ಪುದು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ – ಬಿಜೆಪಿ ಒಳ ಒಪ್ಪಂದ ► ಕಾಂಗ್ರೆಸ್ ಮುಖಂಡ ಪ್ರಕಾಶ್ ಕಾಜವ ಆರೋಪ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.10. ಪುದು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ ಹಾಗೂ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಶಾಂತ್ ಕಾಜವ ಆರೋಪಿಸಿದ್ದಾರೆ. ಅವರು ಶನಿವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪುದು ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಒಪ್ಪಂದ ಮಾಡುವ ಮೂಲಕ ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಹೇಳಿದರು. ಪುದು ಗ್ರಾಮ ಪಂಚಾಯತ್‌ಗೆ ಫೆ.18 ರಂದು ನಡೆಯುವ ಚುನಾವಣೆಯಲ್ಲಿ 28 ರಿಂದ 30 […]

ಪುದು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ – ಬಿಜೆಪಿ ಒಳ ಒಪ್ಪಂದ ► ಕಾಂಗ್ರೆಸ್ ಮುಖಂಡ ಪ್ರಕಾಶ್ ಕಾಜವ ಆರೋಪ Read More »

ಕರಾವಳಿ

ಬಜ್ಪೆ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ► ಪರ್ಸ್, ಎಟಿಎಂ ಕಾರ್ಡ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.10. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಗೆ ದುಷ್ಕರ್ಮಿಗಳ ತಂಡವೊಂದು ಲೈಂಗಿಕ ಕಿರುಕುಳ ನೀಡಿದ ಘಟನೆ ಶುಕ್ರವಾರದಂದು ತಡರಾತ್ರಿ ನಡೆದಿದೆ. ಮಂಗಳೂರಿನ ಮರವೂರು ಬಳಿ ಶುಕ್ರವಾರ ತಡರಾತ್ರಿ ಮಹಿಳಾ ಸಿಬ್ಬಂದಿ ಇರುವ ಕಾರನ್ನು ಅಡ್ಡಗಟ್ಟಿದ ಏಳು ಮಂದಿ ದುಷ್ಕರ್ಮಿಗಳ ತಂಡ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಪರ್ಸ್, ಎಟಿಎಮ್ ಕಾರ್ಡ್ ಕಿತ್ತು ಪರಾರಿಯಾಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ. ನಂತರ ದುಷ್ಕರ್ಮಿಗಳ ತಂಡ ಕಾರಿಗೆ ಕಲ್ಲು

ಬಜ್ಪೆ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ► ಪರ್ಸ್, ಎಟಿಎಂ ಕಾರ್ಡ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು Read More »

ಕರಾವಳಿ

ಪ್ರಧಾನಿ ಮೋದಿ ದುಬೈ ಭೇಟಿ ಹಿನ್ನೆಲೆ ► ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ಜಗತ್ತಿನ ಅತೀ ಎತ್ತರದ ಕಟ್ಟಡ ಬುರ್ಜ್ ಖಲೀಫಾ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.10. ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆಯಲ್ಲಿ ದುಬೈಯ ಪ್ರಸಿದ್ಧ ಕಟ್ಟಡಗಳು ಶುಕ್ರವಾರ ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿವೆ. ಜಗತ್ತಿನ ಅತೀ ಹೆಚ್ಚು ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ, ತೈಲ ಕಂಪೆನಿ ಅಬುಧಾಬಿ ನ್ಯಾಶನಲ್ ಆಯಿಲ್ ಕಂಪೆನಿ (ಎಡಿಎನ್ಒಸಿ) ಹಾಗು ಜಗತ್ತಿನ ಅತೀ ದೊಡ್ಡ ಪಿಕ್ಚರ್ ಫ್ರೇಮ್ ಎಂಬ ಖ್ಯಾತಿಯ ದುಬೈ ಫ್ರೇಮ್ ಭಾರತದ ಧ್ವಜದ ಮೂರು ಬಣ್ಣಗಳಿಂದ ಕಂಗೊಳಿಸಿತು.‌ ಶನಿವಾರದಂದು ಸಂಜೆ ಪ್ರಧಾನಿ ಮೋದಿ ಅಬುಧಾಬಿಗೆ ತಲುಪಲಿದ್ದು, ಅಲ್ಲಿನ ರಾಜಕುಮಾರ

