ಬಾಳಿಲ : ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com  ಸವಣೂರು, ಮಾ.28. ಬಾಳಿಲದಲ್ಲಿ ನಡೆದ ಜಿಲ್ಲಾ ಮಟ್ಟದ ಸೌಹಾರ್ದ ಕೂಟ ಸಮಾರಂಭದಲ್ಲಿ ಹಿರಿಯರ ಕ್ರೀಡಾಕೂಟದ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ರೈ, ಕ್ರೀಡಾ ತರಬೇತುದಾರ ಮಹಾಬಲ ರೈ, ಮಹಿಳಾ ಕ್ರೀಡಾಪಟು ರೀಟಾ ಡಿ’ಸೋಜಾ, ಸಂಕಪ್ಪ ಸಾಲಿಯಾನ್ ಅಲೆಕ್ಕಾಡಿರವರನ್ನು ಸನ್ಮಾನಿಸಲಾಯಿತು.

ಬಾಳಿಲ : ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ Read More »

ಕರಾವಳಿ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಮಾ.28. ಇಂದಿನ ವಿದ್ಯಾರ್ಥಿಗಳೇ ನಮ್ಮ ದೇಶವನ್ನಾಳುವ ಮುಂದಿನ ಜನಾಂಗದವರಾಗಿದ್ದು, ತಮ್ಮ ಮುಂದಿನ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ತಮ್ಮ ಮೇಲೆ ತಾವು ಆತ್ಮ ವಿಶ್ವಾಸವನ್ನು ಇಟ್ಟುಕೊಂಡು ದೃಢ ನಿರ್ಧಾರದಿಂದ ಕಾರ್ಯವನ್ನು ಕೈಗೊಂಡಾಗ ಮಾತ್ರ ಸಾಧ್ಯ. ಅದರಂತೆಯೇ ಅಹಂಕಾರವನ್ನು ತ್ಯಜಿಸಿ ವಿನಯವನ್ನು ತಮ್ಮದಾಗಿಸಿಕೊಂಡಾಗ ಭವಿಷ್ಯವು ಉಜ್ವಲವಾಗುತ್ತದೆ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ, ಬಂಟ್ವಾಳ ಎಸ್.ವಿ.ಎಸ್ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ತುಕಾರಾಮ್ ಪೂಜಾರಿ ಹೇಳಿದರು. ಅವರು ಸವಣೂರು ಮಾ.28ರಂದು ನಡೆದ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ Read More »

ಕರಾವಳಿ

ಕಡಬ: ಬೇರಿಕೆ ಕುರಿಯಾಳಕೊಪ್ಪ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ನೂಜಿಬಾಳ್ತಿಲ ಗ್ರಾಮದ ಬೇರಿಕೆಯಿಂದ ಕುರಿಯಾಳಕೊಪ್ಪ ಶ್ರೀಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ 13.5 ಲಕ್ಷ ವೆಚ್ಚದಲ್ಲಿ ಸುಮಾರು 300 ಮೀಟರ್ ಕಾಂಕ್ರಿಟಿಕರಣ ರಸ್ತೆಯ ಸೋಮವಾರ ಉದ್ಘಾಟನೆ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ ಉದ್ಘಾಟಿಸಿ ಮಾತನಾಡಿ, ಜಿ.ಪಂ.ಅನುದಾನದೊಂದಿಗೆ ಗ್ರಾ.ಪಂ. ಹಾಗೂ ಉದ್ಯೋಗ ಖಾತರಿ ಯೋಜನೆ ಅನುದಾನವನ್ನು ಹೊಂದಿಸಿಕೊಂಡು ಸುಮಾರು 13.5 ಲಕ್ಷ ಅನುದಾನದಲ್ಲಿ ಅತ್ಯುತ್ತಮ ಕಾಂಕ್ರೀಟಿ ರಸ್ತೆಯನ್ನು ನಿರ್ಮಿಸಲಾಗಿದೆ. ಹಲವಾರು ವರ್ಷಗಳ ಬೇಡಿಕೆಯಾಗಿರುವ ಈ ರಸ್ತೆಯು ಇನ್ನೂ ದೇವಸ್ಥಾನದವರೆಗೆ ಅಭಿವೃದ್ದಿಯಾಗಬೇಕಾಗಿದ್ದು ಮುಂದಿನ

ಕಡಬ: ಬೇರಿಕೆ ಕುರಿಯಾಳಕೊಪ್ಪ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ Read More »

