ಇಂದು ಕುಕ್ಕೇ ಸುಬ್ರಹ್ಮಣ್ಯಕ್ಕೆ ಬಿಜೆಪಿ ಮಾಸ್ಟರ್ ಮೈಂಡ್ ಅಮಿತ್ ಷಾ ಆಗಮನ ► ರಾಷ್ಟ್ರಾಧ್ಯಕ್ಷರ ಸ್ವಾಗತಕ್ಕೆ ಭರದಿಂದ ಸಿದ್ಧಗೊಂಡಿದೆ ಪುಣ್ಯಕ್ಷೇತ್ರ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ.19. ದಕ್ಷಿಣ ಭಾರತದ ಪುಣ್ಯ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇಂದು ರಾತ್ರಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಆಗಮಿಸಲಿದ್ದು, ಅಧ್ಯಕ್ಷರ ಸ್ವಾಗತಕ್ಕೆ ಕುಕ್ಕೆಯಲ್ಲಿ ಭರದ ಸಿದ್ಧತೆ ನಡೆಸಲಾಗಿದೆ. ಕಳೆದ ಕೆಲವು ದಿನಗಳಿಂದ ಕಾರ್ಯಕರ್ತರು ಅಹರ್ನಿಶಿ ದುಡಿದು ನಗರಾಲಂಕಾರ ಮಾಡಿದ್ದಾರೆ. ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ಕುಕ್ಕೆ ಕ್ಷೇತ್ರವು ಕೇಸರಿಮಯವಾಗಿದೆ. ಬಿಜೆಪಿ ಧ್ವಜ ಮತ್ತು ಬೃಹತ್ ಕಟೌಟ್ಗಳ ಮೂಲಕ ಸುಬ್ರಹ್ಮಣ್ಯವನ್ನು ಕಾರ್ಯಕರ್ತರು ಅಲಂಕಾರ ಮಾಡಿದ್ದಾರೆ. ಒಟ್ಟಾಗಿ ಅಮಿತ್ ಷಾ ಅವರ ಸ್ವಾಗತಕ್ಕೆ ಕಾರ್ಯಕರ್ತರು ಆತುರದಿಂದ […]










