ತನ್ನ ಸಹಪಾಠಿಗಳ ನಿಂದನೆ ಮೇಘನಾ ಆತ್ಮಹತ್ಯೆಗೆ ಮುಳುವಾಯ್ತಾ.? ► ಸ್ಟೂಡೆಂಟ್ ಎಲೆಕ್ಷನ್ ನಲ್ಲಿ ಸೋತಿದ್ದ ಮೇಘನಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.09. ಸ್ಟೂಡೆಂಟ್ ಎಲೆಕ್ಷನ್ ನಲ್ಲಿ ಪಾಲ್ಗೊಂಡು ಸೋತಿದ್ದ ಹಿನ್ನೆಲೆಯಲ್ಲಿ ಬುಧವಾರದಂದು ಆತ್ಮಹತ್ಯೆಗೆ ಶರಣಾಗಿದ್ದ ಕುಮಾರಸ್ವಾಮಿ ಲೇಔಟ್‍ನ ದಯಾನಂದಸಾಗರ ಕಾಲೇಜಿನ 2 ನೇ ಸೆಮಿಸ್ಟರ್ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಘನಾ(18) ಪ್ರಕರಣಕ್ಕೆ ಇದೀಗ ಮಹತ್ವದ ಟ್ವಿಸ್ಟ್ ದೊರೆತಿದ್ದು, ತನ್ನ ಸಹಪಾಠಿಗಳೇ ಬೈದು ನಿಂದಿಸುತ್ತಿರುವ ವೀಡಿಯೋ ವೈರಲ್ ಆಗಿದೆ. ಸ್ಟೂಡೆಂಟ್ ಎಲೆಕ್ಷನ್ ನಲ್ಲಿ ಸೋತಿದ್ದಕ್ಕೆ ವಿಜೇತ ಪಕ್ಷದವರು ಹಂಗಿಸಿದ್ದ ಕಾರಣ ಬೇಸರಗೊಂಡು ಮೇಘನಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿತ್ತು. ಆದರೆ ಮೇಘನಾ ಸಹಪಾಠಿಗಳಾದ […]

ತನ್ನ ಸಹಪಾಠಿಗಳ ನಿಂದನೆ ಮೇಘನಾ ಆತ್ಮಹತ್ಯೆಗೆ ಮುಳುವಾಯ್ತಾ.? ► ಸ್ಟೂಡೆಂಟ್ ಎಲೆಕ್ಷನ್ ನಲ್ಲಿ ಸೋತಿದ್ದ ಮೇಘನಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ Read More »

ಕರ್ನಾಟಕ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಯಾರಿ ಬಗ್ಗೆ ನೇರ ಫೋನ್ ಇನ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.09. ಮಾರ್ಚ್/ಏಪ್ರಿಲ್‍ನಲ್ಲಿ ನಡೆಯಲಿರುವ 2017-18ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ತಯಾರಿ ಬಗ್ಗೆ ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಮಂಗಳೂರು ಟ್ಯೂಶನ್-ರಾಮನ್ ಪಬ್ಲಿಕೇಶನ್ ಇವರ ಪ್ರಯೋಜತ್ವದಲ್ಲಿ ಆಕಾಶವಾಣಿ, ಮಂಗಳೂರು ಇವರ ವತಿಯಿಂದ ನೇರ ಪೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ‌. ಫೆಬ್ರವರಿ 11 ರಂದು ಬೆಳಿಗ್ಗೆ 10.30 ರಿಂದ 11.30 ರವರೆಗೆ ವಿಜ್ಞಾನ ವಿಷಯದ ಬಗ್ಗೆ ಫೆಬ್ರವರಿ 18 ರಂದು ಬೆಳಿಗ್ಗೆ 10.30 ರಿಂದ 11.30 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ನಡೆಯಲಿರುವ ಈ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಯಾರಿ ಬಗ್ಗೆ ನೇರ ಫೋನ್ ಇನ್ ಕಾರ್ಯಕ್ರಮ Read More »

ಕರಾವಳಿ

22 ನೇ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಅಂಚೆ ಕಾರ್ಡಿನಲ್ಲಿ ಚಿತ್ರ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.08. ಮಾರ್ಚ್ 5, 6 ಮತ್ತು 7 ರಂದು 3 ದಿನಗಳ ಕಾಲ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜರಗಲಿರುವ 22 ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಮೂಲದ ಸಾಹಿತಿಗಳ, ಸಾಧಕರ, ಕವಿಗಳ, ರಾಜಕೀಯ ಮತ್ತು ಸಾಮಾಜಿಕ ಮುತ್ಸದ್ದಿಗಳ ಚಿತ್ರಗಳನ್ನು ಆಹ್ವಾನಿಸಲಾಗಿದೆ. 10ನೇ ತರಗತಿಯ ಒಳಗಿನ ವಿದ್ಯಾರ್ಥಿಗಳು ಹಾಗೂ ಪಿಯುಸಿ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳು ಅಂಚೆಕಾರ್ಡಿನಲ್ಲಿ ಕೈಯಲ್ಲಿ ಬಿಡಿಸಿದ ಚಿತ್ರಗಳನ್ನು ಫೆಬ್ರವರಿ 28ರೊಳಗಾಗಿ ಶ್ರೀ

