ನೆಲ್ಯಾಡಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳು ಅಂದರ್ ► ದೂರು ದಾಖಲಾಗಿ 12 ಗಂಟೆಗಳೊಳಗೆ ಆರೋಪಿಗಳನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.17. ಯುವತಿಯೋರ್ವಳನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಾಗಿ 12 ಗಂಟೆಗಳೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕೊಕ್ಕಡ ಗ್ರಾಮದವರಾದ ಧನಂಜಯ (26) ಹಾಗೂ ಕುಶಾಲಪ್ಪ (24) ಎಂದು ಗುರುತಿಸಲಾಗಿದೆ. ಬೆಟ್ಟಂಪಾಡಿಯ ಯುವತಿಯೋರ್ವಳು ತನ್ನ ಅಕ್ಕನ ಮನೆಯಾದ ದೇಲಂಪಾಡಿಯಲ್ಲಿದ್ದ ಸಂದರ್ಭ ಫೆ.15ರಂದು ರಾತ್ರಿ 10ರ ಸುಮಾರಿಗೆ ಧನಂಜಯ ಎಂಬಾತ ಕುಶಾಲಪ್ಪನೊಂದಿಗೆ ಅಲ್ಲಿಗೆ […]

ನೆಲ್ಯಾಡಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳು ಅಂದರ್ ► ದೂರು ದಾಖಲಾಗಿ 12 ಗಂಟೆಗಳೊಳಗೆ ಆರೋಪಿಗಳನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು Read More »

ಕರಾವಳಿ

ಕಡಬ ಗ್ರಾಮ ಪಂಚಾಯತ್ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ► ಪೂರಕ ಅಂಶಗಳ ಬಗ್ಗೆ ವರದಿ ಕೇಳಿದ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಫೆ.17. ಹೊಸ ತಾಲೂಕುಗಳ ಕೇಂದ್ರ ಸ್ಥಾನದಲ್ಲಿರುವ ಪಂಚಾಯತ್‌ ಗಳನ್ನು ಪಟ್ಟಣ ಪಂಚಾಯತ್‌ ಆಗಿ ಉನ್ನತೀಕರಿಸಲು ಸರಕಾರ ಮುಂದಾಗಿದ್ದು, ಇದೀಗ ಸರಕಾರವೇ ಕಡಬ ಗ್ರಾ.ಪಂ. ಅನ್ನು ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸಲು ಪಂಚಾಯತ್‌ ನಿಂದ ಪೂರಕ ಅಂಶಗಳ ವರದಿ ಕೇಳಿದೆ. ಪ್ರಸ್ತುತ ಗ್ರಾಮ ಪಂಚಾಯತ್‌ ಆಗಿರುವ ಕಡಬವನ್ನು ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸಬೇಕೆಂಬ ಹಲವು ವರ್ಷಗಳ ಬೇಡಿಕೆಗೆ ಇದೀಗ ಮತ್ತಷ್ಟು ಬಲ ಬಂದಂತಾಗಿದೆ. ರಾಜ್ಯ ಪೌರಾಡಳಿತ ನಿರ್ದೇಶನಾಲಯದ ಸೂಚನೆಯಂತೆ ಈ ಪ್ರಸ್ತಾವನೆ ಸಲ್ಲಿಸಲಾಗಿದೆ.

