ಕಾಂಜರಕಟ್ಟೆ: ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ ► ಕಾರಿನಲ್ಲಿ ಬಂದ ತಂಡದಿಂದ ಕೃತ್ಯ

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಫೆ.28. ವ್ಯಕ್ತಿರ್ಯೋರ್ವನನ್ನು ತಂಡವೊಂದು ಮಾರಕಾಯುಧಗಳಿಂದ ದಾಳಿ ನಡೆಸಿ ಕೊಲೆಗೈದ ಘಟನೆ ಪಡುಬಿದ್ರೆಯ ಕಾಂಜರಕಟ್ಟೆಯ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಪಡುಬಿದ್ರೆಯ ಕಾಂಜರಕಟ್ಟೆ ನಿವಾಸಿ ನವೀನ್ ಡಿಸೋಜ(42) ಎಂದು ಗುರುತಿಸಲಾಗಿದೆ. ಕಾಂಜರಕಟ್ಟೆಯ ಬಾರ್ ಬಳಿ ನಿಂತಿದ್ದ ನವೀನ್ ರವರನ್ನು ಕಾರೊಂದರಲ್ಲಿ ಆಗಮಿಸಿ ತಂಡ ಚೂರಿಯಿಂದ ಇರಿದು ಕೊಲೆಗೈದು ಸ್ಥಳದಿಂದ ಪರಾರಿಯಾಗಿದೆ. ಹಳೇಯ ವೈಷಮ್ಯ ಘಟನೆಗೆ ಕಾರಣ ಕಾರಣವಾಗಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಉಡುಪಿ ಜಿಲ್ಲಾ ಎಸ್ಪಿ ಲಕ್ಷ್ಮಣ್ ನಿಂಬರಗಿ, ಕಾಪು ವೃತ್ತ […]

ಕಾಂಜರಕಟ್ಟೆ: ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ ► ಕಾರಿನಲ್ಲಿ ಬಂದ ತಂಡದಿಂದ ಕೃತ್ಯ Read More »

ಕರಾವಳಿ

ಕಾರುಣ್ಯಭರಿತ ಸೇವೆಯಿಂದ ಮನುಷ್ಯ ಜೀವನ ಸಾರ್ಥಕ: ಸುಬ್ರಹ್ಮಣ್ಯ ಶ್ರೀ ► ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ದಶಮಾನೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಇಂದು ಸಮಾಜದಲ್ಲಿ ಕ್ರೌರ್ಯವೇ ತಾಂಡವಾಡುತ್ತಿರುವುದು ದುರಂತದ ಸಂಗತಿ. ಮನುಷ್ಯ ಕಾರುಣ್ಯಭರಿತ ಸೇವಾ ಮನೋಭಾವದಿಂದ ಬದುಕಿದಾಗ ಮಾತ್ರ ಜೀವನ ಸಾರ್ಥಕವಾಗಲು ಸಾಧ್ಯ ಎಂದು ಶ್ರೀ ಸಂಪುಟ ನರಸಿಂಹಸ್ವಾಮಿ  ಸುಬ್ರಹ್ಮಣ್ಯ ಮಠಾಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು ಮಂಗಳವಾರ ರಾತ್ರಿ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯ ದಶಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ನಮ್ಮ ಹೃದಯದಲ್ಲಿ ಕರುಣೆ ಮತ್ತು ಸೇವೆಯ ಮನೋಭಾವ ಇದ್ದರೆ ಮಾತ್ರ ನಾವು ಇತರರ

ಕಾರುಣ್ಯಭರಿತ ಸೇವೆಯಿಂದ ಮನುಷ್ಯ ಜೀವನ ಸಾರ್ಥಕ: ಸುಬ್ರಹ್ಮಣ್ಯ ಶ್ರೀ ► ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ದಶಮಾನೋತ್ಸವ Read More »