22 ನೇ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಅಂಚೆ ಕಾರ್ಡಿನಲ್ಲಿ ಚಿತ್ರ ಆಹ್ವಾನ Read More »

ಕರಾವಳಿ

ನೆಟ್ಟಣ: ದೇವಸ್ಥಾನಕ್ಕೆಂದು ಆಗಮಿಸಿ ಹಿಂತಿರುಗಿ ಹೋಗಲು ಹಣವಿಲ್ಲದೆ ಕಂಗಾಲಾದ ಪ್ರೇಮಿಗಳು ► ಅತ್ತಿತ್ತ ಅಲೆದಾಡುತ್ತಿದ್ದ ಪ್ರೇಮಿಗಳನ್ನು ಹಿಡಿದು ಕಡಬ ಠಾಣೆಗೆ ಒಪ್ಪಿಸಿದ ಊರವರು

(ನ್ಯೂಸ್ ಕಡಬ) newskadaba.com ಕಡಬ, ಫೆ.08. ದೇವಸ್ಥಾನಕ್ಕೆಂದು ಆಗಮಿಸಿ ಹಿಂತಿರುಗಿ ಊರಿಗೆ ಹೋಗಲು ದುಡ್ಡು ಇಲ್ಲದ ಪರಿಣಾಮ ರೈಲ್ವೇ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಪ್ರೇಮಿಗಳಿಬ್ಬರನ್ನು ಊರವರು ವಿಚಾರಿಸಿ ಕಡಬ ಠಾಣೆಗೆ ಮಾಹಿತಿ ನೀಡಿದ ಘಟನೆ ನೆಟ್ಟಣದಲ್ಲಿ ನಡೆದಿದೆ. ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಹಾಸನ ಮೂಲದ ನೂತನ್ ಎಂಬಾತ ತನ್ನ ಪ್ರೇಯಸಿ ಕಾಲೇಜು ವಿದ್ಯಾರ್ಥಿನಿಯನ್ನು ಸುಬ್ರಹ್ಮಣ್ಯಕ್ಕೆ ಬರಹೇಳಿದ್ದು, ಅದರಂತೆ ಯುವತಿ ಆಗಮಿಸಿದ್ದಾಳೆನ್ನಲಾಗಿದೆ. ಆಗಮಿಸುವಾಗ ಯುವಕ ರೈಲು ಪ್ರಯಾಣಕ್ಕೆ ಬೇಕಾಗುವಷ್ಟು ಹಣವನ್ನು ಮಾತ್ರ ತಂದಿದ್ದು, ಸುಬ್ರಹ್ಮಣ್ಯಕ್ಕೆ ತಲುಪಿದಾಗ ಇವರಲ್ಲಿದ್ದ ಹಣ

ನೆಟ್ಟಣ: ದೇವಸ್ಥಾನಕ್ಕೆಂದು ಆಗಮಿಸಿ ಹಿಂತಿರುಗಿ ಹೋಗಲು ಹಣವಿಲ್ಲದೆ ಕಂಗಾಲಾದ ಪ್ರೇಮಿಗಳು ► ಅತ್ತಿತ್ತ ಅಲೆದಾಡುತ್ತಿದ್ದ ಪ್ರೇಮಿಗಳನ್ನು ಹಿಡಿದು ಕಡಬ ಠಾಣೆಗೆ ಒಪ್ಪಿಸಿದ ಊರವರು Read More »

ಕರಾವಳಿ

ಮಠ, ದೇಗುಲಗಳನ್ನು ನಿಯಂತ್ರಿಸುವ ಯಾವುದೇ ಉದ್ದೇಶ ಸರಕಾರಕ್ಕಿಲ್ಲ ► ವಿಧಾನ ಪರಿಷತ್ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.08. ‘ಮಠ ಹಾಗೂ ಮಠಗಳ ವಶದಲ್ಲಿರುವ ಹಿಂದೂ ದೇವಾಲಯಗಳನ್ನು ನಿಯಂತ್ರಿಸುವ ಯಾವುದೇ ಉದ್ದೇಶ ರಾಜ್ಯ ಸರಕಾರದ ಮುಂದೆ ಇಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಅವರು ಗುರುವಾರ ವಿಧಾನ ಪರಿಷತ್‌ ಕಲಾಪದಲ್ಲಿ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸದಸ್ಯರ ಪ್ರಶ್ನೆಗಳ ಸುರಿಮಳೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಜನರ ಅಭಿಪ್ರಾಯಗಳನ್ನು ಕೇಳಿದ್ದೇವು. ಈಗ ಆ ಪ್ರಸ್ತಾವನೆಯನ್ನು ಕೈಬಿಟ್ಟಿದ್ದೇವೆ. ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು. ಸುತ್ತೋಲೆಯನ್ನು ವಾಪಾಸ್ ಪಡೆದಿದ್ದು, ಅದು

