ಮೋದಿಯವರ ‘ಪಕೋಡಾ ಮಾರಾಟ ಒಂದು ಉದ್ಯೋಗವಲ್ಲವೇ’ ಹೇಳಿಕೆಗೆ ಖಂಡನೆ ► ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಪಕೋಡಾ ತಿನ್ನಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.04. ಪಕೋಡಾ ಮಾರಾಟ ಮಾಡುವುದು ಒಂದು ಉದ್ಯೋಗವಲ್ಲವೇ..? ಎಂಬ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ವಿರೋಧಿಸಿ, ಪ್ರತಿಭಟನೆ ನಡೆಸಿದ ಕೆಲ ಯುವಕರು, ಬಿಜೆಪಿ ಕಾರ್ಯಕರ್ತರಿಗೆ ಪಕೋಡಾ ತಿನ್ನಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ರವಿವಾರ ನಗರದ ಅರಮನೆ ಮೈದಾನದಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆ ಸಮಾರಂಭ ಹಿನ್ನೆಲೆಯಲ್ಲಿ ನಾನಾ ಕಡೆಗಳಿಂದ ಬಸ್ ಗಳಲ್ಲಿ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಕೆಲ ಯುವಕರು, ಪದವೀಧರರ ವೇಶ ಹಾಕಿಕೊಂಡು ‘ಪಕೋಡಾ’ ಹಂಚಿದರು. ಪದವೀಧರ ಯುವಕರು, ಸ್ವಾಭಿಮಾನಿ ಪಕೋಡಾ ಸ್ಟಾಲ್ […]

ಮೋದಿಯವರ ‘ಪಕೋಡಾ ಮಾರಾಟ ಒಂದು ಉದ್ಯೋಗವಲ್ಲವೇ’ ಹೇಳಿಕೆಗೆ ಖಂಡನೆ ► ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಪಕೋಡಾ ತಿನ್ನಿಸಿ ಪ್ರತಿಭಟನೆ Read More »

ಕರ್ನಾಟಕ

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ► ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂತು ಜನಸಾಗರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.04. ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ರಾಜ್ಯದ ನಾನಾ ಭಾಗಗಳಿಂದ ಜನಸಾಗರವೇ ಹರಿದುಬಂದಿದೆ. ಆ ಮೂಲಕ ಉದ್ಘಾಟನಾ ಸಮಾರಂಭದಲ್ಲಿ ಜನರಿಲ್ಲದೆ ಖಾಲಿ ಕುರ್ಚಿಯಿಂದ ಮುಜುಗರಕ್ಕೆ ಸಿಲುಕಿದ್ದ ಬಿಜೆಪಿ ಇಂದು ಭರ್ಜರಿ ಶಕ್ತಿ ಪ್ರದರ್ಶಿಸುವ ಮೂಲಕ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಸಹಕಾರ್ಯದರ್ಶಿ ಸಂತೋಷ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಇಡೀ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಕೆಲವು ಸಣ್ಣಪುಟ್ಟ ಲೋಪದೋಷಗಳನ್ನು

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ► ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂತು ಜನಸಾಗರ Read More »

ಕರ್ನಾಟಕ

ಪ್ರೇಮ ಪ್ರಕರಣದಲ್ಲಿ ನೊಂದು ಕೊಲ್ಲೂರು ಠಾಣಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ► ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಯತ್ನ

(ನ್ಯೂಸ್ ಕಡಬ) newskadaba.com ಕುಂದಾಪುರ, ಫೆ.04. ಮದುವೆ ನಿಶ್ಚಿತಾರ್ಥದಲ್ಲಿ ಮನಸ್ತಾಪಗೊಂಡು ಪೊಲೀಸ್ ಕಾನ್‌ಸ್ಟೇಬಲ್ ಓರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಬೆಳಗ್ಗೆ ಕೊಲ್ಲೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಲ್ಲೂರು ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್, ದಾವಣಗೆರೆಯ ಮಲೆಬೆನ್ನೂರು ನಿವಾಸಿ ನಾಗರಾಜ(27) ಎಂದು ಗುರುತಿಸಲಾಗಿದೆ. ಇವರು ತನ್ನ ಬ್ಯಾಚಿನ ಮಹಿಳಾ ಪೇದೆಯೊಬ್ಬರನ್ನು ಪ್ರೀತಿಸುತ್ತಿದ್ದು, ಈ ಮಧ್ಯೆ ನಾಗರಾಜ್‌ಗೆ ಬೇರೆ ಹುಡುಗಿಯ ಜೊತೆ ವಿವಾಹ ನಿಶ್ಚಯವಾಗಿತ್ತೆನ್ನಲಾಗಿದೆ. ಇದೇ ವಿಚಾರದಲ್ಲಿ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿ ನಾಗರಾಜ್ ತನ್ನ ಕೋಣೆಯಲ್ಲಿ ನೇಣು ಬಿಗಿದು