ಕರಾವಳಿ

ಕುಟ್ರುಪ್ಪಾಡಿ ಸೇರಿದಂತೆ ಹಲವು ಗ್ರಾಮ ಪಂಚಾಯತ್ ಗಳಿಗೆ ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಲಕ್ಷಾಂತರ ರೂ. ವಂಚನೆ ► ಕಡಬದ ಅಂತಿಬೆಟ್ಟು ನಿವಾಸಿ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.01. ತಾಲೂಕಿನ ಕುಟ್ರುಪ್ಪಾಡಿ ಗ್ರಾ.ಪಂ.ಗೆ ಕಾಂಪೋಸ್ಟ್ ಪೈಪ್ ಪೂರೈಕೆ ಮಾಡಿದ ವೇಳೆ ನಕಲಿ ಬಿಲ್ ಸೃಷ್ಟಿಸಿ ವಂಚನೆಗೈದ ಆರೋಪದ ಹಿನ್ನೆಲೆಯಲ್ಲಿ ಐತ್ತೂರು ಗ್ರಾಮದ ಅಂತಿಬೆಟ್ಟು ನಿವಾಸಿ ಎ.ಆರ್.ರೋಹಿತ್ (30) ನನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಸಂಜೆ ಕಡಬದಲ್ಲಿ ಬಂಧಿಸಿದ್ದಾರೆ. 2015-16ನೇ ಸಾಲಿನಲ್ಲಿ ನಿರ್ಮಲ ಗ್ರಾಮ ಪುರಸ್ಕಾರ ಯೋಜನೆಯಡಿ ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಆರ್ಥಿಕ ಅವ್ಯವಹಾರ ನಡೆದಿದೆ ಎಂದು ಗ್ರಾ.ಪಂ.ಮಾಜಿ ಸದಸ್ಯ ಕ್ಸೇವಿಯರ್ ಬೇಬಿ ಅವರ ದೂರಿನ ಹಿನ್ನೆಲೆಯಲ್ಲಿ  

ಕುಟ್ರುಪ್ಪಾಡಿ ಸೇರಿದಂತೆ ಹಲವು ಗ್ರಾಮ ಪಂಚಾಯತ್ ಗಳಿಗೆ ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಲಕ್ಷಾಂತರ ರೂ. ವಂಚನೆ ► ಕಡಬದ ಅಂತಿಬೆಟ್ಟು ನಿವಾಸಿ ಬಂಧನ Read More »

ಕರಾವಳಿ

ಕಡಬ ಪರಿಸರದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ► ಇಂದು ಸಂಜೆ ಬಿಜೆಪಿ ವತಿಯಿಂದ ಕಡಬ ಮೆಸ್ಕಾಂ ಕಛೇರಿ ಮುಂಭಾಗದಲ್ಲಿ ಮೊಂಬತ್ತಿ ಉರಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಫೆ.28. ಕಡಬ ಮೆಸ್ಕಾಂ ಕಛೇರಿ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳಿನಿಂದ ಗುಣಮಟ್ಟದ ವಿದ್ಯುತ್ ಪೂರೈಕೆಯಾಗದೆ ರೈತಾಪಿ ವರ್ಗ , ವಿದ್ಯಾರ್ಥಿಗಳು ಕಂಗೆಟ್ಟಿದ್ದಾರೆ ಎಂದು ಕಡಬ ಭಾರತೀಯ ಜನತಾ ಪಕ್ಷ ಆರೋಪಿಸಿದೆ. ಕಡಬದ ಪ್ರೆಸ್ ಕ್ಲಬ್‍ನಲ್ಲಿ ನಡೆದ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ರಾಜ್ಯ ಕಾಂಗ್ರೆಸ್ ಅಧಿಕಾರ ವಹಿಸಿ 5 ವರ್ಷಗಳು ಪೂರ್ತಿಯಾಗುತ್ತ ಬರುತ್ತಿದ್ದರೂ ಪ್ರಣಾಳಿಕೆಯಲ್ಲಿ ರೈತರ ಅಭಿವೃದ್ದಿಯ ಬಗ್ಗೆ ನೀಡಿದ ಭರವಸೆ ಯಾವೂದನ್ನೂ ಈಡೇರಿಸಿಲ್ಲ.

