ನಡು ರಸ್ತೆಯಲ್ಲೇ ಹೊತ್ತಿ ಉರಿದ ಶಾಲಾ ವಿದ್ಯಾರ್ಥಿಗಳಿದ್ದ‌ ಬಸ್ ► ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಫೆ.03. ಹಂಪಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಬೆಂಕಿ ತಗುಲಿ ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಹೊಸಪೇಟೆ ಬೈಪಾಸ್ ನಲ್ಲಿ ಶುಕ್ರವಾರದಂದು ರಾತ್ರಿ ನಡೆದಿದೆ. ಹುನಗುಂದ ತಾಲೂಕಿನ ವಜ್ಜಲ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಶಿಕ್ಷಕರೊಂದಿಗೆ ಹಂಪಿ ಪ್ರವಾಸಕ್ಕೆ ಆಗಮಿಸಿದ್ದರು. ಶುಕ್ರವಾರ ರಾತ್ರಿ ಶಾಲಾ ಮಕ್ಕಳ ಬಸ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಬಸ್ಸಿನಲ್ಲಿದ್ದ ಮಕ್ಕಳನ್ನು ಬಸ್ ಸಿಬ್ಬಂದಿ ಹಾಗೂ ಸ್ಥಳೀಯರು ಬಸ್ ಗಾಜುಗಳನ್ನು ಒಡೆದು ರಕ್ಷಣೆ […]

ನಡು ರಸ್ತೆಯಲ್ಲೇ ಹೊತ್ತಿ ಉರಿದ ಶಾಲಾ ವಿದ್ಯಾರ್ಥಿಗಳಿದ್ದ‌ ಬಸ್ ► ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರ್ನಾಟಕ

ನಿರುದ್ಯೋಗಿಗಳಿಗೊಂದು ಸುವರ್ಣಾವಕಾಶ ► ಇಂದು ಮಂಗಳೂರಿನಲ್ಲಿ ಉದ್ಯೋಗ ಮೇಳ, ವಿವಿಧ ಕಂಪೆನಿಗಳು ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.03. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಹಾಗೂ ಯೆನೆಪೋಯ ಕಾಲೇಜು, ಬಲ್ಮಠ ಮಂಗಳೂರು, ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು (ಫೆಬ್ರವರಿ 03) ಬೆಳಿಗ್ಗೆ 10.30 ರಿಂದ ಯೆನಪೋಯಾ ಕಾಲೇಜು, ಬಲ್ಮಠ, ಮಂಗಳೂರು ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಿದ್ದು, ಈ ಉದ್ಯೋಗಮೇಳದಲ್ಲಿ ಎಸ್.ಎಸ್.ಎಲ್.ಸಿ.ಗಿಂತ ಕಡಿಮೆ, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ,

ನಿರುದ್ಯೋಗಿಗಳಿಗೊಂದು ಸುವರ್ಣಾವಕಾಶ ► ಇಂದು ಮಂಗಳೂರಿನಲ್ಲಿ ಉದ್ಯೋಗ ಮೇಳ, ವಿವಿಧ ಕಂಪೆನಿಗಳು ಭಾಗಿ Read More »

ಕರಾವಳಿ

ಅಡ್ಡಹೊಳೆಯಿಂದ ಸಂಪಾಜೆಗೆ ಆಗಮಿಸಿದರೇ ನಕ್ಸಲರು…? ► ಕಾಡು ಪ್ರದೇಶದ ಎರಡು ಮನೆಗಳಿಗೆ ಭೇಟಿ ನೀಡಿದ ಮೂವರ ತಂಡ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ.03. ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಇತ್ತೀಚಿಗೆ ಶಿರಾಡಿ ಗ್ರಾಮದ ಅಡ್ಡಹೊಳೆ ಪರಿಸರಕ್ಕೆ ಆಗಮಿಸಿದ್ದ ನಕ್ಸಲರ ತಂಡ ಶುಕ್ರವಾರದಂದು ಸಂಪಾಜೆಯಲ್ಲಿ ಎರಡು ಮನೆಗಳಿಗೆ ಭೇಟಿ ನೀಡಿದ್ದಾರೆ. ನಕ್ಸಲರ ಆಗಮನದ ಹಿನ್ನೆಲೆಯಲ್ಲಿ ಇತ್ತೀಚೆಗೆ ಶಿರಾಡಿ ಗ್ರಾಮದ ಅಡ್ಡಹೊಳೆ ಪರಿಸರದಲ್ಲಿ ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ನಡೆಸಲಾಗಿದ್ದು, ತಮ್ಮ ಕಾರ್ಯಕ್ಷೇತ್ರವನ್ನು ಬದಲಾಯಿಸಿರುವ ನಕ್ಸಲರು ಇದೀಗ ಕೊಡಗು ಜಿಲ್ಲೆಯ ಗಡಿಭಾಗವಾದ ಸಂಪಾಜೆಯಲ್ಲಿ ಕಂಡುಬಂದಿದ್ದಾರೆ. ಸಂಪಾಜೆ ಗ್ರಾಮದ ಕೊಯಿನಾಡು ನಿವಾಸಿ ದಯಾನಂದ ಹಾಗೂ ಇನ್ನೆರಡು ಮನೆಗಳಿಗೆ ಮೂವರ ತಂಡ ಭೇಟಿ