ಪ್ರೇಮ ಪ್ರಕರಣದಲ್ಲಿ ನೊಂದು ಕೊಲ್ಲೂರು ಠಾಣಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ► ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಯತ್ನ Read More »

ಕರ್ನಾಟಕ

ಫಳ್ನೀರ್: ದರೋಡೆಗೆ ಸಂಚು ► ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.04. ನಗರದ ಫಳ್ನೀರ್ ಬಳಿಯಲ್ಲಿ ದರೋಡೆ ಹಾಗೂ ಕೊಲೆಗೆ ಸಂಚು ರೂಪಿಸುತ್ತಿದ್ದರೆನ್ನಲಾದ ನಾಲ್ವರು ಆರೋಪಿಗಳನ್ನು ನಗರ ಅಪರಾಧ ಪತ್ತೆ ದಳ (ಸಿಸಿಬಿ) ಪೊಲೀಸರು ಶನಿವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತೊಕ್ಕೊಟ್ಟು ಒಳಪೇಟೆ ನಿವಾಸಿ ಮನೋಜ್ ಕುಮಾರ್ (33), ಮೊಗವೀರಪಟ್ಣ ಬೀಚ್ ಬಳಿಯ ನಿವಾಸಿ ಪ್ರಸಾದ್ ಯಾನೆ ಪಚ್ಚು (28), ಮೊಗವೀರಪಟ್ಣ ವ್ಯಾಘ್ರ ಚಾಮುಂಡೇಶ್ವರಿ ದೇವಳದ ಬಳಿಯ ನಿವಾಸಿ ಶ್ರವಣ್ (22) ಹಾಗೂ ತೊಕ್ಕೊಟ್ಟು ಭಟ್ ನಗರ ನಿವಾಸಿ ಸುಜಿತ್ (27) ಎಂದು

ಫಳ್ನೀರ್: ದರೋಡೆಗೆ ಸಂಚು ► ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ

ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯಿಂದ ಬೃಹತ್ ಸಾರ್ವಜನಿಕ ಸಮಾವೇಶ ► ಬಜೆಟ್ ಮಂಡನೆಯ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಮೋದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.04. ಭಾನುವಾರದಂದು ರಾಜ್ಯ ರಾಜಧಾನಿಯಲ್ಲಿ ಬಿಜೆಪಿಯು ಪರಿವರ್ತನಾ ಯಾತ್ರೆಯ ಐತಿಹಾಸಿಕ ಸಮಾರೋಪ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಈ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ ಬಳಿಕ ಪ್ರಧಾನಿ ಮೋದಿ ಮೊದಲ ಸಾರ್ವಜನಿಕ ಸಮಾವೇಶದಲ್ಲಿ ಭಾಷಣ ಮಾಡುತ್ತಿರುವುದರಿಂದ ಇಡೀ ದೇಶದ ಗಮನ ಬೆಂಗಳೂರಿನತ್ತ ನೆಟ್ಟಿದೆ. ರಾಜ್ಯ ಬಿಜೆಪಿ ನಾಯಕರೂ ಕೂಡ ಮೋದಿ ಸಮಾವೇಶಕ್ಕೆ ಭಾರೀ ಸಿದ್ಧತೆ ನಡೆಸಿದ್ದು, ಬೆಂಗಳೂರಿನ ಪ್ರತಿ ವಾರ್ಡ್ ವಾರ್ಡ್​ನಲ್ಲೂ ಆಟೋಗಳಿಗೆ ಮೈಕ್ ಕಟ್ಟಿಕೊಂಡು ಪ್ರಚಾರ ಮಾಡುವ ಕೆಲಸ ಶುರುವಾಗಿದೆ.

ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯಿಂದ ಬೃಹತ್ ಸಾರ್ವಜನಿಕ ಸಮಾವೇಶ ► ಬಜೆಟ್ ಮಂಡನೆಯ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಮೋದಿ Read More »

ಕರ್ನಾಟಕ

ರಾಜ್ಯದ ಜನತೆಗೆ ‘ಸಿಹಿ ಸುದ್ದಿ’ ನೀಡಿದ ಸಿದ್ದರಾಮಯ್ಯ ಸರ್ಕಾರ ► ಕೇಂದ್ರದ ‘ಮೋದಿ ಕೇರ್’ ಬೆನ್ನಲ್ಲೇ ರಾಜ್ಯದ ‘ಯುನಿವರ್ಸಲ್ ಹೆಲ್ತ್ ಕೇರ್’