ಕಡಬ ಪರಿಸರದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ► ಇಂದು ಸಂಜೆ ಬಿಜೆಪಿ ವತಿಯಿಂದ ಕಡಬ ಮೆಸ್ಕಾಂ ಕಛೇರಿ ಮುಂಭಾಗದಲ್ಲಿ ಮೊಂಬತ್ತಿ ಉರಿಸಿ ಪ್ರತಿಭಟನೆ Read More »

ಕರಾವಳಿ

ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ ► 9 ಜಾನುವಾರುಗಳೊಂದಿಗೆ ಪಿಕಪ್ ವಾಹನ ವಶಕ್ಕೆ, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.28. ಪಿಕಪ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆಹಚ್ಚಿರುವ ಕಡಬ ಪೊಲೀಸರು ಪಿಕಪ್ ಹಾಗೂ ಒಂಬತ್ತು ಜಾನುವಾರುಗಳನ್ನು ವಶಕ್ಕೆ ತೆಗೆದುಕೊಂಡು ಓರ್ವನನ್ನು ಬಂಧಿಸಿದ ಘಟನೆ ಬುಧವಾರದಂದು ನಡೆದಿದೆ. ಕಡಬದಿಂದ ಪಂಜ ಕಡೆಗೆ ಅಮಾನುಷವಾಗಿ ಒಂಭತ್ತು ಜಾನುವಾರುಗಳನ್ನು ಸಾಗಿಸುತ್ತಿದ್ದುದನ್ನು ಗಮನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬ ಸ್ಮಶಾನದ ಬಳಿ ವಾಹನವನ್ನು ತಡೆಹಿಡಿದು ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಕಡಬ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದು, ಪಿಕಪ್ ಚಲಾಯಿಸುತ್ತಿದ್ದ

ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ ► 9 ಜಾನುವಾರುಗಳೊಂದಿಗೆ ಪಿಕಪ್ ವಾಹನ ವಶಕ್ಕೆ, ಓರ್ವನ ಬಂಧನ Read More »

ಕರಾವಳಿ

ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಡಿದ ಮಾನನಷ್ಟ ಮೊಕದ್ದಮೆ ಎಷ್ಟು ಗೊತ್ತೇ..? ► ಮೊತ್ತವನ್ನು ಕೇಳಿದರೆ ವಿಚಿತ್ರ ಅನ್ನಿಸುತ್ತದೆ

(ನ್ಯೂಸ್ ಕಡಬ) newskadaba.com ಮೈಸೂರು, ಫೆ.27. ತನ್ನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ನಟ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ವಕೀಲ ಮಹದೇವಸ್ವಾಮಿಯವರ ಮೂಲಕ 4 ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಕೇವಲ ಒಂದು ರೂಪಾಯಿ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ಅಕ್ಟೋಬರ್ 2 ರಂದು ಸಂಸದ ಪ್ರತಾಪ್ ಸಿಂಹ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ, ವಿಚಾರವಾಗಿ ಶೋಕಾಷ್ ನೋಟಿಸ್ ನೀಡಲಾಗಿತ್ತು. 10 ದಿನಗಳಲ್ಲಿ ಈ ಬಗ್ಗೆ ಉತ್ತರ ನೀಡುವಂತೆ

ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಡಿದ ಮಾನನಷ್ಟ ಮೊಕದ್ದಮೆ ಎಷ್ಟು ಗೊತ್ತೇ..? ► ಮೊತ್ತವನ್ನು ಕೇಳಿದರೆ ವಿಚಿತ್ರ ಅನ್ನಿಸುತ್ತದೆ Read More »