ಕರಾವಳಿ

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಚುನಾವಣಾ ಪ್ರಮಾಣ ವಚನ ಬೋಧನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28.  ಮುಂಬರುವ ಚುನಾವಣೆಯಲ್ಲಿ ಗ್ರಾಮ ಮಟ್ಟದಲ್ಲಿ  ಶೇ.100 ಮತದಾನ ಮಾಡುವ ಬಗ್ಗೆ ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಮತದಾನದ ಜಾಗೃತಿ ಮೂಡಿಸುವ ಬಗ್ಗೆ ಪ್ರಮಾಣ ವಚನ ಬೋಧಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖಾ ಕಡಬ ವಲಯ ಮೇಲ್ವಿಚಾರಕಿ ಹೇಮ ರಾಮ್ದಾಸ್ ಪ್ರಮಾಣವಚನ ಬೋಧಿಸಿದರು. ಗ್ರಾ.ಪಂ.ಅಧ್ಯಕ್ಷ ಸದಾನಂದ ಗೌಡ, ಸದಸ್ಯೆ ರಜಿತಾಪದ್ಮನಾಭ ಕೇಪುಂಜ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಆನಂದ, ಸ್ತ್ರೀಶಕ್ತಿ ಮಹಿಳೆಯರಾದ ಉಮಾವತಿ ರೈ, ಡೀಕಮ್ಮ ಜಾಲು, ರತ್ನಾವತಿ, ಲೀಲಾವತಿ, ರೇವತಿ, ಖತೀಜ ನೀರಾರಿ, ಮಮ್ತಾಜ್,

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಚುನಾವಣಾ ಪ್ರಮಾಣ ವಚನ ಬೋಧನೆ Read More »

ಕರಾವಳಿ

ನೂಜಿಬಾಳ್ತಿಲದಲ್ಲಿ ಬೀದಿ ನಾಟಕ

(ನ್ಯೂಸ್ ಕಡಬ) newskadaba.com ಕಡಬ ಮಾ.28. ಜಿಲ್ಲಾ ಆರೋಗ್ಯ ಇಲಾಖಾ ಸಹಯೋಗದೊಂದಿಗೆ ನೂಜಿಬಾಳ್ತಿಲ ಗ್ರಾ.ಪಂ. ನೇತೃತ್ವದಲ್ಲಿ ಆರೋಗ್ಯ ಅರಿವಿನ ಸಿಂಚನ ಕಾರ್ಯಕ್ರಮವನ್ನು ಬೀದಿ ನಾಟಕದ ಮೂಲಕ ನೂಜಿಬಾಳ್ತಿಲ ಗ್ರಾ.ಪಂ.ವಠಾರದಲ್ಲಿ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಆನಂದ ಎ, ಗ್ರಾ.ಪಂ.ಸದಸ್ಯೆ ರಜಿತಾ ಪದ್ಮನಾಭ, ಕಲ್ಲುಗುಡ್ಡೆ ಅಂಗನವಾಡಿ ಕಾರ್ಯಕರ್ತೆ ಅಮೀನ ಕೆ ಮೊದಲಾದವರು ಉಪಸ್ಥಿತರಿದ್ದರು. ಕಿರಿಯ ಆರೋಗ್ಯ ಸಹಾಯಕಿ ದಯಾಕಿರಣ ಸ್ವಾಗತಿಸಿ, ವಂದಿಸಿದರು.

ನೂಜಿಬಾಳ್ತಿಲದಲ್ಲಿ ಬೀದಿ ನಾಟಕ Read More »

ಕರಾವಳಿ

ಕಡಬದಲ್ಲಿ ಏಕಾಹ ಭಜನೋತ್ಸವ ► ಸಾಮೂಹಿಕ ಸಂಕೀರ್ತನೆಯಿಂದ ಹೆಚ್ಚಿನ ಫಲ ಪ್ರಾಪ್ತಿ: ಸುಬ್ರಹ್ಮಣ್ಯ ಶ್ರೀ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಹಿಂದಿನ ಕಾಲದಲ್ಲಿ ದೇವರನ್ನು ಒಲಿಸಿಕೊಳ್ಳಲು ಕಠಿಣ ತಪಸ್ಸು, ಯಾಗ ಯಜ್ಞಾದಿಗಳನ್ನು ಮಾಡಬೇಕಿತ್ತು. ಆದರೆ ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಸಂಕೀರ್ತನೆ ಸುಲಭಮಾರ್ಗ. ಅದರಲ್ಲಿಯೂ ಸಾಮೂಹಿಕ ಸಂಕೀರ್ತನೆಯಿಂದ ಹೆಚ್ಚಿನ ಫಲ ಪ್ರಾಪ್ತಿಯಾಗಲು ಸಾಧ್ಯ ಎಂದು ಸುಬ್ರಹ್ಮಣ್ಯದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 57ನೇ ವರ್ಷದ ಏಕಾಹ ಭಜನೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಭಜನೆ ಎಂಬುದು ದೇವರನ್ನು ಸಂತೃಪ್ತಿ ಪಡಿಸಲು ಇರುವ ಅತ್ಯಂತ

