ಭಗ್ನ ಪ್ರೇಮಿಯ ಇರಿತಕ್ಕೆ ಪ್ರಾಣ ಕಳೆದುಕೊಂಡ ಕಾಲೇಜು ವಿದ್ಯಾರ್ಥಿನಿ ► ಪ್ರೀತಿ, ಪ್ರೇಮದ ಗುಂಗಿನಲ್ಲಿ‌ ಇನ್ನೊಬ್ಬರ ಜೀವನದಲ್ಲಿ ಚೆಲ್ಲಾಟವಾಡುವ ಸ್ವಾರ್ಥಿಗಳು

(ನ್ಯೂಸ್ ಕಡಬ) newskadaba.com ಸಂಪಾದಕೀಯ: ತನ್ನ ಪ್ರೀತಿ ನಿವೇದನೆಯನ್ನು ನಿರಾಕರಿಸಿದ ಒಂದೇ ಒಂದು ಕಾರಣಕ್ಕಾಗಿ ಸಿಟ್ಟಿನಿಂದ ಭಗ್ನ ಪ್ರೇಮಿಯೊಬ್ಬ ಸಹಪಾಠಿ ವಿದ್ಯಾರ್ಥಿನಿಯೋರ್ವಳನ್ನು ಚೂರಿಯಿಂದ ಇರಿದು ಕೊಲೆಗೈದ ಹೃದಯ ವಿದ್ರಾವಕ ಘಟನೆ ಸುಳ್ಯದಲ್ಲಿ ಮಂಗಳವಾರದಂದು ಸಂಜೆ ನಡೆದು ಹೋಯ್ತು. ತಾನು ವ್ಯಾಸಂಗ ಮಾಡಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆಯನ್ನಿಟ್ಟು ದೂರದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದ ಶಾಂತಿ ನಗರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಹರೂ ಮೆಮೋರಿಯಲ್ ಕಾಲೇಜಿಗೆ ಆಗಮಿಸಿ ದ್ವಿತೀಯ ಬಿಎಸ್ಸಿ ಓದುತ್ತಿದ್ದ ಸೌಮ್ಯ ಸ್ವಭಾವದ ವಿದ್ಯಾರ್ಥಿನಿ ಅಕ್ಷತಾ […]

ಭಗ್ನ ಪ್ರೇಮಿಯ ಇರಿತಕ್ಕೆ ಪ್ರಾಣ ಕಳೆದುಕೊಂಡ ಕಾಲೇಜು ವಿದ್ಯಾರ್ಥಿನಿ ► ಪ್ರೀತಿ, ಪ್ರೇಮದ ಗುಂಗಿನಲ್ಲಿ‌ ಇನ್ನೊಬ್ಬರ ಜೀವನದಲ್ಲಿ ಚೆಲ್ಲಾಟವಾಡುವ ಸ್ವಾರ್ಥಿಗಳು Read More »

ಕರಾವಳಿ

ಸುಳ್ಯ: ಚೂರಿಯಿಂದ ಇರಿದು ಕಾಲೇಜು ವಿದ್ಯಾರ್ಥಿನಿಯ ಕೊಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ.20. ಕಾಲೇಜು ವಿದ್ಯಾರ್ಥಿನಿಯೋರ್ವಳನ್ನು ತನ್ನ ಸಹಪಾಠಿಯೋರ್ವ ಚೂರಿಯಿಂದ ಇರಿದು ಕೊಲೆಗೈದ ದಾರುಣ ಘಟನೆ ಸುಳ್ಯದಲ್ಲಿ ಮಂಗಳವಾರದಂದು ಸಂಜೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದ ಶಾಂತಿ ನಗರ ನಿವಾಸಿ, ಸುಳ್ಯ ಎನ್‌ಎಂಸಿ ಕಾಲೇಜಿನ ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿನಿ ಅಕ್ಷತಾ ಎಂದು ಗುರುತಿಸಲಾಗಿದೆ. ಕೊಲೆಗೈದಾತನನ್ನು ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ, ನೆಲ್ಲೂರು ಕೆಮ್ರಾಜೆ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ ಕಾರ್ತಿಕ್ ಕೊಲೆ ಎಂದು ಗುರುತಿಸಲಾಗಿದ್ದು, ಅಕ್ಷತಾ ಎಂದಿನಂತೆ ಇಂದು ಸಂಜೆ ಕಾಲೇಜಿನಿಂದ