ಕಡಬ ಗ್ರಾಮ ಪಂಚಾಯತ್ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ► ಪೂರಕ ಅಂಶಗಳ ಬಗ್ಗೆ ವರದಿ ಕೇಳಿದ ಸರಕಾರ Read More »

ಕರಾವಳಿ

ಬಂಗ್ಲೆಗುಡ್ಡೆ: ದರೋಡೆ ಪ್ರಕರಣ ಬೇಧಿಸಿದ ಪೊಲೀಸರು ► ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಫೆ.17. ಇದೇ ತಿಂಗಳ 04 ನೇ ತಾರೀಕಿನಂದು ಮುಂಜಾನೆ ಕಾರ್ಕಳದ ಬಂಗ್ಲೆಗುಡ್ಡೆ ಎಂಬಲ್ಲಿ ಮನೆಗೆ ನುಗ್ಗಿ ದಂಪತಿಗೆ ಥಳಿಸಿ 21 ಪವನ್‌ ಚಿನ್ನಾಭರಣ ಹಾಗೂ ಒಂದು ಲಕ್ಷ ಹಣವನ್ನು ದೋಚಿದ್ದ ಪ್ರಕರಣವನ್ನು ಬೇಧಿಸಿರುವ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಭಟ್ಕಳ ನಿವಾಸಿಗಳಾದ ಮಹ್ರೂಫ್(21), ಹಾಗೂ ನಟರಾಜ್(24) ಎಂದು ಗುರುತಿಸಲಾಗಿದೆ. ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳಲ್ಲಿಬ್ಬರಾದ ಉಡುಪಿ ಬೆಳಪು ನಿವಾಸಿ ಸಾಜಿದ್‌ ರೆಹಮಾನ್‌ (19) ಮತ್ತು ಕಾರ್ಕಳ

ಬಂಗ್ಲೆಗುಡ್ಡೆ: ದರೋಡೆ ಪ್ರಕರಣ ಬೇಧಿಸಿದ ಪೊಲೀಸರು ► ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ

ಅತೀ ವೇಗದಿಂದಾಗಿ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಕಾರು ► ನಂಬರ್ ಪ್ಲೇಟ್ ನೊಂದಿಗೆ ಸ್ಥಳದಿಂದ ಕಾಲ್ಕಿತ್ತ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಕಾರ್ಕಳ, ಫೆ.17. ಅತೀ ವೇಗದಿಂದ ಸಾಗಿಬಂದ ಹೋಂಡಾ ಕಂಪೆನಿಯ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ಶನಿವಾರ ಬೆಳಿಗ್ಗೆ ಕಾರ್ಕಳ ಸಮೀಪದ ಕುಂಟಲ್ಪಾಡಿ ಎಂಬಲ್ಲಿ ನಡೆದಿದೆ. ನಿಟ್ಟೆಯಿ೦ದ ಕಾಕ೯ಳಕ್ಕೆ ಬರುತ್ತಿದ್ದ ಕಾರು ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದಾಗಿ ಕಮರಿಗೆ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತವಾದ ಕೂಡಲೇ ಅದರಲ್ಲಿ ನಂಬರ್ ಪ್ಲೇಟ್ ನೊಂದಿಗೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ. ಘಟನೆಯಿಂದಾಗಿ ಕಾರು ಸಂಪೂರ್ಣ

ಅತೀ ವೇಗದಿಂದಾಗಿ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಕಾರು ► ನಂಬರ್ ಪ್ಲೇಟ್ ನೊಂದಿಗೆ ಸ್ಥಳದಿಂದ ಕಾಲ್ಕಿತ್ತ ಪ್ರಯಾಣಿಕರು Read More »

