ಕೊಂಬಾರಿನ ದಲಿತ ಯುವಕನ ನಿಗೂಢ ಸಾವಿನ ಸೂಕ್ತ ತನಿಖೆಗೆ ಆಗ್ರಹ ► ಆರೋಪಿಗಳಿಗೆ ಶಿಕ್ಷೆಯಾಗದಿದ್ದಲ್ಲಿ ಸುಬ್ರಹ್ಮಣ್ಯ ಠಾಣೆಗೆ ಮುತ್ತಿಗೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.02. ಗೌಡ ಸಮುದಾಯದ ಹುಡುಗಿಯನ್ನು ಪ್ರೀತಿಸಿದ ಎಂಬ ಕಾರಣಕ್ಕೆ ದಲಿತ ಯುವಕನೋರ್ವನನ್ನು ನಿಗೂಢವಾಗಿ ಕೊಲೆ‌ ನಡೆಸಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹಿಸಿದೆ. ಗುರುವಾರದಂದು ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಲಿತ ಮುಖಂಡ, ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ಆನಂದ್ ಮಿತ್ತಬೈಲ್, ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಾಯರಡ್ಕ ನಿವಾಸಿ ಗಣೇಶ್ ಎಂಬವರ ಪುತ್ರ ಜಯಪ್ರಕಾಶ್ (19) […]

ಕೊಂಬಾರಿನ ದಲಿತ ಯುವಕನ ನಿಗೂಢ ಸಾವಿನ ಸೂಕ್ತ ತನಿಖೆಗೆ ಆಗ್ರಹ ► ಆರೋಪಿಗಳಿಗೆ ಶಿಕ್ಷೆಯಾಗದಿದ್ದಲ್ಲಿ ಸುಬ್ರಹ್ಮಣ್ಯ ಠಾಣೆಗೆ ಮುತ್ತಿಗೆಯ ಎಚ್ಚರಿಕೆ Read More »

ಕರಾವಳಿ

ಬಲ್ಯ: ಸ್ಥಳೀಯಾಡಳಿತದ ಅನುಮತಿ ಪಡೆಯದೇ ಮಲಯಾಳಂ ಚಿತ್ರದ ಚಿತ್ರೀಕರಣ ► ಚಿತ್ರ ತಂಡದ ವಿರುದ್ಧ ಕಾನೂನು ಹೋರಾಟಕ್ಕೆ ಸದಸ್ಯರ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಮಾ.02. ತಾಲೂಕಿನ ಬಲ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿನ ಅನುಮತಿ ಪಡೆಯದೆ ಮಲಯಾಳಂ ಚಲನಚಿತ್ರದ ಚಿತ್ರೀಕರಣದ ವಿಚಾರಕ್ಕೆ ಸಂಬಂಧಿಸಿ ಚಿತ್ರ ತಂಡಕ್ಕೆ ನೋಟಿಸ್ ನೀಡಿದರೂ ಪ್ರತಿಕ್ರಿಯಿಸದಿರುವುದು ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಗೆ ಆದ ಅವಮಾನವಾಗಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯತ್ ಸದಸ್ಯರು ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್, ಜಿಲ್ಲಾ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಪ್ರಕರಣಗಳಿಗೆಂದು ನೇಮಿಸಿರುವ

ಬಲ್ಯ: ಸ್ಥಳೀಯಾಡಳಿತದ ಅನುಮತಿ ಪಡೆಯದೇ ಮಲಯಾಳಂ ಚಿತ್ರದ ಚಿತ್ರೀಕರಣ ► ಚಿತ್ರ ತಂಡದ ವಿರುದ್ಧ ಕಾನೂನು ಹೋರಾಟಕ್ಕೆ ಸದಸ್ಯರ ಆಗ್ರಹ Read More »