ಕರ್ನಾಟಕ

ಮೆಲ್ಕಾರ್: ಕಾರು – ಲಾರಿ ಢಿಕ್ಕಿ ► ಓರ್ವ ಮೃತ್ಯು, ಐವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.27. ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ವಿರುದ್ಧ ದಿಕ್ಕಿನಿಂದ ಆಗಮಿಸಿದ ಲಾರಿ ನಡುವೆ ಮುಖಾಮುಖಿ ಢಿಕ್ಕಿಯುಂಟಾದ ಪರಿಣಾಮ ಓರ್ವ ಮೃತಪಟ್ಟು, ಮಗು ಸಹಿತ ಐವರು ಗಾಯಗೊಂಡ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರ್ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತರನ್ನು ಕಾರಿನಲ್ಲಿದ್ದ ಪಡುಬಿದ್ರೆ ನಿವಾಸಿ ನಾಗಭೂಷಣ್ (48) ಎಂದು ಗುರುತಿಸಲಾಗಿದ್ದು, ಕಾರು ಚಾಲಕ ಜಗದೀಶ್ (44), ಮಂಜುಶ್ರೀ (27) ಮನನ್ (2), ಕೃಷ್ಣರಾಜ ಭಟ್ (45), ಸುಬ್ರಹ್ಮಣ್ಯ

ಮೆಲ್ಕಾರ್: ಕಾರು – ಲಾರಿ ಢಿಕ್ಕಿ ► ಓರ್ವ ಮೃತ್ಯು, ಐವರಿಗೆ ಗಾಯ Read More »

ಕರಾವಳಿ

ಕ್ಷುಲ್ಲಕ ಕಾರಣಕ್ಕಾಗಿ ಯುವಕ ನೇಣು ಬಿಗಿದು ಆತ್ಮಹತ್ಯೆ ► ಕಾರಣ ಕೇಳಿದರೆ ನಿಮಗೆ ಆಶ್ಚರ್ಯವಾಗಬಹುದು..!

(ನ್ಯೂಸ್ ಕಡಬ) newskadaba.com ಹೆಬ್ರಿ, ಫೆ.27. ಕ್ಷುಲ್ಲಕ ಕಾರಣಕ್ಕಾಗಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಚ್ಚೂರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಹೆಬ್ರಿ ಸಮೀಪದ ಕುಚ್ಚೂರು ಗ್ರಾಮದ ಕೆಳಬಾದ್ಲು ನಿವಾಸಿ ಶೇಖರ ಎಂಬವರ ಪುತ್ರ ಮಂಜುನಾಥ್ (23) ಎಂದು ಗುರುತಿಸಲಾಗಿದೆ. ಮದ್ಯ ಸೇವನೆ ಮಾಡಿ ಮನೆಗೆ ಬಂದು ಟಿ.ವಿ. ನೋಡುತ್ತಿದ್ದ ಮಂಜುನಾಥನಲ್ಲಿ ಆತನ ತಂದೆ ಶೇಖರ್ ಅವರು ಟಿವಿಯ ಶಬ್ದವನ್ನು ಕಡಿಮೆ ಮಾಡುವಂತೆ ಹೇಳಿದ್ದಾರೆ. ಅಷ್ಟಕ್ಕೇ ಬೇಸರಗೊಂಡ ಮಂಜುನಾಥ್ ಮನೆಯಲ್ಲಿ

ಕ್ಷುಲ್ಲಕ ಕಾರಣಕ್ಕಾಗಿ ಯುವಕ ನೇಣು ಬಿಗಿದು ಆತ್ಮಹತ್ಯೆ ► ಕಾರಣ ಕೇಳಿದರೆ ನಿಮಗೆ ಆಶ್ಚರ್ಯವಾಗಬಹುದು..! Read More »

ಕರಾವಳಿ

ಚಿತ್ರನಟಿ ಶ್ರೀದೇವಿ ಮೃತದೇಹದ ರವಾನೆಗೆ ಕೊನೆಗೂ ಗ್ರೀನ್ ಸಿಗ್ನಲ್ ► ಮೃತದೇಹ ಹೇಗೆ ಭಾರತಕ್ಕೆ ಬರುತ್ತಿದೆ ಎನ್ನುವ ಕುತೂಹಲವೇ…?

