಸಿ ಪ್ರಸ್ತುತ ಉಪ್ಪಿನಂಗಡಿಯಲ್ಲಿ ವಾಸ್ತವ್ಯವಿರುವ ರಾಜಕುಮಾರ್ ಚೌಹಾನ್ ಎಂಬವರ ಪುತ್ರಿ ಅಂಜಲಿ ಚೌಹಾನ್(13) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ತನ್ನ ತಮ್ಮ ಹಾಗೂ ಅಮ್ಮನ ಜೊತೆ ಆಟವಾಡಿದ್ದ ಅಂಜಲಿ ವೇಗವಾಗಿ ಮನೆಯೊಳಗೆ […]

ಉಪ್ಪಿನಂಗಡಿ: ಮಗುವಿಗೆ ಆಟವಾಡಲೆಂದು ಕಟ್ಟಿದ್ದ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕಿ ಮೃತ್ಯು Read More »

ಕರಾವಳಿ

ರಾಮಕುಂಜ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ ► ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ, ಮಾ.30. ಪ್ರಕೃತಿಗೆ ವಿರುದ್ಧವಾಗಿ ನಡೆಯುವುದರಿಂದ ಪರಿಸರ ಹಾನಿಯಾಗುದಷ್ಟೇ ಅಲ್ಲ, ಮಾನವನ ಬದುಕಿಗೇ ಮಾರಕ. ಪ್ಲಾಸ್ಟಿಕ್ ಅತೀ ಅಪಾಯಕಾರಿ ವಸ್ತು. ಅದರ ಉಪಯೋಗದಲ್ಲಿ ನಿಯಂತ್ರಣ ಬೇಕು ಎಂದು ರಾಮಕುಂಜ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ಹೇಳಿದರು. ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರಾಮಕುಂಜ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನಡೆದ ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಜಗತ್ತಿನಲ್ಲಿ ಮಾನವ ಅತೀ ಹೆಚ್ಚು ಬುದ್ದಿಶಕ್ತಿ  ಹೊಂದಿರುವ ಜೀವಿ.  ಆದರೆ ಮನುಷ್ಯನಿಗೆ ಪರಿಸರದ ವಿರುದ್ಧ

ರಾಮಕುಂಜ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ ► ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಜಾಗೃತಿ ಜಾಥಾ Read More »

ಕರಾವಳಿ

ಪಾಲ್ತಾಡಿ ಆರೋಗ್ಯ ಕೇಂದ್ರಕ್ಕೆ ಕಿಡಿಗೇಡಿಗಳಿಂದ ಹಾನಿ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಪಾಲ್ತಾಡಿ ಗ್ರಾಮದ ಮಂಜುನಾಥನಗರ(ಅಂಕತ್ತಡ್ಕ) ದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಿಡಿಗೇಡಿಗಳು ಹಾನಿಗೊಳಿಸಿದ ಘಟನೆ ವರದಿಯಾಗಿದೆ. ಆರೋಗ್ಯ ಕೇಂದ್ರದ ಮುಂಭಾಗದ ಕಿಟಕಿಯ ಗಾಜನ್ನು ಕಿಡಿಗೇಡಿಗಳು ಕೈಯಿಂದ ಗುದ್ದಿ ಹಾನಿ ಮಾಡಿದ್ದು, ಸ್ಥಳದಲ್ಲಿ ರಕ್ತದ ಕಲೆ ಕಾಣಿಸಿಕೊಂಡಿದ್ದು ಈ ಕುರಿತು ಬೆಳ್ಳಾರೆ ಪೋಲೀಸ್ ಠಾಣೆಗೆ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ರೈ ಅವರು ದೂರು ನೀಡಿದ್ದಾರೆ. ಯಾವ ಉದ್ದೇಶಕ್ಕಾಗಿ ಗಾಜು ಒಡೆದಿದ್ದಾರೆ ಎಂಬುದು ಪೋಲೀಸ್ ತನಿಖೆಯಿಂದ ತಿಳಿಯಬೇಕಿದೆ. ಮುಖ್ಯ ರಸ್ತೆಯಿಂದ ದೂರವಿರುವ ಈ ಆರೋಗ್ಯ