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.03. ಕೇಂದ್ರ ಸರ್ಕಾರ ಬಜೆಟ್ ನಲ್ಲಿ ‘ಮೋದಿ ಕೇರ್’ ಉಚಿತ ಆರೋಗ್ಯ ರಕ್ಷಣೆ ಯೋಜನೆಯನ್ನು ಘೋಷಿಸಿದ ಬೆನ್ನಲ್ಲೇ ದೇಶದಲ್ಲಿಯೇ ಮೊದಲ ಬಾರಿಗೆ ವಿಶಿಷ್ಟವಾದ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಎಲ್ಲರಿಗೂ ಆರೋಗ್ಯ ಭಾಗ್ಯವನ್ನು ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರ, ಸಾರ್ವತ್ರಿಕ ಆರೋಗ್ಯ ಯೋಜನೆ (ಯುನಿವರ್ಸಲ್ ಹೆಲ್ತ್ ಕೇರ್) ಜಾರಿಗೆ ತರುತ್ತಿದ್ದು, ಇದರಿಂದಾಗಿ ಸುಮಾರು 10 ಕೋಟಿ ಕುಟುಂಬಗಳಿಗೆ ಆರೋಗ್ಯ ಸೌಲಭ್ಯ ಸಿಗಲಿದೆ. ಬಿ.ಪಿ.ಎಲ್., ಎ.ಪಿ.ಎಲ್. ಕುಟುಂಬದವರು ಸೇರಿದಂತೆ ಎಲ್ಲಾ ವರ್ಗದವರ

ರಾಜ್ಯದ ಜನತೆಗೆ ‘ಸಿಹಿ ಸುದ್ದಿ’ ನೀಡಿದ ಸಿದ್ದರಾಮಯ್ಯ ಸರ್ಕಾರ ► ಕೇಂದ್ರದ ‘ಮೋದಿ ಕೇರ್’ ಬೆನ್ನಲ್ಲೇ ರಾಜ್ಯದ ‘ಯುನಿವರ್ಸಲ್ ಹೆಲ್ತ್ ಕೇರ್’ Read More »

ಕರ್ನಾಟಕ

ಆಲಂಕಾರು: ಟೂರಿಸ್ಟ್ ಕಾರು ಢಿಕ್ಕಿ ► ಶಾಲಾ ವಿದ್ಯಾರ್ಥಿನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಟೊಯೋಟಾ ಇಟಿಯೋಸ್ ಕಾರೊಂದು ಢಿಕ್ಕಿಯಾದ ಪರಿಣಾಮ ಶಾಲಾ ಬಾಲಕಿಯೋರ್ವಳು ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರಿನಲ್ಲಿ ಶನಿವಾರದಂದು ನಡೆದಿದೆ. ಗಾಯಾಳುವನ್ನು ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಧನ್ಯಶ್ರೀ ಎಂದು ಗುರುತಿಸಲಾಗಿದೆ. ಈಕೆ ಶನಿವಾರ ಮಧ್ಯಾಹ್ನ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಮಂಗಳೂರಿನಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿಯಾಗಿ ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಲಂಕಾರು: ಟೂರಿಸ್ಟ್ ಕಾರು ಢಿಕ್ಕಿ ► ಶಾಲಾ ವಿದ್ಯಾರ್ಥಿನಿಗೆ ಗಾಯ Read More »

ಕರಾವಳಿ

ಕೊಯಿಲ: ಜೀವನದಲ್ಲಿ ಜಿಗುಪ್ಸೆಯುಂಟಾಗಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಠಾಣಾ ವ್ಯಾಪ್ತಿಯ ಕೊಯಿಲ ಫಾರ್ಮ್ ನಲ್ಲಿ ವ್ಯಕ್ತಿಯೋರ್ವ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಾಮಕುಂಜ ಗ್ರಾಮದ ಪೆರ್ಜಿ ಮನೆ ನಿವಾಸಿ ಅಬ್ದುಲ್ಲಾ ಎಂಬವರ ಪುತ್ರ ಖಲಂದರ್ ಶಾಫಿ(34) ಎಂದು ಗುರುತಿಸಲಾಗಿದೆ. ಗುರುವಾರದಂದು ಮನೆಯಿಂದ ಹೊರಹೋಗಿದ್ದ ಈತ ಸಂಜೆಯಾದರೂ ಮನೆಗೆ ಬರದೆ ಇದ್ದುದರಿಂದ ಗಾಬರಿಗೊಂಡ ಮನೆಯವರು ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿದ್ದು, ಪತ್ತೆಯಾಗಿರಲಿಲ್ಲ. ಶನಿವಾರದಂದು ಕೊಯಿಲ ರೇಷ್ಮೆ ಫಾರ್ಮಿನ ಕಟ್ಟಡದಲ್ಲಿ ನೇಣುಬಿಗಿದು