ಮಠ, ದೇಗುಲಗಳನ್ನು ನಿಯಂತ್ರಿಸುವ ಯಾವುದೇ ಉದ್ದೇಶ ಸರಕಾರಕ್ಕಿಲ್ಲ ► ವಿಧಾನ ಪರಿಷತ್ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ Read More »

ಕರ್ನಾಟಕ

ಕನಿಷ್ಠ ವೇತನಕ್ಕೆ ಆಗ್ರಹಿಸಿ ಮೂರನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ತಯಾರಕರ ಮುಷ್ಕರ ► ಪ್ರತಿಭಟನಾ ನಿರತರಿಂದ ವಿಧಾನಸೌಧಕ್ಕೆ ಮುತ್ತಿಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.08. ಸುಪ್ರೀಂ ಕೋರ್ಟ್‌ ಆದೇಶದಂತೆ ಕನಿಷ್ಠ ವೇತನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರದಿಂದ ಆರಂಭಿಸಿರುವ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಕಾರ್ಯಕರ್ತೆಯರು ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದು ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬ್ಯಾರಿಕೇಡ್‌ಗಳನ್ನು ತಳ್ಳಿ ಮುಂದಕ್ಕೆ ಸಾಗಲು ಯತ್ನಿಸಿದ ಪ್ರತಿಭಟನಾ ನಿರತರನ್ನು ತಡೆಯಲು ಮಹಿಳಾ ಪೊಲೀಸ್‌

ಕನಿಷ್ಠ ವೇತನಕ್ಕೆ ಆಗ್ರಹಿಸಿ ಮೂರನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ತಯಾರಕರ ಮುಷ್ಕರ ► ಪ್ರತಿಭಟನಾ ನಿರತರಿಂದ ವಿಧಾನಸೌಧಕ್ಕೆ ಮುತ್ತಿಗೆ ಯತ್ನ Read More »

ಕರ್ನಾಟಕ

ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಗಳ ಮುಖಾಮುಖಿ ಢಿಕ್ಕಿ ► ಚಾಲಕರಿಬ್ಬರು ಮೃತ್ಯು, 20 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ.08. ಕೆಎಸ್ಸಾರ್ಟಿಸಿ ಬಸ್ ಗಳೆರಡರ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನಗಳ ಚಾಲಕರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 275 ರ ಸುಂಟಿಕೊಪ್ಪ ಸಮೀಪದ ಶಾಂತಿಗಿರಿ ಎಂಬಲ್ಲಿ ಗುರುವಾರದಂದು ನಡೆದಿದೆ. ಮೃತ ಚಾಲಕರನ್ನು ಪಾಲಾಕ್ಷ ಹಾಗೂ ಷರೀಪ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಡಿಕೇರಿಯಿಂದ ಕುಶಾಲನಗರ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದ ಬಸ್ ಹಾಗೂ ಮೈಸೂರಿನಿಂದ ಕುಶಾಲನಗರ ಮಾರ್ಗವಾಗಿ ಮಡಿಕೇರಿಗೆ

ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಗಳ ಮುಖಾಮುಖಿ ಢಿಕ್ಕಿ ► ಚಾಲಕರಿಬ್ಬರು ಮೃತ್ಯು, 20 ಕ್ಕೂ ಅಧಿಕ ಮಂದಿಗೆ ಗಾಯ Read More »

ಕರ್ನಾಟಕ

ಕೆಎಸ್ಸಾರ್ಟಿಸಿ ಬಸ್ – ಬೈಕ್ ಢಿಕ್ಕಿ ► ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.08. ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ಗುರುವಾರದಂದು ನಡೆದಿದೆ. ಗಾಯಾಳು ಯುವಕನನ್ನು ಬೈಕ್ ಸವಾರ ಬೆಳ್ತಂಗಡಿ ನಿವಾಸಿ ಅಶ್ವಿತ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಬೆಳ್ತಂಗಡಿಯಿಂದ ಬಂಟ್ವಾಳಕ್ಕೆ ತೆರಳುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡ ಅಶ್ವಿತ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ

ಕೆಎಸ್ಸಾರ್ಟಿಸಿ ಬಸ್ – ಬೈಕ್ ಢಿಕ್ಕಿ ► ಬೈಕ್ ಸವಾರ ಗಂಭೀರ Read More »