ಪ್ರಧಾನಿ ಮೋದಿ ದುಬೈ ಭೇಟಿ ಹಿನ್ನೆಲೆ ► ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ಜಗತ್ತಿನ ಅತೀ ಎತ್ತರದ ಕಟ್ಟಡ ಬುರ್ಜ್ ಖಲೀಫಾ Read More »

ಅಂತರ್ರಾಷ್ಟ್ರೀಯ ನ್ಯೂಸ್

ದೊಡ್ಡ ಮೊತ್ತದ ವ್ಯವಹಾರ ನಡೆಸಿದವರಿಗೆ ಕಾದಿದೆ ಶಾಕಿಂಗ್ ನ್ಯೂಸ್ ► ಆದಾಯ ಇಲಾಖೆಗೆ ಮಾಹಿತಿ ನೀಡದವರಿಗೆ ದಂಡ ವಿಧಿಸುವ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.10. ಕಳೆದ ಒಂದು ವರ್ಷದಲ್ಲಿ ಬ್ಯಾಂಕ್ ಖಾತೆಗಳಿಗೆ ದೊಡ್ಡ ಮೊತ್ತವನ್ನು ಜಮಾ ಮಾಡಿದಲ್ಲಿ, ಇಲ್ಲವೇ ದೊಡ್ಡ ಮೊತ್ತದ ವಹಿವಾಟು ನಡೆಸಿದಲ್ಲಿ ಅದರ ಮಾಹಿತಿಯನ್ನು ನೀಡುವಂತೆ ಆದಾಯ ತೆರಿಗೆ ಇಲಾಖೆ ಸೂಚಿಸಿದ್ದು, ಮಾಹಿತಿ ನೀಡದವರಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದೆ. ಆದಾಯ ತೆರಿಗೆ ಮಾಹಿತಿ ಸಲ್ಲಿಕೆಗೆ ಮಾರ್ಚ್ 31 ಕೊನೆಯ ದಿನವಾಗಿದೆ. ವಿನಾಯಿತಿ ಲೆಕ್ಕಾಚಾರ ನಡೆಸುವ ಮೊದಲು ತಮ್ಮ ಖಾತೆಗಳಿಗೆ ದೊಡ್ಡ ಮೊತ್ತದ ಜಮಾ ಮಾಡಿದವರು ಮಾಹಿತಿ ನೀಡಬೇಕು. ಇಲ್ಲದಿದ್ದರೆ, ತನಿಖೆ ನಡೆಸಿ

ದೊಡ್ಡ ಮೊತ್ತದ ವ್ಯವಹಾರ ನಡೆಸಿದವರಿಗೆ ಕಾದಿದೆ ಶಾಕಿಂಗ್ ನ್ಯೂಸ್ ► ಆದಾಯ ಇಲಾಖೆಗೆ ಮಾಹಿತಿ ನೀಡದವರಿಗೆ ದಂಡ ವಿಧಿಸುವ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್

ಇಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕಲ್ಲಡ್ಕಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.10. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 10) ಬೆಳಿಗ್ಗೆ 8.55 ಕ್ಕೆ ವಿಮಾನದ ಮೂಲಕ ಬಜ್ಪೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. 9.45 ಕಲ್ಲಡ್ಕ ಶ್ರೀರಾಮ ವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವರು 4.20 ಕ್ಕೆ ಹಿಂತಿರುಗಿ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಮುಂಬೈಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕಲ್ಲಡ್ಕಕ್ಕೆ Read More »

ಕರಾವಳಿ

ಶಾಶ್ವತ ಸೇತುವೆಗಾಗಿ ಕಾದು ಸುಸ್ತಾದ ಕಡಬದ ಗ್ರಾಮಸ್ಥರು ► ಊರವರ ಶ್ರಮದಿಂದ ನಿರ್ಮಾಣವಾಯ್ತು 120 ಮೀ. ಉದ್ದದ ಸೇತುವೆ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಕುಮಾರಧಾರಾ ನದಿಗೆ ಕಡಬ ಗ್ರಾಮದ ಪಿಜಕ್ಕಳದ ಪಾಲೋಳಿಯಲ್ಲಿ ಊರವರೇ ಸೇರಿಕೊಂಡು ಶ್ರಮದಾನದ ಮೂಲಕ ಬೇಸಗೆಯಲ್ಲಿ ಮಾತ್ರ ಉಪಯೋಗಕ್ಕೆ ಬರುವ ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿ, ಸುಳ್ಯ ತಾಲೂಕಿನ ಎಡಮಂಗಲಕ್ಕೆ ಸಂಪರ್ಕ ಕಲ್ಪಿಸುವ ವ್ಯವಸ್ಥೆಯನ್ನು ನಾಲ್ಕನೇ ಬಾರಿಯೂ ಮಾಡಿಕೊಂಡಿದ್ದಾರೆ. ಪಾಲೋಳಿಯಲ್ಲಿ ಸರ್ವಋತು ಸೇತುವೆ ನಿರ್ಮಾಣವಾಗಬೇಕೆಂಬ ಬೇಡಿಕೆ ಇಂದು ನಿನ್ನೆಯದಲ್ಲ. ಎರಡೂವರೆ ದಶಕಗಳಿಂದ ಈ ಬಗ್ಗೆ ಪರಿಸರದ ಜನರು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತಲೇ ಬಂದಿದ್ದರೂ ಸೇತುವೆ ನಿರ್ಮಾಣದ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಗತಿ ಕಂಡು