(ನ್ಯೂಸ್ ಕಡಬ) newskadaba.com ದುಬೈ, ಫೆ.27. ಶನಿವಾರ ತಡರಾತ್ರಿ ದುಬೈನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಭಾರತದ ಹಿರಿಯ ಬಹುಭಾಷಾ ನಟಿ ಶ್ರೀದೇವಿಯವರ ಮೃತದೇಹವನ್ನು ಭಾರತಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಪ್ರಕರಣದಲ್ಲಿನ ಹಲವು ಊಹಾಪೋಹಗಳಿಂದಾಗಿ ಮೃತದೇಹದ ರವಾನೆ ವಿಳಂಬವಾಗಿತ್ತು. ಆದರೆ ಮಂಗಳವಾರದಂದು ಸಂಜೆ ವೇಳೆಗೆ ಇದ್ದ ಅಡೆತಡೆಗಳೆಲ್ಲಾ ನಿವಾರಣೆಗೊಂಡಿದ್ದು, ಮೃತದೇಹವನ್ನು ಭಾರತಕ್ಕೆ ತರುವ ಪ್ರಯತ್ನ ಮುಂದುವರಿದಿದೆ. ಹೃದಯ ಸ್ಥಂಬನದಿಂದಾಗಿ ಮೃತಪಟ್ಟಿದ್ದಾರೆ‌ ಎಂದು ಮೊದಲು ಹೇಳಲಾಗಿತ್ತಾದರೂ, ಆ ನಂತರ ಬಾತ್ ಟಬ್ ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ

ಚಿತ್ರನಟಿ ಶ್ರೀದೇವಿ ಮೃತದೇಹದ ರವಾನೆಗೆ ಕೊನೆಗೂ ಗ್ರೀನ್ ಸಿಗ್ನಲ್ ► ಮೃತದೇಹ ಹೇಗೆ ಭಾರತಕ್ಕೆ ಬರುತ್ತಿದೆ ಎನ್ನುವ ಕುತೂಹಲವೇ…? Read More »

ರಾಷ್ಟ್ರೀಯ ನ್ಯೂಸ್

ಕಡಬ: ಆಕ್ಟಿವಾ – ಓಮ್ನಿ ಢಿಕ್ಕಿ ► ಯುವತಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.27. ಹೋಂಡಾ ಆಕ್ಟಿವಾಗೆ ಓಮ್ನಿ ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಆಕ್ಟಿವಾ ಸವಾರೆ ಯುವತಿಯೋರ್ವಳು ಗಾಯಗೊಂಡ ಘಟನೆ ಕಡಬದ ಹಿಂದುಸ್ತಾನ್ ಪೆಟ್ರೋಲ್ ಬಂಕ್ ಬಳಿ ಮಂಗಳವಾರದಂದು ಸಂಜೆ ನಡೆದಿದೆ. ಗಾಯಾಳು ಯುವತಿಯನ್ನು 102 ನೇ ನೆಕ್ಕಿಲಾಡಿ‌ ಗ್ರಾಮದ ಕೆರ್ಮಾಯಿ ಕಾಲನಿ ನಿವಾಸಿ ಸುಬ್ರಹ್ಮಣ್ಯಂ ಎಂಬುವರ ಪುತ್ರಿ ದಿವ್ಯಾ ಎಂದು ಗುರುತಿಸಲಾಗಿದೆ. ಪೆಟ್ರೋಲ್ ತುಂಬಿಸಿ ತೆರಳುತ್ತಿದ್ದ ಆಕ್ಟಿವಾಗೆ ಓಮ್ನಿ ಕಾರು ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ಗಾಯಾಳು ಯುವತಿಗೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ

ಕಡಬ: ಆಕ್ಟಿವಾ – ಓಮ್ನಿ ಢಿಕ್ಕಿ ► ಯುವತಿಗೆ ಗಾಯ Read More »

ಕರಾವಳಿ
Scroll to Top