ಕಡಬದಲ್ಲಿ ಏಕಾಹ ಭಜನೋತ್ಸವ ► ಸಾಮೂಹಿಕ ಸಂಕೀರ್ತನೆಯಿಂದ ಹೆಚ್ಚಿನ ಫಲ ಪ್ರಾಪ್ತಿ: ಸುಬ್ರಹ್ಮಣ್ಯ ಶ್ರೀ Read More »

ಕರಾವಳಿ

ಕಾಣಿಯೂರು ಕಲೆಂಜೋಡಿ ದಲಿತ ಕಾಲೋನಿ ರಸ್ತೆಗೆ ಮಾ.30ರೊಳಗೆ ಕಾಂಕ್ರೀಟಿಕರಣಕ್ಕೆ ಭರವಸೆ ► ಎ.2ರ ಪ್ರತಿಭಟನೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಕಾಣಿಯೂರು ಗ್ರಾಮದ ಕಲೆಂಜೋಡಿ ದಲಿತ ಕಾಲೋನಿ ರಸ್ತೆಗೆ ಮಂಜೂರಾದ ಅನುದಾನವನ್ನು ಬದಲಾಯಿಸಿದ ಬಗ್ಗೆ ಪ್ರತಿಭಟನೆಗೆ ಮುಂದಾದ ದಲಿತ ಮುಖಂಡರ ಬೇಡಿಕೆಗೆ ಸ್ಪಂಧಿಸಿದ ಪಿಡಬ್ಲ್ಯುಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಧಿಕಾರಿ ಗೋಕುಲದಾಸ್ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಮಾಡಿಸಿಕೊಡಲಾಗುವುದೆಂದು ಭರವಸೆ ನೀಡಿದರು. ಕಾಣಿಯೂರು ಗ್ರಾಮ ವ್ಯಾಪ್ತಿಯ ಕಲೆಂಜೋಡಿ ದಲಿತ ಕಾಲೋನಿಗೆ 2017-18ರ ಶಾಸಕರ ನಿಧಿಯಿಂದ ಬಿಡುಗಡೆಯಾದ ಕಾಂಕ್ರೀಟ್ ರಸ್ತೆಯನ್ನು ಅಕ್ರಮವಾಗಿ ದಲಿತ ಕಾಲೋನಿಗೆ ಕಾಂಕ್ರೀಟ್ ರಸ್ತೆಯನ್ನು ಮಾಡದೆ ಸ್ಥಳೀಯ ಮೇಲ್ವರ್ಗದ ನಿವಾಸಿಗಳ ರಸ್ತೆಗೆ

ಕಾಣಿಯೂರು ಕಲೆಂಜೋಡಿ ದಲಿತ ಕಾಲೋನಿ ರಸ್ತೆಗೆ ಮಾ.30ರೊಳಗೆ ಕಾಂಕ್ರೀಟಿಕರಣಕ್ಕೆ ಭರವಸೆ ► ಎ.2ರ ಪ್ರತಿಭಟನೆ ಮುಂದೂಡಿಕೆ Read More »

ಕರಾವಳಿ

ಕಡಬ: ಪಿಜಕಳ-ಉಜ್ರುಪಾದೆ ಸಂಪರ್ಕ ರಸ್ತೆ ಕಾಮಗಾರಿಗೆ ಗುದ್ದಲಿಪುಜೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಕಡಬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಜಕಳ-ಉಜ್ರುಪಾದೆ ಸಂಪರ್ಕ ರಸ್ತೆಯ 145 ಮೀಟರ್ ಕಾಂಕ್ರಿಟ್ಕರಣ ಕಾಮಗಾರಿಗೆ ಗುದ್ದಲಿಪುಜೆ ಸೋಮವಾರ ನಡೆಯಿತು. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಗುದ್ದಲಿಪುಜೆ ನೆರವೇರಸಿ ಮಾತನಾಡಿ, ಸುಳ್ಯ ಶಾಸಕರ ಸುಮಾರು 5 ಲಕ್ಷ ರೂ ಅನುದಾನದಲ್ಲಿ ರಸ್ತೆ ಕಾಂಕ್ರಿಟಿಕರಣ ನಡೆಸಲಾಗುವುದು ಎಂದರು. ಈ ಸಂದರ್ಭ ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ, ಕಡಬ ಗ್ರಾಮ ಪಂಚಾಯಿತಿ ಸದಸ್ಯ ಆದಂ ಕುಂಡೋಳಿ, ಕಡಬ ಸಿ ಎ