ಅಡ್ಡಹೊಳೆಯಿಂದ ಸಂಪಾಜೆಗೆ ಆಗಮಿಸಿದರೇ ನಕ್ಸಲರು…? ► ಕಾಡು ಪ್ರದೇಶದ ಎರಡು ಮನೆಗಳಿಗೆ ಭೇಟಿ ನೀಡಿದ ಮೂವರ ತಂಡ Read More »

ಕರಾವಳಿ

ಮೊಬೈಲ್ ಚಾರ್ಜ್ ವೇಳೆ ಚಾರ್ಜರ್ ವೈರನ್ನು ಕಚ್ಚಿದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ.02. ಮೊಬೈಲ್ ಚಾರ್ಜ್ ಆಗುತ್ತಿದ್ದ ವೇಳೆ ಚಾರ್ಜರ್ ವೈರ್ ಅನ್ನು ಕಚ್ಚಿದ ಪರಿಣಾಮ ಮಗುವೊಂದು ಮೃತಪಟ್ಟ ಘಟನೆ ಜಿಲ್ಲೆಯ ಆಲ್ದೂರಿನಲ್ಲಿ ನಡೆದಿದೆ. ಮೃತ ಮಗುವನ್ನು ಆಲ್ದೂರು ನಿವಾಸಿ ಇಂದ್ರೇಶ್ ಎಂಬವರ ಪುತ್ರ ಅಭಿಷೇಕ್(4) ಎಂದು ಗುರುತಿಸಲಾಗಿದೆ. ಮೊಬೈಲ್ ಚಾರ್ಜ್ ಆಗುತ್ತಿದ್ದ ವೇಳೆ ಪಕ್ಕದಲ್ಲಿದ್ದ ಅಭಿಷೇಕ್ ಆಟವಾಡುತ್ತಾ ಚಾರ್ಜರ್ ವೈರ್ ನ್ನು ಬಾಯಲ್ಲಿ ಕಚ್ಚಿದ್ದು, ತಕ್ಷಣ ವಿದ್ಯುತ್ ಶಾಕ್ ಹೊಡೆದು ಗಂಭೀರ ಗಾಯಗೊಂಡಿದ್ದ ಅಭಿಷೇಕ್ ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ

ಮೊಬೈಲ್ ಚಾರ್ಜ್ ವೇಳೆ ಚಾರ್ಜರ್ ವೈರನ್ನು ಕಚ್ಚಿದ ಮಗು ಮೃತ್ಯು Read More »

ಕರ್ನಾಟಕ

ಮಾಣಿ: ಬಸ್ – ಕಾರು ಢಿಕ್ಕಿ ► ಕಾರು ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ.02. ಹಠಾತ್ತನೆ ರಸ್ತೆಗೆ ಬಂದ ನಾಗರ ಹಾವು ಚಕ್ರದಡಿಗೆ ಬೀಳುವುದನ್ನು ತಪ್ಪಿಸಿದ ಕಾರಿನ ಹಿಂದಿದ್ದ ಬಸ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಓಮ್ನಿ ಕಾರಿಗೆ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ. ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸಿನ ಮುಂಭಾಗದಿಂದ ಸಂಚರಿಸುತ್ತಿದ್ದ ಕಾರಿಗೆ ಹಠಾತ್ತನೆ ಅಡ್ಡ ಬಂದ ನಾಗರಹಾವನ್ನು ತಪ್ಪಿಸಲು ಕಾರು ಚಾಲಕ ಬ್ರೇಕ್ ಹಾಕಿದ್ದು, ಈ ಸಂದರ್ಭದಲ್ಲಿ ಹಿಂದಿನಿಂದ

ಮಾಣಿ: ಬಸ್ – ಕಾರು ಢಿಕ್ಕಿ ► ಕಾರು ಚಾಲಕ ಗಂಭೀರ Read More »