ಪಾಲ್ತಾಡಿ ಆರೋಗ್ಯ ಕೇಂದ್ರಕ್ಕೆ ಕಿಡಿಗೇಡಿಗಳಿಂದ ಹಾನಿ Read More »

ಕರಾವಳಿ

ಹಿರಿಯರ ಕ್ರೀಡಾಕೂಟ: ಎಂ.ಎಸ್.ವಸಂತಿ ಮೆದು ರಾಷ್ಟ್ರಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಿ.ಚನ್ನಬೈರೇ ಗೌಡ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಶನ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಸವಣೂರಿನ ವಸಂತಿ ಶಿವರಾಮ ಮೆದು ಅವರು ಬಹುಮಾನ ಪಡೆದುಕೊಂಡು ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರು 1500 ಮೀ ಓಟದಲ್ಲಿ ಪ್ರಥಮ, 800 ಮೀ. ಓಟದಲ್ಲಿ ದ್ವಿತೀಯ ಶಾಟ್‍ಪುಟ್‍ನಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡು ಮಂಗಳೂರಿನಲ್ಲಿ ಎ.13, 14 ,15 ರಂದು ನಡೆಯುವ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಹಿರಿಯರ ಕ್ರೀಡಾಕೂಟ: ಎಂ.ಎಸ್.ವಸಂತಿ ಮೆದು ರಾಷ್ಟ್ರಮಟ್ಟಕ್ಕೆ Read More »

ಕ್ರೀಡಾ ನ್ಯೂಸ್

ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ► ಸಮ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಮಕ್ಕಳ ತಾಯಂದಿರು ಮಕ್ಕಳಲ್ಲಿರುವ ಧನಾತ್ಮಕ ಗುಣವನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಕ್ಕಳು ಪ್ರತಿಭಾನ್ವಿತರಾಗಿ ಬೆಳೆಯಲು ಸಾಧ್ಯ ಎಂದು ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸುಜಾತ ಹೇಳಿದರು.ಅವರು ಸವಣೂರು ಗ್ರಾಮದ ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಮತ್ತು ಅಂಗನವಾಡಿ ಕೇಂದ್ರದ ಸಹಯೋಗದಲ್ಲಿ ನಡೆದ ಬಾಲ ಮೇಳ, ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುತ್ತೂರು ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ

ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ► ಸಮ್ಮಾನ ಕಾರ್ಯಕ್ರಮ Read More »

ಕರಾವಳಿ

ಎಪ್ರಿಲ್ 4: ಸವಣೂರು ಚಂದ್ರನಾಥ ಬಸದಿಯ 17ನೇ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಇಲ್ಲಿನ ಅತಿಶಯ ಕ್ಷೇತ್ರ ಪುಷ್ಪಪುರ ಪುದುಬೆಟ್ಟು ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಪಂಚ ಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವದ 17ನೇ ವಾರ್ಷಿಕೋತ್ಸವವು ಶಿವಮೊಗ್ಗದ ಶ್ರೀ ಹೊಂಬುಜ ಅತಿಶಯ ಕ್ಷೇತ್ರದ ಶ್ರೀ ಮದ್ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಎ.4 ರಂದು ನಡೆಯಲಿದೆ. ಎ.4ರಂದು ಬೆಳಿಗ್ಗೆ ತೋರಣ ಮುಹೂರ್ತ, ವಿಮಾನ ಶುದ್ದಿ, ಮಂತ್ರನ್ಯಾಸ, ತಿಲಕನ್ಯಾಸ, ಭಗವಾನ್ ಚಂದ್ರನಾಥ ಸ್ವಾಮಿಯ ಕಲಾರೋಪಣೆ, ಮಧ್ಯಾಹ್ನ ಮಕ್ಕಳ ಬಸದಿಯ ಭಗವಾನ್ ಶ್ರೀ ಪಾಶ್ವನಾಥ ಸ್ವಾಮಿಗೆ

ಎಪ್ರಿಲ್ 4: ಸವಣೂರು ಚಂದ್ರನಾಥ ಬಸದಿಯ 17ನೇ ವಾರ್ಷಿಕೋತ್ಸವ Read More »