ಸುಳ್ಯ: ಚೂರಿಯಿಂದ ಇರಿದು ಕಾಲೇಜು ವಿದ್ಯಾರ್ಥಿನಿಯ ಕೊಲೆ Read More »

ಕರಾವಳಿ

ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಚುನಾವಣೆ ► 34 ಸ್ಥಾನಗಳಲ್ಲಿ 27 ರಲ್ಲಿ ಕಾಂಗ್ರೆಸ್ ಭರ್ಜರಿ ಜಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.20. ತಾಲೂಕಿನ ಪುದು ಗ್ರಾಮ ಪಂಚಾಯತ್‌ಗೆ ರವಿವಾರದಂದು ನಡೆದ ಚುನಾವಣೆಯ ಮತ ಎಣಿಕೆಯು ಪೂರ್ಣಗೊಂಡಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸುವುದರೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. 34 ಸ್ಥಾನಗಳ ಪೈಕಿ 27 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಗೆಲುವು ಸಾಧಿಸಿದ್ದು, ಬಿಜೆಪಿ ಆರು ಸ್ಥಾನಗಳಲ್ಲಿ ಜಯಿಸಿದ್ದರೆ, ಎಸ್‌ಡಿಪಿಐ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಪುದು ಗ್ರಾ.ಪಂ.ನ 10 ವಾರ್ಡ್‌ಗಳ 34 ಸ್ಥಾನಗಳಿಗೆ ರವಿವಾರ ಚುನಾವಣೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಮತ್ತು ಎಸ್‌ಡಿಪಿಐ

ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಚುನಾವಣೆ ► 34 ಸ್ಥಾನಗಳಲ್ಲಿ 27 ರಲ್ಲಿ ಕಾಂಗ್ರೆಸ್ ಭರ್ಜರಿ ಜಯ Read More »

ಕರಾವಳಿ

ಮುಂದಿನ ಬಾರಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ► ಕುಕ್ಕೇ ಸುಬ್ರಹ್ಮಣ್ಯದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಉದ್ಘೋಷ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ.20. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬರಲಿದ್ದು, ಕಾಂಗ್ರೆಸ್ ಮುಕ್ತ ಭಾರತದ ಕನಸು ನನಸಾಗಲಿದೆ ಎಂದು ಬಿಜೆಪಿ ರಾಷ್ಟೀಯ ಅಧ್ಯಕ್ಷ ಅಮಿತ್ ಶಾ ಅವರು ಭವಿಷ್ಯ ನುಡಿದಿದ್ದಾರೆ. ವಿಧಾನಸಭಾ ಚುನಾವಣೆಗೆ ಬಿಜೆಪಿಯಲ್ಲಿ ಚೈತನ್ಯ ತುಂಬಲು ದಕ್ಷಿಣ ಭಾರತದ ಪ್ರಮುಖ ದೇವಸ್ಥಾನ ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸ್ವಾಮೀಜಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭ ಸ್ವಾಮೀಜಿಯವರು ಅಮಿತ್ ಶಾ ಅವರನ್ನು ಶಾಲು ಹೊದಿಸಿ ಗೌರವಿಸಿದರು.

