ಕೊಂಬಾರಿನ ದಲಿತ ಯುವಕನ ನಿಗೂಢ ಸಾವಿನ ಸೂಕ್ತ ತನಿಖೆಗೆ ಆಗ್ರಹ ► ಆರೋಪಿಗಳಿಗೆ ಶಿಕ್ಷೆಯಾಗದಿದ್ದಲ್ಲಿ ಸುಬ್ರಹ್ಮಣ್ಯ ಠಾಣೆಗೆ ಮುತ್ತಿಗೆಯ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.02. ಗೌಡ ಸಮುದಾಯದ ಹುಡುಗಿಯನ್ನು ಪ್ರೀತಿಸಿದ ಎಂಬ ಕಾರಣಕ್ಕೆ ದಲಿತ ಯುವಕನೋರ್ವನನ್ನು ನಿಗೂಢವಾಗಿ ಕೊಲೆ ನಡೆಸಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹಿಸಿದೆ. ಗುರುವಾರದಂದು ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಲಿತ ಮುಖಂಡ, ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ಆನಂದ್ ಮಿತ್ತಬೈಲ್, ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಾಯರಡ್ಕ ನಿವಾಸಿ ಗಣೇಶ್ ಎಂಬವರ ಪುತ್ರ ಜಯಪ್ರಕಾಶ್ (19) […]










