ಕಾರಣೀಕ ಕ್ಷೇತ್ರ ಬಂಟ್ವಾಳದ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಹೊಸ ಅಕ್ಕಿ ಅಗೆಲು ಸೇವೆ

(ನ್ಯೂಸ್‌ ಕಡಬ) newskadaba.com,  ಅ.18 ಬಂಟ್ವಾಳ: ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಅ.17 ರಂದು ಶುಕ್ರವಾರ ಮಧ್ಯಾಹ್ನ ಹೊಸ ಅಕ್ಕಿ ಅಗೆಲು ಸೇವೆ ನಡೆಯಿತು.ಪ್ರತೀ ವರ್ಷ ಕಾವೇರಿ ಸಂಕ್ರಮಣದಂದು ಕ್ಷೇತ್ರದಲ್ಲಿ ಹೊಸ ಅಕ್ಕಿಯ ಅಗೆಲು ಸೇವೆ ನಡೆಯುತ್ತದೆ. ಊರ ಪರ ಊರ ಭಕ್ತರು ಪುದ್ದಾರ್ ಅಗೆಲು ಸೇವೆಗೆ ವಿವಿಧ ಬಗೆಯ ತರಕಾರಿಗಳನ್ನು ನೀಡುತ್ತಾರೆ . ಈ ದಿನ ಅಗೆಲು ಸೇವೆಯಲ್ಲಿ ತರಕಾರಿಗಳನ್ನು ಬಿಡಿಸುವುದು ವಿಶೇಷವಾಗಿದೆ. ಇಲ್ಲಿ ಇತರೆ ದಿನಗಳಲ್ಲಿ ನಡೆಯುವ ಅಗೆಲು ಸೇವೆಯಂತೆ ದೈವಕ್ಕೆ ಅಗೆಲು ಸೇವೆ ಈ […]

ಕಾರಣೀಕ ಕ್ಷೇತ್ರ ಬಂಟ್ವಾಳದ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಹೊಸ ಅಕ್ಕಿ ಅಗೆಲು ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಚ್ಡಿಕೆ ಮೇಲಿನ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

(ನ್ಯೂಸ್‌ ಕಡಬ) newskadaba.com,  ಅ.17: ಲೋಕಾಯುಕ್ತ ವಿಶೇಷ ತನಿಖಾ ತಂಡ(ಎಸ್‌‍ಐಟಿ) ಎಡಿಜಿಪಿ ಚಂದ್ರಶೇಖರ್‌ ಅವರಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಬೆದರಿಕೆ ಹಾಕಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್‌ ರದ್ದುಗೊಳಿ ಸಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲನವಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸುವ ಮೂಲಕ ಕಾನೂನು ಹೋರಾಟದಲ್ಲಿ ಎಚ್‌.ಡಿ.ಕುಮಾರಸ್ವಾಮಿಗೆ ದೊಡ್ಡ ಗೆಲುವಾಗಿದೆ. ಸರ್ಕಾರದ ಮೇಲನವಿ ಅರ್ಜಿಯನ್ನು ವಜಾಗೊಳಿಸುವಂತೆ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ಮೇಲ್ನೋಟಕ್ಕೆ ಬೆದರಿಕೆ ಹಾಕಿರುವ ಬಗ್ಗೆ ದಾಖಲೆಗಳು ರುಜುವಾತಾ ಗುತ್ತಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸುವುದಾಗಿ

ಎಚ್ಡಿಕೆ ಮೇಲಿನ ಪ್ರಕರಣ ರದ್ದುಗೊಳಿಸಿದ ಸುಪ್ರೀಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗುಜರಾತ್ ಸಂಪುಟ ವಿಸ್ತರಣೆ: ಜಡೇಜಾ ಪತ್ನಿ ರಿವಾಬಾ ಪ್ರಮಾಣ ಸ್ವೀಕಾರ

(ನ್ಯೂಸ್‌ ಕಡಬ) newskadaba.com,  ಅ.17: ಗುಜರಾತ್‌ನಲ್ಲಿಂದು ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜೊತೆಗೆ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಸೇರಿ 26 ಸಚಿವರೂ ಪ್ರಮಾಣ ಸ್ವೀಕರಿಸಿದರು. ಭೂಪೇಂದ್ರ ಪಟೇಲ್ ಸಂಪುಟದ 16 ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಗಾಂಧಿನಗರದ ಮಹಾತ್ಮ ಮಂದಿರ ಸಮಾವೇಶ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ 26 ಸದಸ್ಯರು ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರು. ಜಾತಿ