ಮುಂದಿನ ಬಾರಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ► ಕುಕ್ಕೇ ಸುಬ್ರಹ್ಮಣ್ಯದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಉದ್ಘೋಷ Read More »

ಕರಾವಳಿ

ಖಾಸಗಿ ಶಾಲೆಗೆ ಮಕ್ಕಳನ್ನು ಕಳುಹಿಸುವ ಪೋಷಕರಿಗೆ ಸಿಹಿ ಸುದ್ದಿ ► ಇಂದಿನಿಂದ (ಫೆ.20) ಉಚಿತ ಶಿಕ್ಷಣಕ್ಕಾಗಿ RTE ಕಾಯ್ದೆಯಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.20. ಶಿಕ್ಷಣ ಹಕ್ಕು ಕಾಯ್ದೆಯಡಿ ಮಕ್ಕಳನ್ನು ಶಾಲೆಗೆ ಸೇರಿಸಲು ಬಯಸುವ ಪೋಷಕರಿಗೆ ಇಂದಿನಿಂದ (ಫೆಬ್ರವರಿ 20) ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. 2018-19 ನೇ ಸಾಲಿನಲ್ಲಿ RTE ಅಡಿ ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ 1.44 ಲಕ್ಷ ಸೀಟುಗಳನ್ನು ಕಾಯ್ದಿರಿಸಲಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಶೇ.25 ರಷ್ಟು ಸೀಟುಗಳಿಗೆ ಉಚಿತವಾಗಿ ಪ್ರವೇಶ ನೀಡುವ ಬಗ್ಗೆ ಆರ್ ಟಿಇ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇಂದಿನಿಂದ (ಫೆಬ್ರವರಿ 20) ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಮಾರ್ಚ್ 21

ಖಾಸಗಿ ಶಾಲೆಗೆ ಮಕ್ಕಳನ್ನು ಕಳುಹಿಸುವ ಪೋಷಕರಿಗೆ ಸಿಹಿ ಸುದ್ದಿ ► ಇಂದಿನಿಂದ (ಫೆ.20) ಉಚಿತ ಶಿಕ್ಷಣಕ್ಕಾಗಿ RTE ಕಾಯ್ದೆಯಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ Read More »

ಕರ್ನಾಟಕ

ಕೊನೆಗೂ ಕರಾವಳಿಯ ಜಾನಪದ ಕ್ರೀಡೆ ಕಂಬಳ ಉಳಿವಿಗೆ ನಡೆಸಿದ ಹೋರಾಟಕ್ಕೆ ಜಯ ► ವಿಧೇಯಕ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.19. ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ಕೊನೆಗೂ ರಾಷ್ಟ್ರಪತಿಗಳು ಹಸಿರು ನಿಶಾನೆ ನೀಡಿದ್ದು, ಕಂಬಳದ ಉಳಿವಿಗೆ ನಡೆಸಿದ ಹೋರಾಟಕ್ಕೆ ಜಯ ದೊರೆತಿದೆ. ಕಂಬಳದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ ಎಂದು ಆರೋಪಿಸಿ ಪೇಟಾ ಸುಪ್ರೀಂ ಕೋರ್ಟ್ ಮೇಟ್ಟಿಲೇರಿ ತಡೆಯಾಜ್ಞೆ ತಂದಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸುಗ್ರೀವಾಜ್ಞೆ ಹೊರಡಿಸಿ ಮಸೂದೆಗೆ ತಿದ್ದುಪಡಿ ತಂದು ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದಿತ್ತು. ಬಳಿಕ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿ, ರಾಜ್ಯಪಾಲ ವಜುಭಾಯಿ ವಾಲಾ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು. ವಿಧೇಯಕ

ಕೊನೆಗೂ ಕರಾವಳಿಯ ಜಾನಪದ ಕ್ರೀಡೆ ಕಂಬಳ ಉಳಿವಿಗೆ ನಡೆಸಿದ ಹೋರಾಟಕ್ಕೆ ಜಯ ► ವಿಧೇಯಕ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ Read More »