ಶಾಶ್ವತ ಸೇತುವೆಗಾಗಿ ಕಾದು ಸುಸ್ತಾದ ಕಡಬದ ಗ್ರಾಮಸ್ಥರು ► ಊರವರ ಶ್ರಮದಿಂದ ನಿರ್ಮಾಣವಾಯ್ತು 120 ಮೀ. ಉದ್ದದ ಸೇತುವೆ Read More »

ಕರಾವಳಿ

ವಿವಿಧ ಬೇಡಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರಿಂದ ಅಲ್ಲಲ್ಲಿ ಮುಷ್ಕರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.09. ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯ ಮುಂದೆ ಹಾಗೂ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕು ಕಚೇರಿಯೆದುರು ಶುಕ್ರವಾರದಂದು ಮುಷ್ಕರ ನಡೆಯಿತು. ಮುಷ್ಕರವನ್ನು ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ‌ ಉದ್ಘಾಟಿಸಿದರು. ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಿಪಿಎಂ ಮುಖಂಡ ಸುನೀಲ್ ಕುಮಾರ್ ಬಜಾಲ್, ಮಾಜಿ ಕಾರ್ಪೊರೇಟರ್ ಜಯಂತಿ ಬಿ.ಶೆಟ್ಟಿ ಮಾತನಾಡಿದರು. ಬಿಸಿಯೂಟ ನೌಕರರಿಗೆ 5

ವಿವಿಧ ಬೇಡಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರಿಂದ ಅಲ್ಲಲ್ಲಿ ಮುಷ್ಕರ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ಇನ್ಮುಂದೆ ಆನ್‌ಲೈನ್‌ನಲ್ಲಿ ಪ್ರಥಮ ಪಿಯುಸಿ ಫಲಿತಾಂಶ ► ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದಿಂದ ನೂತನ ಪ್ರಯೋಗ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.09. ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘವು ಪ್ರಥಮ ಪಿಯುಸಿ ಫಲಿತಾಂಶಗಳ ಪ್ರಕಟನೆಗೆ ಏಕರೂಪದ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದು, ನಗರದ ಸರೋಜಿನಿ ಮಧುಸೂದನ ಕುಶೆ ಶಿಕ್ಷಣ ಸಂಸ್ಥೆಗಳ ಕಟ್ಟಡದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಯಿತು.   ರಾಜ್ಯದಲ್ಲಿಯೇ ಇದು ವಿನೂತನ ಪ್ರಯೋಗವಾಗಿದ್ದು, ಪ್ರಥಮ ಪಿಯುಸಿ ಫಲಿತಾಂಶ ಏಕರೂಪದಲ್ಲಿ, ಏಕಕಾಲದಲ್ಲಿ ‘ಸುವಿದ್ಯಾ’ ಪೋರ್ಟಲ್ ಮೂಲಕ ಆನ್‌ಲೈನ್‌ ನಲ್ಲಿ ಈ ಸಾಲಿನಿಂದ ಫಲಿತಾಂಶ ಲಭ್ಯವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿ.ಶಿಖಾ ಈ

ದಕ್ಷಿಣ ಕನ್ನಡದಲ್ಲಿ ಇನ್ಮುಂದೆ ಆನ್‌ಲೈನ್‌ನಲ್ಲಿ ಪ್ರಥಮ ಪಿಯುಸಿ ಫಲಿತಾಂಶ ► ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದಿಂದ ನೂತನ ಪ್ರಯೋಗ Read More »