ಗುಜರಾತ್ ಸಂಪುಟ ವಿಸ್ತರಣೆ: ಜಡೇಜಾ ಪತ್ನಿ ರಿವಾಬಾ ಪ್ರಮಾಣ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್

‘ಸರಿಗಮಪ’ ಖ್ಯಾತಿಯ ಸುಹಾನಾ ಸೈಯದ್ – ನಿತೀನ್ ಶಿವಾಂಶ್ ಜೊತೆ ಮಂತ್ರ ಮಾಂಗಲ್ಯ

(ನ್ಯೂಸ್‌ ಕಡಬ) newskadaba.com,  ಅ.17: ‘ಸರಿಗಮಪ’ ಮೂಲಕ ಮನೆಮಾತಾದ ಗಾಯಕಿ ಸುಹಾನಾ ಸೈಯದ್, ತಮ್ಮ ಬಹುಕಾಲದ ಗೆಳೆಯ ನಿತೀನ್ ಶಿವಾಂಶ್ ಅವರನ್ನು ಮದುವೆಯಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಪರಿಚಯದಲ್ಲಿದ್ದ ಈ ಜೋಡಿ ಇದೀಗ ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ. ಈ ಶುಭ ಸಂಗತಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. 16 ವರ್ಷಗಳ ಕಾಲ ಪ್ರೀತಿಸಿದ ಸುಹಾನಾ ಸೈಯದ್ ಮತ್ತು ನಿತಿನ್ ಶಿವಾಂಶ್, ಎರಡು ಮನೆಯವರನ್ನ ಒಪ್ಪಿಸಿ ಕುಟುಂಬದವರು, ಗಣ್ಯರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ

‘ಸರಿಗಮಪ’ ಖ್ಯಾತಿಯ ಸುಹಾನಾ ಸೈಯದ್ – ನಿತೀನ್ ಶಿವಾಂಶ್ ಜೊತೆ ಮಂತ್ರ ಮಾಂಗಲ್ಯ Read More »

ಕರ್ನಾಟಕ, ಸಿನಿಮಾ

ಭಾರತದ ವಾಯು ರಕ್ಷಣಾ ಸಾಮರ್ಥ್ಯಕ್ಕೆ ಮತ್ತಷ್ಟು ಬಲ: ನಾಸಿಕ್ನಲ್ಲಿ ಸ್ವದೇಶಿ ನಿರ್ಮಿತ Tejas Mk1A ಫೈಟರ್ ಜೆಟ್ ಹಾರಾಟ

(ನ್ಯೂಸ್‌ ಕಡಬ) newskadaba.com,  ಅ.17: ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿ. ನಿರ್ಮಿಸಿರುವ ದೇಸಿ ಲಘು ಯುದ್ಧ ವಿಮಾನ ತೇಜಸ್‌ ಎಂಕೆ 1ಎ ಜೆಟ್ ನಾಸಿಕ್‌ನಲ್ಲಿ ಶುಕ್ರವಾರ ಮೊದಲ ಬಾರಿಗೆ ಆಗಸದಲ್ಲಿ ಹಾರಾಟ ನಡೆಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ತೇಜಸ್ ಎಲ್‌ಸಿಎ ಎಂಕೆ1ಎ ಫೈಟರ್ ಜೆಟ್ ಹಾರಾಟ ನಡೆಸಿದೆ. ಈ ಸಂದರ್ಭದಲ್ಲಿ ರಾಜನಾಥ್ ಸಿಂಗ್ ಅವರು, ಎಲ್‌ಸಿಎ ತೇಜಸ್ ಎಂಕೆ1ಎಯ ಮೂರನೇ ಉತ್ಪಾದನಾ ಘಟಕ ಮತ್ತು ಎಚ್‌ಟಿಟಿ-40 ರ ಎರಡನೇ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು. ಗಾಗಿ

ಭಾರತದ ವಾಯು ರಕ್ಷಣಾ ಸಾಮರ್ಥ್ಯಕ್ಕೆ ಮತ್ತಷ್ಟು ಬಲ: ನಾಸಿಕ್ನಲ್ಲಿ ಸ್ವದೇಶಿ ನಿರ್ಮಿತ Tejas Mk1A ಫೈಟರ್ ಜೆಟ್ ಹಾರಾಟ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಅ.17: ಮೈಸೂರು: ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು  ಸ್ಪಷ್ಟಪಡಿಸಿದರು. ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಯುವ ಸಮೃದ್ಧಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2

ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಯುವಕರ ನಡುವೆ ಘರ್ಷಣೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಅ.17 ಬಂಟ್ವಾಳ : ಗ್ರಾಮದ ಮಂಚಿಕಟ್ಟೆ ಎಂಬ ಸ್ಥಳದಲ್ಲಿ ಯುವಕರ ಗುಂಪೊಂದು ಸಾರ್ವಜನಿಕವಾಗಿ ಗಲಾಟೆ ಮಾಡಿದ್ದು, ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ, ವಿಜೇತ್, ರಕ್ಷಿತ್ ಕೊಟ್ಟಾರಿ, ಪುಷ್ಪರಾಜ್, ಅಜಯ್, ಜಮೀರ್ ಮತ್ತು ಮೊಹಮ್ಮದ್ ಮುಸ್ತಫಾ ಎಂಬ ಯುವಕರ ಗುಂಪು ತೀವ್ರ ವಾಗ್ವಾದದಲ್ಲಿ ತೊಡಗಿದ್ದರು. ಅವರು ಅವಾಚ್ಯ ಶಬ್ದಗಳನ್ನು ಬಳಸಿ ಸಾರ್ವಜನಿಕ ಶಾಂತಿ ಮತ್ತು ಕೋಮು ಸಾಮರಸ್ಯವನ್ನು ಕದಡುವ ರೀತಿಯಲ್ಲಿ ಹೊಡೆದಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಬಂಟ್ವಾಳ

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಯುವಕರ ನಡುವೆ ಘರ್ಷಣೆ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ’- ಸಿಎಂ ವಿಶ್ವಾಸ

(ನ್ಯೂಸ್‌ ಕಡಬ) newskadaba.com,  ಅ.17: ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸಂದರ್ಭದಲ್ಲಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು ಗೆಲುವು ನಮ್ಮದಾಗಲಿದೆ ಎಂದರು. ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ ಎಂದು ಹೇಳಿದರು. ಬಿಹಾರ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯದ ರಾಜಕಾರಣದ

‘ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ’- ಸಿಎಂ ವಿಶ್ವಾಸ Read More »

ಕರ್ನಾಟಕ

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ; ತೀರ್ಥರೂಪಿಣಿ ಕಾವೇರಿ ತಾಯಿ ದರ್ಶನ ಪಡೆದ ಸಹಸ್ರಾರು ಭಕ್ತರು

(ನ್ಯೂಸ್‌ ಕಡಬ) newskadaba.com,  ಅ.17: ಭಾಗಮಂಡಲ ಸಮೀಪ ತಲಕಾವೇರಿಯಲ್ಲಿ ಶುಕ್ರವಾರ ಕಾವೇರಿ ತೀರ್ಥೋದ್ಭವವಾಗಿದೆ. ಕಾವೇರಿ ತಾಯಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದು, ದೇವಿಯ ಆಶೀರ್ವಾದ ಪಡೆಯಲು ಸಾವಿರಾರು ಭಕ್ತರು ಸೇರಿದ್ದರು. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ, ಹಾಡು ನೃತ್ಯದ ಮೂಲಕ ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಇದೀಗ ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ; ತೀರ್ಥರೂಪಿಣಿ ಕಾವೇರಿ ತಾಯಿ ದರ್ಶನ ಪಡೆದ ಸಹಸ್ರಾರು ಭಕ್ತರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟೋ ರಿಕ್ಷಾಕ್ಕೆ ಲಾರಿ ಢಿಕ್ಕಿ; ಚಾಲಕ ಸಾವು

(ನ್ಯೂಸ್‌ ಕಡಬ) newskadaba.com,  ಅ.17 ಪಡುಬಿದ್ರೆ: ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಬೈಪಾಸ್ ಬಳಿ ಶುಕ್ರವಾರ (ಅ 16) ಬೆಳಗ್ಗೆ ನಡೆದಿದೆ. ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ ರಫೀಕ್ (37) ಮೃತ ದುರ್ದೈವಿ. ರಫೀಕ್ ಶುಕ್ರವಾರ ಮುಂಜಾನೆ ಮನೆಯಿಂದ ಮಸೀದಿಗೆ ರಿಕ್ಷಾದಲ್ಲಿ ತೆರಳಿದ್ದರು. ಈ ವೇಳೆ ಹೆಜಮಾಡಿ ಬೈಪಾಸ್ ಬಳಿ ಮಂಗಳೂರು ಕಡೆಯಿಂದ ಬಂದ ಲಾರಿಯೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ

ಆಟೋ ರಿಕ್ಷಾಕ್ಕೆ ಲಾರಿ ಢಿಕ್ಕಿ; ಚಾಲಕ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top