ರಾಷ್ಟ್ರೀಯ ನ್ಯೂಸ್

348 ಫಿಟ್ಟರ್ (Fitter) ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.19. ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಫಿಟ್ಟರ್ (Fitter) ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿಗೊಳಿಸಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 289 ಮೂಲ ವೃಂದದ ಹುದ್ದೆಗಳು ಹಾಗೂ 59 ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಸ್ಥಳೀಯ ವೃಂದದ ಹುದ್ದೆಗಳು ಸೇರಿದಂತೆ ಒಟ್ಟು 348 ಫಿಟ್ಟರ್ (Fitter) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉದ್ದೇಶಿಸಿದೆ. ಅರ್ಜಿ ಸಲ್ಲಿಸಲು 2018

348 ಫಿಟ್ಟರ್ (Fitter) ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ► 1520 ಕಿರಿಯ ಕೈಗಾರಿಕಾ ತರಬೇತಿ ಅಭ್ಯರ್ಥಿಗಳ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.19. ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿಗೊಳಿಸಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1254 ಮೂಲ ವೃಂದದ ಹುದ್ದೆಗಳು ಹಾಗೂ 266 ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಸ್ಥಳೀಯ ವೃಂದದ ಹುದ್ದೆಗಳು ಸೇರಿದಂತೆ ಒಟ್ಟು 1520 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉದ್ದೇಶಿಸಿದೆ. ಅರ್ಜಿ ಸಲ್ಲಿಸಲು 2018 ಮಾರ್ಚ್

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ► 1520 ಕಿರಿಯ ಕೈಗಾರಿಕಾ ತರಬೇತಿ ಅಭ್ಯರ್ಥಿಗಳ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಕೆಮ್ಮಾರ: ಬೈಕ್ ಗಳ ಮಧ್ಯೆ ಢಿಕ್ಕಿ ► ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.19. ಬೈಕ್ ಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರದಲ್ಲಿ ಸೋಮವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯಿಂದ ಕಡಬ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಢಿಕ್ಕಿ ಉಂಟಾದ‌ ಪರಿಣಾಮ ಸವಾರರಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಬಗ್ಗೆಗಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

ಕೆಮ್ಮಾರ: ಬೈಕ್ ಗಳ ಮಧ್ಯೆ ಢಿಕ್ಕಿ ► ಸವಾರರಿಬ್ಬರು ಗಂಭೀರ Read More »

ಕರಾವಳಿ

ಕುಕ್ಕೆಗೆ ಆಗಮಿಸಲಿರುವ ಅಮಿತ್ ಷಾಗೆ ನಕ್ಸಲರ ಕಾಟ…? ► ಸುಬ್ರಹ್ಮಣ್ಯದಲ್ಲಿ ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ.19. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಸುತ್ತಮುತ್ತ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಇತ್ತೀಚೆಗೆ ಸುಬ್ರಹ್ಮಣ್ಯ ಪರಿಸರದಲ್ಲಿ ನಕ್ಸಲ್ ಚಲನವಲನ ಕಂಡು ಬಂದಿದ್ದರಿಂದ ಸುಬ್ರಹ್ಮಣ್ಯ ಸುತ್ತಮುತ್ತಲಿನ ದಟ್ಟಾರಣ್ಯದಲ್ಲಿ ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಶಿರಾಡಿ, ಅಡ್ಡಹೊಳೆ ಹಾಗೂ ಸುಳ್ಯ ಮಡಿಕೇರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಕಂಡು ಬಂದ ಹಿನ್ನಲೆಯಲ್ಲಿ ಕಟ್ಟೆಚ್ಚರ ವಹಿಸಿರುವ

ಕುಕ್ಕೆಗೆ ಆಗಮಿಸಲಿರುವ ಅಮಿತ್ ಷಾಗೆ ನಕ್ಸಲರ ಕಾಟ…? ► ಸುಬ್ರಹ್ಮಣ್ಯದಲ್ಲಿ ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಆರಂಭ Read More »

ಕರಾವಳಿ
Scroll to Top