ಕರಾವಳಿ

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರಿಂದ ಅನುದಾನ ► ಕೊಯಿಲ – ಗಂಡಿಬಾಗಿಲು ರಸ್ತೆ ದುರಸ್ತಿಗೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.01. ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾರವರ ಅನುದಾನದಲ್ಲಿ ಕೊಯಿಲ -ಗಂಡಿಬಾಗಿಲು ರಸ್ತೆ ದುರಸ್ಥಿ ಕಾಮಗಾರಿಗೆ ಗಂಡಿಬಾಗಿಲು ಎಂಬಲ್ಲಿ ಶಂಕುಸ್ಥಾಪನೆ ನೆರವೇರಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾರವರು ಅಲ್ಪಸಂಖ್ಯಾತ ಅಭಿವೃದ್ಧಿ ಯೋಜನೆಯಡಿಯಲ್ಲಿ 5 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಿದ್ದಾರೆ. ಇದರ ಮುಂದಿನ ಶಾಖೆಪುರ ತನಕದ ಕಾಮಗಾರಿಗೆ ಈಗಾಗಲೇ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಂದಿನ ಹಂತದಲ್ಲಿ ಅನುದಾನ ನೀಡುವುದಾಗಿ ತಿಳಿಸಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರಿಂದ ಅನುದಾನ ► ಕೊಯಿಲ – ಗಂಡಿಬಾಗಿಲು ರಸ್ತೆ ದುರಸ್ತಿಗೆ ಶಂಕುಸ್ಥಾಪನೆ Read More »

ಕರಾವಳಿ

ಸದ್ದಿಲ್ಲದೆ ಸ್ಥಗಿತಗೊಂಡ ಕಡಬ-ಪಂಜ ರಸ್ತೆ ಅಗಲೀಕರಣ ಕಾಮಗಾರಿ ► ಸುದ್ದಿಯಿಲ್ಲದೆ ಗಂಟುಮೂಟೆ ಕಟ್ಟಿದ ಕಾರ್ಮಿಕರು

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಸುಳ್ಯ ತಾಲೂಕಿನಿಂದ ನೂತನ ಕಡಬ ತಾಲೂಕನ್ನು ಸಂಪರ್ಕಿಸುವ ಪ್ರಮುಖ ಜಿಲ್ಲಾ ರಸ್ತೆಯಾಗಿರುವ ಕಡಬ-ಪಂಜ ರಸ್ತೆಯನ್ನು 5 ಕೋಟಿ ರೂ. ಅನುದಾನದಲ್ಲಿ ಆಗಲಗೊಳಿಸಿ ಉನ್ನತೀಕರಿಸುವ ಕಾಮಗಾರಿ ಕೆಲ ದಿನಗಳಿಂದ ಸ್ಥಗಿತಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ವಿವಿಧ ಉಹಾಪೋಹಗಳಿಗೆ ಕಾರಣವಾಗಿದೆ. ಕಳೆದ ನವೆಂಬರ್ ತಿಂಗಳಿನಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಅವರು ಕಾಮಗಾರಿಗೆ ಚಾಲನೆ ನೀಡಿದ್ದ ಬಳಿಕ ರಸ್ತೆಯನ್ನು ಆಗಲಗೊಳಿಸುವ ಕಾಮಗಾರಿ ವೇಗದಿಂದ ಮುಂದುವರೆದಿತ್ತು. ನಿರೀಕ್ಷೆಯಂತೆ ಕಾಮಗಾರಿ ನಡೆದಿದ್ದರೆ ಈಗಾಗಲೇ ಸುಂದರ ರಸ್ತೆ ನಿರ್ಮಾಣವಾಗಬೇಕಿತ್ತು. ಆದರೆ ಬಹುತೇಕ ಮಣ್ಣಿನ ಕೆಲಸ

ಸದ್ದಿಲ್ಲದೆ ಸ್ಥಗಿತಗೊಂಡ ಕಡಬ-ಪಂಜ ರಸ್ತೆ ಅಗಲೀಕರಣ ಕಾಮಗಾರಿ ► ಸುದ್ದಿಯಿಲ್ಲದೆ ಗಂಟುಮೂಟೆ ಕಟ್ಟಿದ ಕಾರ್ಮಿಕರು Read More »