ಕರಾವಳಿ

ಆರೋಗ್ಯ ಕ್ಷೇತ್ರಕ್ಕೆ ಭರ್ಜರಿ ಕೊಡುಗೆಗಳನ್ನು ನೀಡಿದ ಕೇಂದ್ರ ಬಜೆಟ್

ಸ್ಟಾರ್ಟ್‌ಅಪ್ ಕ್ಷೇತ್ರದಲ್ಲಿ ►ವಿಸಿಎಫ್ (ವೆಂಚರ್ ಕ್ಯಾಪಿಟಲ್ ಫಂಡ್)ಗಳು ಮತ್ತು ಆ್ಯಂಜೆಲ್ ಇನ್‌ವೆಸ್ಟರ್‌ಗಳ ಬೆಳವಣಿಗೆಗೆ ನೂತನ ಕ್ರಮಗಳು ಮತ್ತು ಹೂಡಿಕೆಯನ್ನು ಹೆಚ್ಚಿಸುವುದಕ್ಕಾಗಿ ನೂತನ ತೆರಿಗೆ ನಿಯಮಗಳು. ►ಫೋನ್‌ಗಳು ಮತ್ತು ಟಿವಿಗಳು ಸೇರಿದಂತೆ ಆಮದಿತ ಇಲೆಕ್ಟ್ರಾನಿಕ್ಸ್ ಉಪಕರಣಗಳು ದುಬಾರಿಯಾಗಲಿವೆ. ಮೊಬೈಲ್ ಫೋನ್‌ಗಳ ಮೇಲಿನ ಕಸ್ಟಮ್ ಸುಂಕವನ್ನು 15 ಶೇ.ದಿಂದ 20 ಶೇ.ಕ್ಕೆ ಹಾಗೂ ಕೆಲವು ಮೊಬೈಲ್ ಭಾಗಗಳ ಕಸ್ಟಮ್ ಸುಂಕವನ್ನು 15 ಶೇ.ಕ್ಕೆ ಮತ್ತು ಟಿವಿಗಳ ಕೆಲವು ಭಾಗಗಳ ಕಸ್ಟಮ್ ತೆರಿಗೆಯನ್ನು 15 ಶೇ.ಕ್ಕೆ ಏರಿಸಲು ಸರಕಾರ ಉದ್ದೇಶಿಸಿದೆ. ►ಆರೋಗ್ಯ

ಆರೋಗ್ಯ ಕ್ಷೇತ್ರಕ್ಕೆ ಭರ್ಜರಿ ಕೊಡುಗೆಗಳನ್ನು ನೀಡಿದ ಕೇಂದ್ರ ಬಜೆಟ್ Read More »

ರಾಷ್ಟ್ರೀಯ ನ್ಯೂಸ್

ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನೇ ಬಿಡದ ಬೀದಿನಾಯಿಗಳು ► ಬೀದಿನಾಯಿಗಳ ಹಾವಳಿಯಿಂದ ಬೈಕ್ ಪಲ್ಟಿ

(ನ್ಯೂಸ್ ಕಡಬ) newskadaba.com ಕಡಬ, ಫೆ.01. ಬೀದಿನಾಯಿಗಳ ಕಾಟವನ್ನು ಜನಸಾಮಾನ್ಯರು ಅನುಭವಿಸುತ್ತಿರುವ ಮಧ್ಯೆಯೇ ಬೀದಿನಾಯಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸುಮ್ಮನೆ ಬಿಟ್ಟಿಲ್ಲ. ನಾಯಿ ಅಡ್ಡ ಬಂದಿದ್ದರಿಂದಾಗಿ ಕಡಬ ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿಯವರ ಬೈಕ್ ರಸ್ತೆಗುರುಳಿದ ಘಟನೆ ಗುರುವಾರದಂದು ಕಡಬ ಪೇಟೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಕಡಬ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಡಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬೈಕ್ ಬಿಟ್ಟು ಆಟೋರಿಕ್ಷಾದಲ್ಲಿ ಮನೆಗೆ ತೆರಳಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನೇ ಬಿಡದ ಬೀದಿನಾಯಿಗಳು ► ಬೀದಿನಾಯಿಗಳ ಹಾವಳಿಯಿಂದ ಬೈಕ್ ಪಲ್ಟಿ Read More »

ಕರಾವಳಿ

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕಡಿದು ಕೊಲೆಗೆ ಯತ್ನಿಸಿದ ಭೂಪ ► ಪ್ರೀತಿಯನ್ನು ಉಳಿಸಲು ಮದುವೆಗೂ ಮೊದಲೇ ನಡೆದಿತ್ತು ತಲವಾರು ಕಾರುಬಾರು