ಕರಾವಳಿ

ಪಣಂಬೂರು ಹೆದ್ದಾರಿ ದರೋಡೆಗೆ ಯತ್ನಿಸಿದ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.17. ಹೆದ್ದಾರಿಯಲ್ಲಿ ಸಾಗುವ ವಾಹನಗಳನ್ನು ತಡೆದು ಮಾರಕಾಸ್ತ್ರಗಳೊಂದಿಗೆ ಬೆದರಿಸಿ, ಹಣ ಹಾಗೂ ಚಿನ್ನಾಭರಣ ದರೋಡೆಗೆ ಸಂಚು ರೂಪಿಸುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಪಣಂಬೂರು ಪೊಲೀಸರು ಶುಕ್ರವಾರದಂದು ಮೂವರನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತರನ್ನು ಉಡುಪಿ ಅಂಬಲಪಾಡಿ ನಿವಾಸಿ ಪ್ರದೀಪ್ ಕುಮಾರ್(47), ಕುದ್ರೋಳಿ ನಿವಾಸಿ ಸುನೀಲ್(20), ಬೋಳಾರ ನಿವಾಸಿ ಚರಣ್(32) ಎಂದು ಗುರುತಿಸಲಾಗಿದೆ. ಬಂಧಿತರಿಂದ ತಲವಾರು, ಮೆಣಸಿನ ಹುಡಿ, ರೋಪ್ ವಶಪಡಿಸಿಕೊಂಡಿದ್ದಾರೆ. ತಣ್ಣೀರುಬಾವಿಯಲ್ಲಿ ಇತ್ತೀಚೆಗೆ ನಡೆದ ಶಿವರಾಜ್‌ ಕೊಲೆ ಪ್ರಕರಣಕ್ಕೆ ಪ್ರತೀಕಾರವಾಗಿ ಆರೋಪಿ

ಪಣಂಬೂರು ಹೆದ್ದಾರಿ ದರೋಡೆಗೆ ಯತ್ನಿಸಿದ ಮೂವರ ಬಂಧನ Read More »

ಕರಾವಳಿ

ನೇತ್ರಾವತಿ ನದಿಗೆ ಹಾರಿ ಅಪರಿಚಿತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.17. ಅಪರಿಚಿತ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಪಾಣೆಮಂಗಳೂರಿನಲ್ಲಿ ನಡೆದಿದೆ. ನೇತ್ರಾವತಿ ನದಿಗೆ ಯುವಕ ಹಾರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರಂತೆ ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಯುವಕನ ಮೃತ ದೇಹದ ಹುಡುಕಾಟ ನಡೆಸಲು ವ್ಯವಸ್ಥೆ ಕಲ್ಪಿಸಿದರು. ಸ್ಥಳೀಯ ಈಜುಗಾರರ ತಂಡದ ಯುವಕರು ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಮೇಲೆತ್ತಿದ್ದಾರೆ. ಯುವಕನ ಮೃತ ದೇಹದ

ನೇತ್ರಾವತಿ ನದಿಗೆ ಹಾರಿ ಅಪರಿಚಿತ ಆತ್ಮಹತ್ಯೆ Read More »

ಕರಾವಳಿ

ನೂಜಿಬಾಳ್ತಿಲ: ಚರ್ಚ್ ನ ಕಲ್ಲು ಗೋಪುರ ಕಿತ್ತೆಸೆದ ದುಷ್ಕರ್ಮಿಗಳು ► ಸ್ಥಳದಲ್ಲಿ ಜಮಾಯಿಸಿರುವ ಊರವರು

(ನ್ಯೂಸ್ ಕಡಬ) newskadaba.com ಕಡಬ, ಫೆ.16. ಇಲ್ಲಿನ ನೂಜಿಬಾಳ್ತಿಲ ಸೈಂಟ್ ಮೇರಿಸ್ ಪ್ರೊ ಕ್ಯಾಥೆಡ್ರಲ್ ದೇವಾಲಯದ ಶಿಲುಬೆ ಗೋಪುರದ ಮುಂಭಾಗದಲ್ಲಿ ಇರುವ ಕಲ್ಲಿನ ದೀಪವನ್ನು ಯಾರೋ ಸಮಾಜಘಾತುಕರು ಒಡೆದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿಯಲ್ಲಿರುವ ನೂಜಿಬಾಳ್ತಿಲ ಸೈಂಟ್ ಮೇರಿಸ್ ಪ್ರೊ ಕ್ಯಾಥೆಡ್ರಲ್ ದೇವಾಲಯದ ಮುಂಭಾಗದಲ್ಲಿನ ಕಲ್ಲಿನ ದೀಪವನ್ನು ಕಿಡಿಗೇಡಿಗಳು ಕಿತ್ತೆಸೆದಿದ್ದು, ಸ್ಥಳದಲ್ಲಿ ಸ್ಥಳೀಯರು ಜಮಾವಣೆಗೊಂಡಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಕಡಬ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್