ಕರಾವಳಿ

ಕಾಣಿಯೂರು: ಬಿಜೆಪಿ ಪ್ರಮುಖ ಕಾರ್ಯಕತರ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಬೆಳಂದೂರು ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ ಗುರುವಾರ ಕಾಣಿಯೂರು ಲಕ್ಷ್ಮಿ ನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು. ಚುನಾವಣಾ ಸಂಯೋಜಕ ಕಾಸರಗೋಡು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಸುಧಾಮ, ವಿಸ್ತಾರಕ್ ಪುರಂದರ ತೆಕ್ಕಟ್ಟೆ, ಹಿರಿಯ ಮುಂದಾಳು ಶ್ರೀನಿವಾಸ್ ಉಬರಡ್ಕ ಅವರು ಕಾರ್ಯಕರ್ತರಿಗೆ ಮಾರ್ಗದರ್ಶನ ಮಾಡಿದರು. ಸಭೆಯಲ್ಲಿ ವಿಧಾನ ಸಭಾ ಚುನಾಚಣೆಯ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿನ ಕಾರ್ಯತಂತ್ರ, ಸಂಘಟನಾತ್ಮಕವಾಗಿ ತೊಡಗಿಸಿಕೊಳ್ಳುವಿಕೆ ಹಾಗೂ ಚುನಾವಣೆ ಸಂಭಂಧಪಟ್ಟ

ಕಾಣಿಯೂರು: ಬಿಜೆಪಿ ಪ್ರಮುಖ ಕಾರ್ಯಕತರ ಸಭೆ Read More »

ಕರಾವಳಿ

ಇಂದು (ಮಾ.30) ಕೆಸಿಎಫ್ ವತಿಯಿಂದ ದುಬೈನಲ್ಲಿ ಕರ್ನಾಟಕ ಫ್ಯಾಮಿಲಿ ಫೆಸ್ಟ್ – 2018

(ನ್ಯೂಸ್ ಕಡಬ) newskadaba.com ದುಬೈ, ಮಾ.30. ಕರ್ನಾಟಕ ಕಲ್ಚರಲ್ ಫೌಂಡೇಶನ್ – ಕೆಸಿಎಫ್ ಐದನೇ ವರ್ಷಾಚರಣೆಯ ಪ್ರಯುಕ್ತ ಗಲ್ಫ್ ಅನಿವಾಸಿ ಕನ್ನಡಿಗರ ಕರ್ನಾಟಕ ಫ್ಯಾಮಿಲಿ ಫೆಸ್ಟ್-18 ಇದೇ ಬರುವ ಮಾರ್ಚ್ 30 ರಂದು ಅಜ್ಮಾನ್ ಗಲ್ಫ್ ಮೆಡಿಕಲ್ ಯೂನಿವರ್ಸಿಟಿ (ತುಂಬೆ ಮೈದಾನ) ಯಲ್ಲಿ ನಡೆಯಲಿದೆ. ಬೆಳಿಗ್ಗೆ 8 ರಿಂದ ರಾತ್ರಿ 10 ರ ವರೆಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಆಟೋಟ ಸ್ಪರ್ಧೆಗಳು ನಡೆಯಲಿದೆ. ಖಿರಾಅತ್, ಬುರ್ದಾ, ಆಧ್ಯಾತ್ಮಿಕತೆ, ಭಾಷಣ ಸ್ಪರ್ಧೆಗಳು, ಆಟೋಟಗಳು, ಐತಿಹಾಸಿಕ ಪ್ರವಾಸ, ಆರೋಗ್ಯ

ಇಂದು (ಮಾ.30) ಕೆಸಿಎಫ್ ವತಿಯಿಂದ ದುಬೈನಲ್ಲಿ ಕರ್ನಾಟಕ ಫ್ಯಾಮಿಲಿ ಫೆಸ್ಟ್ – 2018 Read More »