ಕರಾವಳಿ

ಮಾಣಿ: ಟಿಪ್ಪರ್, ಬಸ್, ಬೊಲೆರೋ, ಇನ್ನೋವಾ ನಡುವೆ ಸರಣಿ ಅಪಘಾತ ► ಇನ್ನೋವಾದ ಮೇಲೇರಿ ನಿಂತ ಟಿಪ್ಪರ್

(ನ್ಯೂಸ್ ಕಡಬ) newskadaba.com ವಿಟ್ಲ, ಮಾ.01. ಟಿಪ್ಪರ್, ಬಸ್, ಬೊಲೆರೊ ಹಾಗೂ ಇನ್ನೊವಾ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಐವರು ಪ್ರಯಾಣಿಕರು ಪವಾಡಸದೃಶ್ಯ ರೀತಿಯಲ್ಲಿ ಪಾರಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಿಟ್ಲದ ಸೂರಿಕುಮೇರ್ ಎಂಬಲ್ಲಿ ಗುರುವಾರದಂದು ಸಂಭವಿಸಿದೆ. ಮಾಣಿ ಕಡೆಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದ ಬಳಿಕ ಮುಂಭಾಗದಿಂದ ಬರುತ್ತಿದ್ದ ಬೊಲೆರೋಗೆ ಹೊಡೆದು, ಇನ್ನೊವಾ ಕಾರಿಗೆ ಢಿಕ್ಕಿ ಹೊಡೆದಿದೆಯಲ್ಲದೆ ಇನ್ನೊವಾ ಕಾರನ್ನು ಎಳೆದುಕೊಂಡು ಹೋಗಿ ರಸ್ತೆ

ಮಾಣಿ: ಟಿಪ್ಪರ್, ಬಸ್, ಬೊಲೆರೋ, ಇನ್ನೋವಾ ನಡುವೆ ಸರಣಿ ಅಪಘಾತ ► ಇನ್ನೋವಾದ ಮೇಲೇರಿ ನಿಂತ ಟಿಪ್ಪರ್ Read More »

ಕರಾವಳಿ

ವಿಚಿತ್ರ ಖಾಯಿಲೆಯಿಂದ ಮಲಗಿದ್ದಲ್ಲೇ ಇದ್ದಾನೆ ಆರು ವರ್ಷದ ಬಾಲಕ ► ಕಂಗಾಲಾದ ಕಡಬ ಪಿಜಕ್ಕಳದ ಬಡ ಕುಟುಂಬ

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಆ ಬಾಲಕನನ್ನು ನೋಡಿದರೆ ಕರುಳು ಕಿತ್ತು ಬರುವ ವೇದನೆಯಾಗುತ್ತದೆ. ಎಲ್ಲರೊಂದಿಗೆ ಆಟ, ಪಾಠದಲ್ಲಿ ಕಾಲ ಕಳೆಯಬೇಕಿದ್ದ ಆ ಆರರ ಪ್ರಾಯದ ಸುಂದರ ಬಾಲಕ ಅಸಹಾಯಕನಾಗಿ ಚಾಪೆ ಹಿಡಿದು ಮಲಗಿದ್ದರೆ, ಇರುವ ಓರ್ವ ಪುತ್ರನ ಸ್ಥಿತಿಯನ್ನು ಅರಗಿಸಿಕೊಳ್ಳಲಾರದೆ ಮನಸ್ಸಿನಲ್ಲೇ ಸಂಕಟಪಡುತ್ತಿರುವ ಆ ಬಡ ಕುಟುಂಬ. ಆ ಮುದ್ದಾದ ಬಾಲಕ ಕಡಬ ಗ್ರಾಮದ ಪಿಜಕಳ ನಿವಾಸಿ ಚಂದ್ರಶೇಖರ ನಾಯ್ಕ, ಲತಾ ದಂಪತಿಯ ಏಕೈಕ ಪುತ್ರ ತೇಜಸ್. ಈತನಿಗೆ ಕಳೆದ ಎರಡುವರೆ ವರ್ಷಗಳಿಂದ ತಜ್ಞ