(ನ್ಯೂಸ್ ಕಡಬ) newskadaba.com ಕಾರ್ಕಳ, ಫೆ.01. ಕಳೆದ ಒಂದು ವರ್ಷದ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕಡಿದು ಕೊಲೆಗೆ ಪ್ರಯತ್ನಿಸಿದ ಘಟನೆ ಹೆರ್ಮುಂಡೆಯ ಕುಕ್ಕುದಡಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವತಿಯನ್ನು ಹೆರ್ಮುಂಡೆ ಕರ್‍ಜಿಪಲ್ಕೆ ನಿವಾಸಿ ಶ್ರೀಧರ್ ಪೂಜಾರಿ ಮತ್ತು ಸುಗುಣ ಪೂಜಾರಿ ದಂಪತಿಗಳ ಅನುಶ್ರೀ (23) ಎಂದು ಗುರುತಿಸಲಾಗಿದ್ದು, ಘಟನೆಯಿಂದ ತನ್ನ ಎರಡು ಕೈಗಳು ಹಾಗೂ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಜೀವನ್ಮರಣ ಸ್ಥಿತಿಯಲ್ಲಿರುವ ಮಹಿಳೆಯನ್ನು ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ದಾಖಲಿಸಲಾಗಿದೆ. ಆಕೆಯ ಪತಿ ಹೆರ್ಮುಂಡೆಯ

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕಡಿದು ಕೊಲೆಗೆ ಯತ್ನಿಸಿದ ಭೂಪ ► ಪ್ರೀತಿಯನ್ನು ಉಳಿಸಲು ಮದುವೆಗೂ ಮೊದಲೇ ನಡೆದಿತ್ತು ತಲವಾರು ಕಾರುಬಾರು Read More »

ಕರಾವಳಿ

ಕಲ್ಮಡ್ಕ: ಅಮಾನುಷ ರೀತಿಯಲ್ಲಿ ಜಾನುವಾರು ಸಾಗಾಟ ಪತ್ತೆ ► ಓಮ್ನಿ, ಬೈಕ್ ಸೇರಿ ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ.01. ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಎಲ್ಲಿಂದಲೋ ಕಳ್ಳತನ ಮಾಡಿ ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಕಟ್ಟಿ ಮಾರುತಿ ಓಮ್ನಿ ಕಾರಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿರುವ ಬೆಳ್ಳಾರೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ. ಮಾರುತಿ ಓಮ್ನಿ (KA. 21.N.1129) ಕಾರಿನಲ್ಲಿ ಅಮಾನುಷವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೆಳ್ಳಾರೆ ಪೊಲೀಸರು ಠಾಣಾ ವ್ಯಾಪ್ತಿಯ ಕಲ್ಮಡ್ಕ ಗ್ರಾಮದ ಅಡಿಬಾಯಿ ಎಂಬಲ್ಲಿ

ಕಲ್ಮಡ್ಕ: ಅಮಾನುಷ ರೀತಿಯಲ್ಲಿ ಜಾನುವಾರು ಸಾಗಾಟ ಪತ್ತೆ ► ಓಮ್ನಿ, ಬೈಕ್ ಸೇರಿ ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರಾವಳಿ

ಫೆಬ್ರವರಿ 04 ಕ್ಕೆ ಮತ್ತೊಮ್ಮೆ ಕರ್ನಾಟಕ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.01. ಮಹದಾಯಿ ಸಮಸ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಬಗೆ ಹರಿಸುವ ಭರವಸೆಯನ್ನು ನೀಡದೇ ಇದ್ದರೆ ಫೆ.04 ರಂದು ಬೆಂಗಳೂರು ಬಂದ್ ನಡೆಸಲಾಗುವುದು ಎಂದು ವಾಟಾಳ್ ನಾಗರಾಜ್ ರಾಜ್ಯ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡಿ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆಯುವಂತೆ ಮನವಿ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಅವರು ಬುಧವಾರದಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನಾವು ಜನವರಿ 25 ರಂದು ಸ್ವಯಂ ಪ್ರೇರಿತವಾಗಿ ಕರ್ನಾಟಕ

ಫೆಬ್ರವರಿ 04 ಕ್ಕೆ ಮತ್ತೊಮ್ಮೆ ಕರ್ನಾಟಕ ಬಂದ್ Read More »

ಕರ್ನಾಟಕ
Scroll to Top