ನೂಜಿಬಾಳ್ತಿಲ: ಚರ್ಚ್ ನ ಕಲ್ಲು ಗೋಪುರ ಕಿತ್ತೆಸೆದ ದುಷ್ಕರ್ಮಿಗಳು ► ಸ್ಥಳದಲ್ಲಿ ಜಮಾಯಿಸಿರುವ ಊರವರು Read More »

ಕರಾವಳಿ

ಯುವತಿಯನ್ನು ಗ್ಯಾಂಗ್ ರೇಪ್ ಮಾಡಿ ತಡರಾತ್ರಿ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಕಾಮುಕರು ► ಜಾತ್ರೆಗೆಂದು‌ ಕರೆಸಿ ವಂಚಿಸಿ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.16. ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್ ನಡೆಸಿದ ಕಾಮುಕರು ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ವಿಲಕ್ಷಣ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಗುರುವಾರ ರಾತ್ರಿ ಬೆಟ್ಟಂಪಾಡಿಯ ಯುವತಿಯೋರ್ವಳನ್ನು ಕರೆತಂದು ನೆಲ್ಯಾಡಿ ಬಳಿಯ ಖಾಲಿ ಮನೆಯಲ್ಲಿ ಅತ್ಯಾಚಾರ ನಡೆಸಿದ ಕಾಮುಕರು ಆ ಬಳಿಕ ತಡರಾತ್ರಿ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಬಿಟ್ಟು ಹೋಗಿದ್ದಾರೆನ್ನಲಾಗಿದೆ. ಘಟನೆಯ ಬಗ್ಗೆ ಸಂತ್ರಸ್ಥೆ ಯುವತಿಯು ಧನಂಜಯ ಹಾಗೂ ಇನ್ನೋರ್ವ ಆರೋಪಿಯ ವಿರುದ್ಧ ಶುಕ್ರವಾರದಂದು ಉಪ್ಪಿನಂಗಡಿ ಪೊಲೀಸರಿಗೆ

ಯುವತಿಯನ್ನು ಗ್ಯಾಂಗ್ ರೇಪ್ ಮಾಡಿ ತಡರಾತ್ರಿ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಕಾಮುಕರು ► ಜಾತ್ರೆಗೆಂದು‌ ಕರೆಸಿ ವಂಚಿಸಿ ಅತ್ಯಾಚಾರ Read More »

ಕರಾವಳಿ

‘ನ್ಯೂಸ್ ಕಡಬ’ ವರದಿ ಫಲಶ್ರುತಿ ► ಕಡಬ ಬಸ್ ಸ್ಟಾಂಡ್ ಬಳಿಯ ಶೌಚಾಲಯ ಸಾರ್ವಜನಿಕ ಉಪಯೋಗಕ್ಕೆ ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಫೆ.16. ಇಲ್ಲಿಯ ಪೇಟೆಯ ಬಸ್ ನಿಲ್ದಾಣದ ಬಳಿ ಗ್ರಾಮ ಪಂಚಾಯತ್ ವಾಣಿಜ್ಯ ಕಟ್ಟಡದ ಎದುರು ನಿರ್ಮಿಸಲಾಗಿದ್ದ ಶೌಚಾಲಯವು  ದುರಸ್ಥಿಯಲ್ಲಿದ್ದು ಸಾರ್ವಜನಿಕರ ಉಪಯೋಗಕ್ಕೆ ಕಳೆದ ಒಂದು ವಾರದಿಂದ ಅಡಚನೆ ಉಂಟಾಗಿದ್ದು ಗ್ರಾಮ ಪಂಚಾಯತ್ ತುರ್ತಾಗಿ ದುರಸ್ಥಿ ಕಾರ್ಯ ಕೈಗೊಂಡು ಫೆ.17 ರಿಂದ ಸಾರ್ವಜನಿಕ ಉಪಯೋಗಕ್ಕೆ ತೆರೆಯಲಾಗಿದೆ ಎಂದು ಕಡಬ ಗ್ರಾ.ಪಂ. ಅಧ್ಯಕ್ಷರಾದ ಬಾಬು ಮುಗೇರ ಹಾಗೂ ಪಿಡಿಒ ಚೆನ್ನಪ್ಪ ಗೌಡ ತಿಳಿಸಿದ್ದಾರೆ. ಕಡಬ ಪೇಟೆಯಲ್ಲಿ ಸಾರ್ವಜನಿಕ ಶೌಚಾಲಯಕ್ಕೆ ಪೂರಕವಾದ ಸ್ಥಳಾವಕಾಶದ ಕೊರತೆಯಿದ್ದರೂ ಪೇಟೆಯಲ್ಲಿ ಇದ್ದ ಸ್ಥಳವನ್ನು