ಕಡಬ: ಪಿಜಕಳ-ಉಜ್ರುಪಾದೆ ಸಂಪರ್ಕ ರಸ್ತೆ ಕಾಮಗಾರಿಗೆ ಗುದ್ದಲಿಪುಜೆ Read More »

ಕರಾವಳಿ

ಹಳೆನೇರಿಂಕಿ ಕುಡಿಯುವ ನೀರಿನ ಘಟಕಕ್ಕೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಹಳೆನೇರಿಂಕಿ ಗ್ರಾಮದ ಕಲ್ಲೇರಿ ದಲಿತ ಕಾಲೋನಿಯಲ್ಲಿ ಕುಡಿಯುವ ನೀರಿನ ಘಟಕಕ್ಕೆ ಗುದ್ದಲಿ ಪುಜೆ ಸೋಮವಾರ ನಡೆಯಿತು. ತಾಲೂಕು ಪಂಚಾಯಿತಿ ಸದಸ್ಯೆ ತೇಜಶ್ವಿನಿ ಕಟ್ಟಪುಣಿ ಮಾತನಾಡಿ, ಸುಳ್ಯ ಶಾಸಕ ಎಸ್ ಅಂಗಾರ 2.30 ಲಕ್ಷ , ತಾಲೂಕು ಪಂಚಾಯಿತಿಯ 85 ಸಾವಿರ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿಯ 1ಲಕ್ಷದ 60 ಸಾವಿರ ರೂ ಅನುದಾನದಲ್ಲಿ ಕುಡಿಯುವ ನೀರಿನ ಘಟಕಕ್ಕೆ ಸಂಬಂದಪಟ್ಟಂತೆ ಕೊಳವೆಬಾವಿ, ಪಂಪ್ , ನೀರಿನ ಟ್ಯಾಂಕ್, ಪೈಪು ಅಳವಡಿಕೆಗೆ ಮಾಡಲಾಗುವುದು. ಕಾಮಗಾರಿ ಶೀಘ್ರದಲ್ಲಿ

ಹಳೆನೇರಿಂಕಿ ಕುಡಿಯುವ ನೀರಿನ ಘಟಕಕ್ಕೆ ಶಂಕುಸ್ಥಾಪನೆ Read More »

ಕರಾವಳಿ

ಅರಿಯಡ್ಕ: ಪೊಲೀಸರೆಂದು ಹೇಳಿ ಮನೆಗೆ ಬಂದ ಅಪರಿಚಿತರು ► ಠಾಣೆಗೆ ಬರಬೇಕೆಂದು ನಂಬಿಸಿ ವ್ಯಕ್ತಿಯ ಅಪಹರಣ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.27. ಪೊಲೀಸರೆಂದು ನಂಬಿಸಿ ವ್ಯಕ್ತಿಯೋರ್ವರನ್ನು ಅಪಹರಿಸಿದ ಘಟನೆ ತಾಲೂಕಿನ ಅರಿಯಡ್ಕ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕುತ್ಯಾಡಿ ಶ್ರೀಧರ ಎಂಬವರ ಮನೆಗೆ ಸೋಮವಾರ ರಾತ್ರಿ ಪೊಲೀಸ್ ಡ್ರೆಸ್ ಧರಿಸಿ ಇಬ್ಬರು ಬಂದಿದ್ದು, ಬಂದವರು ಸಂಪ್ಯ ಪೊಲೀಸ್ ಠಾಣೆಯಿಂದ ಬಂದಿರುತ್ತೇವೆ ನೀವು ಠಾಣೆಗೆ ಬನ್ನಿ ಎಂದು ತುಳು ಭಾಷೆಯಲ್ಲಿ ಹೇಳಿ ಶ್ರೀಧರರವರನ್ನು ಕರೆದುಕೊಂಡು ಹೋಗಿದ್ದಾರೆನ್ನಲಾಗಿದೆ. ಈ ಬಗ್ಗೆ ಮಂಗಳವಾರದಂದು ಸಂಪ್ಯ ಠಾಣೆಯಲ್ಲಿ ಬಂದು ವಿಚಾರಿಸಿದಾಗ ಠಾಣೆಗೆ ಕರೆದುಕೊಂಡು

ಅರಿಯಡ್ಕ: ಪೊಲೀಸರೆಂದು ಹೇಳಿ ಮನೆಗೆ ಬಂದ ಅಪರಿಚಿತರು ► ಠಾಣೆಗೆ ಬರಬೇಕೆಂದು ನಂಬಿಸಿ ವ್ಯಕ್ತಿಯ ಅಪಹರಣ Read More »

ಕರಾವಳಿ
Scroll to Top