ವಿಚಿತ್ರ ಖಾಯಿಲೆಯಿಂದ ಮಲಗಿದ್ದಲ್ಲೇ ಇದ್ದಾನೆ ಆರು ವರ್ಷದ ಬಾಲಕ ► ಕಂಗಾಲಾದ ಕಡಬ ಪಿಜಕ್ಕಳದ ಬಡ ಕುಟುಂಬ Read More »

ಕರಾವಳಿ

ಸಿರಿಯಾ ಕ್ರೌರ್ಯಕ್ಕೆ ಸಾಕ್ಷಿಯಾಗುತ್ತಿದೆ ಮುಗ್ಧ ಮಕ್ಕಳ ರಕ್ತಸಿಕ್ತ ಮೃತದೇಹ ► ವೈಮಾನಿಕ ಬಾಂಬ್ ದಾಳಿಯನ್ನು ಕಂಡೂ ಕುರುಡಾಗಿರುವ ವಿಶ್ವಸಂಸ್ಥೆ

(ನ್ಯೂಸ್ ಕಡಬ) newskadaba.com ಸಿರಿಯಾ, ಮಾ.01. ಐಸಿಸ್ ಉಗ್ರರ ತಾಣದ ಮೇಲೆ ರಷ್ಯಾ ಮತ್ತು ಸಿರಿಯಾ ಸೇನೆಯು ನಡೆಸಿದ ದಾಳಿಯಲ್ಲಿ ಅದೆಷ್ಟೋ ಜನರ ಮಾರಣ ಹೋಮವಾಗಿದ್ದು, ವಿಶ್ವದ ಹಲವು ದೇಶಗಳು ಮೌನ ವಹಿಸಿವೆ. ರಷ್ಯಾ ಮತ್ತು ಸಿರಿಯಾ ಸೇನೆಯ ವೈಮಾನಿಕ ಬಾಂಬ್ ದಾಳಿಗೆ ಮಕ್ಕಳ ಆಸ್ಪತ್ರೆಯೂ ನಾಶವಾಗಿದ್ದು, ಹಲವು ಮುಗ್ಧ ಮಕ್ಕಳು ಕ್ಷಣಮಾತ್ರದಲ್ಲಿ ಬೆಂದು ಹೋಗಿದ್ದಾರೆ. ಉಗ್ರರ ಅಡಗುದಾಣದಲ್ಲಿದ್ದ ಮಕ್ಕಳ ಆಸ್ಪತ್ರೆಯಿದೆ ಎಂದು ಗೊತ್ತಿದ್ದರೂ ಮುಂಜಾಗ್ರತೆ ವಹಿಸದ ಸಿರಿಯಾ ಸೇನೆಯ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ

ಸಿರಿಯಾ ಕ್ರೌರ್ಯಕ್ಕೆ ಸಾಕ್ಷಿಯಾಗುತ್ತಿದೆ ಮುಗ್ಧ ಮಕ್ಕಳ ರಕ್ತಸಿಕ್ತ ಮೃತದೇಹ ► ವೈಮಾನಿಕ ಬಾಂಬ್ ದಾಳಿಯನ್ನು ಕಂಡೂ ಕುರುಡಾಗಿರುವ ವಿಶ್ವಸಂಸ್ಥೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮುಂದಿನ ವಾರ ರಾಹುಲ್ ಗಾಂಧಿ ದಕ್ಷಿಣ ಕನ್ನಡಕ್ಕೆ ► ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.01. ಮುಂದಿನ ವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದಕ್ಷಿಣ ಕನ್ನಡ ಪ್ರವಾಸ ಕೈಗೊಳ್ಳಲಿದ್ದಾರೆ‌ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್ ಮಾಹಿತಿ ನೀಡಿದ್ದಾರೆ. ‘ಮೂರು ಅಥವಾ ನಾಲ್ಕು ದಿನಗಳ ಕಾಲ ರಾಹುಲ್ ಗಾಂಧಿಯು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ವಿಶೇಷ ಬಸ್ ಮೂಲಕ ಅವರು ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸುವ ಮೂಲಕ ಪ್ರಚಾರ ನಡೆಸಲಿದ್ದಾರೆ. ಮಾರ್ಚ್