ಕರಾವಳಿ

ಸ್ಥಳೀಯ ಸುದ್ದಿಗಳಲ್ಲಿ ಒಂದು ಹೊಸ ಮೈಲಿಗಲ್ಲು ► ಕನಿಷ್ಠ ಅಂತರದಲ್ಲಿ ಗರಿಷ್ಠ ಓದುಗರ ಬಳಗದೊಂದಿಗೆ ‘ನ್ಯೂಸ್ ಕಡಬ’ ಸುದ್ದಿ ಜಾಲತಾಣ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಸ್ಥಳೀಯ ಸುದ್ದಿಗಳಿಗೆ ಮಹತ್ವವನ್ನು ನೀಡಿ ಕಡಬ ತಾಲೂಕನ್ನು ಕೇಂದ್ರೀಕರಿಸಿ ಕಾರ್ಯನಿರ್ವಹಿಸುತ್ತಿರುವ ಅಂತರ್ಜಾಲ ಸುದ್ದಿ ಸಂಸ್ಥೆ ‘newskadaba.com’ ಇದೀಗ ಹೊಸತೊಂದು ಮೈಲಿಗಲ್ಲನ್ನು ಸ್ಥಾಪಿಸಿದೆ. 2016 ರ ಜೂನ್ 03 ರಂದು ಆರಂಭವಾದ ಈ ಸಂಸ್ಥೆಯು ಕೆಲವೇ ತಿಂಗಳುಗಳಲ್ಲಿ ಹಲವು ತಾಂತ್ರಿಕ ತೊಂದರೆಗಳಿಂದಾಗಿ ಕೆಲಕಾಲ ಸ್ಥಗಿತಗೊಂಡಿತ್ತು. ನಂತರ 2017 ಜೂನ್ 07 ರಂದು ನೂತನ ತಂತ್ರಜ್ಞಾನದೊಂದಿಗೆ ಆರಂಭಗೊಂಡು ಇದೀಗ ಕಡಬ ಪರಿಸರದಲ್ಲಿ ಮನೆಮಾತಾಗಿದೆ. ಆರಂಭದಲ್ಲಿ ಒಂದು ಸಾವಿರದಿಂದ ಎರಡು ಸಾವಿರದಷ್ಟಿದ್ದ ನಮ್ಮ ಓದುಗರ

ಸ್ಥಳೀಯ ಸುದ್ದಿಗಳಲ್ಲಿ ಒಂದು ಹೊಸ ಮೈಲಿಗಲ್ಲು ► ಕನಿಷ್ಠ ಅಂತರದಲ್ಲಿ ಗರಿಷ್ಠ ಓದುಗರ ಬಳಗದೊಂದಿಗೆ ‘ನ್ಯೂಸ್ ಕಡಬ’ ಸುದ್ದಿ ಜಾಲತಾಣ Read More »

ಕರ್ನಾಟಕ

ನಿರುದ್ಯೋಗ ಸಮಸ್ಯೆಯೇ…? ನಿಮಗಾಗಿ ಕಾಯುತ್ತಿವೆ ಸಾವಿರಾರು ಉದ್ಯೋಗಗಳು ► ಫೆ.17 ರಂದು ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ‘ದಿಶಾ ಕೆರಿಯರ್ ಫೆಸ್ಟ್’

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.09. ನಿರುದ್ಯೋಗಿ ಯುವಜನತೆಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಫೆಬ್ರವರಿ 17 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯುವ ಬೃಹತ್ ಉದ್ಯೋಗ ಮೇಳ ‘ದಿಶಾ ಕ್ಯಾರಿಯರ್ ಫೆಸ್ಟ್’ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳು ಲಭ್ಯವಿರಲಿದ್ದು, ಜಿಲ್ಲೆಯ ಯುವಜನತೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳಿಂದ ಡಾ.ಎಂ.ಆರ್. ರವಿ ಕರೆ ನೀಡಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ನಡೆದ ಉದ್ಯೋಗ ಮೇಳ ಪ್ರಚಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಿರುದ್ಯೋಗ ಸಮಸ್ಯೆಯೇ…? ನಿಮಗಾಗಿ ಕಾಯುತ್ತಿವೆ ಸಾವಿರಾರು ಉದ್ಯೋಗಗಳು ► ಫೆ.17 ರಂದು ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ‘ದಿಶಾ ಕೆರಿಯರ್ ಫೆಸ್ಟ್’ Read More »

ಕರ್ನಾಟಕ
Scroll to Top