ಕರಾವಳಿ

► ಜನಪದ ವಾಗ್ಮಿ ದಯಾನಂದ ಕತ್ತಲ್ಸರ್ ಗೆ ಕಾಂಗ್ರೆಸ್ ಗಾಳ ► ಬಿಜೆಪಿ ನಾಯಕರಿಗೆ ತಳಮಳ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ.08. ಕಳೆದ 25 ವರ್ಷಗಳಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರುತ್ತಿರುವ ಎಸ್. ಅಂಗಾರರವರನ್ನು ಸೋಲಿಸಿ ಬಿಜೆಪಿಯ ಭದ್ರ ಕೋಟೆಯನ್ನು ಛಿದ್ರಗೊಳಿಸುವ ಪ್ರಯತ್ನದಲ್ಲಿರುವ ಕಾಂಗ್ರೆಸ್, ಜಾನಪದ ವಿದ್ವಾಂಸ ದಯಾನಂದ ಕತ್ತಲ್ಸರ್ ಅವರಿಗೆ ಗಾಳ ಹಾಕಿದ್ದು, ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಸುಳ್ಯ ವಿಧಾನಸಭಾ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಕತ್ತಲ್ಸರ್‌ ಅವರಿಗೆ ಕಾಂಗ್ರೆಸ್‌ ಸುಳ್ಯ ಘಟಕದಿಂದ ದಿಢೀರ್‌ ಕರೆ ಹೋಗಿದ್ದು, ಸುಳ್ಯದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕಾಂಗ್ರೆಸ್‌

► ಜನಪದ ವಾಗ್ಮಿ ದಯಾನಂದ ಕತ್ತಲ್ಸರ್ ಗೆ ಕಾಂಗ್ರೆಸ್ ಗಾಳ ► ಬಿಜೆಪಿ ನಾಯಕರಿಗೆ ತಳಮಳ Read More »

ಕರಾವಳಿ

ಟಾರ್ಗೆಟ್ ಇಲ್ಯಾಸ್ ಹಂತಕರಲ್ಲಿ ಓರ್ವ ಪೊಲೀಸ್ ಬಲೆಗೆ..? ► ಇತ್ತೀಚೆಗೆ ತನ್ನದೇ ಗ್ರೂಪ್‌ನಿಂದ ಕೊಲೆಯಾಗಿದ್ದ ಟಾರ್ಗೆಟ್ ಇಲ್ಯಾಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.08. ಇತ್ತೀಚಿಗೆ ತನ್ನದೇ ಗ್ರೂಪ್‌ನ ತಂಡದಿಂದ ಬರ್ಬರ ರೀತಿಯಲ್ಲಿ ಹತ್ಯೆಗೀಡಾಗಿದ್ದ ಉಳ್ಳಾಲದ ಟಾರ್ಗೆಟ್ ಗ್ರೂಪ್‌ನ ಪ್ರಮುಖನಾಗಿದ್ದ ಇಲ್ಯಾಸ್ ಕೊಲೆ ಆರೋಪಿಗಳಲ್ಲಿ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಟಾರ್ಗೆಟ್ ಗ್ರೂಪ್ ನ ಮುಖ್ಯಸ್ಥ ಇಲ್ಯಾಸ್ ಮರ್ಡರ್ ಪ್ರಕರಣದ ಆರೋಪಿ ಶಮೀರ್ ಎಂಬವನನ್ನು ಸಿಸಿಬಿ ಪೋಲೀಸರು ಕೇರಳದಲ್ಲಿ ಬಂಧಿಸಿ ಹೆಚ್ಚಿನ ತನಿಖೆಗಾಗಿ ಮಂಗಳೂರಿಗೆ ಕರೆ ತಂದಿದ್ದಾರೆ ಎನ್ನಲಾಗಿದೆ. ಇಲ್ಯಾಸ್ ನನ್ನು ನಾಲ್ಕು ಮಂದಿ ಹಂತಕರು ಕೊಲೆಗೈದಿದ್ದಾರೆನ್ನುವ ಪ್ರಾಥಮಿಕ ಮಾಹಿತಿಯಾಧರಿಸಿ ತನಿಖೆ

ಟಾರ್ಗೆಟ್ ಇಲ್ಯಾಸ್ ಹಂತಕರಲ್ಲಿ ಓರ್ವ ಪೊಲೀಸ್ ಬಲೆಗೆ..? ► ಇತ್ತೀಚೆಗೆ ತನ್ನದೇ ಗ್ರೂಪ್‌ನಿಂದ ಕೊಲೆಯಾಗಿದ್ದ ಟಾರ್ಗೆಟ್ ಇಲ್ಯಾಸ್ Read More »

ಕರಾವಳಿ
Scroll to Top