ಅಂತರ್ರಾಷ್ಟ್ರೀಯ ನ್ಯೂಸ್

ಅರಿಯಡ್ಕ: ಪೊಲೀಸರೆಂದು ನಂಬಿಸಿ ವ್ಯಕ್ತಿಯ ಅಪಹರಣ ಪ್ರಕರಣಕ್ಕೆ ಹೊಸ ತಿರುವು ► ತಾನೇ ಹೆಣೆದ ವಂಚನೆಯ ಬಲೆಗೆ ಬಿದ್ದ ಆರೋಪಿ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.29. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಪುತ್ತೂರಿನ ಅರಿಯಡ್ಕದಿಂದ ವ್ಯಕ್ತಿಯೋರ್ವರನ್ನು ಅಪಹರಿಸಿದ್ದಾರೆಂದು ಹೇಳಲಾಗಿದ್ದ ಪ್ರಕರಣವು ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಜಮೀನು ವಿಚಾರದಲ್ಲಿನ ಭಿನ್ನಾಭಿಪ್ರಾಯಗಳಿಂದಾಗಿ ನಾಪತ್ತೆಯಾಗಿದ್ದ ವ್ಯಕ್ತಿ ತಾನೇ ಹೆಣೆದ ನಾಟಕವಾಗಿದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕುತ್ಯಾಡಿ ಶ್ರೀಧರ ಎಂಬವರ ಮನೆಗೆ ಸೋಮವಾರ ರಾತ್ರಿ ಪೊಲೀಸ್ ಡ್ರೆಸ್ ಧರಿಸಿ ಇಬ್ಬರು ಬಂದಿದ್ದು, ಬಂದವರು ಸಂಪ್ಯ ಪೊಲೀಸ್ ಠಾಣೆಯಿಂದ ಬಂದಿರುತ್ತೇವೆ ನೀವು ಠಾಣೆಗೆ ಬನ್ನಿ ಎಂದು ತುಳು ಭಾಷೆಯಲ್ಲಿ ಹೇಳಿ

ಅರಿಯಡ್ಕ: ಪೊಲೀಸರೆಂದು ನಂಬಿಸಿ ವ್ಯಕ್ತಿಯ ಅಪಹರಣ ಪ್ರಕರಣಕ್ಕೆ ಹೊಸ ತಿರುವು ► ತಾನೇ ಹೆಣೆದ ವಂಚನೆಯ ಬಲೆಗೆ ಬಿದ್ದ ಆರೋಪಿ Read More »

ಕರಾವಳಿ

ನೆಲ್ಯಾಡಿ ಕೊಲ್ಯೊಟ್ಟು ಬೈಲು ಅಂಗನವಾಡಿಯಲ್ಲಿ ಮಹಿಳಾದಿನಾಚರಣೆ ► ಹಿರಿಯ ನಾಗರಿಕೆ ದಾರಮ್ಮ ಅಣ್ಣುಶೆಟ್ಟಿ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.23. ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟುಬೈಲು ಅಂಗನವಾಡಿಯಲ್ಲಿ ಮಹಿಳಾದಿನಾಚರಣೆ ಹಾಗೂ ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುನೀತಾ ಅಧ್ಯಕ್ಷತೆ ವಹಿಸಿದ್ದರು. ‘ಪ್ರಮುಖಿ’ ಮಹಿಳಾ ಮಂಡಲದ ಗೌರವಾಧ್ಯಕ್ಷೆ ಶ್ಯಾಮಾಲ ಜಿ. ಉದ್ಘಾಟಿಸಿದರು. ರಾಜ್ಯ ಯುವಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರುಂಬಾರು, ಕಾರ್ಯದರ್ಶಿ ಪ್ರವೀಣ್ ಚೆನ್ನಾವರ, ಮಂಗಳೂರು ನೆಹರು ಯುವ ಕೇಂದ್ರದ ತಾಲೂಕು ಸಂಯೋಜಕಿ  ಜಿಸ್ಮಿತಾ ಕೆ.ಆರ್ ಉಪಸ್ಥಿತರಿದ್ದರು. ರತ್ನಾಕರ

ನೆಲ್ಯಾಡಿ ಕೊಲ್ಯೊಟ್ಟು ಬೈಲು ಅಂಗನವಾಡಿಯಲ್ಲಿ ಮಹಿಳಾದಿನಾಚರಣೆ ► ಹಿರಿಯ ನಾಗರಿಕೆ ದಾರಮ್ಮ ಅಣ್ಣುಶೆಟ್ಟಿ ಅವರಿಗೆ ಸನ್ಮಾನ Read More »

ಕರಾವಳಿ
Scroll to Top