ಮುಂದಿನ ವಾರ ರಾಹುಲ್ ಗಾಂಧಿ ದಕ್ಷಿಣ ಕನ್ನಡಕ್ಕೆ ► ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ Read More »

ಕರಾವಳಿ

ಕಡಬ: ಹೃದಯಾಘಾತದಿಂದ ಆಟೋ ಚಾಲಕ ಕೆ.ಟಿ.ಬಾವು ನಿಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಹೃದಯಾಘಾತಕ್ಕೊಳಗಾಗಿ ಕಡಬದ ಆಟೋರಿಕ್ಷಾ ಚಾಲಕರೋರ್ವರು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಕದಂಬ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ಕುಟ್ರುಪ್ಪಾಡಿ ನಿವಾಸಿ ಕೆ.ಟಿ. ಬಾವು ಎಂದು ಗುರುತಿಸಲಾಗಿದೆ. ಕಡಬದ ಕಳೆದ ಹಲವು ವರ್ಷಗಳಿಂದ ಆಟೋ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಬುಧವಾರದಂದು ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.

ಕಡಬ: ಹೃದಯಾಘಾತದಿಂದ ಆಟೋ ಚಾಲಕ ಕೆ.ಟಿ.ಬಾವು ನಿಧನ Read More »

ಕರಾವಳಿ

ಕಡಬ ಪರಿಸರದಲ್ಲಿ ಪದೇ ಪದೇ ಕೈಕೊಡುತ್ತಿರುವ ವಿದ್ಯುತ್ ► ಬಿಜೆಪಿ ವತಿಯಿಂದ ಮೊಂಬತ್ತಿ ಉರಿಸಿ ಕಡಬ ಮೆಸ್ಕಾಂ ಕಛೇರಿ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಫೆ.28. ಕಡಬ ಮೆಸ್ಕಾಂ ಕಛೇರಿ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳಿನಿಂದ ಗುಣಮಟ್ಟದ ವಿದ್ಯುತ್ ಪೂರೈಕೆಯಾಗದೆ ರೈತಾಪಿ ವರ್ಗ , ವಿದ್ಯಾರ್ಥಿಗಳು ಕಂಗೆಟ್ಟಿದ್ದಾರೆ ಎಂದು ಆರೋಪಿಸಿ ಕಡಬ ಬಿಜೆಪಿ ವತಿಯಿಂದ ಕಡಬ ಪೇಟೆಯಿಂದ ಮೆಸ್ಕಾಂ ಸಬ್ ಸ್ಟೇಶನ್ ವರೆಗೆ ಮೊಂಬತ್ತಿ ಉರಿಸಿ ಮೆರವಣಿಗೆಯ ಮೂಲಕ ತೆರಳಿ ಪ್ರತಿಭಟಿಸಲಾಯಿತು.   ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ರಾಜ್ಯ ಕಾಂಗ್ರೆಸ್ ಅಧಿಕಾರ ವಹಿಸಿ 5 ವರ್ಷಗಳು ಪೂರ್ತಿಯಾಗುತ್ತ

ಕಡಬ ಪರಿಸರದಲ್ಲಿ ಪದೇ ಪದೇ ಕೈಕೊಡುತ್ತಿರುವ ವಿದ್ಯುತ್ ► ಬಿಜೆಪಿ ವತಿಯಿಂದ ಮೊಂಬತ್ತಿ ಉರಿಸಿ ಕಡಬ ಮೆಸ್ಕಾಂ ಕಛೇರಿ ಎದುರು ಪ್ರತಿಭಟನೆ Read More »

ಕರಾವಳಿ
Scroll to Top