ಕೊಯಿಲ: ಜೀವನದಲ್ಲಿ ಜಿಗುಪ್ಸೆಯುಂಟಾಗಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

‘ಮೋದಿ ಕೇರ್’ ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆ ► ಆಗಸ್ಟ್ 15 ರಿಂದ ಜಾರಿ ಸಂಭವ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.03. “ಮೋದಿ ಕೇರ್’ ಎಂದೇ ಹೇಳಲಾದ ರಾಷ್ಟ್ರೀಯ ಆರೋಗ್ಯ ವಿಮೆ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಲಾಗಿದ್ದರೂ, ಆಗಸ್ಟ್ 15 ಅಥವಾ ಅಕ್ಟೋಬರ್ 02 ರಂದು ಜಾರಿಗೆ ಬರುವ ಸಾಧ್ಯತೆಯಿದೆ. 10 ಕೋಟಿ ಕುಟುಂಬಗಳಿಗೆ ಆರೋಗ್ಯ ವಿಮೆ ಒದಗಿಸುವ ಈ ಯೋಜನೆಗೆ 1000 ರೂ.ನಿಂದ 1200 ರೂ.ವರೆಗೆ ಪ್ರೀಮಿಯಂ ನಿಗದಿಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದು ರಾಜ್ಯಗಳ ಸಹಭಾಗಿತ್ವದಲ್ಲಿ ಜಾರಿಗೆ ಬರಲಿದ್ದು, ಶೇ. 40ರಷ್ಟು ಮೊತ್ತವನ್ನು ರಾಜ್ಯ ಸರ್ಕಾರಗಳು ಭರಿಸಬೇಕಿದೆ. ಮೊದಲ ವರ್ಷ

‘ಮೋದಿ ಕೇರ್’ ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆ ► ಆಗಸ್ಟ್ 15 ರಿಂದ ಜಾರಿ ಸಂಭವ Read More »

ರಾಷ್ಟ್ರೀಯ ನ್ಯೂಸ್

ಸಂಪಾಜೆಯಲ್ಲಿ ನಕ್ಸಲರು ಪ್ರತ್ಯಕ್ಷರಾದ ಹಿನ್ನೆಲೆ ► ಗುಡ್ಡೆಗದ್ದೆ ಪರಿಸರದಲ್ಲಿ ಕೂಂಬಿಂಗ್ ಆರಂಭ

ಸಂಗ್ರಹ ಚಿತ್ರ (ನ್ಯೂಸ್ ಕಡಬ) newskadaba.com ಸುಳ್ಯ, ಫೆ.03. ಶುಕ್ರವಾರ ಸಂಜೆ ಸಂಪಾಜೆ ಗ್ರಾಮದ ಕೊಯಿನಾಡು ಸಮೀಪದ ಗುಡ್ಡೆಗದ್ದೆ ಎಂಬಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ ಎನ್ನಲಾಗಿದ್ದ ಹಿನ್ನೆಲೆಯಲ್ಲಿ ಕೂಂಬಿಂಗ್ ಕಾರ್ಯ ಆರಂಭವಾಗಿದೆ. ಕೆಲ ದಿನಗಳ ಹಿಂದೆಯಷ್ಟೆ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದರು. ತದನಂತರ ಶುಕ್ರವಾರ ಸಂಜೆ ಗುಡ್ಡೆಗದ್ದೆಯ ಮಲೆಕುಡಿಯ ಜನಾಂಗದ ಕೆಲ ಮನೆಗಳಿಗೆ ಮೂವರು ನಕ್ಸಲರು ಬಂದು ತಲಾ‌ 05 ಕೆ.ಜಿ.ಯಂತೆ ಒಟ್ಟು 20 ಕೆ.ಜಿ ಅಕ್ಕಿ ಪಡೆದುಕೊಂಡಿದ್ದಾರಲ್ಲದೆ, ಆ ಮನೆಯ ಸದಸ್ಯನೊಬ್ಬನನ್ನು ಪೇಟೆಗೆ ಕಳುಹಿಸಿ ದಿನಸಿ

ಸಂಪಾಜೆಯಲ್ಲಿ ನಕ್ಸಲರು ಪ್ರತ್ಯಕ್ಷರಾದ ಹಿನ್ನೆಲೆ ► ಗುಡ್ಡೆಗದ್ದೆ ಪರಿಸರದಲ್ಲಿ ಕೂಂಬಿಂಗ್ ಆರಂಭ Read More »

ಕರಾವಳಿ
Scroll to Top