‘ನ್ಯೂಸ್ ಕಡಬ’ ವರದಿ ಫಲಶ್ರುತಿ ► ಕಡಬ ಬಸ್ ಸ್ಟಾಂಡ್ ಬಳಿಯ ಶೌಚಾಲಯ ಸಾರ್ವಜನಿಕ ಉಪಯೋಗಕ್ಕೆ ಲಭ್ಯ Read More »

ಕರಾವಳಿ

ಗಂಡಿಬಾಗಿಲು ಮಸೀದಿಯಲ್ಲಿ ಜುಮಾ ನಮಾಜು ನಿರ್ವಹಿಸಿದ ಖ್ಯಾತ ಮಲಯಾಳಂ ನಟ ಮಮ್ಮುಟ್ಟಿ

(ನ್ಯೂಸ್ ಕಡಬ) newskadaba.com ಕಡಬ, ಫೆ.16. ‘ಮಾಮಾಂಗಂ’ ಮಲಯಾಳಂ ಚಿತ್ರದಲ್ಲಿ ನಟಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ಖ್ಯಾತ ಚಿತ್ರನಟ ಮಮ್ಮುಟ್ಟಿ ಕೊಯಿಲದ ಗಂಡಿಬಾಗಿಲು ಖುತುಬಿಯ್ಯಾ ಜುಮ್ಮಾ ಮಸೀದಿಯಲ್ಲಿ ಶುಕ್ರವಾರದ ಜುಮಾ ನಮಾಜು ನಿರ್ವಹಿಸಿದರು. ಕೊಯಿಲ ಫಾರ್ಮ್ ನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಆರಂಭಗೊಂಡಿರುವ ಬಹುಕೋಟಿ ಬಜೆಟ್ ನಲ್ಲಿ ಸುಮಾರು 400 ವರ್ಷಗಳ ಹಿಂದಿನ ಕಥೆಯನ್ನು ಆಧರಿಸಿ ನಿರ್ಮಾಣಗೊಳ್ಳುತ್ತಿರುವ ‘ಮಾಮಾಂಗಂ’ ಚಿತ್ರದ ಚಿತ್ರೀಕರಣಕ್ಕಾಗಿ ಮಮ್ಮುಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲಕ್ಕೆ ಆಗಮಿಸಿದ್ದು, ಸುಬ್ರಹ್ಮಣ್ಯದಲ್ಲಿ

ಗಂಡಿಬಾಗಿಲು ಮಸೀದಿಯಲ್ಲಿ ಜುಮಾ ನಮಾಜು ನಿರ್ವಹಿಸಿದ ಖ್ಯಾತ ಮಲಯಾಳಂ ನಟ ಮಮ್ಮುಟ್ಟಿ Read More »

ಕರಾವಳಿ
Scroll to Top